ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.
ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.
45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.
ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್ಗೆ 9 ವರ್ಷ.
ಎಸ್ಎಸ್ಎಲ್ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್ನ ತಮ್ಮ ಸಲೂನ್ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.
ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.
ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪುಲ್ವಾಮ ಉಗ್ರರ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ , ಹುತಾತ್ಮ ಯೋಧನ ತಂದೆಯ ಮಾತುಗಳು ಎಲ್ಲರ ಹೃದಯ ಸ್ಪರ್ಶಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪುರದಲ್ಲಿ ಉಗ್ರರ ಆತ್ಮಾಹುತಿ ದಾಳಿಗೆ ಹುತಾತ್ಮರಾದ ಯೋಧರೊಬ್ಬರ ತಂದೆ ಮಗನ ಸಾವಿನ ನೋವಿನಲ್ಲೂ ದೇಶದ ಮೇಲೆ ತಮಗಿರುವ ಪ್ರೀತಿಯನ್ನು ತೋರಿಸಿದ್ದಾರೆ. ಗುರುವಾರ ಸಂಜೆ ಸಿಆರ್ಪಿಎಫ್ ಯೋಧ ರತನ್ ಠಾಕೂರ್ ಜೈಶ್-ಇ-ಮೊಹಮ್ಮದ್ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಿಂದ ಹುತಾತ್ಮರಾಗಿದ್ದಾರೆ. ರಜೆ ಮುಗಿಸಿ ಮತ್ತೆ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಅಂತ್ಯ…
ಕೆಲವು ದಿನಗಳ ಹಿಂದೆ ಇನ್ಪೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮತ್ತು ಬಾಲಿವುಡ್ ನಟ ಅಭಿತಾಬ್ ಬಚ್ಚನ್ ‘ಕೌನ್ ಬನೇಗಾ ಕರೋಡ್ ಪತಿ’ ಕಾರ್ಯಕ್ರಮದಲ್ಲಿ ಭೇಟಿಯಾಗಿದ್ದರು. ಈ ಬಗ್ಗೆ ಸ್ವತಃ ಅಮಿತಾಬ್ ಬಚ್ಚನ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೆ ಸುಧಾಮೂರ್ತಿ ಅವರು ‘ಕೌನ್ ಬನೇಗ ಕರೋಡ್ ಪತಿ’ ಗೆ ಸ್ಪರ್ಧಿಯಾಗಿ ಹೋಗಿದ್ದಾರಾ ಅಥವಾ ಅತಿಥಿಯಾಗಿ ಹೋಗಿದ್ದಾರಾ ಎಂಬ ಗೊಂದಲ ಮೂಡಿತ್ತು. ಇದೀಗ ಆ ಗೊಂದಲಕ್ಕೆ ತೆರೆ ಬಿದ್ದಿದೆ. ಸುಧಾಮೂರ್ತಿ ಅವರು ನಟ ಅಭಿತಾಬ್ ಬಚ್ಚನ್ ನಿರೂಪಣೆಯ ‘ಕೌನ್…
ಕಳೆದ ಕೆಲ ವರ್ಷಗಳಿಂದ ಎಪಿಡರ್ಮೋಡೈಸ್ ಪ್ಲಾಸಿಯಾ ವೆರುಸಿಫಾರ್ಮ್ (ಟ್ರೀ ಮ್ಯಾನ್ ರೋಗ) ಎಂಬ ವಿಚಿತ್ರವಾದ ಚರ್ಮದ ಕಾಯಿಲೆಗೆ ತುತ್ತಾಗಿ ಕೈಯ್ಯಾರೆ ಊಟ ಅಥವಾ ಬೇರೆ ಕೆಲಸ ಮಾಡಲು ಕಷ್ಟ ಪಡುತ್ತಿದ್ದ ಬಾಂಗ್ಲಾದೇಶದ 27 ವರ್ಷದ ಅಬುಲ್ ಬಜಂದಾರ್ಗೆ ಬರೋಬ್ಬರಿ 19 ಶಸ್ತ್ರ ಚಿಕಿತ್ಸೆ ಮಾಡಿದ್ರೂ ತೊಂದರೆ ನಿವಾರಣೆ ಆಗಿಲ್ಲ.
