ಸರ್ಕಾರಿ ಯೋಜನೆಗಳು

ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ ಇಂದಿರಾ ಸಾರಿಗೆ ನಂತರ ಈಗ ಪಿಂಕ್ ಆಟೋಗಳು..!ತಿಳಿಯಲು ಈ ಲೇಖನ ಓದಿ..

131

ಈ ಹಿಂದೆ ಮಹಿಳೆಯರ ಸುರಕ್ಷತೆಗಾಗಿ ಉತ್ತರ ಪ್ರದೇಶದಲ್ಲಿ ಪಿಂಕ್ ಬಸ್ ರೋಡಿಗೆ ಇಳಿದಿವೆ. ಬೆಂಗಳೂರಿನಲ್ಲಿ ಇಂದಿರಾ ಸಾರಿಗೆ ಆಯಿತು ಇದೀಗ ಪಿಂಕ್ ಆಟೋ ಮಹಿಳೆಯಾರ ಸುರಕ್ಷತೆಗಾಗಿ  ರಸ್ತೆಗಿಳಿಯಲಿವೆ.

ವಿಶೇಷ:-
ಈ ಆಟೋದಲ್ಲಿ ಮಹಿಳೆಯರು ಹಾಗು ಮಕ್ಕಳು ಮಾತ್ರ ಪ್ರಯಾಣಿಸಬಹುದಾಗಿದ್ದು ಇದರ ಚಾಲನೆಯನ್ನು ಪುರುಷರು ಹಾಗು ಮಹಿಳೆಯರು ಚಲಾಯಿಸುತ್ತಾರೆ.

ಬಿಬಿಎಂಪಿ ಸಮಾಜ ಕಲ್ಯಾಣ ಯೋಜನೆಯಡಿ ಶೇ.20 ರಷ್ಟು ಆಟೋಗಳನ್ನು ಈಗಾಗಲೇ ಮಹಿಳೆಯರಿಗಾಗಿ ಮೀಸಲಿಟ್ಟಿದೆ ಎಂದು ಮೇಯರ್ ಸಂಪತ್ ರಾಜ್ ತಿಳಿಸಿದ್ದಾರೆ.

ಮುಂಬರುವ ತಿಂಗಳುಗಳಲ್ಲಿ ಪಿಂಕ್ ಆಟೋ ಸಂಚರಿಸಲಿದ್ದು, ಬಿಬಿಎಂಪಿ 300-400 ಆಟೋಗಳನ್ನು ವಿತರಿಸಲಾಗಿದೆ. ಮೊಂದಿನ ತಿಂಗಳಲ್ಲಿ ಪೈಲಟ್ ಹಂತ ಆರಂಭವಾಗಲಿದೆ.

ಹೊಸ ಖರೀದಿಸಲು 25 ಸಾವಿರ ರು. ಸಬ್ಸಿಡಿ ಕೂಡ ನೀಡಲಾಗುತ್ತದೆ. ಬಿಬಿಎಂಪಿ ವಿವಿಧ ಕಂಪನಿಗಳೊಂದಿಗೆ ಮಾತನಾಡಿದ್ದು, ಸಿಎಸ್ ಆರ್ ಅಳವಡಿಸಲು ಚರ್ಚಿಸಿರುವುದಾಗಿ ತಿಳಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಕೇರಳದಲ್ಲಿ ಸಿಲುಕಿಕೊಂಡಿದ್ದ 177 ಯುವತಿಯರನ್ನು ತವರು ರಾಜ್ಯಕ್ಕೆ ಕಳುಹಿಸಿ ಮತ್ತೆ ಮಾನವೀಯತೆ ಮೆರೆದ ಸೋನು ಸೂದ್.

    ಕೊರೊನಾ ಹಿನ್ನೆಲೆಯಲ್ಲಿ ಲಾಕ್‍ಡೌನ್ ಶುರುವಾದಾಗಿನಿಂದ ಒಡಿಶಾದ ಸುಮಾರು 177 ಯುವತಿಯರು ಕೇರಳದಲ್ಲಿ ಸಿಲುಕಿಕೊಂಡಿದ್ದರು. ಅಂದಿನಿಂದ ಯುವತಿಯರು ತಮ್ಮ ಊರಿಗೆ ಹೋಗಲು ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದರು. ಈ ಯುವತಿಯ ಬಗ್ಗೆ ಭುವನೇಶ್ವರದಲ್ಲಿರುವ ಸ್ನೇಹಿತರೊಬ್ಬರ ಮೂಲಕ ಸೋನು ಸೂದ್ ತಿಳಿದುಕೊಂಡಿದ್ದರು. ತಕ್ಷಣ ಯುವತಿಗೆ ಸಹಾಯ ಮಾಡಲು ಮುಂದಾಗಿದ್ದು, ನಂತರ ವಿಮಾನ ನಿಲ್ದಾಣಗಳನ್ನು ತೆರೆಯಲು ಕೇರಳ ಮತ್ತು ಒಡಿಶಾ ಸರ್ಕಾರಗಳಿಂದ ಅನೇಕ ಅನುಮತಿಗಳನ್ನು ಪಡೆದುಕೊಂಡಿದ್ದಾರೆ. ಬಳಿಕ ಸೋನು ಸೂದ್ ಯುವತಿಯರ ರಕ್ಷಣೆ ಮಾಡಿದ್ದು, ಅಲ್ಲಿಂದ ಅವರನ್ನು ವೈಮಾನಿಕ ಮಾರ್ಗದ ಮೂಲಕ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…

