ಸರ್ಕಾರದ ಯೋಜನೆಗಳು

ಬಿಪಿಎಲ್ ಕಾರ್ಡ್ ಹೊಂದಿರುವ ಬಡವರಿಗೆ ಸರಕಾರದಿಂದ ವಸತಿ ಭಾಗ್ಯ..!ಈ ಸೌಲಭ್ಯವನ್ನು ಪಡೆಯುವುದು ಹೇಗೆ ಗೊತ್ತಾ..?

9309

ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್‌ಲೈನ್‌ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಹಾಗೂ ವಸತಿ ರಹಿತ ಕುಟುಂಬಗಳಿಗೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿರುವ ಬಹುಮಹಡಿ ಕಟ್ಟಡಗಳಲ್ಲಿ ಮನೆ ನೀಡುವ ಯೋಜನೆ ಇಂದು ಅಧಿಕೃತವಾಗಿ ಜಾರಿಗೊಂಡಿತು.

ಬೆಂಗಳೂರಿನಲ್ಲಿ ಒತ್ತುವರಿ ತೆರವುಗೊಳಿಸಿ ವಶಕ್ಕೆ ತೆಗೆದುಕೊಂಡ ಸಾಕಷ್ಟು ಜಮೀನು ಇದೆ. ಅಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಒಂದೇ ಕಡೆ ನಿರ್ಮಾಣ ಆಗುತ್ತಿಲ್ಲ. ನಗರದ ಬೇರೆ ಬೇರೆ ಭಾಗಗಳಲ್ಲಿ ನಿರ್ಮಿಸಲಾಗುತ್ತದೆ. ವಾರ್ಷಿಕ ಆದಾಯ ₹ 87,600 ಕ್ಕಿಂತ ಕಡಿಮೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು.

ಒಂದು ಕುಟುಂಬದಿಂದ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದ್ದು, ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ವಾಸಸ್ಥಳದ ದೃಢೀಕರಣ ಪತ್ರಗಳ ಆರ್ಡಿ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ನೀಡುವುದು ಕಡ್ಡಾಯ. ಇನ್ನುಳಿದ ಮಾಹಿತಿಯನ್ನು ಆನ್ಲೈನ್ ಮೂಲಕವೇ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.

ವಸತಿ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ 30, ಪರಿಶಿಷ್ಟ ಪಂಗಡಕ್ಕೆ ಶೇ 10, ಅಲ್ಪಸಂಖ್ಯಾತರಿಗೆ ಶೇ 10 ರಷ್ಟು ಮೀಸಲು ಇದೆ. ಉಳಿದ ಶೇ  50 ಮನೆಗಳನ್ನು ಸಾಮಾನ್ಯ ವರ್ಗಕ್ಕೆ ಹಂಚಲಾಗುತ್ತದೆ.

ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತರಿಗೆ ₹ 3.50 ಲಕ್ಷ ಹಾಗೂ ಸಾಮಾನ್ಯ ವರ್ಗಕ್ಕೆ ₹ 2.70 ಲಕ್ಷ ಸಹಾಯ ಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್‌ನಿಂದ ಸಾಲ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಅರ್ಜಿ ಸಲ್ಲಿಕೆಗೆ ಬಿಬಿಎಂಪಿಯ ಎಲ್ಲ ವಾರ್ಡ್, ಕಚೇರಿಗಳಲ್ಲಿ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಇದರೊಂದಿಗೆ ಯಾವುದೇ ಬ್ರೌಸಿಂಗ್ ಸೆಂಟರ್ನ್ಲ್ಲಿಯೂ ಆನ್ಲೈಂನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, 2018ರ ಜನವರಿ 5 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ, ದೇವರ ಕೃಪೆಯಿಂದ ಈ ರಾಶಿಗಳಿಗೆ ಇಂದು ವಿಪರೀತ ಧನಲಾಭವಿದೆ..!ನಿಮ್ಮ ರಾಶಿಗೂ ಧನ ಲಾಭ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(17 ನವೆಂಬರ್, 2018) ಹೆಚ್ಚು ಖರೀದಿಸಲು ಧಾವಿಸುವ ಮೊದಲು ನೀವು ಈಗಾಗಲೇ ಹೊಂದಿರುವುದನ್ನು ಬಳಸಿ. ಸ್ನೇಹಿತರು ನೀವು ನಿರೀಕ್ಷಿಸಿದ್ದಕ್ಕಿಂತ ಹೆಚ್ಚು ಬೆಂಬಲ ನೀಡಬಹುದು. ಈದಿನ…

  • inspirational

    ಇಡೀ ಪ್ರಪಂಚ ತಲೆಕೆಡಿಸಿದ ಈ ಕ್ಯಾಪ್ಸಿಕಂ ಒಳಗೆ ಏನಿತ್ತು ಗೊತ್ತಾ?

    ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…

  • ವಿಚಿತ್ರ ಆದರೂ ಸತ್ಯ

    14ರ ಬಾಲಕ ವಿಡಿಯೋ ಗೇಮ್ ಆಡಿ ಬ್ಯಾಂಕ್ ‘ನಲ್ಲಿ ಹಣ ಖಾಲಿ ಮಾಡಿದ್ದಾನೆ..!ತಿಳಿಯಲು ಈ ಲೇಖನ ಓದಿ…

    ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್‍ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್‍ಮಸ್‍ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.

  • ಸುದ್ದಿ

    ಮತ್ತೆ ಪ್ಲೇ ಸ್ಟೋರ್‌ನಲ್ಲಿ ನಕಲಿ ಆ್ಯಪ್ಸ್ ಕಾಟ,ಯಾವ ಆ್ಯಪ್ಸ್ ಮಾಹಿತಿ ಕದಿಯುತ್ತಿವೆ,ತಿಳಿದುಕೊಳ್ಳಿ…!

    ಗೂಗಲ್‌ನ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್‌ಗೆ ಆ್ಯಪ್ಸ್ಒದಗಿಸುವ ಪ್ಲೇ ಸ್ಟೋರ್ ಈಬಾರಿ ಮತ್ತೆ ಸುದ್ದಿಯಾಗಿದೆ. ಪ್ಲೇಸ್ಟೋರ್ ತುಂಬಾ ಇರುವ ಆ್ಯಪ್‌ಗಳ ಪೈಕಿ ಬಹುತೇಕಆ್ಯಪ್ಸ್ ನಕಲಿ ಮತ್ತು ಮಾಹಿತಿಕದಿಯುವ ಕೆಲಸ ಮಾಡುತ್ತಿವೆ. ಮಾಲ್ವೇರ್ಮತ್ತು ವೈರಸ್ ಹೊಂದಿರುವ ಆ್ಯಪ್ಸ್ಬಗ್ಗೆ ಗೂಗಲ್ ಪ್ಲೇ ಸ್ಟೋರ್ ಮತ್ತೆಸುದ್ದಿಯಲ್ಲಿದೆ.  ಕಂಪ್ಯೂಟರ್ ಮತ್ತು ಸ್ಮಾರ್ಟ್‌ಫೋನ್ ಭದ್ರತೆ, ಸುರಕ್ಷತೆ ಒದಗಿಸುವ ಸೈಮಂಟೆಕ್ ಸಂಸ್ಥೆ ಹೊಸದಾಗಿ ಪ್ರಕಟಿಸಿರುವ ವರದಿಯಲ್ಲಿ ಗೂಗಲ್ ಪ್ಲೇ ಸ್ಟೋರ್‌ನಲ್ಲಿನ ಕೆಲವೊಂದು ಆ್ಯಪ್ಸ್ ನಕಲಿಯಾಗಿದ್ದು, ಗ್ರಾಹಕರ ಮಾಹಿತಿ ಕದಿಯುವ ಕೆಲಸದ ಜತೆಗೆ, ಪಾಪ್‌ ಅಪ್‌ ಜಾಹೀರಾತಿನ ಮೇಲೆ ಕ್ಲಿಕ್ ನೀಡುವ ಕೆಲಸ ಮಾಡುತ್ತಿವೆ ಎಂದು…

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ಉಪಯುಕ್ತ ಮಾಹಿತಿ

    ಹೃದಯಾಘಾತವಾದ ತಕ್ಷಣ ಹೀಗೆ ಮಾಡಿದ್ರೆ ಪ್ರಾಣ ಉಳಿಸಬಹುದು…

    ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.