ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಬುಧವಾರ, 28/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪಾಲುಗಾರಿಕೆ ವ್ಯವಹಾರ ಸಾಧ್ಯತೆ. ನೀವು ಕೆಲಸದಲ್ಲಿ ನಿಜವಾಗಿಯೂ ಕಷ್ಟಕರ ದಿನವನ್ನು ಹೊಂದಿರಬಹುದು. ದೈವಾನುಗ್ರಹದಿಂದ ದೈನಂದಿನ ಕೆಲಸಕಾರ್ಯಗಳಿಗೆ ಉತ್ಸಾಹ ತುಂಬಲಿದೆ. ಅನಿರೀಕ್ಷಿತ ಧನಾಗಮನ ಸಾಧ್ಯತೆ ಕಂಡುಬರುತ್ತಿದೆ. ಹೊಸ ಸದ್ಯದರಲ್ಲಿಯೇ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ದೊರೆಯುವುದು. ಪ್ರಯಾಣ ಅನುಕೂಲಕರವಾಗಿದ್ದರೂ ದುಬಾರಿಯಾಗಿರುತ್ತದೆ.

ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ವ್ಯತ್ಯಯ. ದಾಯಾದಿಗಳ ಬಗ್ಗೆ ಜಾಗ್ರತೆ ವಹಿಸಬೇಕು. ವಿದ್ಯಾರ್ಥಿಗಳಿಗೆ ಆತಂಕದ ಕ್ಷಣಗಳು. ಹಣಕಾಸು ಖಂಡಿತವಾಗಿಯೂ ವೃದ್ಧಿಯಾಗುತ್ತದೆ.ಸಂಚಾರದಲ್ಲಿ ಅಪಘಾತ ಭೀತಿ ತಂದೀತು.

ಉದ್ಯೋಗ ನಿಮಿತ್ತ ದೂರದ ಪ್ರಯಾಣ. ವೃತ್ತಿರಂಗದಲ್ಲಿ ಬದಲಾವಣೆಯ ಸಾಧ್ಯತೆ. ಧಾರ್ಮಿಕ ಸಮಾರಂಭಗಳಿಗಾಗಿ ಹಣ ವ್ಯಯ ಮಾಡಬೇಕಾದೀತು. ಉತ್ತಮ ಕಾರ್ಯಗಳನ್ನು ಶ್ರದ್ಧೆಯಿಂದ ನೆರವೇರಿಸಿ. ಆರ್ಥಿಕವಾಗಿ ಹಂತ ಹಂತವಾಗಿ ಅಭಿವೃದ್ಧಿ

ಹಳೆಯ ವಾಹನಗಳ ಮಾರಾಟದಿಂದ ಹೆಚ್ಚಿನ ಲಾಭ. ಮಕ್ಕಳಿಂದ ಮನಸ್ಸಿಗೆ ಮುದ ನೀಡುವ ಸುದ್ದಿಯನ್ನು ಕೇಳುವ ಭಾಗ್ಯ ನಿಮ್ಮದಾಗಲಿದೆ. ಬಂಧುಗಳ ಆಗಮನ ಸಂತಸ ತರಲಿದೆ. ಆರ್ಥಿಕವಾಗಿ ಹಂತ ಹಂತವಾಗಿ ಉನ್ನತಿ ಸಿಗಲಿದೆ.

ಸಮಸ್ಯೆಯನ್ನು ನಿಭಾಯಿ ಸುವಿರಿ. ಧನಾಗಮನದಿಂದ ತೃಪ್ತಿ ನಿಷ್ಠೂರ ಮಾತುಗಳಿಂದ ವಿರೋಧ ಎದುರಾದೀತು. ಆರೋಗ್ಯದ ಸುಧಾರಣೆ ಅಗತ್ಯ. ನಿಮ್ಮ ಖ್ಯಾತಿಗೆ ಧಕ್ಕೆ ತರುವವರೊಂದಿಗೆ ಸಂಬಂಧ ಹೊಂದಬೇಡಿ. ನ್ಯಾಯಾಲಯದ ಕೆಲಸಗಳಿಗೆ ಹಿನ್ನಡೆ.

ಕೆಲಸ ಕಾರ್ಯಗಳಲ್ಲಿ ಆಲಸ್ಯ ತಲೆದೋರೀತು. ಬಂಧುಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತಸ. ಆರೋಗ್ಯದಲ್ಲಿ ತೊಂದರೆ. ವಿಲಾಸಿ ಜೀವನಕ್ಕಾಗಿ ಖರ್ಚುಮಾಡುವ ಸಾಧ್ಯತೆ. ದೂರ ಸಂಚಾರದಲ್ಲಿ ಕಾರ್ಯಸಿದ್ಧಿ ಕುಟುಂಬದ ವ್ಯವಹಾರಗಳಲ್ಲಿ ಸಂಯಮದಿಂದ ವರ್ತಿಸಿ.

