ಸುದ್ದಿ

ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

1182

2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.

ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.

45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್‍ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.

ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್‍ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್‍ಗೆ 9 ವರ್ಷ.

ಎಸ್‍ಎಸ್‍ಎಲ್‍ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್‍ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್‍ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್‍ನ ತಮ್ಮ ಸಲೂನ್‍ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್‍ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.

ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.

ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಶ-ವಿದೇಶ, ವಿಸ್ಮಯ ಜಗತ್ತು

    ಮಹಿಳೆಯರಿಗೆ ವಾಸಿಸಲು ಅತ್ಯಂತ ಕಷ್ಟಕರವಾದ ದೇಶಗಳು ಯಾವುದು ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ಹಣ ಕಾಸು

    ನಿಮ್ಗೆ ಗೊತ್ತಾ, ಎಟಿಎಂ ಮೂಲಕ ಈ 15 ಕೆಲಸಗಳನ್ನು ನೀವು ಸುಲಭವಾಗಿ ಮಾಡಬಹುದು!

    ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ

  • ಸುದ್ದಿ

    ಕಪ್ಪು ಹಣ ಆಯ್ತು, ಬಂಗಾರದ ಬೇಟೆಗಿಳಿದ ಮೋದಿ ಸರ್ಕಾರ : ಚಿನ್ನ ರೂಪದ ಕಾಳಧನದ ಮೇಲೆ ಮೋದಿ ಸರ್ಜಿಕಲ್ ಸ್ಟ್ರೈಕ್…!

    ನೋಟು ನಿಷೇಧದ ಬಳಿಕ ಮೋದಿ ಸರ್ಕಾರ ಕಪ್ಪು ಹಣ ನಿಯಂತ್ರಿಸಲು ಬಂಗಾರದ ಮೇಲೆ ಭಾರೀ ಪ್ರಮಾಣದ ತೆರಿಗೆ ಹೇರಲು ಚಿಂತನೆ ನಡೆಸಿದೆ. ನಗದು ರೂಪದ ಕಾಳಧನ ನಿಗ್ರಹಕ್ಕೆಂದು ನೋಟುರದ್ದತಿಯ ಸರ್ಜಿಕಲ್‌ ದಾಳಿ ನಡೆಸಿದ ಕೇಂದ್ರ ಸರಕಾರ ಸದ್ಯವೇ ಚಿನ್ನದ ರೂಪದಲ್ಲಿ ಸಂಗ್ರಹವಾಗಿರುವ ಕಾಳಧನವನ್ನು ಬಯಲಿಗೆಳೆಯಲು ಹೊಸ ಯೋಜನೆ ಆರಂಭಿಸಲಿದೆ. ಹೌದು. ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮವೊಂದು ವರದಿ ಮಾಡಿದ್ದು ಕಪ್ಪು ಹಣವನ್ನು ಸಕ್ರಮಗೊಳಿಸಲು ಹೇಗೆ ಯೋಜನೆ ತರಲಾಗಿತ್ತೋ ಅದೇ ರೀತಿಯಾಗಿ ದಾಖಲೆ ಇಲ್ಲದ ಚಿನ್ನವನ್ನುನಿಗದಿ ಪಡಿಸಿದ ತೆರಿಗೆ ಪಾವತಿಸಿ…

  • ಜ್ಯೋತಿಷ್ಯ

    ತಿರುಪತಿ ತಿಮ್ಮಪ್ಪನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ಧನಾಗಮನವಾಗಲಿದೆ…ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 3 ಫೆಬ್ರವರಿ, 2019 ನೀವು ದೀರ್ಘಕಾಲದಆಧಾರದ ಮೇಲೆ ಹೂಡಿಕೆ ಮಾಡಿದಲ್ಲಿ ಗಣನೀಯ ಲಾಭ ಮಾಡುತ್ತೀರಿ. ಕುಟುಂಬದ…

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…