ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇವಲ ತನ್ನ ಬಣ್ಣದ ಕಾರಣ ಹೆಚ್ಚಿನವರ ಅವಗಣನೆಗೆ ಒಳಗಾಗಿರುವ ತರಕಾರಿ ಎಂದರೆ ಬೀಟ್ರೂಟ್. ಹೆಚ್ಚಿನವರು ಕೆಂಪು ಬಣ್ಣವನ್ನು ತಮ್ಮ ಊಟದಲ್ಲಿ ಇಷ್ಟಪಡದಿರುವುದೇ ಇದಕ್ಕೆ ಕಾರಣ. ವಾಸ್ತವವಾಗಿ ಜೀವ ಉಳಿಸುವ ಔಷಧಿ ಕಹಿಯಿರುವಂತೆ ಬಣ್ಣದಲ್ಲಿ ಆಕರ್ಷಕವಲ್ಲದಿದ್ದರೂ ಪೋಷಕಾಂಶಗಳ ಆಗರವಾಗಿರುವ ಬೀಟ್ರೂಟ್ ಅನ್ನು ನಮ್ಮ ಆಹಾರದಲ್ಲಿ ನಿಯಮಿತವಾಗಿ ಸೇರಿಸುವ ಮೂಲಕ ಇದರ ಅದ್ಭುತ ಪ್ರಯೋಜನಗಳನ್ನು ಪಡೆಯಬಹುದು.

ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ರಕ್ತದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡಲು ಮತ್ತು ಲೈಂಗಿಕ ಸಾಮರ್ಥ್ಯವನ್ನು ಹೆಚ್ಚಿಸಲು- ಮೊದಲಾದ ರೀತಿಯಲ್ಲಿ ಈ ಕೆಂಪುಕೆಂಪಾದ ಗಡ್ಡೆ ನಮ್ಮ ನೆರವಿಗೆ ಬರುತ್ತದೆ. ಅತ್ಯಂತ ಮುಖ್ಯವಾಗಿ ನಮ್ಮ ರಕ್ತದಲ್ಲಿ ಕೆಂಪು ರಕ್ತಕಣಗಳ ಕೊರತೆಯಿಂದಾಗಿ ಉಂಟಾಗುವ ಅನೀಮಿಯಾ ಸ್ಥಿತಿಗೂ ಬೀಟ್ರೂಟ್ ನೀಡುವ ನೆರವು ಯಾವುದೇ ಬೇರೆ ಆಹಾರದಲ್ಲಿಲ್ಲ. ಇಂತಹ ಉತ್ತಮ ತರಕಾರಿ ಗುಣಗಳ ಸಾರಾಂಶವನ್ನು ಇಲ್ಲಿ ನೀಡಲಾಗಿದೆ.
ರಕ್ತದಲ್ಲಿನ ಹೀಮೋಗ್ಲೋಬಿನ್ ಹೆಚ್ಚಿಸುತ್ತದೆ:-
ಈ ತರಕಾರಿಯನ್ನು ಹಸಿಯಾಗಿ ಸೇವಿಸಬಹುದಾದರೂ ಬೇಯಿಸಿ ತಿಂದರೆ ಇದರ ಗರಿಷ್ಟ ಪ್ರಯೋಜನವನ್ನು ಪಡೆಯಬಹುದು.

ಇದರಲ್ಲಿ ಅತಿಹೆಚ್ಚಿರುವ ಕಬ್ಬಿಣದ ಅಂಶದ ಕಾರಣ ರಕ್ತಹೀನತೆ ಹೋಗಲಾಡಿಸಲು ಅತ್ಯಂತ ಸಮರ್ಥವಾದ ಆಹಾರವಾಗಿದ್ದು ಬಾಣಂತಿಯರಿಗೆ ಮತ್ತು ಮಹಿಳೆಯರ ಮಾಸಿಕ ದಿನಗಳಲ್ಲಿ ಸೇವಿಸಲು ಅತ್ಯಂತ ಸೂಕ್ತವಾದ ಆಹಾರವಾಗಿದೆ.
ವಿವಿಧ ತರಕಾರಿಗಳ ಮಿಶ್ರಣದೊಂದಿಗೆ:-
ಸಾಮಾನ್ಯವಾಗಿ ಭಾರತೀಯ ಅಡುಗೆಗಳಲ್ಲಿ ಎಲ್ಲಾ ತರಕಾರಿಗಳನ್ನು ಕೊಂಚಕೊಂಚವಾಗಿ ಸೇರಿಸಿ ಸಾಂಬಾರ್, ಪಲ್ಯ, ಉಪ್ಪಿನಕಾಯಿ ಮೊದಲಾದವುಗಳನ್ನು ಮಾಡುತ್ತಾರೆ. ಇದರಿಂದ ಪ್ರತಿ ತರಕಾರಿಯ ಉತ್ತಮ ಗುಣಗಳು ಇತರ ತರಕಾರಿಯ ಗುಣಗಳೊಂದಿಗೆ ಸೇರಿ ಒಟ್ಟಾರೆಯಾಗಿ ಒಂದು ಪ್ರಬಲ ಆಹಾರವಾಗಿರುತ್ತದೆ.

