ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ..

ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ. ಹೆಣ್ಣು ಮಕ್ಕಳು ಶೌಚಲಯವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಈ ಶಾಲೆಯ ಆವರಣದಲ್ಲಿರುವ ಶಿಥಿಲಗೊಂಡ ಕಟ್ಟಡ ತೆರವುಗೊಳಿಸದೆ ಇರುವ ಪರಿಣಾಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಭಯಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಶಿಥಿಲಗೊಂಡಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆಯ ನವೀಕರಣ ಕಾರ್ಯಗಳನ್ನು ಕೈಗೊಳ್ಳುವಂತೆ ಸ್ಥಳೀಯರು ಮನವಿ ಮಾಡಿಕೊಳ್ಳುತ್ತಲೇ ಇದ್ದರೂ ಯಾವೊಬ್ಬ ರಾಜಕಾರಣಿಗಳು ಕೂಡ ಇತ್ತ ಗಮನ ಹರಿಸಿರಲಿಲ್ಲ. ಇದೀಗ ರಾಜ್ಯಸಭಾ ಸದಸ್ಯ ಜಿಸಿ ಚಂದ್ರಶೇಖರ್ ಶಾಲೆಯ ಪುನರ್ ನಿರ್ಮಾಣಕ್ಕೆ ನಿರ್ಧರಿಸಿದ್ದಾರೆ..
ಮೂಲ ಭೂತ ಸೌಕರ್ಯಗಳು ಇಲ್ಲದ ಈ ಶಾಲೆಯನ್ನು ಪುನರ್ ನಿರ್ಮಾಣ ಮಾಡಿ ಮಾದರಿ ಶಾಲೆಯನ್ನಾಗಿ ಮಾಡಲು ಸಂಸದ ಜಿಸಿ ಚಂದ್ರಶೇಖರ್ ನಿರ್ಧರಿಸಿದ್ದಾರೆ. ಈ ಕಾರ್ಯಕ್ಕಾಗಿ ತಗಲುವ ವೆಚ್ಚವನ್ನು ನಮ್ಮ ಸಂಸದರ ನಿಧಿಯಿಂದ ಬರಿಸಲು ತೀರ್ಮಾನಿಸಿದ್ದು ಈ ನಿರ್ಬಂಧಗಳನ್ನು ಹೊರಡಿಸುವಂತೆ ಜಿ.ಸಿ.ಚಂದ್ರಶೇಖರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಈ ಮೂಲಕ ಸರ್ಕಾರೀ ಶಾಲೆಗಳ ಉಳಿವಿಗೆ ಕೈ ಜೋಡಿಸಿದ್ದಾರೆ.

ಇನ್ನು ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕೂಡ ಬರೆದುಕೊಂಡಿರುವ ಸಂಸದರು “ಬೆಂಗಳೂರು ಕೇಂದ್ರ ಭಾಗದಲ್ಲಿರುವ ಈ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆ ಆಗರ , ಸೋಶಿಯಲ್ ಮೀಡಿಯಾದಲ್ಲಿ ಕಂಡ ಗೆಳೆಯ ಸಯ್ಯದ್ ಹುಸೆನ್ನ್ ನನ್ನ ಗಮನಕ್ಕೆ ತಂದಿದ್ದು , ಈ ಶಾಲೆಯನ್ನು ಮಾದರಿ ಶಾಲೆಯಾಗಿ ಮಾಡಲು ತಗಲುವ ವೆಚ್ಚವನ್ನು ನಮ್ಮ ಸಂಸದರ ನಿಧಿಯಿಂದ ಬರಿಸಲು ನಿರ್ಧರಿಸಿದ್ದೇನೆ.” ಎಂದು ಟ್ವೀಟ್ ಮಾಡಿದ್ದಾರೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಮಳೆ, ನೆರೆ ಹಾನಿಯಿಂದಾಗಿ ಹಾಳಾದ ವಾಣಿಜ್ಯ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ನಿಯೋಗ ತೆರಳಿ ಕೇಂದ್ರಕ್ಕೆ ಮನವಿ ಮಾಡಲು ತೀರ್ಮಾನಿಸಲಾಗಿದೆ. ಹಾನಿಯಾದ, ವಿಮೆ ವ್ಯಾಪ್ತಿಗೆ ಬಾರದ ಕಬ್ಬು, ಕಾಫಿ ತೋಟಗಾರಿಕೆ ಬೆಳೆಗಳಿಗೆ ವಿಶೇಷ ಪ್ಯಾಕೇಜ್ ನೀಡುವಂತೆ ಒತ್ತಾಯಿಸಿ ಕೇಂದ್ರಕ್ಕೆ ನಿಯೋಗ ಹೋಗಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಸಚಿವ ಜೆಸಿ ಮಾಧುಸ್ವಾಮಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ದಿನಗಳಲ್ಲಿ…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
ಇನ್ನು ಮುಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಟ್ರಕ್ ಲೋಡ್ ಮರಳು ಖರೀದಿಸುವುದು ಬೇರೆ ವಸ್ತುಗಳನ್ನು ಖರೀದಿಸಿದಂತೆಯೇ ಸುಲಭ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದರಾಯಿತು. ಜನರು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಸುಲಭವಾಗಿ ಮರಳು ಸಿಗುವಂತಾಗಲು ದಕ್ಷಿಣ ಕನ್ನಡ ಜಿಲ್ಲಾಡಳಿತ dksandbazaar.com ಎಂಬ ಆನ್ ಲೈನ್ ಪೋರ್ಟಲ್ ನ್ನು ಆರಂಭಿಸಿದೆ. ಈ ಆನ್ ಲೈನ್ ಪೋರ್ಟಲ್ ಆರಂಭವಾದ ಕೆಲವೇ ದಿನಗಳಲ್ಲಿ ಉತ್ತಮ ಪ್ರತಿಕ್ರಿಯೆ ಜನರಿಂದ ಸಿಕ್ಕಿದೆ. 50ಕ್ಕೂ ಹೆಚ್ಚು ಬುಕ್ಕಿಂಗ್ ಗಳನ್ನು ಈಗಾಗಲೇ ಕಂಡಿದೆ. ಜಿಲ್ಲಾಧಿಕಾರಿ ಎಸ್…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮಂಗಳವಾರ, 17 ಏಪ್ರಿಲ್ 2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:06:03 ಸೂರ್ಯಾಸ್ತ18:47:16 ಹಗಲಿನ ಅವಧಿ12:41:12 ರಾತ್ರಿಯ ಅವಧಿ11:17:56 ಚಂದ್ರೋದಯ07:04:48 ಚಂದ್ರಾಸ್ತ20:10:53 ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಮಾರ್ಚ್, 2019) ನಿಮ್ಮ ಪತ್ನಿಯೊಂದಿಗಿನ ಸಂಬಂಧಗಳನ್ನು ಉತ್ತಮಗೊಳಿಸುವ ಒಂದು ದಿನ. ಕುಟುಂಬದಲ್ಲಿರುವ ಇಬ್ಬರೂ ಅವರ ಸಂಬಂಧದಲ್ಲಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…