ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.
ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.
45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.
ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್ಗೆ 9 ವರ್ಷ.
ಎಸ್ಎಸ್ಎಲ್ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್ನ ತಮ್ಮ ಸಲೂನ್ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.
ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.
ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸುರಕ್ಷತೆಗೋಸ್ಕರ ಟ್ರಾಫಿಕ್ ರೂಲ್ಸ್ ಗಳನ್ನು ಪಾಲಿಸಿ ನಾವು ವಾಹನ ಚಲಾಯಿಸಬೇಕಾಗುತ್ತದೆ. ಆದರೆ ಕೆಲವೊಂದು ಸಮಯಗಳಲ್ಲಿ ಮಾತ್ರ ನಿಯಮ ಉಲ್ಲಂಘಿಸಿ ವಾಹನ ಚಲಾಯಿಸದೇ ಬೇರೆ ವಿದಿಯೇ ಇಲ್ಲ. ಇದೇ ರೀತಿ ದ್ವಿತೀಯ ಪಿಯುಸಿ ಓದುತ್ತಿದ್ದ ವಿಧ್ಯಾರ್ಥಿಯೊಬ್ಬಳು ಪರೀಕ್ಷೆಗೆ ತಡವಾಗುತ್ತದೆ ಎಂಬ ಕಾರಣದಿಂದ ರಸ್ತೆ ನಿಯಮ ಉಲ್ಲಂಘಿಸಿ ಗಾಡಿ ಚಲಾಯಿಸಿದ ಕಾರಣ ಪೊಲೀಸರು ತಡೆದಿದ್ದಾರೆ. ಈ ಘಟನೆ ಬೆಳಗಾವಿಯಲ್ಲಿ ನಡೆದಿದ್ದು ಪರೀಕ್ಷೆಗೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಓನ್ ವೇನಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿದ್ದಾಳೆ. ಇದನ್ನು ಗಮನಿಸಿದ ರಸ್ತೆ ಸಂಚಾರ…
ಕರ್ನಾಟಕ ಸರ್ಕಾರದ ಹೊಸ ಯೋಜನೆಯಾದ ಇಂದಿರಾ ಕ್ಯಾಂಟೀನ್ ಯೋಜನೆ ಆರಂಭವಾಗಿದ್ದು, ಮೊದಲ ದಿನವೇ ಭರ್ಜರಿ ಪ್ರತಿಕ್ರಿಯೆ ದೊರೆತಿದೆ. ಇದು ರ್ರಾಜ್ಯ ಸರ್ಕಾರದ ನೂತನ ಯೋಜನೆಯಾಗಿದ್ದು, ಬೆಂಗಳೂರು ನಗರದಲ್ಲಿ ಬಡ ಹಾಗೂ ಕೆಳ ಮಧ್ಯಮ ವರ್ಗ ದವರಿಗೆ ರಿಯಾಯಿತಿ ದರದಲ್ಲಿ ಆಹಾರ ಪೂರೈಕೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ‘ಇಂದಿರಾ ಕ್ಯಾಂಟೀನ್’ ಎಂಬ ಹೆಸರಿನಲ್ಲಿ ಆರಂಭಿಸಿದೆ.
ದಿನಭವಿಷ್ಯ.22/2/2019 ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆಹಾಗೂ ಸಹಾಯಮಾಡುತ್ತಾರೆ. ಇಂದುಪ್ರಣಯದ ಯಾವುದೇ ಆಸೆಯಿಲ್ಲ ಇಂದು ಕೆಲಸದಲ್ಲಿ ನಿಮಗೆ…
ನಿಮ್ಮ ಹೊಟ್ಟೆಯಲ್ಲಿ ಏನಾದರೂ ತೊಂದರೆಯಾದರೆ ಹೊಟ್ಟೆನೋವು ಮತ್ತು ಕೆಳಹೊಟ್ಟೆ ಕಿವುಚಿದಂತಹ ಅನುಭವಾಗಿರಬಹುದು. ಸಾಮಾನ್ಯವಾಗಿ ಅಜೀರ್ಣತೆ ಹಾಗೂ ಒಗ್ಗದ ಆಹಾರ ಸೇವನೆಯಿಂದ ಹೊಟ್ಟೆ ಕೆಡುವುದು ಸಾಮಾನ್ಯವಾದ ತೊಂದರೆ. ಇದರ ಪರಿಣಾಮವಾಗಿ ಹೊಟ್ಟೆಯಲ್ಲಿ ಉರಿ, ಐಬಿಎಸ್ , ಮಲಬದ್ಧತೆ ಹಾಗೂ ಹೊಟ್ಟೆಯೊಳಗಣ ಉರಿಯೂತ ಕಾಣಿಸಿಕೊಳ್ಳುತ್ತದೆ.ಹೊಟ್ಟೆಯ ತೊಂದರೆಗಳಿಗೆ ಶುಂಠಿಯ ಕೆಲವು ಲಾಭಗಳ ವಿವರ ಇಲ್ಲಿದೆ.
ಭಾರತದ ಪೂರ್ವ ಕರಾವಳಿಯಲ್ಲಿರುವ ಒರಿಸ್ಸಾದ ಪುರಿಯಲ್ಲಿರುವ ಜಗನ್ನಾಥ ದೇವಾಲಯವು ಚಾರ್ಧಾಮ ಕ್ಷೇತ್ರಗಳಲ್ಲೊಂದು. ಐತಿಹಾಸಿಕ ಹಿನ್ನೆಲೆಯಿರುವ ಈ ದೇವಸ್ಥಾನದಲ್ಲಿ ಇಂದಿಗೂ ನಡೆಯುವ ಅಚ್ಚರಿ ಸಂಗತಿಗಳು ವೈಜ್ಞಾನಿಕ ತಾರ್ಕಿಕತೆಗೂ ನಿಲುಕದ ಸಂಗತಿಗಳಾಗಿದೆ. ಭಾರತವು ಪ್ರಸಿದ್ಧ ತೀರ್ಥ ಕ್ಷೇತ್ರಗಳಿಗೆ ಹೆಸರುವಾಸಿ. ಇಲ್ಲಿರುವ ದೇವಾಲಯಗಳು ವಿಭಿನ್ನ ವಾಸ್ತುಶಿಲ್ಪಗಳು, ಕೆತ್ತನೆಗಳು ಹಾಗೂ ಪುರಾಣ ಇತಿಹಾಸಗಳಿಂದ ಕೂಡಿದ್ದು, ಜನರನ್ನು ತನ್ನೆಡೆಗೆ ಸುಲಭವಾಗಿ ಸೆಳೆದುಕೊಳ್ಳುವ ಶಕ್ತಿಯನ್ನು ಪಡೆದುಕೊಂಡಿದೆ. ಅದ್ಭುತ ಹಿನ್ನೆಲೆಯನ್ನು ಪಡೆದುಕೊಂಡಿರುವ ದೇವಾಲಯಗಳಲ್ಲಿ ಒರಿಸ್ಸಾದ ಪುರಿಯ ಜಗನ್ನಾಥ ದೇವಾಲಯವು ಒಂದು. ವಿಶಿಷ್ಟವಾದ ಹಿನ್ನೆಲೆ ಹಾಗೂ ದೈವ ಶಕ್ತಿಯನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…