ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಾಲುಗಾರಿಕೆ ವ್ಯವಹಾರ ಸಾಧ್ಯತೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ದೈವಾನುಗ್ರಹದಿಂದ ದೈನಂದಿನ ಕೆಲಸಕಾರ್ಯಗಳಿಗೆ ಉತ್ಸಾಹ ತುಂಬಲಿದೆ. ಅನಿರೀಕ್ಷಿತ ಧನಾಗಮನ ಸಾಧ್ಯತೆ ಕಂಡುಬರುತ್ತಿದೆ. ಹೊಸ ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.

ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಆತಂಕದ ಕ್ಷಣಗಳು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ.ಸಂಚಾರದಲ್ಲಿ ಅಪಘಾತ ಭೀತಿ ತಂದೀತು.

ಉದ್ಯೋಗ ನಿಮಿತ್ತ ದೂರದ ಪ್ರಯಾಣ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ. ಧಾರ್ಮಿಕ ಸಮಾರಂಭಗಳಿಗಾಗಿ ಹಣ ವ್ಯಯ ಮಾಡಬೇಕಾದೀತು. ಉತ್ತಮ ಕಾರ್ಯಗಳನ್ನು ಶ್ರದ್ಧೆಯಿಂದ ನೆರವೇರಿಸಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ

ಹಳೆಯ ವಾಹನಗಳ ಮಾರಾಟದಿಂದ ಹೆಚ್ಚಿನ ಲಾಭ. ಮಕ್ಕಳಿಂದ ಮನಸ್ಸಿಗೆ ಮುದ ನೀಡುವ ಸುದ್ದಿಯನ್ನು ಕೇಳುವ ಭಾಗ್ಯ ನಿಮ್ಮದಾಗಲಿದೆ. ಬಂಧುಗಳ ಆಗಮನ ಸಂತಸ ತರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಉನ್ನತಿ ಸಿಗಲಿದೆ.

ಸಮಸ್ಯೆಯನ್ನು ನಿಭಾಯಿ ಸುವಿರಿ. ಧನಾಗಮನದಿಂದ ತೃಪ್ತಿ ನಿಷ್ಠೂರ ಮಾತುಗಳಿಂದ ವಿರೋಧ ಎದುರಾದೀತು. ಆರೋಗ್ಯದ ಸುಧಾರಣೆ ಅಗತ್ಯ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನ್ಯಾಯಾಲಯದ ಕೆಲಸಗಳಿಗೆ ಹಿನ್ನಡೆ.

ಕೆಲಸ ಕಾರ್ಯಗಳಲ್ಲಿ ಆಲಸ್ಯ ತಲೆದೋರೀತು. ಬಂಧುಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತಸ. ಆರೋಗ್ಯದಲ್ಲಿ ತೊಂದರೆ. ವಿಲಾಸಿ ಜೀವನಕ್ಕಾಗಿ ಖರ್ಚುಮಾಡುವ ಸಾಧ್ಯತೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಕುಟುಂಬದ ವ್ಯವಹಾರಗಳಲ್ಲಿ ಸಂಯಮದಿಂದ ವರ್ತಿಸಿ.

ನಿಮ್ಮ ಬಹುದಿನಗಳ ಕನಸನ್ನು ಸಾಕಾರಗೊಳಿಸುವ ಮನಸ್ಸು ನಿಮಗೀಗ ಬಂದಿದೆ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ತರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಹೆಚ್ಚುವರಿ ಆದಾಯದ ಬಗ್ಗೆ ಆಲೋಚನೆ.

ತನಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಧಾರ್ಮಿಕ ಕ್ಷೇತ್ರ ದರ್ಶನ ಸಾಧ್ಯತೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ.ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕುತನ ಕಂಡುಬರಲಿದೆ.ಹಿರಿಯರನ್ನು ಗೌರವಿಸಿ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುನ್ನೆಡೆಯಿರಿ.

ಹೆಣ್ಣುಮಕ್ಕಳ ಕಡೆಯಿಂದ ಸಂತೋಷದ ಸುದ್ದಿ,ಮನೋರಂಜನೆಯಾಗಿ ಹಣ ಖರ್ಚು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ, ನಿರುದ್ಯೋಗಿಗಳಿಗೆ ಶುಭವಾರ್ತೆ. ನೇರವಾದ ಮಾರ್ಗ ಅನುಸರಿಸಿ.

ವ್ಯವಹಾರಗಳಲ್ಲಿ ಒಳ್ಳೆಯ ಬೆಳವಣಿಗೆ. ಪಾಲುದಾರರಿಂದ ವಿರೋಧ.ಸಂಚಾರದಲ್ಲಿ ಸಮಸ್ಯೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮನರಂಜನೆ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ.

ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ. ಜೀವನದಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆ ದೇವತಾಕಾರ್ಯಗಳಿಗೆ ಧನವ್ಯಯ. ಆರ್ಥಿಕ ಸಂಪನ್ಮೂಲಗಳಿಗಾಗಿ ಚಿಂತನೆ. ಸಾಂಸಾರಿಕವಾಗಿ ನೆಮ್ಮದಿ ಇರುತ್ತದೆ.

