ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬುದ್ಧನ ಕಾಲದ ಈ ಮಹಾನ್ ಚಿಂತಕ ಒಬ್ಬ ಹೇಳಿರೋ ಈ 10 ಮಾತಿನಿಂದ ನಿಮ್ಮ ಜೀವನದ ದಿಕ್ಕು ಬದಲಾಗುತ್ತೆ….
ಯಾರು ಗೊತ್ತಾ ? ಅವರೇ ಕನ್ಫ್ಯೂಷಿಯಸ್. ಇವರು ಹೆಚ್ಚು ಕಡಿಮೆ ನಮ್ಮ ಗೌತಮ ಬುದ್ಧನ ಕಾಲದೋರು….
ಸಮಾಜ ಅಂದಮೇಲೆ ಅವರಲ್ಲಿ ಜನರ ನಡುವೆ ಎಂಥ ಸಂಬಂಧ ಇರಬೇಕು, ಎಂತೆಂಥ ನೀತಿಗಳಿರಬೇಕು ಅನ್ನೋ ವಿಷಯದ ಬಗ್ಗೆ ಎಲ್ಲಾ ಅವರು ತುಂಬಾ ಬರೆದಿಟ್ಟು ಹೋಗಿದ್ದಾರೆ.
ಇವರ ನುಡಿಮುತ್ತುಗಳು ಇಲ್ಲಿ ನಿಮಗೋಸ್ಕರ ಕೊಟ್ಟಿದ್ದೀವಿ.ಯಾಕೆಂದ್ರೆ ಇವುಗಳಿಗೆ ನಿಮ್ಮ ಜೀವನದ ದಿಕ್ಕನ್ನೇ ಬದಲಾಯಿಸೋ ಶಕ್ತಿ ಇದೆ..
1. ನಿಲ್ಲುವ ಯೋಚನೆ ಇಲ್ಲದೆ ಹೋದರೆ ನೀವು ಎಷ್ಟು ನಿಧಾನವಾಗಿ ನಡೆದರೂ ಪರವಾಗಿಲ್ಲ.
2. ನಿಮ್ಮನ್ನು ಮೀರಿಸದಿರುವವರ ಜೊತೆ ಗೆಳೆತನ ಮಾಡಿಕೊಳ್ಳಬೇಡಿ.
3. ತುಂಬಾ ಕೋಪ ಮಾಡಿಕೊಳ್ಳುವುದಕ್ಕೆ ಮುಂಚೆ, ಅದರಿಂದಾಗುವ ಪರಿಣಾಮಗಳ ಬಗ್ಗೆ ಯೋಚನೆ ಮಾಡಿ.
4. ಗುರಿ ಮುಟ್ಟುವುದಕ್ಕೆ ಆಗುವುದಿಲ್ಲ ಎಂದು ಸ್ಪಷ್ಟವಾದಾಗ ಗುರಿ ಬದಲಾಯಿಸಬೇಡಿ.ನೀವಿಡುವ ಹೆಜ್ಜೆ ಬದಲಾಯಿಸಿ.
5. ನೀವು ಯಾರನಾದರೂ ದ್ವೇಷಿಸಿದರೆ ಅವರು ನಿಮ್ಮನ್ನು ಸೋಲಿಸದಂತೆ.
6. ಅಧಮನಾದವನು ಬೇರೆಯವರಲ್ಲಿ ಏನನ್ನು ಹುಡುಕುತ್ತಾನೋ, ಅದನ್ನು ಉತ್ತಮನಾದವನು ತನ್ನಲ್ಲೇ ಹುಡುಕುತ್ತಾನೆ.
7. ನೀವು ಎಲ್ಲಿಗೆ ಹೋದರೂ ಪೂರ್ತಿ ಮನಸ್ಸಿನಿಂದ ಹೋಗಿ.
8. ತಮ್ಮ ಅಜ್ಞಾನವನ್ನು ತಾವೇ ಕಂಡುಕೊಂಡು ಜ್ಞಾನವನ್ನು ಯಾರು ಹುಡುಕುತ್ತಿರುವುರೋ ಅವರಿಗೆ ಮಾತ್ರ ಅದನ್ನು ಕೊಡಿ.
