ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ಧನ ಕಾಲದ ಈ ಮಹಾನ್ ಚಿಂತಕ ಒಬ್ಬ ಹೇಳಿರೋ ಈ 10 ಮಾತಿನಿಂದ ನಿಮ್ಮ ಜೀವನದ ದಿಕ್ಕು ಬದಲಾಗುತ್ತೆ….
ಯಾರು ಗೊತ್ತಾ ? ಅವರೇ ಕನ್ಫ್ಯೂಷಿಯಸ್. ಇವರು ಹೆಚ್ಚು ಕಡಿಮೆ ನಮ್ಮ ಗೌತಮ ಬುದ್ಧನ ಕಾಲದೋರು….
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಇವರ ನುಡಿಮುತ್ತುಗಳು ಇಲ್ಲಿ ನಿಮಗೋಸ್ಕರ ಕೊಟ್ಟಿದ್ದೀವಿ.ಯಾಕೆಂದ್ರೆ ಇವುಗಳಿಗೆ ನಿಮ್ಮ ಜೀವನದ ದಿಕ್ಕನ್ನೇ ಬದಲಾಯಿಸೋ ಶಕ್ತಿ ಇದೆ..
1. ನಿಲ್ಲುವ ಯೋಚನೆ ಇಲ್ಲದೆ ಹೋದರೆ ನೀವು ಎಷ್ಟು ನಿಧಾನವಾಗಿ ನಡೆದರೂ ಪರವಾಗಿಲ್ಲ.
2. ನಿಮ್ಮನ್ನು ಮೀರಿಸದಿರುವವರ ಜೊತೆ ಗೆಳೆತನ ಮಾಡಿಕೊಳ್ಳಬೇಡಿ.
3. ತುಂಬಾ ಕೋಪ ಮಾಡಿಕೊಳ್ಳುವುದಕ್ಕೆ ಮುಂಚೆ, ಅದರಿಂದಾಗುವ ಪರಿಣಾಮಗಳ ಬಗ್ಗೆ ಯೋಚನೆ ಮಾಡಿ.
4. ಗುರಿ ಮುಟ್ಟುವುದಕ್ಕೆ ಆಗುವುದಿಲ್ಲ ಎಂದು ಸ್ಪಷ್ಟವಾದಾಗ ಗುರಿ ಬದಲಾಯಿಸಬೇಡಿ.ನೀವಿಡುವ ಹೆಜ್ಜೆ ಬದಲಾಯಿಸಿ.
5. ನೀವು ಯಾರನಾದರೂ ದ್ವೇಷಿಸಿದರೆ ಅವರು ನಿಮ್ಮನ್ನು ಸೋಲಿಸದಂತೆ.
6. ಅಧಮನಾದವನು ಬೇರೆಯವರಲ್ಲಿ ಏನನ್ನು ಹುಡುಕುತ್ತಾನೋ, ಅದನ್ನು ಉತ್ತಮನಾದವನು ತನ್ನಲ್ಲೇ ಹುಡುಕುತ್ತಾನೆ.
7. ನೀವು ಎಲ್ಲಿಗೆ ಹೋದರೂ ಪೂರ್ತಿ ಮನಸ್ಸಿನಿಂದ ಹೋಗಿ.
8. ತಮ್ಮ ಅಜ್ಞಾನವನ್ನು ತಾವೇ ಕಂಡುಕೊಂಡು ಜ್ಞಾನವನ್ನು ಯಾರು ಹುಡುಕುತ್ತಿರುವುರೋ ಅವರಿಗೆ ಮಾತ್ರ ಅದನ್ನು ಕೊಡಿ.
9. ಚಿಕ್ಕ ಲಾಭಗಳ ಬಲೆಗೆ ಬಿದ್ದರೆ ದೊಡ್ಡ ಕೆಲಸಗಳು ಆಗುವುದಿಲ್ಲ.