ಅಂತೆಯೇ ಬೀಟ್ರೂಟ್ ಸಹಾ ಸೇರಿಸಿದ ವಿವಿಧ ತರಕಾರಿಗಳ ಪಲ್ಯ, ಸಾರುಗಳು ಪೋಷಕಾಂಶಗಳ ಆಗರವಾಗಿದ್ದು ಹಲವು ರೀತಿಯಲ್ಲಿ ಆರೋಗ್ಯವನ್ನು ವೃದ್ಧಿಸುತ್ತವೆ. ಬೀಟ್ರೂಟಿನಲ್ಲಿರುವ ಬೀಟಾಸಯಾನಿನ್ ಎಂಬ ಪೋಷಕಾಂಶದ ಕಾರಣ ಇದಕ್ಕೆ ರಕ್ತದ ಬಣ್ಣ ಬಂದಿದ್ದು ಒಂದು ಪ್ರಬಲ ಆಂಟಿ ಆಕ್ಸಿಡೆಂಟ್ ಆಗಿದೆ.
ಬೀಟ್ರೂಟ್ ಜ್ಯೂಸ್:-
ಬೇಯಿಸಿ ತಿಂದಂತೆಯೇ ಹಸಿ ಬೀಟ್ರೂಟ್ ನ ರಸವೂ ಆರೋಗ್ಯವನ್ನು ಹಲವು ರೀತಿಯಿಂದ ರಕ್ಷಿಸುತ್ತದೆ. ನಿಮಿರು ದೌರ್ಬಲ್ಯವಿದ್ದವರ ರಕ್ತದಲ್ಲಿ ನೈಟ್ರೇಟುಗಳ ಪ್ರಮಾಣ ಹೆಚ್ಚಾಗಿದ್ದು ಇದು ವಿಶೇಷವಾಗಿ ಜನನಾಂಗದ ನರಗಳಲ್ಲಿ ರಕ್ತ ತುಂಬಿಕೊಳ್ಳಲು ಅಡ್ಡಿಯಾಗುತ್ತದೆ.

ಬೀಟ್ರೂಟ್ ರಸದಲ್ಲಿರುವ ಪೋಷಕಾಂಶಗಳು ಈ ನೈಟ್ರೇಟುಗಳ ಪ್ರಭಾವ ಕಡಿಮೆಗೊಳಿಸುವ ಮೂಲಕ ನಿಮಿರುದೌರ್ಬಲ್ಯ ಕಡಿಮೆಯಾಗಲು ಸಾಧ್ಯವಾಗಿಸುತ್ತದೆ
ಬೀಟ್ರೂಟ್ ಸಿಪ್ಪೆ ಯಿಂದ ಕೂಡ ಸಾಕಷ್ಟು ಪ್ರಯೋಜನಗಳಿವೆ:-
ಸಿಪ್ಪೆ ಸುಲಿದ ಬಳಿಕ ಈ ಸಿಪ್ಪೆಗಳನ್ನು ಸಾಮಾನ್ಯವಾಗಿ ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುತ್ತೇವೆ. ಆದರೆ ಇದೊಂದು ಉತ್ತಮ ಸೌಂದರ್ಯವರ್ಧಕವಾಗಿದೆ.

