ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದ ಹಾಗೂ ವಸತಿ ರಹಿತ ಕುಟುಂಬಗಳಿಗೆ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿರುವ ಬಹುಮಹಡಿ ಕಟ್ಟಡಗಳಲ್ಲಿ ಮನೆ ನೀಡುವ ಯೋಜನೆ ಇಂದು ಅಧಿಕೃತವಾಗಿ ಜಾರಿಗೊಂಡಿತು.

ಬೆಂಗಳೂರಿನಲ್ಲಿ ಒತ್ತುವರಿ ತೆರವುಗೊಳಿಸಿ ವಶಕ್ಕೆ ತೆಗೆದುಕೊಂಡ ಸಾಕಷ್ಟು ಜಮೀನು ಇದೆ. ಅಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಒಂದೇ ಕಡೆ ನಿರ್ಮಾಣ ಆಗುತ್ತಿಲ್ಲ. ನಗರದ ಬೇರೆ ಬೇರೆ ಭಾಗಗಳಲ್ಲಿ ನಿರ್ಮಿಸಲಾಗುತ್ತದೆ. ವಾರ್ಷಿಕ ಆದಾಯ ₹ 87,600 ಕ್ಕಿಂತ ಕಡಿಮೆ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರು ಮತ್ತು ಸಾಮಾನ್ಯ ವರ್ಗದವರು ಅರ್ಜಿ ಸಲ್ಲಿಸಬಹುದು ಎಂದು ಅವರು ತಿಳಿಸಿದರು.

ಒಂದು ಕುಟುಂಬದಿಂದ ಒಂದು ಅರ್ಜಿಯನ್ನು ಮಾತ್ರ ಸಲ್ಲಿಸಲು ಅವಕಾಶವಿದ್ದು, ಅರ್ಜಿಯೊಂದಿಗೆ ಜಾತಿ, ಆದಾಯ ಪ್ರಮಾಣ ಪತ್ರ ಹಾಗೂ ವಾಸಸ್ಥಳದ ದೃಢೀಕರಣ ಪತ್ರಗಳ ಆರ್ಡಿ ಸಂಖ್ಯೆ, ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ನೀಡುವುದು ಕಡ್ಡಾಯ. ಇನ್ನುಳಿದ ಮಾಹಿತಿಯನ್ನು ಆನ್ಲೈನ್ ಮೂಲಕವೇ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.


ವಸತಿ ಹಂಚಿಕೆಯಲ್ಲಿ ಪರಿಶಿಷ್ಟ ಜಾತಿಯವರಿಗೆ ಶೇ 30, ಪರಿಶಿಷ್ಟ ಪಂಗಡಕ್ಕೆ ಶೇ 10, ಅಲ್ಪಸಂಖ್ಯಾತರಿಗೆ ಶೇ 10 ರಷ್ಟು ಮೀಸಲು ಇದೆ. ಉಳಿದ ಶೇ 50 ಮನೆಗಳನ್ನು ಸಾಮಾನ್ಯ ವರ್ಗಕ್ಕೆ ಹಂಚಲಾಗುತ್ತದೆ.

