ಉಪಯುಕ್ತ ಮಾಹಿತಿ

ಬೆಂಗಳೂರಿನಲ್ಲಿ ಬಡವರಿಗಾಗಿ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರ!ಎಲ್ಲಿ,ಯಾವಾಗ ಮಾಹಿತಿಗೆ ಈ ಲೇಖನ ಓದಿ,ಮತ್ತು ಸಾವಿರಾರು ಜನರಿಗೆ ಶೇರ್ ಮಾಡಿ, ಅವರ ಬಾಳು ಬೆಳುಗುವಂತೆ ಮಾಡಿ…

602

ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ನಡೆಸುವ ಮೂಲಕ ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿವ,ಸಮಾಜದ ಬಡ ವರ್ಗಗಳ ರೋಗಿಗಳಿಗೆ ಅನುಕೂಲ ಮಾಡುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಕಾರ್ಯಕ್ರಮ.

ಸ್ವಯಂ ಸೇವಾ ಸಂಸ್ಥೆಯಾದ ಫ್ರೆಂಡ್ಸ್ ವೆಲ್‌ ಫೇರ್ ಆರ್ಗನೈಸೇಷನ್ ಕಳೆದ 21 ವರ್ಷಗಳಿಂದ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದೆ.ಈ ಶಿಬಿರದಮೂಲಕಸಂಸ್ಥೆಯು ಸಾವಿರಾರು ಬಡ ಜನರಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡು ಅವರ ಬದುಕನ್ನು ಹಸನುಗೊಳಿಸುವಂತೆ ಮಾಡಿದೆ.

ಈ 21 ವರ್ಷದ ಅವಧಿಯಲ್ಲಿ ಸಂಸ್ಥೆಯು ನಡೆಸಿಕೊಂಡುಬಂದಿರುವ ಹತ್ತಾರು ಸಮಾಜಮುಖಿ ಮತ್ತು ಸೇವಾ ಕಾರ್ಯಕ್ರಮ. ಸಾವಿರಾರು ಬಡ ಜನರ ಬಾಳಿನ್ನು ಹಸನುಗೊಳಿಸಿರುವ ಫ್ರೆಂಡ್ಸ್ ವೆಲ್‌ಫೇರ್ ಆರ್ಗನೈಸೇಷನ್, ಪ್ರತಿವರ್ಷದಂತೆ ಈ ಬಾರಿಯೂ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಆಯೋಜಿಸಿದೆ.

ಪ್ರತಿ ವರ್ಷದಂತೆ ಫ್ರೆಂಡ್ಸ್ ವೆಲ್‌ ಫೇರ್ ಆರ್ಗನೈಸೇಷನ್ ಈ ವರ್ಷವೂ ಆಯೋಜಿಸುತ್ತಿದೆ. ಇದು ಸಂಸ್ಥೆ ನಡೆಸುತ್ತಿರುವ 22 ನೇ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವಾಗಿದೆ. ಈ ವರ್ಷದ ಶಿಬಿರದವಿಶೇಷವೆಂದರೆ ಜರ್ಮನಿಯ ನುರಿತ ಪ್ಲಾಸ್ಟಿಕ್ ತಜ್ಞರ ತಂಡ ಆಗಮಿಸಿ ಸೂಕ್ತ ಚಿಕಿತ್ಸೆ ಮತ್ತು ಪ್ಲಾಸ್ಟಿಕ್ ಸರ್ಜರಿಯನ್ನು ಮಾಡಲಿದೆ. ಸೀಳು ತುಟಿ, ಸೀಳು ಮೇಲ್ದವಡೆ, ಸುಟ್ಟ ಗಾಯಗಳಿಂದ ಚರ್ಮಕ್ಕೆಆಗಿರುವ ಹಾನಿಯನ್ನು ಈ ಪ್ಲಾಸ್ಟಿಕ್ ಸರ್ಜರಿ ಶಿಬಿರದಲ್ಲಿ ಸರಿಪಡಿಸಲಾಗುವುದು.

 

ಈ ಶಿಬಿರದ ವಿವರಗಳು ಇಂತಿವೆ:-

ಪರೀಕ್ಷಾ/ತಪಾಸಣೆ ದಿನ: 14 ಜನವರಿ 2018 ರಂದು ಬೆಳಗ್ಗೆ 8.30 ರಿಂದ.

ಶಸ್ತ್ರ ಚಿಕಿತ್ಸೆ ದಿನಾಂಕ: 15 ಜನವರಿ 2018 ರಿಂದ 24 ಜನವರಿ 2018 ರವರೆಗೆ.