ನಿಮ್ಮ ಬಹುದಿನಗಳ ಕನಸನ್ನು ಸಾಕಾರಗೊಳಿಸುವ ಮನಸ್ಸು ನಿಮಗೀಗ ಬಂದಿದೆ. ನಿಮ್ಮ ಹೆಂಡತಿಯ ಜೊತೆ ಪ್ರವಾಸಕ್ಕೆ ಹೋಗಲು ಒಳ್ಳೆಯ ದಿನ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭ ತರುತ್ತವೆ. ನೀವು ಅತುರದ ನಿರ್ಣಯಗಳನ್ನು ಕೈಗೊಂಡರೆ ಈ ದಿನ ನಿಮ್ಮನ್ನು ನಿರಾಸೆಗೊಳಿಸುತ್ತದೆ. ಹೆಚ್ಚುವರಿ ಆದಾಯದ ಬಗ್ಗೆ ಆಲೋಚನೆ.

ತನಗೆ ಬಂದ ಅವಕಾಶಗಳನ್ನು ಕಳೆದುಕೊಳ್ಳಬೇಡಿ. ಧಾರ್ಮಿಕ ಕ್ಷೇತ್ರ ದರ್ಶನ ಸಾಧ್ಯತೆ. ಆರೋಗ್ಯದಲ್ಲಿ ಜಾಗ್ರತೆ ಇರಲಿ.ಗೃಹ ನಿರ್ಮಾಣ ಕಾರ್ಯಗಳಲ್ಲಿ ಚುರುಕುತನ ಕಂಡುಬರಲಿದೆ.ಹಿರಿಯರನ್ನು ಗೌರವಿಸಿ. ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಆಲೋಚಿಸಿ ಮುನ್ನೆಡೆಯಿರಿ.

ಹೆಣ್ಣುಮಕ್ಕಳ ಕಡೆಯಿಂದ ಸಂತೋಷದ ಸುದ್ದಿ,ಮನೋರಂಜನೆಯಾಗಿ ಹಣ ಖರ್ಚು. ವಿದ್ಯಾರ್ಥಿಗಳಿಗೆ, ಅವಿವಾಹಿತರಿಗೆ, ನಿರುದ್ಯೋಗಿಗಳಿಗೆ ಶುಭವಾರ್ತೆ. ನೇರವಾದ ಮಾರ್ಗ ಅನುಸರಿಸಿ.

ವ್ಯವಹಾರಗಳಲ್ಲಿ ಒಳ್ಳೆಯ ಬೆಳವಣಿಗೆ. ಪಾಲುದಾರರಿಂದ ವಿರೋಧ.ಸಂಚಾರದಲ್ಲಿ ಸಮಸ್ಯೆ.ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮನಸ್ಸಿನ ದುಗುಡಗಳು ಕಡಿಮೆ ಆಗುವುದು. ಮನರಂಜನೆ ಮೇಲೆ ಅತಿಯಾಗಿ ಖರ್ಚು ಮಾಡಬೇಡಿ.

ನಿಮ್ಮ ಕಾರ್ಯದಲ್ಲಿ ತಲ್ಲೀನರಾಗಿ. ಯಶಸ್ಸು ನಿಮ್ಮದಾಗುವುದು. ದೇಹಾರೋಗ್ಯದ ಬಗ್ಗೆ ಉದಾಸೀನತೆ ತೋರದಿರಿ. ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ. ಜೀವನದಲ್ಲಿ ಪ್ರಮುಖ ನಿರ್ಧಾರವೊಂದನ್ನು ಕೈಗೊಂಡು ನಿರ್ಣಾಯಕ ಘಟ್ಟ ತಲುಪುವ ಸಾಧ್ಯತೆ ದೇವತಾಕಾರ್ಯಗಳಿಗೆ ಧನವ್ಯಯ. ಆರ್ಥಿಕ ಸಂಪನ್ಮೂಲಗಳಿಗಾಗಿ ಚಿಂತನೆ. ಸಾಂಸಾರಿಕವಾಗಿ ನೆಮ್ಮದಿ ಇರುತ್ತದೆ.