ಪರಿಶಿಷ್ಟ ಜಾತಿ, ಪಂಗಡ ಮತ್ತು ಅಲ್ಪಸಂಖ್ಯಾತರಿಗೆ ₹ 3.50 ಲಕ್ಷ ಹಾಗೂ ಸಾಮಾನ್ಯ ವರ್ಗಕ್ಕೆ ₹ 2.70 ಲಕ್ಷ ಸಹಾಯ ಧನ ನೀಡಲಾಗುತ್ತದೆ. ಉಳಿದ ಮೊತ್ತವನ್ನು ಬ್ಯಾಂಕ್ನಿಂದ ಸಾಲ ಕೊಡಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಅರ್ಜಿ ಸಲ್ಲಿಕೆಗೆ ಬಿಬಿಎಂಪಿಯ ಎಲ್ಲ ವಾರ್ಡ್, ಕಚೇರಿಗಳಲ್ಲಿ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಇದರೊಂದಿಗೆ ಯಾವುದೇ ಬ್ರೌಸಿಂಗ್ ಸೆಂಟರ್ನ್ಲ್ಲಿಯೂ ಆನ್ಲೈಂನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, 2018ರ ಜನವರಿ 5 ಅರ್ಜಿ ಸಲ್ಲಿಕೆಗೆ ಕಡೆಯ ದಿನವಾಗಿದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಧಿಸುವವನಿಗೆ ಛಲ ಇದ್ರೆ ಖಂಡಿತ ಯಶಸ್ಸು ತನ್ನದಾಗಿಸಿ ಕೊಳ್ಳಬಹುದು ಹಾಗೂ ಅದಕ್ಕೆ ತಕ್ಕ ಪರಿಶ್ರಮ ಇದ್ರೆ ಖಂಡಿತ ಪ್ರತಿಫಲ ಸಿಕ್ಕೇ ಸಿಗುತ್ತದೆ ಅನ್ನೋದನ್ನ ಈ 23 ವಯಸ್ಸಿನ ಹೆಣ್ಣು ಮಗಳು ಸಾಧನೆ ಮಾಡಿ ತೋರಿಸಿದ್ದಾಳೆ. ಸಾಧನೆ ಅನ್ನೋದು ಬರಿ ಶ್ರೀಮಂತರಿಗೆ ಅಷ್ಟೇ ಅಲ್ಲ ಅನ್ನೋದನ್ನ ಕೂಡ ತೋರಿಸಿದ್ದಾಳೆ. ಈಕೆಯ ಸಾಧನೆಯ ದಾರಿ ಹೇಗಿತ್ತು ಹಾಗೂ ಇದರ ಇಂದಿನ ಪರಿಶ್ರಮ ಹೇಗಿತ್ತು ಅನ್ನೋದನ್ನ ಈ ಮೂಲಕ ತಿಳಿಸುತ್ತೇವೆ ಬನ್ನಿ. ಈಕೆಯ ಹೆಸರು ಅನುಪ್ರಿಯಾ ಲಾಕ್ರಾ ಎಂಬುದಾಗಿ ಒಬ್ಬ ಸಾಮಾನ್ಯ…
ಮೈಗ್ರೇನ್ ಅನ್ನುವುದು ಒಂದು ಸಾಮಾನ್ಯ ರೀತಿಯ ತಲೆನೋವು. ವಾಕರಿಕೆ, ವಾಂತಿ ಅಥವಾ ಬೆಳಕಿಗೆ ಸಂವೇದನಾಶೀಲತೆ ಇರುವುದು ಇತ್ಯಾದಿ ರೋಗಲಕ್ಷಣಗಳ ಜತೆಗೆ ಇದು ಕಾಣಿಸಿಕೊಳ್ಳಬಹುದು. ಅನೇಕ ಜನರಲ್ಲಿ ತಲೆಯ ಒಂದೇ ಬದಿಯಲ್ಲಿ ಇರಿಯುವಂತಹ ನೋವು ಕಾಣಿಸಿಕೊಳ್ಳಬಹುದು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಪ್ರೀತಿಸಿ ಮದುವೆಯಾದ ಪ್ರೇಮಿಗಳಿಗೆ ಜಾತಿ ಬೇರೆಬೇರೆ ಇದ್ದ ಕಾರಣ ಮನೆಯವರು ಧಮಕಿ ಹಾಕಿದ ಘಟನೆ ವಿಜಯಪುರ ದಲ್ಲಿ ನಡೆದಿದೆ. ನಾವು ಒಬ್ಬರಿಗೊಬ್ಬರು ಪ್ರೀತಿಸಿದ್ದೆವೆ, ಮದುವೆ ಕೂಡ ಆಗಿದ್ದೆವೆ ಆದರೆ ನಮಗೆ ಜೀವನ ನಡೆಸಲು ಬಿಡುತ್ತಿಲ್ಲ. ಹೀಗಾಗಿ ನಮಗೆ ಬದಕಲು ಬಿಡಿ ಎಂದು ಪ್ರೇಮಿಗಳು ಅಂಗಲಾಚುತ್ತಿದ್ದಾರೆ. 5 ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ದಂಪತಿಗಳಿಗೆ ಪೋಷಕರೇ ವಿಲನ್ ಆಗಿದ್ದಾರೆ. ವಿಜಯಪುರ ಜಿಲ್ಲೆ ಸಿಂಧಗಿ ತಾಲೂಕಿನ ನಾವದಗಿತ ಶೃತಿ ಹಾಗೂ ಆಲಮೇಲ ಪಟ್ಟಣದ ಗೌತಮ್ ಪೋಷಕರ ವಿರೋಧದ ಮಧ್ಯೆಯೂ ಸೆಪ್ಟೆಂಬರ್ 25ರಂದು…
ಪಾಕಿಸ್ತಾನ ತನ್ನ ವಶದಲ್ಲಿಟ್ಟುಕೊಂಡಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಥಮಾನ್ ಅವರನ್ನು ಇಂದು ಬಿಡುಗಡೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರ ಪೋಷಕರು ಅಮೃತಸರದ ವಾಘಾ ಗಡಿಗೆ ತೆರಳಿದ್ದಾರೆ. ಹೆಮ್ಮೆಯ ಪುತ್ರ ಅಭಿನಂದನ್ ಬರುತ್ತಿರುವ ಮಾಹಿತಿ ತಿಳಿದ ತಕ್ಷಣ ಅವರ ತಂದೆ ನಿವೃತ್ತ ಏರ್ಮಾರ್ಷಲ್ ಸಿಂಹಕುಟ್ಟಿ ವರ್ಥಮಾನ್ ಮತ್ತು ತಾಯಿ ಶೋಭಾ ವರ್ಥಮಾನ್ ಅವರು ಗುರುವಾರ ರಾತ್ರಿ ಚೆನ್ನೈನಿಂದ ದೆಹಲಿಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದರು. ಅಭಿನಂದನ್ ಪೋಷಕರು ವಿಮಾನದ ಒಳಗೆ ಪ್ರವೇಶ ಮಾಡುತ್ತಿದ್ದಂತೆಯೇ ಅದರೊಳಗಿದ್ದ ಸಹ ಪ್ರಯಾಣಿಕರು ಹರ್ಷೋದ್ಗಾರ…