9. ಚಿಕ್ಕ ಲಾಭಗಳ ಬಲೆಗೆ ಬಿದ್ದರೆ ದೊಡ್ಡ ಕೆಲಸಗಳು ಆಗುವುದಿಲ್ಲ.
10. ಅವರು ನಿಮ್ಮ ಬೆನ್ನ ಮೇಲೆ ಉಗಿದರೆ ನೀವು ಅವರಿಗಿಂತ ಮುಂದೆ ಇದ್ದೀರಿ ಅಂತ ಅರ್ಥ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮರಣಾ ನಂತರದ ದೇಹದ ವಿಸರ್ಜನ ಕ್ರಿಯೆಗೆ ಅಂತ್ಯೇಷ್ಟಿ ಅಥವಾ ಅಂತಿಮ ಸಂಸ್ಕಾರ ಎಂದು ಕರೆಯಲಾಗುತ್ತದೆ.ನಮ್ಮ ಭಾರತ ದೇಶದಲ್ಲಿ ಅಂತ್ಯಸಂಸ್ಕಾರವು ಧರ್ಮದಿಂದ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಆದರೆ ನಮ್ಮ ಪಕ್ಕದ ದೇಶವಾದ ಟಿಬೇಟಿನಲ್ಲಿ ವಿಚಿತ್ರ ರೀತಿಯ ಶವ ಸಂಸ್ಕಾರ ಮಾಡುತ್ತಾರೆ. ಸಾಮಾನ್ಯರು ಸತ್ತಾಗ ಹಳೆಯ ಟೈರು ಮತ್ತಿತರ ಉರಿಯುವ ವಸ್ತುಗಳನ್ನು ಉಪಯೋಗಿಸಿ ಶವದಹನ ಮಾಡುವ ಪದ್ಧತಿ ಇದು. ಎರಡನೆಯದು ಹೊಂಡ ತೆಗೆದು ಹೂಳುತ್ತಾರೆ.ಮೂರನೆಯದು ಸತ್ತ ಮೂರೂ ದಿನಗಳ ನಂತರ ಹೆಣವನ್ನು ಬಟ್ಟೆಯಲ್ಲಿ ಸುತ್ತಿ ನೀರಿನಲ್ಲಿ ಹಾಕುತ್ತಾರೆ. ನಾಲ್ಕನೆಯ ಶವ ಸಂಸ್ಕಾರ ಮಾಡುವ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಈಗಂತೂ ಮನೆ ಖರ್ಚುಗಳನ್ನು ಸರಿದೂಗಿಸಲು ಏನೇನೋ ಪ್ಲಾನ್’ಗಳನ್ನೂ ಮಾಡ್ತಾರೆ. ತಿಂಗಳು ಮುಗಿಯಿತು ಎಂದರೆ ಬಿಲ್’ಗಳ ಕಾಟ ಹೆಚ್ಚಾಗುತ್ತದೆ.ಕೇಬಲ್ ಬಿಲ್,ಕರೆಂಟ್ ಬಿಲ್.ವಾಟರ್ ಬಿಲ್ ಹೀಗೆ ಹಲವಾರು ಬಿಲ್’ಗಳು ಸಾಲಾಗಿ ಬಂದು ನಿಮ್ಮ ನಿಮ್ಮ ಮನೆಯ ಬಾಗಿಲಿನಲ್ಲಿ ಬೀಳುತ್ತವೆ. ಸ್ಯಾಲರಿ ಪಡೆದು ಬಡ್ಜೆಟ್ ಮೂಲಕ ಸಂಸಾರ ನೀಗಿಸುವವರಿಗೆ ಇದರ ಪ್ರಾಮುಖ್ಯತೆ ಏನೆಂಬುದು ತಿಳಿದಿರುತ್ತದೆ..ಬರುವ ಬಿಲ್ ನಲ್ಲಿ ನಾವು ಕಡಿಮೆ ಮಾಡಬಹುದಾದದ್ದು ಎಂದರೆ ಅದು ಕರೆಂಟ್ ಬಿಲ್.. ಹೌದು ಕರೆಂಟ್ ಬಿಲ್ ಕಡಿಮೆ ಬರಲು ಈ ಕೆಳಗಿನ ಕ್ರಮಗಳನ್ನು ಪಾಲಿಸಿ.. 1.ಮನೆಯಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…
ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…