ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಾಲುಗಾರಿಕೆ ವ್ಯವಹಾರ ಸಾಧ್ಯತೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ದೈವಾನುಗ್ರಹದಿಂದ ದೈನಂದಿನ ಕೆಲಸಕಾರ್ಯಗಳಿಗೆ ಉತ್ಸಾಹ ತುಂಬಲಿದೆ. ಅನಿರೀಕ್ಷಿತ ಧನಾಗಮನ ಸಾಧ್ಯತೆ ಕಂಡುಬರುತ್ತಿದೆ. ಹೊಸ ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.
ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಆತಂಕದ ಕ್ಷಣಗಳು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ.ಸಂಚಾರದಲ್ಲಿ ಅಪಘಾತ ಭೀತಿ ತಂದೀತು.
ಉದ್ಯೋಗ ನಿಮಿತ್ತ ದೂರದ ಪ್ರಯಾಣ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ. ಧಾರ್ಮಿಕ ಸಮಾರಂಭಗಳಿಗಾಗಿ ಹಣ ವ್ಯಯ ಮಾಡಬೇಕಾದೀತು. ಉತ್ತಮ ಕಾರ್ಯಗಳನ್ನು ಶ್ರದ್ಧೆಯಿಂದ ನೆರವೇರಿಸಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ
ಹಳೆಯ ವಾಹನಗಳ ಮಾರಾಟದಿಂದ ಹೆಚ್ಚಿನ ಲಾಭ. ಮಕ್ಕಳಿಂದ ಮನಸ್ಸಿಗೆ ಮುದ ನೀಡುವ ಸುದ್ದಿಯನ್ನು ಕೇಳುವ ಭಾಗ್ಯ ನಿಮ್ಮದಾಗಲಿದೆ. ಬಂಧುಗಳ ಆಗಮನ ಸಂತಸ ತರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಉನ್ನತಿ ಸಿಗಲಿದೆ.
ಸಮಸ್ಯೆಯನ್ನು ನಿಭಾಯಿ ಸುವಿರಿ. ಧನಾಗಮನದಿಂದ ತೃಪ್ತಿ ನಿಷ್ಠೂರ ಮಾತುಗಳಿಂದ ವಿರೋಧ ಎದುರಾದೀತು. ಆರೋಗ್ಯದ ಸುಧಾರಣೆ ಅಗತ್ಯ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನ್ಯಾಯಾಲಯದ ಕೆಲಸಗಳಿಗೆ ಹಿನ್ನಡೆ.
ಕೆಲಸ ಕಾರ್ಯಗಳಲ್ಲಿ ಆಲಸ್ಯ ತಲೆದೋರೀತು. ಬಂಧುಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತಸ. ಆರೋಗ್ಯದಲ್ಲಿ ತೊಂದರೆ. ವಿಲಾಸಿ ಜೀವನಕ್ಕಾಗಿ ಖರ್ಚುಮಾಡುವ ಸಾಧ್ಯತೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಕುಟುಂಬದ ವ್ಯವಹಾರಗಳಲ್ಲಿ ಸಂಯಮದಿಂದ ವರ್ತಿಸಿ.
ನಿಮ್ಮ ಬಹುದಿನಗಳ ಕನಸನ್ನು ಸಾಕಾರಗೊಳಿಸುವ ಮನಸ್ಸು ನಿಮಗೀಗ ಬಂದಿದೆ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ತರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಹೆಚ್ಚುವರಿ ಆದಾಯದ ಬಗ್ಗೆ ಆಲೋಚನೆ.
ತನಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಧಾರ್ಮಿಕ ಕ್ಷೇತ್ರ ದರ್ಶನ ಸಾಧ್ಯತೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ.ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕುತನ ಕಂಡುಬರಲಿದೆ.ಹಿರಿಯರನ್ನು ಗೌರವಿಸಿ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುನ್ನೆಡೆಯಿರಿ.
ಹೆಣ್ಣುಮಕ್ಕಳ ಕಡೆಯಿಂದ ಸಂತೋಷದ ಸುದ್ದಿ,ಮನೋರಂಜನೆಯಾಗಿ ಹಣ ಖರ್ಚು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ, ನಿರುದ್ಯೋಗಿಗಳಿಗೆ ಶುಭವಾರ್ತೆ. ನೇರವಾದ ಮಾರ್ಗ ಅನುಸರಿಸಿ.
