ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಾಏಕಿ ಆಕಾಶದಿಂದ ಫುಟ್ಬಾಲ್ ಗಾತ್ರದ ಬಾನುಗಲ್ಲು ಬಿದ್ದ ಅಪರೂಪದ ಘಟನೆ ವರದಿಯಾಗಿದೆ.ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು.

ತಿಳಿ ಕಂದು ಬಣ್ಣದ ಈ ವಸ್ತು ಭಾರೀ ಸದ್ದಿನೊಂದಿಗೆ ಹೊಲದಲ್ಲಿ ಬಿದ್ದಾಗ ರೈತರು ಭೀತಿಯಿಂದ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಈ ಬಾನುಗಲ್ಲಿನಿಂದ ಹೊಗೆಯಾಡುತ್ತಿದ್ದುದು ಮತ್ತಷ್ಟು ಆತಂಕಕ್ಕೆ ಕಾರಣವಾಯಿತು.
“ರೈತರು ಬತ್ತದ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಭಾರೀ ಗಾತ್ರದ ಕಲ್ಲು ಆಕಾಶದಿಂದ ದೊಡ್ಡ ಸದ್ದಿನೊಂದಿಗೆ ಬಿತ್ತು” ಎಂದು ಮಧುಬಾನಿ ಜಿಲ್ಲಾದಿಕಾರಿ ಶಿರ್ಸತ್ ಕಪಿಲ್ ಅಶೋಕ್ ಹೇಳಿದ್ದಾರೆ.

ಹೊಗೆ ಸಂಪೂರ್ಣ ನಿಂತ ಬಳಿಕ ರೈತರು ಹೊಲಕ್ಕೆ ವಾಪಾಸ್ಸಾಗಿದ್ದಾರೆ. ನಾಲ್ಕು ಅಡಿಯ ಹೊಂಡದಿಂದ ಕಲ್ಲನ್ನು ಹೊರಕ್ಕೆ ತೆಗೆಯಲಾಗಿದೆ ಎಂದು ವಿವರಿಸಿದ್ದಾರೆ.”ಇದು ಅತ್ಯಂತ ಶಕ್ತಿಶಾಲಿ ಬಾನುಗಲ್ಲು ಆಗಿದ್ದು, ಹೊಳಪಿನಿಂದ ಕೂಡಿತ್ತು. ಸುಮಾರು 15 ಕೆಜಿ ತೂಕವಿತ್ತು” ಎಂದು ವಿವರ ನೀಡಿದ್ದಾರೆ. ವಿಜ್ಞಾನಿಗಳು ಈ ವಸ್ತುವನ್ನು ವಿಶ್ಲೇಷಿಸಿ ಇದು ಬಾನುಗಲ್ಲು ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