ಈ ಸಿಪ್ಪೆಗಳನ್ನು ಮಿಕ್ಸಿಯಲ್ಲಿ ಅರೆದು ಈ ಲೇಪನವನ್ನು ತೆಳ್ಳಗೆ ಮುಖಕ್ಕೆ ಹಚ್ಚಿ ಕೊಂಚ ಹೊತ್ತಿನ ಬಳಿಕ ತಣ್ಣೀರಿನಿಂದ ತೊಳೆದುಕೊಂಡರೆ ನಯವಾದ, ಕಲೆಯಿಲ್ಲದ ಮತ್ತು ಕಾಂತಿಯುಕ್ತ ಚರ್ಮ ಪಡೆಯಲು ಸಾಧ್ಯವಾಗುತ್ತದೆ.
ಬೀಟ್ರೂಟ್ ಫ್ರೈ:-
ಬೀಟ್ರೂಟ್ ಅನ್ನು ಸ್ವಲ್ಪ ನೀರಿನಲ್ಲಿ ಬೇಯಿಸಿ, ಆ ನೀರು ಸಂಪೂರ್ಣವಾಗಿ ಆವಿಯಾಗುವವರೆಗೆ ಕಾಯಿಸಿ. ಆಲೂಗಡ್ಡೆ, ಬೆಳ್ಳುಳ್ಳಿ, ಜೀರಿಗೆ ಮತ್ತು ಸ್ವಲ್ಪ ಸೋಯಾ ಸಾಸ್ ತೆಗೆದುಕೊಳ್ಳಿ.

ಅದನ್ನು ಬೀಟ್ರೂಟ್ ಮತ್ತು ಆಲೀವ್ ಎಣ್ಣೆಯ ಜೊತೆಗೆ ಉರಿದುಕೊಳ್ಳಿ ಮತ್ತು ಮೇಲೆ ಹೇಳಿದ ಉರಿದುಕೊಂಡ ಮಿಶ್ರಣವನ್ನು ಇದಕ್ಕೆ ಬೆರೆಸಿ. ಎಳ್ಳನ್ನು ಇದರ ಮೇಲೆ ಅಲಂಕಾರಕ್ಕೆ ಚಿಮುಕಿಸಿಕೊಂಡು, ಸೇವಿಸಿ
ಕ್ಯಾನ್ಸರ್ ಬರುವುದರಿಂದ ತಡೆಯುತ್ತದೆ:-
ಬೀಟ್ರೂಟ್ನಲ್ಲಿರುವ ಬೀಟಾಸಯಾನಿನ್ ಪೋಷಕಾಂಶ ರಕ್ತದಲ್ಲಿರುವ ಕ್ಯಾನ್ಸರ್ ಕಾರಕ ಕಣಗಳನ್ನು ಹೊಡೆದೋಡಿಸಲು ನೆರವಾಗುತ್ತದೆ. ಸಾಮಾನ್ಯವಾಗಿ ಪ್ರಾರಂಭಿಕ ಹಂತದಲ್ಲಿರುವ ಕ್ಯಾನ್ಸರ್ ಪೂರ್ಣವಾಗಿ ಗುಣವಾಗಬಲ್ಲದು.(ವಿಕೋಪಕ್ಕೆ ತಿರುಗಿದ ಕ್ಯಾನ್ಸರ್ ಚಿಕಿತ್ಸೆಗೆ ಹೆಚ್ಚಿನ ಸಮಯಾವಕಾಶ ಅಗತ್ಯವಿದೆ).

ಕ್ಲುಪ್ತಕಾಲದಲ್ಲಿ ಕ್ಯಾನ್ಸರ್ ಇರುವಿಕೆಯನ್ನು ಗುರುತಿಸಿ ಚಿಕಿತ್ಸೆ ಪಡೆದು ಗುಣಮುಖರಾದವರಿಗೂ ಬೀಟ್ರೂಟ್ ಅಗತ್ಯವಾಗಿದೆ. ಏಕೆಂದರೆ ಇವರ ದೇಹದಲ್ಲಿ ಮತ್ತೊಮ್ಮೆ ಈ ಕ್ಯಾನ್ಸರ್ ಕಾರಕ ಕಣಗಳು ಉತ್ಪತ್ತಿಯಾಗದಂತೆ ಬೀಟಾಸಯಾನಿನ್ ತಡೆಯುತ್ತದೆ. ಪರಿಣಾಮವಾಗಿ ಉತ್ತಮ ಆರೋಗ್ಯವನ್ನು ಮತ್ತು ಆಯಸ್ಸನ್ನು ಪಡೆಯಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 5ರಲ್ಲಿ ಸ್ಪರ್ಧಿಯಾಗಿದ್ದ ಬಾರ್ಬಿ ಡಾಲ್ ನಿವೇದಿತಾ ಗೌಡ ತನ್ನ ಆತ್ಮೀಯ ಗೆಳೆಯ ರ್ಯಾಪರ್ ಚಂದನ್ ಶೆಟ್ಟಿಗೆ ಕಾಫಿ ಮಗ್ ಮೂಲಕ ತಮ್ಮ ಮನದ ಮಾತನ್ನು ಹೇಳಿದ್ದಾರೆ. ನಿವೇದಿತಾ ತಮ್ಮ ಗೆಳೆಯ ಚಂದನ್ ಅವರಿಗೆ ಒಂದು ಕಾಫಿ ಮಗ್ ನೀಡಿದ್ದಾರೆ. ಆ ಕಾಫಿ ಮಗ್ ಮೇಲೆ “ನಾನು ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ನೀನು ನನ್ನ ಪಕ್ಕದಲ್ಲೇ ಇರಬೇಕು ಎಂದು ನಾನು ಬಯಸುತ್ತೇನೆ. ಇಂತಿ ನಿನ್ನ ಪ್ರೀತಿಯ ನಿವಿ” ಎಂದು ಬರೆದು ಅದನ್ನು ಚಂದನ್ಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…
ಮೊಟ್ಟಮೊದಲನೆಯದಾಗಿ ಕಿಟ್ಟೆಲ್ಲರು ಇಂದಿಗೂ ‘ಅವಿಸ್ಮರಣೀಯರಾಗಿರುವುದು’ ಅವರ ಕಿಟ್ಟೆಲ್ ಶಬ್ದಕೋಶದಿಂದ. ಸುಮಾರು ೨೦ ವರ್ಷಗಳಕಾಲ ಸತತವಾಗಿ ದುಡಿದಿದ್ದರ ಪರಿಣಾಮ – ಈ ಅಮರ ಕೃತಿಯ ನಿರ್ಮಾಣ. ಅವರು ೧೮೫೭ ರಲ್ಲಿ ಮೊದಲುಮಾಡಿ, ೧೮೯೩ ರಲ್ಲಿ ಹಸ್ತಪ್ರತಿ ತಯಾರಿಸಿದರು. ಅದನ್ನು ‘ಬಾಸೆಲ್ ಮಿಶನ್’ ನವರು ಪ್ರಕಟಿಸಿದರು.
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಕ್ಯಾರವ್ಯಾನ್ ಖರೀದಿಸಿದ್ದು, ಅದರ ಬೆಲೆ 7 ಕೋಟಿ ರೂ. ಎಂದು ತಿಳಿದು ಬಂದಿದೆ. ಇದು ನೋಡಲು ಬಹಳ ಆಕರ್ಷಣಿಯವಾಗಿದೆ ಎಂದು ತಿಳಿದುಬಂದಿದೆ. ಮತ್ತು ತಾವೂ ಖರೀದಿಸಿರುವ ಹೊಸ ಕ್ಯಾರವ್ಯಾನ್ ಫೋಟೋಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಲ್ಲು ಅರ್ಜುನ್ ತಮಗೆ ಬೇಕಾದಂತೆ ಡಿಸೈನ್ ಮಾಡಿಸಿಕೊಂಡಿದ್ದಾರೆ. ಇದು ಕಪ್ಪು ಬಣ್ಣದ ಬಸ್ ಆಗಿದ್ದು, ಒಳಗೆ ಅತ್ಯಂತ ಸ್ಟೈಲಿಶ್ ಆಗಿ ವಿನ್ಯಾಸ ಮಾಡಲಾಗಿದೆ. ವಿಶೇಷವೆಂದರೆ ಈ ಕ್ಯಾರವ್ಯಾನ್ ಮೇಲೆ ಮತ್ತು ಒಳಗೆ ಅಲ್ಲು ಅರ್ಜುನ್ ತಮ್ಮ ಹೆಸರನ್ನ…
ತಮ್ಮನ್ನು ಸಾಕಿದವರನ್ನು ಹಾಗೂ ತಮ್ಮ ಬಗ್ಗೆ ಕಾಳಜಿ ವಹಿಸಿದವರನ್ನು ಪ್ರಾಣಿಗಳು ಎಂದಿಗೂ ವು ರೆಯುವುದಿಲ ಎಂಬ ಮಾತು ನೂರಕ್ಕೆ ನೂರರಷ್ಟು ಸತ್ಯ, ಇದಕ್ಕೆ ಜೀವಂತ ನಿದರ್ಶನ ಬಳ್ಳಾರಿಯ ಜಿಂಕೆ ಮರಿ ಯಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…