ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.
ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.
45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.
ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್ಗೆ 9 ವರ್ಷ.
ಎಸ್ಎಸ್ಎಲ್ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್ನ ತಮ್ಮ ಸಲೂನ್ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.
ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.
ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಭಾರತೀಯ ಸನಾತನ ಹಿಂದೂ ಸಂಸ್ಕೃತಿಯಲ್ಲಿ ಸ್ತೋತ್ರ ಮತ್ತು ಮಂತ್ರಗಳಿಗೆ ವಿಶೇಷ ಸ್ಥಾನವಿದೆ. ಹಾಗೆಯೇ ಪ್ರತಿಯೊಂದು ಗುರಿ ಉದ್ದೇಶಗಳು ಸಾಕಾರಗೊಳ್ಳುವುದಕ್ಕೆ ಪ್ರತ್ಯೇಕ ಮಂತ್ರಗಳನ್ನು ಆಧ್ಯಾತ್ಮಿಕ ಚಿಂತಕರು ನೀಡಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಪ್ರಧಾನಿ ನರೆಂದ್ರ ಮೋದಿಯವರ 1೦೦ ಅಡಿ ಎತ್ತರದ ಪ್ರತಿಮೆ ಮತ್ತು 3೦ ಕೋಟಿ ರೂಪಾಯಿ ವೆಚ್ಚದ ಮಂದಿರ ನಿರ್ಮಿಸಲು ಉತ್ತರ ಪ್ರದೇಶದ ಮೀರತ್ನಲ್ಲಿ ನಿವೃತ್ತ ಅಧಿಕಾರಿಯೋರ್ವರು ಮುಂದಾಗಿದ್ದಾರೆ.
ಎಳ್ಳು ಬೆಲ್ಲ ತಿಂದು, ಒಳ್ಳೆಯ ಮಾತನಾಡಿ’ ಎಂಬ ಗಾದೆ ಇದೆ. ಅದರಂತೆಯೇ ಸಂಕ್ರಾಂತಿ ಹಬ್ಬದಂದು ಎಲ್ಲರೂ ಎಳ್ಳು ಬೆಲ್ಲ ತಿಂದು ಹೊಸ ವರ್ಷದ ಮೊದಲ ಹಬ್ಬವನ್ನು ಸಿಹಿಯಾಗಿ ಬರಮಾಡಿಕೊಳ್ಳುತ್ತಾರೆ. ಆದ್ದರಿಂದ ಹಬ್ಬಕ್ಕಾಗಿ ಅಂಗಡಿಯಿಂದ ತಂದು ಮಾಡುವ ಬದಲು ಮನೆಯಲ್ಲಿಯೇ ಸುಲಭವಾಗಿ ತಯಾರು ಮಾಡಿ. ನಿಮಗಾಗಿ ಎಳ್ಳು-ಬೆಲ್ಲ ತಯಾರು ಮಾಡುವ ವಿಧಾನ ಇಲ್ಲಿದೆ. ಮಾಡುವ ವಿಧಾನಕಡ್ಲೆಕಾಯಿ ಬೀಜವನ್ನು ಚೆನ್ನಾಗಿ ಹುರಿದು ಸಿಪ್ಪೆ ತೆಗೆದು ಬಿಡಿ ಬಿಡಿ ಮಾಡಿಕೊಳ್ಳಿ.ಎಳ್ಳನ್ನು ಸ್ವಲ್ಪ ಹುರಿದುಕೊಳ್ಳಿ.ಅಚ್ಚು ಬೆಲ್ಲವನ್ನು ಚಾಕುವಿನಿಂದ ಸಣ್ಣ ಸಣ್ಣದಾಗಿ ಕಟ್ ಮಾಡಿ.ಕೊಬ್ಬರಿ ಕಪ್ಪು ಭಾಗವನ್ನು…
ಇದೊಂದು ಭಯಾನಕ ಸುದ್ದಿ. ಎಲ್ಲರೂ ಭಹಯಬೀಳುವಂತಹ ಸುದ್ದಿಯೇ. ಹೆಬ್ಬಾವೊಂದು ಮನೆಯೊಳಗಿನ ಶೌಚಾಲಯದಲ್ಲಿ ಇಲಿ ಬೇಟೆಯಾಡಿದಂತಹ ದಿಗಿಲುಗೊಳ್ಳುವಂತಹ ಸಂಗತಿ. ಇದು ನಡೆದಿರುವುದು ಆಸ್ಟ್ರೇಲಿಯಾದ ಕೈನ್ಸ್ನಲ್ಲಿ. ಇಲ್ಲಿನ ಜನ್ನಾ ಎಂಗ್ಲರ್ ಬೆಳಗ್ಗೆ ಸುಮಾರು 4 ಗಂಟೆಗೆ ಎದ್ದು ಮನೆಯ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ, ಇವರಿಗೆ ಶೌಚಾಲಯದೊಳಗೆ ಏನೋ ಶಬ್ದ ಆದಂತೆ ಕಂಡಿತು. ತಕ್ಷಣ ಏನದು ಎಂದು ನೋಡಿದಾಗ ಅಲ್ಲಿನ ದೃಶ್ಯವನ್ನು ಕಂಡು ಇವರು ಒಂದು ಕ್ಷಣ ಭಯಬೀತರಾಗಿದ್ದರು. ಯಾಕೆಂದರೆ, ಶೌಚಾಲಯದೊಳಗೆ ಬೃಹತ್ ಗಾತ್ರದ ಹೆಬ್ಬಾವೊಂದು ಇಲಿ ಬೇಟೆಯಲ್ಲಿ ತೊಡಗಿತ್ತು….
ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…