ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಾಲುಗಾರಿಕೆ ವ್ಯವಹಾರ ಸಾಧ್ಯತೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ದೈವಾನುಗ್ರಹದಿಂದ ದೈನಂದಿನ ಕೆಲಸಕಾರ್ಯಗಳಿಗೆ ಉತ್ಸಾಹ ತುಂಬಲಿದೆ. ಅನಿರೀಕ್ಷಿತ ಧನಾಗಮನ ಸಾಧ್ಯತೆ ಕಂಡುಬರುತ್ತಿದೆ. ಹೊಸ ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.

ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಆತಂಕದ ಕ್ಷಣಗಳು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ.ಸಂಚಾರದಲ್ಲಿ ಅಪಘಾತ ಭೀತಿ ತಂದೀತು.

ಉದ್ಯೋಗ ನಿಮಿತ್ತ ದೂರದ ಪ್ರಯಾಣ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ. ಧಾರ್ಮಿಕ ಸಮಾರಂಭಗಳಿಗಾಗಿ ಹಣ ವ್ಯಯ ಮಾಡಬೇಕಾದೀತು. ಉತ್ತಮ ಕಾರ್ಯಗಳನ್ನು ಶ್ರದ್ಧೆಯಿಂದ ನೆರವೇರಿಸಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ

ಹಳೆಯ ವಾಹನಗಳ ಮಾರಾಟದಿಂದ ಹೆಚ್ಚಿನ ಲಾಭ. ಮಕ್ಕಳಿಂದ ಮನಸ್ಸಿಗೆ ಮುದ ನೀಡುವ ಸುದ್ದಿಯನ್ನು ಕೇಳುವ ಭಾಗ್ಯ ನಿಮ್ಮದಾಗಲಿದೆ. ಬಂಧುಗಳ ಆಗಮನ ಸಂತಸ ತರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಉನ್ನತಿ ಸಿಗಲಿದೆ.

ಸಮಸ್ಯೆಯನ್ನು ನಿಭಾಯಿ ಸುವಿರಿ. ಧನಾಗಮನದಿಂದ ತೃಪ್ತಿ ನಿಷ್ಠೂರ ಮಾತುಗಳಿಂದ ವಿರೋಧ ಎದುರಾದೀತು. ಆರೋಗ್ಯದ ಸುಧಾರಣೆ ಅಗತ್ಯ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನ್ಯಾಯಾಲಯದ ಕೆಲಸಗಳಿಗೆ ಹಿನ್ನಡೆ.

ಕೆಲಸ ಕಾರ್ಯಗಳಲ್ಲಿ ಆಲಸ್ಯ ತಲೆದೋರೀತು. ಬಂಧುಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತಸ. ಆರೋಗ್ಯದಲ್ಲಿ ತೊಂದರೆ. ವಿಲಾಸಿ ಜೀವನಕ್ಕಾಗಿ ಖರ್ಚುಮಾಡುವ ಸಾಧ್ಯತೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಕುಟುಂಬದ ವ್ಯವಹಾರಗಳಲ್ಲಿ ಸಂಯಮದಿಂದ ವರ್ತಿಸಿ.

ನಿಮ್ಮ ಬಹುದಿನಗಳ ಕನಸನ್ನು ಸಾಕಾರಗೊಳಿಸುವ ಮನಸ್ಸು ನಿಮಗೀಗ ಬಂದಿದೆ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ತರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಹೆಚ್ಚುವರಿ ಆದಾಯದ ಬಗ್ಗೆ ಆಲೋಚನೆ.

ತನಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಧಾರ್ಮಿಕ ಕ್ಷೇತ್ರ ದರ್ಶನ ಸಾಧ್ಯತೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ.ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕುತನ ಕಂಡುಬರಲಿದೆ.ಹಿರಿಯರನ್ನು ಗೌರವಿಸಿ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುನ್ನೆಡೆಯಿರಿ.

ಹೆಣ್ಣುಮಕ್ಕಳ ಕಡೆಯಿಂದ ಸಂತೋಷದ ಸುದ್ದಿ,ಮನೋರಂಜನೆಯಾಗಿ ಹಣ ಖರ್ಚು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ, ನಿರುದ್ಯೋಗಿಗಳಿಗೆ ಶುಭವಾರ್ತೆ. ನೇರವಾದ ಮಾರ್ಗ ಅನುಸರಿಸಿ.

