News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಬೆಂಗಳೂರಿನ ಇಬ್ಬರ ಬಳಿ ಬಿಟ್ರೆ,ಈ ಕಾರು ಇರುವದು ಈ ಕ್ಷೌರಿಕನಲ್ಲಿ ಮಾತ್ರ..!ಈ ಲೇಖನ ಓದಿ ಶಾಕ್ ಆಗ್ತೀರಾ…

1197

2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.

ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.

ಇವರ ಬಳಿ ಈಗಾಗಲೇ ರೋಲ್ಸ್ ರಾಯ್ಸ್ ಕಾರು, 11 ಮರ್ಸಿಡಿಸ್, 10 ಬಿಎಂಡಬ್ಲ್ಯೂ, 3 ಆಡಿ ಹಾಗೂ 2 ಜಾಗ್ವಾರ್ ಕಾರುಗಳಿವೆ.

45 ವರ್ಷದ ರಮೇಶ್ ಕಳೆದ ತಿಂಗಳು ಬ್ಯಾಂಕ್ ಲೋನ್ ಜೊತೆಗೆ ತಮ್ಮ ಸ್ವಂತ ಹಣದಲ್ಲಿ ಮರ್ಸಿಡಿಸ್ ಮೇಬ್ಯಾಕ್ ಕಾರನ್ನು ಕೊಂಡುಕೊಂಡಿದ್ದಾರೆ. 1994ರಲ್ಲಿ ಮಾರುತಿ ಓಮ್ನಿ ಕಾರನ್ನು ಕೊಂಡು ಬಾಡಿಗೆಗೆ ಬಿಟ್ಟ ನಂತರ ರಮೇಶ್ ಅವರ ಅದೃಷ್ಟವೇ ಬದಲಾಯಿತು.

ಅಲ್ಲಿಂದ ರಮೇಶ್ ಅವರಿಗೆ ಕಾರ್‍ಗಳ ಮೇಲಿನ ಪ್ರೀತಿ ಶುರುವಾಯ್ತು. ಪ್ರಸ್ತುತ ರಮೇಶ್ ಅವರ ಬಳಿ 150 ಐಷಾರಾಮಿ ಕಾರುಗಳಿವೆ. ಇವುಗಳಲ್ಲಿ ಕೆಲವನ್ನ ರಮೇಶ್ ಕೆಲಸಕ್ಕೆ ಹೋಗುವಾಗ ತೆಗೆದುಕೊಂಡು ಹೋಗ್ತಾರೆ ಅಥವಾ ಒಳ್ಳೇ ಗ್ರಾಹಕರು ಸಿಕ್ಕರೆ ಬಾಡಿಗೆಗೆ ಕೊಡ್ತಾರೆ.

ನಾನು ಯಾವ ಮಟ್ಟದಿಂದ ಇಲ್ಲಿಯತನಕ ಬಂದೆ ಅನ್ನೋದನ್ನ ಮರೆಯಲು ಇಷ್ಟವಿಲ್ಲ. ನಾನು ಪಟ್ಟ ಕಷ್ಟ, ತಂದೆ ತೀರಿಕೊಂಡ ಬಳಿಕ ನನ್ನ ತಾಯಿ ಬಡತನದಲ್ಲೂ ನನ್ನನ್ನು ಕಷ್ಟಪಟ್ಟು ಸಾಕಿದ್ದನ್ನು ಮರೆಯೋಕಾಗಲ್ಲ.

ಈ ಕೆಲಸದಿಂದಲೇ ನಾನಿಂದು ಶ್ರೀಮಂತನಾಗಿದ್ದೀನಿ. ಆದ್ದರಿಂದ ಈ ಕೆಲಸವನ್ನು ಮುಂದುವರೆಸುತ್ತೇನೆ. ಈ ರೀತಿಯ ಇನ್ನೂ ಅನೇಕ ಕಾರ್‍ಗಳನ್ನು ಹೊಂದಬೇಕು ಎಂಬುದು ನನ್ನ ಡ್ರೀಮ್ ಅಂತಾರೆ ರಮೇಶ್.1979ರಲ್ಲಿ ಅವರ ತಂದೆ ತೀರಿಕೊಂಡಾದ ರಮೇಶ್‍ಗೆ 9 ವರ್ಷ.

