ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜನರಿಗೆ ಉಪಯೋಗವಾಗಲೆಂದು ಅನೇಕ ಯೋಜನೆಗಳನ್ನು ಮಾಡುತ್ತಾ ಬಂದಿದೆ.. ಅದರಲ್ಲೂ ಬಿ ಪಿ ಎಲ್ ಕಾರ್ಡ್ ಹೊಂದಿರುವವರಿಗೆ ಯೋಜನೆಗಳಿಂದ ಅನೇಕ ಅನುಕೂಲಗಳಾಗಿವೆ..ಅದರಲ್ಲೊಂದು ಪ್ರಮುಖ ವಾದ ಯೋಜನೆ ಮೂಲಕ ಉಚಿತ ಗ್ಯಾಸ್ ಸಂಪರ್ಕವನ್ನು ಪಡೆಯಬಹುದಾಗಿದೆ..
ಹೌದು ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಕ್ಕೆ ಒಟ್ಟು ಎರಡು ಯೋಜನೆಗಳಿವೆ..
ಒಂದು ಕೇಂದ್ರ ಸರ್ಕಾರದ “ಪ್ರಧಾನ ಮಂತ್ರಿ ಉಜ್ವಲ ಯೋಜನೆ”
ಇನ್ನೊಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರದ “ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ”
ಬಿ ಪಿ ಎಲ್ ಕಾರ್ಡ್ ಹೊಂದಿರುವವರು ಈ ಯೋಜನೆಗಳ ಮೂಲಕ ಉಚಿತ ಗ್ಯಾಸ್ ಕನೆಕ್ಷನ್ ಪಡೆಯಬಹುದಾಗಿದೆ..
ಹಾಗಾದ್ರೆ ಪ್ರಧಾನಮಂತ್ರಿ ಉಜ್ವಲ ಮತ್ತು ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಗಳಿಂದ ಹೇಗೆ ಉಚಿತವಾಗಿ ಗ್ಯಾಸ್ ಪಡೆಯಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಪ್ರಧಾನಿ ನರೇಂದ್ರ ಮೋದಿಯವರು 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಕ್ಷೇಮಾಭಿವೃದ್ಧಿ ಕಾರ್ಯಕ್ರಮವನ್ನು ಲಾಂಚ್ ಮಾಡಿದ್ದಾರೆ. ಈ ಯೋಜನೆ ಮೂಲಕ ಐದು ಕೋಟಿ ಎಲ್ಪಿಜಿ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಲಾಗಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಹ ಕುಟುಂಬಗಳಿಗೆ ಎಲ್ಪಿಜಿ ಸಂಪರ್ಕಕ್ಕೆ 1,600 ಸಹಾಯಧನ ನೀಡಲಾಗುತ್ತದೆ. ಆದ್ದರಿಂದ ಎಲ್ಪಿಜಿ ಸಂಪರ್ಕ ಪಡೆಯಲು ಹಣ ನೀಡುವ ಅಗತ್ಯವಿಲ್ಲ. ಆದರೆ ಬಳಿಕ ಬಳಸುವ ಸಿಲಿಂಡರ್ಗಳಿಗೆ ಹಣ ನೀಡಬೇಕಾಗುತ್ತದೆ.ಹಾಗಾದ್ರೆ ಈ ಯೋಜನೆಯನ್ನು ಉಚಿತವಾಗಿ ಪಡೆದುಕೊಳ್ಳುವ ಬಗೆ ಹೇಗೆ ಮತ್ತು ಯಾರೆಲ್ಲಾ ಈ ಯೋಜನೆಗೆ ಅರ್ಹರು ತಿಳಿಯಲು ಮುಂದೆ ಓದಿ…
ಹತ್ತಿರದ ಗ್ಯಾಸ್ ಏಜೆನ್ಸಿ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳನ್ನು ಕೊಡಬೇಕು.. 1 ತಿಂಗಳಲ್ಲಿ ಮನವಿ ಅಂಗೀಕಾರವಾಗಿ ಗ್ಯಾಸ್ ಏಜೆನ್ಸಿಯವರು 1600 ರೂಪಾಯಿ ಮೌಲ್ಯದ ಸಿಲಿಂಡರ್ ಹಾಗೂ ರೆಗ್ಯುಲೇಟರ್ ಅನ್ನು ಉಚಿತವಾಗಿ ನೀಡುತ್ತಾರೆ.. ಉಳಿದ ಗ್ಯಾಸ್ ಉಪಕರಣಗಳು ಬೇಕಿದ್ದರೆ ಹಣವನ್ನು ನೀಡಿ ಪಡೆದುಕೊಳ್ಳಬಹುದಾಗಿದೆ..