ಮನೆಯವರ ಸಹಕಾರದಿಂದಾಗಿ ಯಶಸ್ಸು. ಆರೋಗ್ಯವನ್ನು ಕಾಯ್ದುಕೊಳ್ಳಬೇಕು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಣ್ಣ ಸಣ್ಣ ವಿಚಾರಗಳು ಕೂಡಾ ಗಂಭೀರವಾಗಲಿವೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ ರಸ್ತೆಗಿಳಿಯಲಿವೆ.
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.
ಇದು ಸೆಲ್ಫಿ ಯುಗ. ಕೈನಲ್ಲಿ ಮೊಬೈಲ್ ಪ್ರತಿಯೊಂದು ಕ್ಷಣದ ಫೋಟೋ ಸೆಲ್ಫಿಯಾಗಿ ಹೊರಬರುತ್ತದೆ. ಸೆಲ್ಫಿ ವಿಶೇಷತೆ ಹೊಂದಿರುವ ಮೊಬೈಲ್ ಫೋನುಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ವಿಶ್ವದಾದ್ಯಂತ ಸೆಲ್ಫಿ ಕಾರಣಕ್ಕೆ ನಡೆಯುತ್ತಿರುವ ಸಾವಿನಲ್ಲಿ ಶೇಕಡಾ 60ರಷ್ಟು ಪಾಲು ಭಾರತದ್ದಿದೆ. ಕಳೆದ ಎರಡು ವರ್ಷಗಳ ಅಂಕಿ-ಅಂಶ ಇದನ್ನು ಸ್ಪಷ್ಟಪಡಿಸಿದೆ.
ಉತ್ತರ ಕೊರಿಯ ತಾನು ಇನ್ನೊಂದು ಹೈಡ್ರೋಜನ್ ಬಾಂಬ್ ಪರೀಕ್ಷೆ ಕೈಗೊಳ್ಳುವುದಾಗಿ ಒಡ್ಡಿದ ಬೆದರಿಕೆಯಿಂದ ವಿಶ್ವಾದ್ಯಂತ ಶೇರು ಮಾರುಕಟ್ಟೆಗಳು ನಲುಗಿರುವಂತೆಯೇ ಇಂದು ವಹಿವಾಟಿನಲ್ಲಿ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 400ಕ್ಕೂ ಅಧಿಕ ಅಂಕಗಳ ಭಾರೀ ನಷ್ಟಕ್ಕೆ ಗುರಿಯಾಯಿತು.
ಶ್ರೀಮಂತನಾಗುವುದು ಪ್ರತಿಯೊಬ್ಬನ ಬಯಕೆ. ಹಗಲು-ರಾತ್ರಿ ದುಡಿದು ಹಣ ಸಂಪಾದನೆ ಮಾಡ್ತಾರೆ ಅನೇಕರು. ಆದ್ರೆ ಶ್ರೀಮಂತರಾಗಲು ದುಡಿಮೆ ಜೊತೆ ಅದೃಷ್ಟ ಜೊತೆಗಿರಬೇಕು. ಅಡುಗೆ ಮನೆಯಲ್ಲಿರುವ ಉಪ್ಪು, ನಿಮ್ಮ ಅಭಿವೃದ್ಧಿಗೆ ಕಾರಣವಾಗುತ್ತದೆ. ಅಡುಗೆ ರುಚಿ ಹೆಚ್ಚಿಸುವ ಉಪ್ಪಿನಿಂದ ಅನೇಕ ಲಾಭಗಳಿವೆ. ಮನೆಯ ಮುಖ್ಯ ದ್ವಾರದ ಬಳಿ, ಕೆಂಪು ಬಟ್ಟೆಯಲ್ಲಿ ಸ್ವಲ್ಪ ಉಪ್ಪನ್ನು ಕಟ್ಟಿ ನೇತುಹಾಕಿ. ಇದು ನಿಮ್ಮ ಅದೃಷ್ಟ ಬದಲಿಸುತ್ತದೆ. ಯಾವುದೇ ನಕಾರಾತ್ಮಕ ಶಕ್ತಿ ಮನೆ ಪ್ರವೇಶ ಮಾಡುವುದಿಲ್ಲ. ಹಾಗೆ ಯಶಸ್ಸು ನಿಮ್ಮದಾಗುತ್ತದೆ. ವ್ಯಾಪಾರ ಸ್ಥಳದ ಮುಖ್ಯ ದ್ವಾರದ ಬಳಿ…
ಮಹಿಳೆಯರು, ಯುವತಿಯರ ಮೇಲೆ ಅತ್ಯಾಚಾರ, ಲೈಂಗಿಕ ದೌರ್ಜನ್ಯದ ಪ್ರಕರಣಗಳು ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದೆ.ಅತ್ಯಾಚಾರ ಹಾಗೂ ಬಲವಂತ ಲೈಂಗಿಕ ಕಿರುಕುಳದಿಂದ ತಪ್ಪಿಸಿಕೊಳ್ಳಲು ಸಹಾಯವಾಗುವಂತಹ ಮಾಡೆಲ್ ಒಂದು ತಯಾರಾಗಿದೆ.