ವ್ಯವಹಾರಗಳಲ್ಲಿ ಒಳ್ಳೆಯ ಬೆಳವಣಿಗೆ. ಪಾಲುದಾರರಿಂದ ವಿರೋಧ.ಸಂಚಾರದಲ್ಲಿ ಸಮಸ್ಯೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮನರಂಜನೆ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ.

ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ. ಜೀವನದಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆ ದೇವತಾಕಾರ್ಯಗಳಿಗೆ ಧನವ್ಯಯ. ಆರ್ಥಿಕ ಸಂಪನ್ಮೂಲಗಳಿಗಾಗಿ ಚಿಂತನೆ. ಸಾಂಸಾರಿಕವಾಗಿ ನೆಮ್ಮದಿ ಇರುತ್ತದೆ.

ಮನೆಯವರ ಸಹಕಾರದಿಂದಾಗಿ ಯಶಸ್ಸು. ಆರೋಗ್ಯವನ್ನು ಕಾಯ್ದುಕೊಳ್ಳಬೇಕು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಣ್ಣ ಸಣ್ಣ ವಿಚಾರಗಳು ಕೂಡಾ ಗಂಭೀರವಾಗಲಿವೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.
ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಸರ್ಕಾರಿ ಕೆಲಸದಲ್ಲಿ ಅನ್ಯರ ಹಸ್ತಕ್ಷೇಪದಿಂದ ತೊಂದರೆ ಎದುರಾಗುವುದು. ಹಾಗಾಗಿ ಯಾರೊಡನೆಯೂ ಗುಟ್ಟು ಬಿಟ್ಟುಕೊಡದಿರಿ. ವಾಹನದಲ್ಲಿ ಸಂಚರಿಸುವಾಗ ದುರ್ಗಾದೇವಿಯ ಸ್ತೋತ್ರವನ್ನು ಪಠಿಸಿ. ಹಣಕಾಸು ಉತ್ತಮವಾಗಿರುವುದು. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪುರಾತನ ಮತ್ತು ಮುಜರಾಯಿ ಇಲಾಖೆಗೆ ಸೇರಿದ ಹಾಸನದ ವಿರೂಪಾಕ್ಷೇಶ್ವರ ದೇವಾಲಯದಲ್ಲಿ ಪ್ರತಿ ಸೋಮವಾರ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೆಸರಿನಲ್ಲಿ ಅರ್ಚನೆ ಮಾಡಲಾಗುತ್ತದೆ.ಇದರ ಜೊತೆಗೆ ಅಧಿಕಾರಿಯ ಹೆಸರಿನಲ್ಲಿ ಮರ ಬೆಳೆಸಲಾಗುತ್ತಿದ್ದು ಪ್ರತಿದಿನ ಜಲಾಭಿಷೇಕ ಕೂಡ ನಡೆಯುತ್ತದೆ. ಈ ಪುರಾತನ ದೇವಾಲಯ ಶಿಥಿಲಾವಸ್ಥೆಗೆ ತೆರಳಿದ್ದರೂ ಯಾವ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಗಮನಹರಿಸಲಿಲ್ಲ. ಆದರೆ ರೋಹಿಣಿ ಸಿಂಧೂರಿಯವರು ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಣ ಬಿಡುಗಡೆ ಮಾಡಿದ್ದರು. 2017ರಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಬಂದ ರೋಹಿಣಿ ಸಿಂಧೂರಿ ದೇವಾಲಯದ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ತಕ್ಷಣ 30 ಲಕ್ಷ ಹಣ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಡಿಸೆಂಬರ್, 2018) ನೀವು ನಂತರ ಪಶ್ಚಾತ್ತಾಪಪಡುವಷ್ಟು ಕೆಟ್ಟದಾಗಿ ನೀವೇನಾದರೂ ಮಾಡುವಷ್ಟು ನೀವು ಕೋಪಗೊಳ್ಳುವಂತೆ ಮಾಡಲು ಯಾರಿಗೂ ಅವಕಾಶ ನೀಡಬೇಡಿ. ಮನರಂಜನೆಅಥವಾ ಹೊರನೋಟದ…
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…