ಮನೆಯವರ ಸಹಕಾರದಿಂದಾಗಿ ಯಶಸ್ಸು. ಆರೋಗ್ಯವನ್ನು ಕಾಯ್ದುಕೊಳ್ಳಬೇಕು. ಮನೆಯ ಜವಾಬ್ದಾರಿಗಳನ್ನು ನಿರ್ಲಕ್ಷಿಸಬೇಡಿ. ಸಣ್ಣ ಸಣ್ಣ ವಿಚಾರಗಳು ಕೂಡಾ ಗಂಭೀರವಾಗಲಿವೆ. ಹಣಕಾಸಿನ ಪರಿಸ್ಥಿತಿ ಸುಧಾರಣೆ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆಚ್ಚಿನವರ ಮನೆಯಲ್ಲಿ ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸದೇ ಇರುವುದಿಲ್ಲ. ಆದರೆ ಉಳಿದ ತಿಂಡಿಗಳನ್ನು ಪ್ಲಾಸ್ಟಿಕ್ ವಸ್ತುಗಳಲ್ಲಿ ಹಾಕುವ ಮುನ್ನ ಯೋಚಿಸಿ.
ಪಕ್ಕದಲ್ಲಿರುವವರ ನಿದ್ದೆ ಹಾಳು ಮಾಡುವ ಸುಲಭ ಉಪಾಯ ಗೊರಕೆ. ನಿದ್ದೆಯಲ್ಲಿ ಗೊರಕೆ ಸಾಮಾನ್ಯ. ಆದ್ರೆ ಪಕ್ಕದಲ್ಲಿ ಮಲಗಿರುವವರಿಗೆ ಈ ಗೊರಕೆ ಕಿರಿಕಿರಿಯನ್ನುಂಟು ಮಾಡುತ್ತೆ.ನಿಮ್ಮ ಈ ಗೊರಕೆಗೆ ಕಾರಣಗಳೇನು ಗೊತ್ತೇ? ತೂಕ ನಷ್ಟ ಮತ್ತು ವ್ಯಾಯಾಮ :- ಅತಿಯಾದ ತೂಕ ಅಥವಾ ದೊಡ್ಡ ಕುತ್ತಿಗೆ ಸುತ್ತಳತೆ ಹೊಂದುವ ಕೊಬ್ಬುನ್ನು ಕರಗಿಸುವುದು, ಹಾಗೂ ಪ್ರತಿನಿತ್ಯ ವ್ಯಾಯಾಮ ಪ್ರಾರಂಭಿಸುವುದು, ಇವೆಲ್ಲವೂ ಗಮನಾರ್ಹವಾಗಿ ಅನೇಕ ವ್ಯಕ್ತಿಗಳಲ್ಲಿ ಗೊರಕೆ ಕಡಿಮೆ ಮಾಡಲು ಸಹಕಾರಿಯಾಗುತ್ತವೆ. ಮಲಗುವ ಸ್ಥಿತಿ ಬದಲಿಸಿ :- ಒಂದು ಬದಿಯಲ್ಲಿ ನಿದ್ರಿಸುವುದನ್ನು…
ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ.
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
ಕೇಂದ್ರ ಸರ್ಕಾರ ಜಾರಿ ಮಾಡಿರುವ ನೂತನ ಟ್ರಾಫಿಕ್ ನಿಯಮ ಹಾಗೂ ದಂಡ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲೂ ಜಾರಿಯಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ನಿಯಮ ಉಲ್ಲಂಘನೆ, ದಂಡ ಹಾಗೂ ನೂತನ ನಿಯಮದ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಂಗಳೂರು, ನೂತನ ಟ್ರಾಫಿಕ್ ನಿಯಮ ಇದೀಗ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಜಾರಿಯಾಗಿದೆ. ಸರ್ಕಾರದಿಂದ ಯಾವುದೇ ನೊಟಿಫಿಕೇಶನ್ ಬಾರದ ಹಿನ್ನಲೆಯಲ್ಲಿ ಆರಂಭಿಕ 4 ದಿನ ಹಳೆ ನಿಯಮ ಮುಂದುವರಿದಿತ್ತು. ಇದೀಗ…
ಬೆಂಗಳೂರು: ನಗರದಲ್ಲಿ ಖೋಟಾನೋತು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯೊಬ್ಬನನ್ನು ಸಿಸಿಬಿ ಪೋಲೀಸರು ಬಂಧಿಸಿದ್ದು ಆರೋಪಿಯಿಂದ 2 ಸಾವಿರ ಮುಖಬೆಲೆಯ 33.70 ಲಕ್ಷ ರೂ. ಖೋಟಾನೋತು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಕ್ಯಾಮರೂನ್ ದೇಶದ ಡಿಯೊಡೊನೆ ಕ್ರಿಸ್ಪೊಲ್(35) ಎಂದು ಗುರುತಿಸಲಾಗಿದೆ.ಈತ ಬಾಣಸವಾಡಿ ಸುಬ್ಬಯ್ಯನ ಪಾಳ್ಯದಲ್ಲಿ ವಾಸವಾಗಿದ್ದ.ಈತನೊಡನೆ ಇನ್ನೂ ಹಲವರು ಈ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದರೆನ್ನಲಾಗಿದೆ. ಈ ಸಂಬಂಧ ತನಿಖೆ ತೀವ್ರಗೊಳಿಸಿರುವ ಪೋಲೀಸರು ಇನ್ನಷ್ಟು ತೀವ್ರವಾಗಿ ತನಿಖೆ ಕೈಗೊಂಡಿದ್ದಾರೆ. ಬಂಧಿತ ಕ್ರಿಸ್ಪೊಲ್ನ ಮನೆ ಮೇಲೆ ದಾಳಿ ಮಾಡಿದ್ದ ಪೋಲೀಸರು ಖೋತಾನೋತಿನ ಜತೆಗೆ…