ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್ ಸಿಂಗ್ ಅವರು ಸೋಮವಾರ ಜಿಲ್ಲಾದ್ಯಂತ ಸೆಕ್ಷನ್ 144 ಜಾರಿ ಮಾಡಿದ್ದರು. ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಯಾರೂ ಮನೆಯಿಂದ ಹೊರಗೆ ಬರಬಾರದು ಎಂದು ಪ್ರಕಟಣೆ ಹೊರಡಿಸಿದ್ದರು.ಅಲ್ಲದೆ ಪ್ರಕಟಣೆಯಲ್ಲಿ ತಿಳಿಸಿರುವ ಸಮಯದಲ್ಲಿ ಜಿಲ್ಲೆಯಲ್ಲಿ ಯಾವುದೇ ನಿರ್ಮಾಣ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ.

ಎಂಎನ್ಆರ್ಇಜಿಎ ಕಾರ್ಯಕ್ರಮಗಳ ಅಡಿಯಲ್ಲಿ ಬೆಳಗ್ಗೆ 10.30ರ ಬಳಿಕ ಯಾವುದೇ ತೆರೆದ ಸ್ಥಳಗಳಲ್ಲಿ ಕಾರ್ಮಿಕರು ಕೆಲಸ ಮಾಡಿಸುವಂತಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಅಷ್ಟೇ ಅಲ್ಲದೆ, ಜೂನ್ 22ರವರೆಗೆ ಬಿಹಾರದ ಎಲ್ಲಾ ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಮೂಲಕ ಬಿಸಿಲ ಝಳಕ್ಕೆ ಮೃತಪಡುವವರ ಸಂಖ್ಯೆ ತಗ್ಗಿಸಲು ಸರ್ಕಾರ ಕ್ರಮ ತೆಗೆದುಕೊಂಡಿದೆ.ಹಾಗೆಯೇ ಬಿಹಾರದ ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರು ಗಯಾದ ಅನುಗ್ರಹ ನಾರಾಯಣ ಮಗಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ ಅವರಿಗೆ ಸರ್ಕಾರದಿಂದ ಅಗತ್ಯ ನೆರವನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಸಿಲ ತಾಪಕ್ಕೆ ಬಲಿಯಾದ ಮೃತರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರ ಧನವನ್ನು ಘೋಷಿಸಿದ್ದಾರೆ. ಅಲ್ಲದೆ ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಪ್ರತಿಕ್ರಿಯಿಸಿ, ಜನರು ಬಿಸಿಲಿಗೆ ಹೋಗುವುದಕ್ಕಿಂತ ನೆರಳು ಇರುವ ಪ್ರದೇಶದಲ್ಲಿ ಇರುವುದು ಸೂಕ್ತ. ಅತಿಯಾದ ಬಿಸಿಲ ತಾಪಕ್ಕೆ ಮನುಷ್ಯನ ಆರೋಗ್ಯದಲ್ಲಿ ಏರುಪೇರು ಆಗುತ್ತದೆ. ಮೆದುಳು ಸಂಬಂಧಿ ರೋಗಗಳು ಬರುತ್ತವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಮಿಳುನಾಡು ರಾಜಕೀಯದಲ್ಲಿ ಭಾರೀ ಅನಿಶ್ಚಿತತೆ ನಿರ್ಮಾಣವಾಗಿದ್ದು, ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷವು ದೊಡ್ಡ ರಾಜಕೀಯ ಎಚ್ಚರಿಕೆಯನ್ನು ನೀಡಿದೆ. ಡಿಎಂಕೆ ಮತ್ತು ಎಐಎಡಿಎಂಕೆ ಕೈಜೋಡಿಸಿ ಸರ್ಕಾರ ರಚಿಸಲು ಪ್ರಯತ್ನಿಸಿದರೆ, ತಮ್ಮ ಪಕ್ಷದ ಎಲ್ಲಾ 108 ಶಾಸಕರು ಸಾಮೂಹಿಕ ರಾಜೀನಾಮೆ ನೀಡಲಿದ್ದಾರೆ ಎಂಬ ಸಂದೇಶ ಹೊರಬಿದ್ದಿದೆ. ತಮಿಳುನಾಡಿನ 2026 ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಕ್ಕಿಲ್ಲ. 234 ಸದಸ್ಯರ ಸದನದಲ್ಲಿ ಬಹುಮತಕ್ಕೆ 118 ಸ್ಥಾನಗಳು ಅಗತ್ಯವಿದ್ದರೂ, TVK 108 ಸ್ಥಾನಗಳನ್ನು ಗೆದ್ದು…
ರಾಮನ ಹೆಸರನ್ನು ಅಕ್ಷರ ರೂಪದಲ್ಲಿ ಜಪಿಸುವುದೇ ರಾಮಕೋಟಿ.! ಮನಸಾ ವಾಚಾ ಕರ್ಮೇಣ ರಾಮನ ಸ್ತುತಿ ಮಾಡುತ್ತಾ ಆ ಮಧುರನಾಮವನ್ನು ಕೋಟಿ ಸಲ ಬರೆಯುವುದೇ ರಾಮಕೋಟಿ. ಶ್ರೀಮನ್ನಾರಾಯಣನ ಎಲ್ಲ ರೂಪಗಳಲ್ಲಿ ರಾಮಾವತಾರಕ್ಕೆ ಬಹಳ ಪ್ರಾಮುಖ್ಯತೆ ಪಡೆದಿದ್ದು, ರಾಮನನ್ನು ಪ್ರತಿಯೊಬ್ಬರೂ ನಮ್ಮ ದೇವರು ಅಂದುಕೊಳ್ಳುವಷ್ಟು ಹತ್ತಿರವಾದ. ಅತೀತ ಶಕ್ತಿಗಳಿಗಿಂತ ರಾಮನು ತೋರಿದ ಆದರ್ಶವಂತ ಜೀವನವೇ ಬಹಳ ಮಂದಿಗೆ ರಾಮ ಎಂದರೆ ಒಂದು ವಿಶೇಷವಾದ ಇಷ್ಟ, ಭಕ್ತಿಯನ್ನು ಉಂಟುಮಾಡಿತು! ರಾಮ ಕೋಟೆಯನ್ನು ಬರೆಯುವಾಗ ಕೆಲವು ಮುಖ್ಯ ನಿಯಮಗಳನ್ನು ಪಾಲಿಸಬೇಕು… ರಾಮ ಕೋಟಿಯನ್ನು…
ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು. ಒಮ್ಮೊಮ್ಮೆ ಮನುಷ್ಯರಿಗಿಂದ ಪ್ರಾಣಿಗಳೇ ಉತ್ತಮ ಎನ್ನಿಸುತ್ತದೆ. ಮನುಷ್ಯರು ಬಡವ ಶ್ರೀಮಂತ ಎಂಬ ಬೇಡತೊರುತ್ತಾರೆ ಆದರೆ ಪಾನಿಗಳು ಹಾಗಲ್ಲ, ಅವುಗಳಿಗೆ ಬದುಕುವುದಷ್ಟೇ ಗೊತ್ತು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 27 ಜನವರಿ, 2019 ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮಗುವಿನ ಒಂದು…
ಒಂದು ಕಡೆ ಬಿದ್ದಿರುವ ಕಲ್ಲು ತನ್ನಿಂದ ತಾನೇ ಚಲಿಸುತ್ತದೆ ಎಂದರೆ ಅದು ಕಲ್ಪನೆಯಾಗಿರಬೇಕಷ್ಟೆ. ಆದರೆ ಇಲ್ಲಿರುವ ಕಲ್ಲುಗಳು ಆಶ್ಚರ್ಯ ಎನ್ನುವಂತೆ ಚಲಿಸುತ್ತವೆ.