ಎಸ್‍ಎಸ್‍ಎಲ್‍ಸಿ ಮುಗಿದ ಬಳಿಕ ವಿದ್ಯಾಭ್ಯಾಸ ನಿಲ್ಲಿಸಿ ತಂದೆಯಂತೆಯೇ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿದ್ರು.ಸಲೂನ್‍ನಿಂದ ಇವರಿಗೆ ಬರುವ ಆದಾಯ ಸಾಧಾರಣವಾಗಿದ್ರೂ ಲಾಭದಾಯಕವಾದ ಕಾರ್ ಬಾಡಿಗೆಗೆ ಕೊಡುವ ಬಿಸಿನೆಸ್ ನಡೆಸಿಕೊಂಡು ಬರ್ತಿದ್ದಾರೆ ರಮೇಶ್ ಅವರು ತಮ್ಮ ಹೇರ್ ಸಲೂನ್‍ನಲ್ಲಿ 75 ರೂ.ಗೆ ಹೇರ್ ಕಟ್ ಮಾಡುವುದರ ಜೊತೆಗೆ ಐಷಾರಾಮಿ ಕಾರುಗಳನ್ನ ಬಾಡಿಗೆಗೆ ಕೊಡ್ತಾರೆ.

ರಮೇಶ್ ಟೂರ್ಸ್ ಅಂಡ್ ಟ್ರಾವೆಲ್ಸ್ ಮಾಲೀಕರಾದ ಇವರು ಬೌರಿಂಗ್ ಇನ್ಸ್ ಟಿಟ್ಯೂಟ್‍ನ ತಮ್ಮ ಸಲೂನ್‍ನಲ್ಲಿ ಪ್ರತಿದಿನ ಕನಿಷ್ಠ 5 ಗಂಟೆಗಳ ಕಾಲ ಗ್ರಾಹಕರಿಗೆ ಹೇರ್‍ಕಟ್ ಮಾಡ್ತಾರೆ. ತನ್ನ ಕಸುಬನ್ನು ಬಿಡಬಾರದು ಎಂಬ ಕಾರಣಕ್ಕೆ ಕ್ಷೌರಿಕ ವೃತ್ತಿಯನ್ನ ಮುಂದುವರೆಸಿಕೊಂಡು ಬಂದಿದ್ದಾರೆ.

ತಮ್ಮ ಬಿಳಿ ಬಣ್ಣದ ರಾಲ್ಸ್ ರಾಯ್ಸ್ ಕಾರಿನಲ್ಲೇ ಕೆಲಸಕ್ಕೆ ರಮೇಶ್ ಹೋಗುವುದು ವಿಶೇಷ.ವಿಜಯ್ ಮಲ್ಯ ಬಳಿ ಕೂಡ ಚಿನ್ನದ ಬಣ್ಣದ ಮೇಬ್ಯಾಕ್ ಕಾರ್ ಇತ್ತು. ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿಯನ್ನು ಬಿಟ್ಟರೆ.

ಆ ಕ್ಷೌರಿಕ ಇತ್ತೀಚೆಗಷ್ಟೇ ಜರ್ಮನಿಯಿಂದ ಆ ಕಾರನ್ನು ಆಮದು ಮಾಡಿಕೊಂಡಿದ್ದರು. ಅವರು ಬೇರಾರೂ ಅಲ್ಲ, ಬೆಂಗಳೂರಿನ ದಂತಕತೆಯಾಗಿರುವ ಕ್ಷೌರಿಕ ರಮೇಶ್ ಬಾಬು. 75 ರೂ.ಗಳಿಗೆ ಕ್ಷೌರ ಸೇವೆ ನೀಡುವ ಅವರಿಗೆ ದುಬಾರಿ ಕಾರುಗಳನ್ನು ಸಂಗ್ರಹಿಸುವುದೇ ಹವ್ಯಾಸ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನರೇಂದ್ರ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ರಮ್ಯಾ.!ಆ ದೂರಿನಲ್ಲಿ ಏನಿದೆ ಗೊತ್ತಾ..?