10. ಅವರು ನಿಮ್ಮ ಬೆನ್ನ ಮೇಲೆ ಉಗಿದರೆ ನೀವು ಅವರಿಗಿಂತ ಮುಂದೆ ಇದ್ದೀರಿ ಅಂತ ಅರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯದ ಮೂಲೆ ಮೂಲೆಗಳಲ್ಲೂ ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಸಂಗ್ರಾಮದ ಮಾದರಿಯಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಸಂಘಟನೆ ಚಟುವಟಿಕೆಗಳು ನಡೆಯುತ್ತಿದ್ದು, ಡಿಸಂಬರ್.19 ರಂದು ಕೂಡಲ ಸಂಗಮದಲ್ಲಿ ನಡೆಯುವ ಐತಿಹಾಸಿಕ ಸಮಾವೇಶವು ರಾಜ್ಯದ ರಾಜಕೀಯ ಇತಿಹಾಸದಲ್ಲಿ ಕ್ರಾಂತಿ ಆಗಲಿದೆಯೆಂದು ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ದಾರೆ.
ಸಹಕಾರಿ ಬ್ಯಾಂಕ್ ಗಳಲ್ಲಿ ರೈತರ ಸಾಲವನ್ನು ಮನ್ನಾ ಮಾಡಿದ್ದೇವೆ. ಅಂತೆಯೇ ನೀವೂ ಕೂಡ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಿ ಅಂತಾ ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಯಾರನ್ನೇ ಆಗಲಿ ಅಳಿಸುವುದು ತುಂಬಾ ಸುಲಭ, ಆದರೆ ನಗಿಸುವುದು ಕಷ್ಟ.ಜಾಸ್ತಿ ನಕ್ಕರೆ ಆರೋಗ್ಯಕ್ಕೆ ಒಳ್ಳೆಯದು ಮತ್ತು ಆಯಸ್ಸು ಜಾಸ್ತಿಯಾಗುತ್ತೆ ಅಂತ ಹೇಳುತ್ತಾರೆ.ಅದು ನಿಜಾ ಕೂಡ.ಆದರೆ ಅದೇ ನಗುವಿನಿಂದ ಸಾವಾಗಬಹುದೆಂದು ಎಂದರೆ ನೀವು ನಂಬುತ್ತೀರಾ! ನಂಬಲ್ಲ ಆಲ್ವಾ ಹಾಗಾದ್ರೆ ಮುಂದೆ ಓದಿ…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದ್ದ ಪ್ರಕರಣ ಸಂಬಂಧಿಸಿದಂತೆ ಈಗ ಆರೋಪಿಗಳ ಮೇಲೆ ಆಕ್ಷನ್ ತೆಗೆದುಕೊಳ್ಳಲಾಗಿದೆ. ಇದರ ಹಿನ್ನೆಲೆ ನಟ ನವರಸನಾಯಕ ಜಗ್ಗೇಶ್ ಪೊಲೀಸರಿಗೆ ಧನ್ಯವಾದವನ್ನು ತಿಳಿಸಿದ್ದಾರೆ. ಹುಚ್ಚ ವೆಂಕಟ್ ಅವರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಮಂಡ್ಯದ ಗ್ರಾಮಾಂತರ ಪೊಲೀಸರು ಇದರ ವಿರುದ್ಧ ಕ್ರಮವನ್ನು ತೆಗೆದುಕೊಂಡಿದ್ದಾರೆ. ಇದರ ಬಗ್ಗೆ ಟ್ವೀಟ್ ಮಾಡಿದ ನವರಸ ನಾಯಕ ಜಗ್ಗೇಶ್ ಅವರು, ವೆಂಕಟ್ ಮೇಲೆ ಕೈಮಾಡಿದವರ ಮೇಲೆ ದಾಖಲು ಮಾಡಿದ ಮಂಡ್ಯ ರವರಿಗೆ ಕಲಾಪ್ರೇಮಿಗಳು ಧನ್ಯವಾದ…
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ವಿಶ್ವದಾದ್ಯಂತ ಪಬ್ಜಿ ಕ್ರೇಜ್ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್ಟಾಕ್ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್ ಆಡುವುದರ ಮೇಲಿದೆ. ಗಿಫ್ಟ್ ಕೊಟ್ಟರೂ…