ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಅವರು ಸೋಮವಾರ ಜಿಲ್ಲಾದ್ಯಂತ ಸೆಕ್ಷನ್ 144 ಜಾರಿ ಮಾಡಿದ್ದರು. ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಪ್ರಕಟಣೆ ಹೊರಡಿಸಿದ್ದರು.ಅಲ್ಲದೆ ಪ್ರಕಟಣೆಯಲ್ಲಿ ತಿಳಿಸಿರುವ ಸಮಯದಲ್ಲಿ ಜಿಲ್ಲೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ.

ಎಂಎನ್ಆರ್ಇಜಿಎ ಕಾರ್ಯಕ್ರಮಗಳ ಅಡಿಯಲ್ಲಿ ಬೆಳಗ್ಗೆ 10.30ರ ಬಳಿಕ ಯಾವುದೇ ತೆರೆದ ಸ್ಥಳಗಳಲ್ಲಿ ಕಾರ್ಮಿಕರು ಕೆಲಸ ಮಾಡಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಅಷ್ಟೇ ಅಲ್ಲದೆ, ಜೂನ್ 22ರವರೆಗೆ ಬಿಹಾರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಮೂಲಕ ಬಿಸಿಲ ಝಳಕ್ಕೆ ಮೃತಪಡುವವರ ಸಂಖ್ಯೆ ತಗ್ಗಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.ಹಾಗೆಯೇ ಬಿಹಾರದ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಗಯಾದ ಅನುಗ್ರಹ ನಾರಾಯಣ ಮಗಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಅವರಿಗೆ ಸರ್ಕಾರದಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಸಿಲ ತಾಪಕ್ಕೆ ಬಲಿಯಾದ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರ ಧನವನ್ನು ಘೋಷಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಪ್ರತಿಕ್ರಿಯಿಸಿ, ಜನರು ಬಿಸಿಲಿಗೆ ಹೋಗುವುದಕ್ಕಿಂತ ನೆರಳು ಇರುವ ಪ್ರದೇಶದಲ್ಲಿ ಇರುವುದು ಸೂಕ್ತ. ಅತಿಯಾದ ಬಿಸಿಲ ತಾಪಕ್ಕೆ ಮನುಷ್ಯನ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಮೆದುಳು ಸಂಬಂಧಿ ರೋಗಗಳು ಬರುತ್ತವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…
ಪೂಜಾ 2018ರಲ್ಲಿ ಕ್ಷಯ ರೋಗ (ಟಿಬಿ) ಹಾಗೂ ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಅಲ್ಲದೆ ಅವರು 6 ತಿಂಗಳವರೆಗೂ ಮುಂಬೈನ ಶಿವಾಡಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಕ್ಷಯರೋಗದಿಂದ ಬಳಲಿ ಮಾರ್ಚ್ನಲ್ಲಿ ಆಸ್ಪತ್ರೆಗೆ ದಾಖಲಾದಾಗ ಕೇವಲ 23 ಕೆ.ಜಿಯಷ್ಟಿತ್ತು ಅವರ ತೂಕ. ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿರುವ ಅವರ ಆರೋಗ್ಯ ಸುಧಾರಿಸಿದ್ದು ತೂಕದಲ್ಲೂ 20 ಕೆ.ಜಿಯಷ್ಟು ಹೆಚ್ಚಾಗಿದ್ದಾರೆ. ಪೂಜಾ ಕುಟುಂಬ ಆರ್ಥಿಕವಾಗಿ ಸದೃಢವಾಗಿಲ್ಲದ ಕಾರಣ ಚಿಕಿತ್ಸೆ ಕೊಡಿಸುವುದು ಕಷ್ಟಕರವಾಗಿತ್ತು. ಇತ್ತೀಚೆಗೆ ಪೂಜಾ ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ಚಿತ್ರರಂಗಕ್ಕೆ ಹಿಂದಿರುಗುವುದಾಗಿ ಹೇಳಿದ್ದಾರೆ….