ಬಾನುಗಲ್ಲುಗಳು ಧೂಳು ಹಾಗೂ ಕಲ್ಲಿನ ಕಣಗಳಾಗಿದ್ದು, ಸಾಮಾನ್ಯವಾಗಿ ಭೂಮಿಯ ವಾತಾವರಣದ ಮೂಲಕ ಹಾದು ಬರುವಾಗ ಭಸ್ಮವಾಗುತ್ತವೆ. ಭಸ್ಮವಾಗಿ ಉಳಿದ ಭಾಗವನ್ನು ಬಾನುಗಲ್ಲು ಎನ್ನಲಾಗುತ್ತದೆ. 2016ರಲ್ಲಿ ತಮಿಳುನಾಡಿನಲ್ಲಿ ಇಂಥ ಬಾನುಗಲ್ಲು ಬಿದ್ದು ಬಸ್ ಚಾಲಕನೊಬ್ಬ ಮೃತಪಟ್ಟು, ಇತರ ಮೂವರು ಗಾಯಗೊಂಡಿದ್ದರು. 2013ರ ಫೆಬ್ರುವರಿಯಲ್ಲಿ ಇಂಥ ಬೃಹತ್ ಬಾನುಗಲ್ಲು ರಷ್ಯಾದ ಉರಲ್ ಪರ್ವತದ ಮೇಲೆ ಬಿದ್ದು, ಸೃಷ್ಟಿಯಾದ ಶಾಕ್ವೇವ್ನಿಂದ 1200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಸಾವಿರಾರು ಮನೆಗಳು ಧ್ವಂಸಗೊಂಡಿದ್ದವು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ಅಮ್ಮನಿಗೆ ವರ ಬೇಕಿದೆ ಎಂದು ಯುವಕನೋರ್ವನ ಫೇಸ್ಬುಕ್ ಪೋಸ್ಟ್ ವೈರಲ್ ಆಗಿದೆ. ತಾಯಿಗೆ ವರ ಹುಡುಕುತ್ತಿರುವ ಯುವಕನ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಚಂದನ್ ನಗರದ ಫ್ರೆಂಚ್ ಕಾಲೋನಿಯ ನಿವಾಸಿ ಗೌರವ್ ತಾಯಿಗಾಗಿ ಸೂಕ್ತ ವರನನ್ನು ಹುಡುಕುತ್ತಿದ್ದಾರೆ. ಐದು ವರ್ಷಗಳ ಹಿಂದೆ ನನ್ನ ತಂದೆ ವಿಧಿವಶರಾಗಿದ್ದು, 45 ವರ್ಷದ ನನ್ನ ಅಮ್ಮ ಮನೆಯಲ್ಲಿ ಏಕಾಂಗಿ ಆಗಿರುತ್ತಾರೆ. ಮದ್ಯ ಸೇವಿಸದ ಮತ್ತು ಶುದ್ಧ ಸಸ್ಯಹಾರಿಯಾಗಿರುವ ವರ ಬೇಕಿದೆ ಎಂದು ಗೌರವ್ ಫೇಸ್ಬುಕ್…
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ನೋಡಿದ ಕೂಡಲೇ ಮುಖ ಸಿಂಡರಿಸಿಕೊಂಡರೂ ರುಚಿ ನೋಡಿದ ಮೇಲೆ ಮತ್ತೆ ಮತ್ತೆ ತಿನ್ನಬೇಕೆಂಬ ಆಸೆ ಹುಟ್ಟಿಸುವ “ಪಪ್ಪಾಯಿ’ ಹಣ್ಣು ಯಾರಿಗೆ ತಾನೆ ಇಷ್ಟವಿಲ್ಲ. ಔಷಧೀಯ ಗುಣವನ್ನು ಕೂಡ ಹೊಂದಿರುವ ಪಪ್ಪಾಯಿ ಹಲವು ಖಾಯಿಲೆಗಳಿಗೆ ಔಷಧಿಯಾಗಿಯೂ ಬಳಕೆಯಾಗುತ್ತಿದೆ
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…
ಮೆಂತ್ಯ ಪಲಾವ್, ಮೆಂತ್ಯ ರೈಸ್, ಮೆಂತೆ ಪಲ್ಯ ಸೇವನೆ ಮಾಡುತ್ತಿದ್ದೀರಾ. ಹಾಗಿದ್ದರೆ ಇದು ಆರೋಗ್ಯಕ್ಕೆ ಎಷ್ಟು ಒಳ್ಳೆಯ ಪ್ರಯೋಜನ ಕೊಡುತ್ತದೆ ಅಂತ ತಿಳಿಯಿರಿ. ಮಧುಮೇಹ : ಮೆಂತ್ಯ ಸೊಪ್ಪು ಮಧುಮೇಹ ನಿಯಂತ್ರಿಸುವ ಗುಣ ಹೊಂದಿದೆ. ಇದು ಟೈಪ್ 1, ಟೈಪ್ 2 ಮಧುಮೇಹಿಗಳಿಗೆ ಹೇಳಿ ಮಾಡಿಸಿದ ಸೊಪ್ಪು. ಕೊಲೆಸ್ಟ್ರಾಲ್ : ಮೆಂತ್ಯ ಸೊಪ್ಪು ಕರುಳಿನಲ್ಲಿರುವ ಕೊಲೆಸ್ಟ್ರಾಲ್ ಅಂಶವನ್ನು ಹೀರಿಕೊಳ್ಳುವ ಗುಣ ಹೊಂದಿದೆ. ಅಷ್ಟೇ ಅಲ್ಲದೆ, ಲಿವರ್ ನಲ್ಲಿ ಕೊಬ್ಬಿನಂಶ ಹೆಚ್ಚು ಬಿಡುಗಡೆಯಾಗದಂತೆ ನೋಡಿಕೊಳ್ಳುತ್ತದೆ. ಇದು ಒಳ್ಳೆಯ ಕೊಬ್ಬಿನಂಶ ಬಿಡುಗಡೆ ಮಾಡಲು…