  • ವಿಚಿತ್ರ ಆದರೂ ಸತ್ಯ

    ಈ ಪ್ರದೇಶದಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ..!ತಿಳಿಯಲು ಈ ಲೇಖನ ಓದಿ..

    ಯೆಮೆನ್ ನಲ್ಲಿ ಮದುವೆಯಾದ ಮೊದಲ ರಾತ್ರಿಯೇ 8 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ವಿಶ್ವದಾದ್ಯಂತ ಮಹಿಳಾ ಸಂಘಟನೆಗಳು ಇದರ ವಿರುದ್ಧ ತಿರುಗಿ ಬಿದ್ದಿವೆ. ಯೆಮೆನ್ ಕೆಟ್ಟ ಪದ್ಧತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ.

  • ಸಿನಿಮಾ

    “ಆಂಧ್ರ”ದಲ್ಲೂ “ಸುದೀಪ್‌ರ ಫ್ಯಾನ್ಸ್‌ ಕ್ಲಬ್‌” !!!

    ನಟ “ಸುದೀಪ್‌”ರವರು ಭಾರತದ ಪ್ರಮುಖ ನಟರಲ್ಲಿ ಒಬ್ಬರಾಗಿದ್ದಾರೆ. ಹಾಗಾಗಿ ಅವರು ಸದಾ ಸುದ್ದಿಯೇಲ್ಲಿರುತ್ತಾರೆ. ಇದಕ್ಕೆ ಇನ್ನೊಂದು ಕಾರಣ ಅವರು ಹೆಚ್ಚಾಗಿ ಬಳುಸುವ ಸಾಮಾಜಿಕ ಜಾಲತಾಣ ಟ್ವಿಟ್ಟರ್‌. ಕನ್ನಡದ ಬೇರೆಲ್ಲಾ ನಟರಿಗಿಂತ ಸುದೀಪ್‌ರವರು ಟ್ವಿಟ್ಟರ್‌ನಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

  • ಸುದ್ದಿ

    ಕೋತಿಯನ್ನು ಈ ಶ್ರೀಮಂತ ದಂಪತಿಗಳು ತಮ್ಮ ಸ್ವಂತ ಮಗನಿಗಿಂತ ಹೆಚ್ಚಾಗಿ ಸಾಕುತ್ತಿದ್ದಾರೆ.!ಏಕೆ ಗೋತಾ.?ತಿಳಿಯಲು ಈ ಲೇಖನ ಓದಿ…

    ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.

  • ಜ್ಯೋತಿಷ್ಯ

    ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಬುಧವಾರ, 14/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಕೆಲಸ ಕಾರ್ಯಗಳಲ್ಲಿ ಅಡಚಣೆ. ಕಾರ್ಯಸಾಧನೆಗಾಗಿ ಸಂಚಾರದ ಸಾಧ್ಯತೆ. ನಿಮ್ಮ ಪಾಲಿಗೆ ಬರಬೇಕಾಗಿದ್ದ ಆಸ್ತಿಯು ಕೈಸೇರುವುದು.ಕುಟುಂಬದಲ್ಲಿ ಮಾತಿನ ಚಕಮಕಿ. ಅಧಿಕಾರಿ ವರ್ಗದವರಿಗೆ ವೃತ್ತಿರಂಗದಲ್ಲಿ ಅಭಿವೃದ್ಧಿ. ಕೌಟುಂಬಿಕವಾಗಿ ಸಂತೋಷ. ವೃಷಭ:- ಬಂಧುಗಳೊಂದಿಗೆ ಮನಸ್ತಾಪ. ಆರ್ಥಿಕ ಸ್ಥಿತಿಯಲ್ಲಿ ಏರುಪೇರು. ಅನವಶ್ಯಕ ವೆಚ್ಚ. ದೂರದ ಪ್ರಯಾಣ ಉಚಿತವಲ್ಲ. ಯೋಗ್ಯ ವಯಸ್ಕರಿಗೆ ಕಂಕಣಬಲ. ಮನೆಯ ಹಿರಿಯರ ಮಾತಿಗೆ ಎದುರಾಡದಿರಿ. ವಿದ್ಯಾರ್ಥಿಗಳಿಗೆ ಆಗಾಗ ನಿರುತ್ಸಾಹ ತರಲಿದೆ. ಆರೋಗ್ಯದಲ್ಲಿ ಏರುಪೇರು. ಮಿಥುನ:– ವ್ಯಾಪಾರದಲ್ಲಿ…