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಉಚಿತ ಅನಿಲ ಸಿಲಿಂಡರ್ ಹಾಗೂ ಸ್ಟೌ ನೀಡುವ ‘ಮುಖ್ಯಮಂತ್ರಿ ಅನಿಲ ಭಾಗ್ಯ’ ಯೋಜನೆ ಇದೇ ವರ್ಷದ ಡಿಸೆಂಬರ್ 1 2017 ರಿಂದ ರಾಜ್ಯದಲ್ಲಿ ಜಾರಿಯಲ್ಲಿದೆ.
ಮೊದಲಿಗೆ ಅನಿಲ ಭಾಗ್ಯ ಯೋಜನೆಯನ್ನು ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಸಿಲಿಂಡರ್ ಪಡೆದ ಫಲಾನುಭವಿಗಳಿಗೆ ಗ್ಯಾಸ್ ಸ್ಟೌವ್ ವಿತರಿಸುವುದು ಎಂದಾಗಿತ್ತು.. ಆದರೆ ಆನಂತರ ಹೆಚ್ಚಿನ ಮಂದಿಗೆ ಇದರ ಉಪಯೋಗವಾಗುವುದಿಲ್ಲ ಎಂದು ಯೋಚಿಸಿ.. ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆಯ ಮೂಲಕ 15 ಲಕ್ಷ ಕುಟುಂಬ ಗಳಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ ಕೊಡಲು ನಿರ್ಧರಿಸಿದ್ದಾರೆ..
ಬಿ ಪಿ ಎಲ್ ಕಾರ್ಡ್ ಹೊಂದಿರುವವರು ತಮ್ಮ ತಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಹೋಗಿ ಅರ್ಜಿ ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದಾಗಿದೆ..
ಇದಕ್ಕೆ ಮೊದಲು ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ’ಯಲ್ಲಿ ಸಿಲಿಂಡರ್ ಮತ್ತು ಅನಿಲ ಸಂಪರ್ಕ ಪಡೆದವರಿಗೆ ಉಚಿತವಾಗಿ ಒಲೆ ವಿತರಿಸಲು ನಿರ್ಧರಿಸಲಾಗಿತ್ತು. ಆದರೆ, ಉಜ್ವಲ ಯೋಜನೆಯ ಸೌಲಭ್ಯ ರಾಜ್ಯದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ಪ್ರತ್ಯೇಕವಾಗಿಯೇ ಮುಖ್ಯಮಂತ್ರಿ ಅನಿಲ ಭಾಗ್ಯ ಯೋಜನೆ ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಲಾಗಿದೆ.
ಈ ಯೋಜನೆಯಿಂದ ಸ್ಟೌವ್, ಕನೆಕ್ಟರ್ ಹಾಗೂ ಮೊದಲ ಎರಡು ಗ್ಯಾಸ್ ಸಿಲಿಂಡರ್ ಸರ್ಕಾರದ ಕಡೆಯಿಂದ ಉಚಿತವಾಗಿ ನೀಡಲಾಗುತ್ತದೆ. ಇದಕ್ಕೆ ಸರ್ಕಾರಕ್ಕೆ ಪ್ರತಿ ಸಂಪರ್ಕಕ್ಕೆ 4,040 ರೂ. ವೆಚ್ಚ ತಗಲಿದೆ ಎಂದು ಹೇಳಲಾಗಿದೆ.ರಾಜ್ಯದ 10 ಲಕ್ಷ ಬಿಪಿಎಲ್ ಕುಟುಂಬಕ್ಕೆ ಉಚಿತವಾಗಿ ಗ್ಯಾಸ್ ಸಂಪರ್ಕ ನೀಡಲು ಸರ್ಕಾರ ಮುಂದಾಗಿದ್ದು, ಇದಕ್ಕಾಗಿ 300 ಕೋಟಿ ರೂ. ವ್ಯಯಿಸಲಿದೆ ಎಂದು ಹೇಳಲಾಗಿದೆ.
