ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಹಾಗೂ ವಸತಿ ರಹಿತ ಕುಟುಂಬಗಳಿಗೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿರುವ ಬಹುಮಹಡಿ ಕಟ್ಟಡಗಳಲ್ಲಿ ಮನೆ ನೀಡುವ ಯೋಜನೆ ಇಂದು ಅಧಿಕೃತವಾಗಿ ಜಾರಿಗೊಂಡಿತು.
ಬೆಂಗಳೂರಿನಲ್ಲಿ ಒತ್ತುವರಿ ತೆರವುಗೊಳಿಸಿ ವಶಕ್ಕೆ ತೆಗೆದುಕೊಂಡ ಸಾಕಷ್ಟು ಜಮೀನು ಇದೆ. ಅಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಒಂದೇ ಕಡೆ ನಿರ್ಮಾಣ ಆಗುತ್ತಿಲ್ಲ. ನಗರದ ಬೇರೆ ಬೇರೆ ಭಾಗಗಳಲ್ಲಿ ನಿರ್ಮಿಸಲಾಗುತ್ತದೆ. ವಾರ್ಷಿಕ ಆದಾಯ ₹ 87,600 ಕ್ಕಿಂತ ಕಡಿಮೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು.
ಒಂದು ಕುಟುಂಬದಿಂದ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದ್ದು, ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ವಾಸಸ್ಥಳದ ದೃಢೀಕರಣ ಪತ್ರಗಳ ಆರ್ಡಿ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ನೀಡುವುದು ಕಡ್ಡಾಯ. ಇನ್ನುಳಿದ ಮಾಹಿತಿಯನ್ನು ಆನ್ಲೈನ್ ಮೂಲಕವೇ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.
ವಸತಿ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ 30, ಪರಿಶಿಷ್ಟ ಪಂಗಡಕ್ಕೆ ಶೇ 10, ಅಲ್ಪಸಂಖ್ಯಾತರಿಗೆ ಶೇ 10 ರಷ್ಟು ಮೀಸಲು ಇದೆ. ಉಳಿದ ಶೇ 50 ಮನೆಗಳನ್ನು ಸಾಮಾನ್ಯ ವರ್ಗಕ್ಕೆ ಹಂಚಲಾಗುತ್ತದೆ.
ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತರಿಗೆ ₹ 3.50 ಲಕ್ಷ ಹಾಗೂ ಸಾಮಾನ್ಯ ವರ್ಗಕ್ಕೆ ₹ 2.70 ಲಕ್ಷ ಸಹಾಯ ಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್ನಿಂದ ಸಾಲ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಅರ್ಜಿ ಸಲ್ಲಿಕೆಗೆ ಬಿಬಿಎಂಪಿಯ ಎಲ್ಲ ವಾರ್ಡ್, ಕಚೇರಿಗಳಲ್ಲಿ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಇದರೊಂದಿಗೆ ಯಾವುದೇ ಬ್ರೌಸಿಂಗ್ ಸೆಂಟರ್ನ್ಲ್ಲಿಯೂ ಆನ್ಲೈಂನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, 2018ರ ಜನವರಿ 5 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(29 ಡಿಸೆಂಬರ್, 2018) ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ -ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ. ಪ್ರೇಮ…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…
ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.