ವ್ಯವಹಾರಗಳಲ್ಲಿ ಒಳ್ಳೆಯ ಬೆಳವಣಿಗೆ. ಪಾಲುದಾರರಿಂದ ವಿರೋಧ.ಸಂಚಾರದಲ್ಲಿ ಸಮಸ್ಯೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮನರಂಜನೆ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ.
ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ. ಜೀವನದಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆ ದೇವತಾಕಾರ್ಯಗಳಿಗೆ ಧನವ್ಯಯ. ಆರ್ಥಿಕ ಸಂಪನ್ಮೂಲಗಳಿಗಾಗಿ ಚಿಂತನೆ. ಸಾಂಸಾರಿಕವಾಗಿ ನೆಮ್ಮದಿ ಇರುತ್ತದೆ.
ಮನೆಯವರ ಸಹಕಾರದಿಂದಾಗಿ ಯಶಸ್ಸು. ಆರೋಗ್ಯವನ್ನು ಕಾಯ್ದುಕೊಳ್ಳಬೇಕು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಣ್ಣ ಸಣ್ಣ ವಿಚಾರಗಳು ಕೂಡಾ ಗಂಭೀರವಾಗಲಿವೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನೆಗಳಲ್ಲಿ ಇಲ್ಲದಿರಲು ಸಾಧ್ಯವೇ ಇಲ್ಲ. ಬಹುತೇಕ ಅಡಿಗೆಗಳಲ್ಲಿ ಮೆಂತೆಕಾಳು ತೀರಾ ಅಗತ್ಯ. ರುಚಿಯಲ್ಲಿ ಕಹಿ ಒಗರಿನ ಅನುಭವ ನೀಡುವುದು. ಅದರಲ್ಲಿ ಅನೇಕಾನೇಕ ಆರೋಗ್ಯಕರ ಗುಣಗಳಿವೆ.
ಮುಂದಿನ ತಿಂಗಳಿಂದ 500 ಕಿ.ಮೀ.ಗಿಂತ ಹೆಚ್ಚು ದೂರ ಸಂಚರಿಸುವ ರೈಲುಗಳ ಪ್ರಯಾಣದ ಅವಧಿಯನ್ನು ಸ್ವಲ್ಪ ಕಡಿಮೆ ಮಾಡಲು ಭಾರತೀಯ ರೈಲ್ವೆ ನಿರ್ಧರಿಸಿದೆ ಎಂದು ಹಿರಿಯ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…
ತಿಯೊಬ್ಬ ಸಿನಿಮಾ ಅಭಿಮಾನಿಯಾಗಲಿ ನಟನಾಗಲಿ ಒಂದು ಸಿನಿಮಾವನ್ನು ಎಷ್ಟು ಬಾರಿ ನೋಡಬಹುದು ಹೇಳಿ? ಹೇಗಾದರು ಮಾಡಿ ಎರಡರಿಂದ ಮೂರು ಬಾರಿ ಸಿನಿಮಾ ವೀಕ್ಷಣೆ ಮಾಡಬಹುದು. ಅದರಲ್ಲೂ ಸ್ಟಾರ್ ನಟರಂತೂ ತಾವು ಮಾಡಿದ ಸಿನಿಮಾವನ್ನು ಒಂದು ಬಾರಿ ನೋಡುವುದೇ ಕಷ್ಟದ ಪರಿಸ್ಥಿತಿ. ಆದರೆ, ಚಿತ್ರರಂಗದ ಕಿಚ್ಚ ಮಾತ್ರ ಒಂದೇ ಸಿನಿಮಾವನ್ನು ಹತ್ತರಿಂದ ಹನ್ನೊಂದು ಬಾರಿ ನೋಡಿದ್ದಾರಂತೆ. ಅದೂ ಅವರ ಪತ್ನಿಯೊಂದಿಗೆ! ಪತ್ನಿಯ ಧಮ್ಕಿಗೆ ಹೆದರದೆ ಫೈಲ್ವಾನ್ ಈ ರೀತಿ ಮಾಡಿದ್ದಾರಂತೆ. ಕಿಚ್ಚ ಸುದೀಪ್ ಅಭಿನಯದ ದಬಾಂಗ್-3 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ….
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…