ಈಗಾಗಲೇ ಈ ಯೋಜನೆಯ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.. ಹತ್ತಿರದ ಗ್ರಾಮ ಪಂಚಾಯಿತಿಗಳಲ್ಲಿ ಅರ್ಜಿಯನ್ನು ಸಲ್ಲಿಸಿ ಯೋಜನೆಯ ಫಲವನ್ನು ಪಡೆಯಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಝೆಜಿಯಾಂಗ್ ಗ್ರಾಮದ ನಿವಾಸಿ ಜೆಂಗ್, 2005ರಲ್ಲಿ ತನ್ನ ಪತ್ನಿಯನ್ನೇ ಕೊಲೆ ಮಾಡಿ ಊರು ಬಿಟ್ಟಿದ್ದ. 76 ಡಾಲರ್ ಬಾಡಿಗೆ ಹಣಕ್ಕೆ ಸಂಬಂಧಿಸಿದ ಜಟಾಪಟಿ ಕೊಲೆಯಲ್ಲಿ ಅಂತ್ಯವಾಗಿತ್ತು. ಬೇರೆ ಊರಿಗೆ ತೆರಳಿದ ಜೆಂಗ್ ಮೂಗನಂತೆ ನಟಿಸಿ, ಕಟ್ಟಡ ಕಾರ್ಮಿಕನಾಗಿ ಕೆಲಸಕ್ಕೆ ಸೇರಿಕೊಂಡಿದ್ದ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಶತಾಯುಷಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ಸಂತರಾಗಿ 111 ವರ್ಷಗಳ ಯತಿ ಜೀವನ ಯಾನ ಪೂರೈಸಿರುವ ಶ್ರೀಗಳನ್ನೂ ಕಾಡುತ್ತಿದ್ದ ಅನಾರೋಗ್ಯ ಇಂದು ಅವರನ್ನು ಭಕ್ತ ಸಾಗರದಿಂದ ಬಹದೂರಕ್ಕೆ ಒಯ್ದಿದೆ. ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ…
ಚಂದನವನದ ಈ ಕ್ಯೂಟ್ ಜೋಡಿ ಬಗ್ಗೆ ಹಲವಾರು ಸುದ್ದಿಗಳು ಬರುತ್ತಲೇ ಇದ್ದವು. ಇವರಿಬ್ಬರು ಲವ್ ಮಾಡ್ತಿದ್ದಾರೆ, ಮದುವೆ ಆಗ್ತಾರೆ ಎಂಬ ಸುದ್ದಿಗಳು ಆಗಾಗ ಬರ್ತಾ ಇತ್ತು. ಆ ಕ್ಯೂಟ್ ಜೋಡಿಗಳೇ ದುದ್ ಪೇಡಾ ದಿಗಂತ್ ಮತ್ತು ಐಂದ್ರಿತಾ ರೈ. ಈಗ ಜೋಡಿ ಮದುವೆಯಾಗಿ ನವಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ಬೆಂಗಳೂರು ನಗರದ ರಾಜರಾಜೇಶ್ವರಿ ನಗರದ ಸುಭಾಷ್ ಭವನದಲ್ಲಿ ಈ ನವ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ದಾವಾಗಿದ್ದು, ಸಿಂಪಲ್ ಆಗಿ ಮಾಡುವೆ ಆಗಲಿದ್ದಾರಂತೆ.ಈಗಾಗಲೇ ಕುಟುಂಬದವರು ಇವರ ಮದುವೆಗೆ ಬಂಬಂಧು…
ವಿಮಾನದಲ್ಲಿ ಪ್ರಯಾಣ ಮಾಡುವ ಆಸೆ ಎಲ್ಲರಿಗೂ ಇದ್ದೆ ಇರುತ್ತದೆ ಆದರೆ ಕೆಲವರು ಆ ಕನಸನ್ನ ನನಸು ಮಾಡಿಕೊಂಡರೆ ಇನ್ನು ಕೆಲವರಿಗೆ ಅದೂ ಕನಸಾಗಿಯೇ ಉಳಿಯುತ್ತದೆ. ಹೌದು ವಿಮಾನದಲ್ಲಿ ಪ್ರಯಾಣ ಮಾಡಲು ನಮಗೆ ತುಂಬಾ ಹಣ ಬೇಕಾಗುತ್ತದೆ, ಶ್ರೀಮಂತರ ಬಳಿ ಹಣ ಇರುತ್ತದೆ ಆದ್ದರಿಂದ ಅವರು ವಿಮಾನದಲ್ಲಿ ಯಾವಾಗಲು ಪ್ರಯಾಣ ಮಾಡುತ್ತಾರೆ ಆದರೆ ಬಡವರ ಬಳಿ ಹಣ ಇರುವುದಿಲ್ಲ ಆದ್ದರಿಂದ ಅವರಿಗೆ ವಿಮಾನದ ಪ್ರಯಾಣದ ಕನಸನ್ನ ನನಸು ಮಾಡಿಕೊಳ್ಳಲು ಆಗುವುದಿಲ್ಲ. ಇನ್ನು ಭಾರತವನ್ನ ಹೊರತುಪಡಿಸಿ ಹೊರ ದೇಶಗಳಿಗೆ ವಿಮಾನದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನೂರಕ್ಕೆ ನೂರರಷ್ಟು ಯಶಸ್ಸು ನಿರೀಕ್ಷಿಸಿ ನಂತರ ಬೇಸರ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಕಾರ್ಯಗಳು ಯಶಸ್ಸಿನತ್ತ ಪಯಣಿಸುವವು. ಬಂಧುವರ್ಗ ಮತ್ತು ಸ್ನೇಹಿತವರ್ಗವೂ ನಿಮ್ಮನ್ನು ಪ್ರಶಂಸಿಸುವರು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…