ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.
ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.
45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.
ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್ಗೆ 9 ವರ್ಷ.
ಎಸ್ಎಸ್ಎಲ್ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್ನ ತಮ್ಮ ಸಲೂನ್ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.
ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.
ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ನಟಿ, ಸಹಾಯಕ ನಿರ್ದೇಶಕಿ, ಬರಹಗಾರ್ತಿ ಚೈತ್ರ ಕೋಟೂರು ಇಷ್ಟುದಿನ ‘ಬಿಗ್ ಬಾಸ್’ ಮನೆಯೊಳಗೆ ವಿವಾದಕ್ಕೀಡಾಗಿದ್ದರು. ನಾಮಿನೇಟ್ ಆದಾಗೆಲ್ಲಾ, ಡೇಂಜರ್ ಝೋನ್ ನಿಂದ ಸೇಫ್ ಆಗಲು ಚೈತ್ರ ಕೋಟೂರು ಕಟ್ಟಿದ ಕಥೆಗಳು, ಮಾಡಿದ ಅವಾಂತರಗಳು ಒಂದೆರಡಲ್ಲ. ಆದರೆ ಆ ಎಲ್ಲಾ ವಿವಾದಗಳು ಇಲ್ಲಿಯವರೆಗೂ ‘ಬಿಗ್ ಬಾಸ್’ ಮನೆಯೊಳಗೆ ಮಾತ್ರ ಸೀಮಿತವಾಗಿತ್ತು. ಈಗ ನೋಡಿದ್ರೆ, ಚೈತ್ರಕೋಟೂರು ವಿರುದ್ಧ ಅಂಬೇಡ್ಕರ್ ಸೇನೆ ಹೋರಾಟಕ್ಕೆ ಇಳಿದಿದೆ. ‘ಬಿಗ್ ಬಾಸ್’ ಮನೆಯಲ್ಲಿ ಅಸ್ಪೃಶ್ಯತೆ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಚೈತ್ರ ಕೋಟೂರು…
ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.
ತೆಲುಗಿನ ‘ಆರುಂಧತಿ’, ‘ಭಾಗಮತಿ’ ಚಿತ್ರಗಳ ಹಾಗೆಯೇ ಮಹಿಳಾ ಪ್ರಧಾನ ಚಿತ್ರವಾದ ‘ದಮಯಂತಿ’ ಸೂಪರ್ ಹಿಟ್ ಆಗುವುದರಲ್ಲಿ ಅನುಮಾನವೇ ಇಲ್ಲ. ಇದೊಂದು ಎಂಭತ್ತರ ದಶಕದ ಕಥೆ ಎಂದು ಟೀಸರ್ ನೋಡಿದರೆ ಗೊತ್ತಾಗುತ್ತದೆ. ವಿಭಿನ್ನ, ವಿಶೇಷ ವೇಷ ಭೂಷಣದಲ್ಲಿಯೇ ರಾಧಿಕಾ ತೆರೆ ಮೇಲೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ದಮಯಂತಿ ಟೀಸರ್ ರಿಲೀಸ್ ಆಗಿದ್ದು YouTubeನಲ್ಲಿ ಟ್ರೆಂಡ್ ಆಗಿತ್ತು. ಅದರಲ್ಲಿರುವ ಪ್ರತಿಯೊಂದೂ ಡೈಲಾಗ್ ಈಗಾಗಲೇ ಸಾಕಷ್ಟು ಫೇಮಸ್ ಆಗಿದ್ದು, ಟಿಕ್ಟಾಕ್ನಲ್ಲಿ ಬಳಸುವವರಿಗೆ ರಾಧಿಕಾ ಸೂಪರ್ ಅವಕಾಶವೊಂದನ್ನು ಕೊಡುತ್ತಿದ್ದಾರೆ. ರಾಧಿಕಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(4 ಡಿಸೆಂಬರ್, 2018) ನೀವು ಏನು ಮಾಡಬೇಕೆಂದುಆಜ್ಞೆ ನೀಡಿದಲ್ಲಿ ನಿಮ್ಮ ಪ್ರೇಮಿಯ ಜೊತೆ ಗಂಭೀರ ಸಮಸ್ಯೆಗಳನ್ನು ಹೊಂದುತ್ತೀರಿ. ನೀವು ಇಂದು ಪ್ರೀತಿಮಾಡುವ ಅವಕಾಶವನ್ನುಕಳೆದುಕೊಳ್ಳದಿದ್ದಲ್ಲಿ,…
ಮಂಗಳೂರು: ಮಂಗಳಮುಖಿಯರಿಗೆ ಗುರುತಿನ ಚೀಟಿ ನೀಡಲು ಸೂಕ್ತವಾದ ಸಮಿತಿಗಳ ರಚನೆ ಆಗಬೇಕು ಎಂದು ಜಿಲ್ಲಾಧಿಕಾರಿ ಎಸ್. ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ನಡೆದ ಮಂಗಳಮುಖಿಯರ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿ: ಲಿಂಗತ್ವ ಅಲ್ಪಸಂಖ್ಯಾತರ ಜಿಲ್ಲಾ ಮಟ್ಟದ ಕೋಶ/ಸಮಿತಿಯು 17 ಮಂದಿ ಸದಸ್ಯರನ್ನು ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ತೀರಾ ಖರ್ಚು ಮಾಡುವ ಮತ್ತು ಮನರಂಜನೆಗೆ ತುಂಬಾ ಖರ್ಚ ಮಾಡುವ…