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳ ಹಾನಿ ತಪ್ಪಿಸುವ ದೃಷ್ಟಿಯಿಂದ ಮಹಿಳೆಯರು ಮತ್ತು ಮಕ್ಕಳಿಗೆ ಸುರಕ್ಷಿತವಾಗಿರುವ ವಿನೂತನ ಶೈಲಿಯ ಸಿಲಿಂಡರ್ಗಳನ್ನು ‘ಗೋ ಗ್ಯಾಸ್’ ಮಾರುಕಟ್ಟೆಗೆ ಪರಿಚಯಿಸಿದೆ.
ಜಿಲ್ಲೆಯ ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿ ನಂದಿ ಮೂರ್ತಿಗೆ ಯಾರೋ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ್ದಾರೆ. ಇಂದು ಬೆಳಗ್ಗಿನ ಜಾವ ಪೂಜಾ ವಿಧಿ-ವಿಧಾನದ ಮಾಡುವಾಗ ಚಪ್ಪಲಿ ಹಾರ ಹಾಕಿರುವ ವಿಚಾರ ಬೆಳಕಿಗೆ ಬಂದಿದೆ. ಶುಕ್ರವಾರ ರಾತ್ರಿ ಪೂಜೆ ಮಾಡಿದ ಬಳಿಕ ದೇವಸ್ಥಾನಕ್ಕೆ ಬಾಗಿಲು ಹಾಕಲಾಗಿತ್ತು. ಆದರೆ ಇಂದು ಬೆಳಗ್ಗೆ ಮತ್ತೆ ದೇವಾಲಯದ ಬಾಗಿಲು ತೆರೆದಾಗ ನಂದಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿರುವುದು ಕಂಡು ಬಂದಿದೆ. ರಾತ್ರಿ ದೇವಸ್ಥಾನದಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಿಡಿಗೇಡಿಗಳು ನಂದಿ ವಿಗ್ರಹಕ್ಕೆ ಚಪ್ಪಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…
ಲಕ್ನೋಪರೋಟಾ ಆರ್ಡರ್ ಮಾಡಿದ್ದಾನೆ. ಪನ್ನೀರ್ ಪರೋಟಾ ತೆರೆಯುತ್ತಿದ್ದಂತೆ ಅದ್ರಲ್ಲಿ ಜಿರಳೆ ಕಂಡಿದೆ. ಜಿರಳೆ ನೋಡ್ತಿದ್ದಂತೆ ಗ್ರಾಹಕರ ಆರೋಗ್ಯದಲ್ಲಿ ಏರುಪೇರಾಗಿದೆ. ಆತ ಮೂರ್ಚೆ ಹೋಗಿದ್ದಾನೆ. ಪರೋಟಾದಲ್ಲಿ ಜಿರಳೆ ಕಂಡ್ರೂ ಮಾಲೀಕ ಮಾತ್ರ ಮಾತು ಬದಲಿಸಿದ್ದಾನೆ. ಹೊರಗಿನಿಂದ ಬಂದಿದೆ ಎಂದಿದ್ದಾನೆ. ಗ್ರಾಹಕ ತಕ್ಷಣ ಎಫ್ ಎಸ್ ಡಿ ಎ ಕಚೇರಿಗೆ ಕರೆ ಮಾಡಿ ದೂರು ನೀಡಿದ್ದಾನೆ. ಪನ್ನೀರ್ ಪರೋಟಾವನ್ನು ಲ್ಯಾಬ್ ಗೆ ಕಳುಹಿಸಲಾಗಿದೆ. ಎಫ್ ಎಸ್ ಡಿ ಎ ಅಧಿಕಾರಿಗಳು ಡಾಬಾದ ಅಡುಗೆ ಮನೆ ಪರಿಶೀಲಿಸಿದ್ದಾರೆ. ಅಡುಗೆ ಮನೆಯಲ್ಲಿ ಸ್ವಚ್ಛತೆ…