ದಾಳಿಕೋರರಿಂದ ನೂರಾರು ಕ್ರೈಸ್ತರನ್ನು ರಕ್ಷಿಸಿದ ಮುಸ್ಲಿಂ ಧರ್ಮಗುರುವಿಗೆ ಅತ್ಯುನ್ನತ ಪ್ರಶಸ್ತಿ ನೀಡಿದ ಅಮೆರಿಕಾಲಾಗೊಸ್, ನೈಜೀರಿಯಾ, ಜು.19: ಮಧ್ಯ ನೈಜೀರಿಯಾದಲ್ಲಿ ದಾಳಿಯೊಂದರ ಸಂದರ್ಭ ತನ್ನ ನಿವಾಸ ಹಾಗೂ ಮಸೀದಿಯಲ್ಲಿ 262 ಕ್ರೈಸ್ತರಿಗೆ ಆಶ್ರಯವೊದಗಿಸಿದ 83 ವರ್ಷದ ಮುಸ್ಲಿಂ ಧರ್ಮಗುರು ಇಮಾಮ್ ಅಬೂಬಕರ್ ಅಬ್ದುಲ್ಲಾಹಿ ಎಂಬವರನ್ನು ಅಮೆರಿಕಾ ಸರಕಾರ ಗೌರವಿಸಿದೆ. ಅಬ್ದುಲ್ಲಾಹಿ ಅವರ ಜತೆ ಸುಡಾನ್, ಇರಾಕ್, ಬ್ರೆಝಿಲ್ ಹಾಗೂ ಸೈಪ್ರಸ್ ದೇಶಗಳ ನಾಲ್ಕು ಮಂದಿ ಇತರ ಧಾರ್ಮಿಕ ನಾಯಕರಿಗೆ 2019ನೇ ವರ್ಷದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಪ್ರಶಸ್ತಿ (ಇಂಟರ್…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
‘ಓಂ’ ಚಿತ್ರ ಕನ್ನಡ ಚಿತ್ರರಂಗದಲ್ಲಿ ದಾಖಲೆ ಬರೆದ ಚಿತ್ರವಾಗಿದೆ. ಶಿವರಾಜ್ ಕುಮಾರ್ ಅಭಿನಯದ ಉಪೇಂದ್ರ ನಿರ್ದೇಶನದ ಈ ಚಿತ್ರದಲ್ಲಿ ಪ್ರೇಮಾ ಅಭಿನಯಿಸಿದ್ದಾರೆ. ಶಿವಣ್ಣ ಜೊತೆಗೆ ‘ಸವ್ಯಸಾಚಿ’ ಚಿತ್ರದಲ್ಲಿ ಅಭಿನಯಿಸಿದ್ದ ಪ್ರೇಮಾ ‘ಓಂ’ ಚಿತ್ರದಲ್ಲಿ ನಾಯಕಿಯಾಗಿದ್ದಾರೆ. ಆದರೆ, ಈ ಚಿತ್ರದ ಚಿತ್ರೀಕರಣದ ವೇಳೆ ಉಪೇಂದ್ರ ಮೇಲೆ ಅವರು ಕೋಪ ಮಾಡಿಕೊಂಡಿದ್ದರು. ‘ವೀಕೆಂಡ್ ವಿತ್ ರಮೇಶ್’ ಶೋನಲ್ಲಿ ಉಪೇಂದ್ರ ಮೇಲೆ ಮುನಿಸಿಕೊಂಡಿದ್ದ ಕಾರಣವನ್ನು ಪ್ರೇಮಾ ಹೇಳಿದ್ದಾರೆ. ಮೊದಲ ಸಿನಿಮಾ ಮುಗಿದ ಬಳಿಕ ‘ಓಂ’ ಚಿತ್ರಕ್ಕೆ ಆಯ್ಕೆಯಾದೆ. ಉಪೇಂದ್ರ ಅವರಿಗೆ ಹೆಣ್ಣು ಮಕ್ಕಳ…