ಸುದ್ದಿ

ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

1182

2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.

ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.

45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್‍ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.

ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್‍ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್‍ಗೆ 9 ವರ್ಷ.

ಎಸ್‍ಎಸ್‍ಎಲ್‍ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್‍ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್‍ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್‍ನ ತಮ್ಮ ಸಲೂನ್‍ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್‍ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.

ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.

ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಮಾರ್ಚ್, 2019) ನಿಮ್ಮ ಶೀಘ್ರ ಕ್ರಮ ನಿಮ್ಮ ಸುದೀರ್ಘವಾದ ಸಮಸ್ಯೆಯನ್ನು ಪರಿಹರಿಸುತ್ತದೆ. ನೀವು ಜನರು ನಿಮ್ಮಿಂದ…

  • ಉಪಯುಕ್ತ ಮಾಹಿತಿ

    ಲೋ ಬಿಪಿಯನ್ನು ನಿಯಂತ್ರಿಸಲು ಮನೆಯಲ್ಲಿಯೇ ಈ 5 ಸುಲಭ ಮಾರ್ಗಗಳನ್ನು ಅನುಸರಿಸಿ…

    ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…

  • ವಿಚಿತ್ರ ಆದರೂ ಸತ್ಯ

    ವೈದ್ಯಕೀಯ ಪವಾಡದಿಂದ ವರ್ಷದಲ್ಲಿ ‘ಎರಡು ಬಾರಿ ಹುಟ್ಟುಹಬ್ಬ’ ಆಚರಿಸುತ್ತಿರುವ ಮಗು..!ತಿಳಿಯಲು ಈ ಲೇಖನ ಓದಿ..

    ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.

  • ಆರೋಗ್ಯ

    ಕರಬೂಜ ಹಣ್ಣು ತಿನ್ನೋದ್ರಿಂದ ,ಆಗುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಟೀ-ಕಾಫಿ ಕುಡಿಯುವ ಮುಂಚೆ ನೀರು ಕುಡಿದರೆ ಏನಾಗುತ್ತೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಟೀ ಅಥವಾ ಕಾಫಿ ಕುಡಿಯುವ ಅಭ್ಯಾಸ ಎಲ್ಲರಿಗೂ ಇದ್ದೇ ಇರುತ್ತದೆ. ಆದರೆ ಇದನ್ನು ಸೇವಿಸುವ ಮೊದಲು ನೀರು ಕುಡಿದರೆ ಆಗುವ ಪ್ರಯೋಜನ ಇನ್ನೂ ಜಾಸ್ತಿ. ಹಲ್ಲು ಕೊಳೆಯಾಗಲ್ಲ :-ಕಡು ಬಣ್ಣದ ಕಾಫಿ, ಟೀ ಕುಡಿಯುವುದರಿಂದ ಬಿಳಿ ಹಲ್ಲು ಹಳದಿಗಟ್ಟುವ ಸಾಧ್ಯತೆಯಿದೆ. ಹೀಗಾಗಿ ಮೊದಲು ನೀರು ಕುಡಿದು ಬಳಿಕ ಕಾಫಿ-ಟೀ ಕುಡಿದರೆ ಈ ಸಮಸ್ಯೆಯಿರದು.  ಅಸಿಡಿಟಿ:-ಏನೇ ಸೇವಿಸುವ ಮೊದಲು ನೀರು ಕುಡಿದರೆ ಅಸಿಡಿಟಿ ಸಮಸ್ಯೆ ಬರದು. ಕಾಫಿ ಅಥವಾ ಟೀ ಸೇವನೆ ಕೆಲವರಿಗೆ ಗ್ಯಾಸ್ಟ್ರಿಕ್ ಸಮಸ್ಯೆ ತರಬಹುದು. ಇಂತಹ…

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…