ಸ್ಥಳ: ವಗುಸ್ ಸೂಪರ್ ವಿಶೇಷ ಆಸ್ಪತ್ರೆ

18 ನೇ ಕ್ರಾಸ್, ಬಸ್ ನಿಲ್ದಾಣದ ಹತ್ತಿರ ಮಲ್ಲೇಶ್ವರಂ ಬೆಂಗಳೂರು– 560003.

ಈ ಶಿಬಿರದಲ್ಲಿ ಪಾಲ್ಗೊಳ್ಳುವ ರೋಗಿಗಳು 14 ಜನವರಿ 2018 ರಂದು ಬೆಳಗ್ಗೆ 8 ಗಂಟೆಗೆ ಈ ಮೇಲಿನ ವಿಳಾಸದಲ್ಲಿ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ದೀಪೇನ್ ದವೆ– 9591398060 ಅಥವಾಪಾಯಲ್ ಶಾಹ್ – 9591398489 ಇವರನ್ನು ಸಂಪರ್ಕಿಸಬಹುದು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪ್ರಸಿದ್ಧ ತಾಣದಲ್ಲಿರುವ ಈ ಹೋಟೆಲ್​ನಲ್ಲಿ ರೂಂ ಬಾಡಿಗೆ ದಿನಕ್ಕೆ ಕೇವಲ 66 ರೂಗಳು ಮಾತ್ರ.! ಆದ್ರೆ ಕಂಡೀಷನ್ಸ್ ಅಪ್ಲೈ…

    ನೀವು ಪ್ರವಾಸಕ್ಕಾಗಲಿ, ಬ್ಯುಸಿನೆಸ್ ಕಾರಣಕ್ಕಾಗಲಿ ಬೇರೆ ಊರಿಗೆ ಅಥವಾ ವಿದೇಶಕ್ಕೆ ಹೋದಾಗ, ಅಲ್ಲಿ ಉಳಿದುಕೊಳ್ಳಲು ಸಾಕಷ್ಟು ಖರ್ಚು ಮಾಡ್ಬೇಕಾಗುತ್ತೆ. ಯಾವುದೇ ಹೋಟೆಲ್​ಗಳಲ್ಲಿ ಉಳಿದುಕೊಂಡ್ರು, ಬಿಲ್ ಸಾವಿರಗಟ್ಟಲೆ ಆಗುತ್ತೆ. ಜಪಾನ್​ನ ಫುಕುಯೋಕಾದಲ್ಲಿರುವ ಅಸಾಹಿ ರ್ಯೋಕನ್ ಎಂಬ ಹೊಟೆಲ್​ನಲ್ಲಿ ಒಂದು ದಿನಕ್ಕೆ ಕೇವಲ 100 ಎನ್​ಗೆ ಅಂದ್ರೆ ಭಾರತೀಯ ಕರೆನ್ಸಿ ಪ್ರಕಾರ ಜಸ್ಟ್ 66 ರೂಪಾಯಿಗೆ ರೂಂ ನೀಡಲಾಗುತ್ತೆ. ಆದ್ರೆ ಎಲ್ಲಾ ರೂಂಗಳಿಗೂ ಇದೇ ರೇಟ್ ಅಲ್ಲ. ಹೊಟೆಲ್​ನ 8ನೇ ನಂಬರಿನ ರೂಂಗೆ ಮಾತ್ರ ಈ 100 ಎನ್ ಫಿಕ್ಸ್​ ಮಾಡಲಾಗಿದೆ….

  • ಆಯುರ್ವೇದ

    ಆಯುರ್ವೇದ ಮೂಲಕ ಕರೊನಾ ಸೋಂಕು ಗೆದ್ದ ಬ್ರಿಟನ್​ ರಾಜ, ಬೆಂಗಳೂರಿನ ಸೌಖ್ಯದಿಂದ ಚಿಕಿತ್ಸೆ

    ಬೆಂಗಳೂರು ಮೂಲದ ಆರೋಗ್ಯ ರೆಸಾರ್ಟ್ ಆಯುರ್ವೇದ ಮತ್ತು ಹೋಮಿಯೋಪತಿ ಬಳಕೆಯಿಂದ ಕರೋನವೈರಸ್ನ ಬ್ರಿಟಿಷ್ ಸಿಂಹಾಸನದ ಉತ್ತರಾಧಿಕಾರಿಯಾದ ಪ್ರಿನ್ಸ್ ಚಾರ್ಲ್ಸ್ ಅವರನ್ನು ಗುಣಪಡಿಸಿದೆ ಎಂದು ಕೇಂದ್ರ ಆಯುಷ್ ರಾಜ್ಯ ಸಚಿವ ಶ್ರೀಪಾಡ್ ನಾಯಕ್ ಗುರುವಾರ ಹೇಳಿದ್ದಾರೆ.

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…