    ಮಾಜಿ ಸಂಸದೆ ನಟಿ ರಮ್ಯ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಬಿಜೆಪಿ, ‘ಮೈ ಫಸ್ಟ್ ವೋಟ್ ಫಾರ್ ಮೋದಿ’ ಎಂಬ ಫೇಸ್ಬುಕ್ ಖಾತೆ ಮೂಲಕ ಬ್ಯಾಡ್ಜ್, ಟೀ ಶರ್ಟ್, ಫೋನ್ ಕವರ್, ಟೋಪಿ ಮೊದಲಾದ ಉಚಿತ ಉಡುಗೊರೆಗಳಿಗಾಗಿ ನರೇಂದ್ರ ಮೋದಿಯವರಿಗೆ ವೋಟ್ ಮಾಡಿ ಎಂದು ಮತದಾರರಿಗೆ ಆಮಿಷ ಒಡ್ಡಲಾಗಿದೆ. ಅಲ್ಲದೆ ವೆಬ್ ಸೈಟ್ ಒಂದರ ಮೂಲಕ ಈ ವಸ್ತುಗಳನ್ನು…

  • ಉಪಯುಕ್ತ ಮಾಹಿತಿ

    ಈ ಭಯಾನಕ ಕೋಳಿ ಜ್ವರದ ಬಗ್ಗೆ ನಿಮಗೆಷ್ಟು ಗೊತ್ತು?ಈ ರೋಗದ ಲಕ್ಷಣಗಳು ಮತ್ತು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಗೊತ್ತಾ..?ಉಪಯುಕ್ತ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

    ಹಕ್ಕಿ ಜ್ವರದ ಸೋಂಕು ಗಾಳಿಯ ಮೂಲಕ ಮನುಷ್ಯರಿಗೆ ಹರಡುತ್ತದೆ. ಆದರೆ ಇದು ಮನುಷ್ಯರಿಂದ ಮನುಷ್ಯರಿಗೆ ಹರಡುವ ಸೋಂಕಲ್ಲ.ಹಕ್ಕಿ ಜ್ವರ ಅಥವಾ ಕೋಳಿ ಶೀತ ಜ್ವರ ಹೆಚ್5ಏನ್1 ವೈರಸ್ನಿಂದ ಹರಡುವ ರೋಗವಾಗಿದೆ.ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ.

  • ಉಪಯುಕ್ತ ಮಾಹಿತಿ

    ಚಾಣಕ್ಯ ಹೇಳಿರುವ ಪ್ರಕಾರ ಸ್ತ್ರೀಯರ ಗುಣ ಲಕ್ಷಣಗಳ ಬಗ್ಗೆ ನಿಮ್ಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ಜೀವನದಲ್ಲಿ ಮುಂದೆ ಏಳಿಗೆ ಹೊಂದಬೇಕಾದರೆ ಪಾಲಿಸ ಬೇಕಾದ ನಿಯಮಗಳು,ಇತರರೊಡನೆ ವ್ಯವಹರಿಸ ಬೇಕಾದ ರೀತಿ,ಸಮಾಜದಲ್ಲಿ ನಮ್ಮ ನಡೆ ಹೇಗಿರಬೇಕು.ಮುಂತಾದ ಅನೇಕ ಅಂಶಗಳ ಬಗ್ಗೆ ಚಾಣಕ್ಯನು ನಮಗೆ ಅನೇಕ ನೀತಿಗಳನ್ನು ಬೋಧಿಸಿದ್ದಾನೆ. ನಮ್ಮ ಪ್ರಗತಿಗೆ ಅನೇಕ ಸಂದರ್ಭಗಳಲ್ಲಿ ಇವೆಲ್ಲವೂ ಉಪಯೋಗಕ್ಕೆ ಬರುತ್ತವೆ. ಚಾಣಕ್ಯ ಇವಷ್ಟನ್ನೇ ಅಲ್ಲದೆ,ಸ್ತ್ರೀಯರ ಬಗ್ಗೆಯೂ ಹಲವು ವಿಷಯಗಳನ್ನು ತಿಳಿಸಿದ್ದಾನೆ. 1.ಯಾವುದೇ ವಿಷಯವಾಗಲೀ,ಸ್ತ್ರೀಯು ತನ್ನ ಗಂಡನ ಅನುಮತಿ ಪಡೆದುಕೊಳ್ಳ ಬೇಕಂತೆ.ಇಲ್ಲವಾದಲ್ಲಿ ಗಂಡನ ಆಯುಷ್ಯ ಕಡಿಮೆಯಾಗುತ್ತದಂತೆ. 2.ಸುಳ್ಳುಹೇಳುವುದು, ಸ್ವಾರ್ಥ,ಅಸೂಯೆ,ಕಠಿಣವಾಗಿ ವರ್ತಿಸುವುದು,ಮೂರ್ಖತ್ವ,ಪರಿಶುಭ್ರತೆಯನ್ನು ಪಾಲಿಸದಿರುವುದು,ಕ್ರೂರತ್ವ ಮುಂತಾದ ಆಂಶಗಳು ಸ್ತ್ರೀಯರಲ್ಲಿ ಪ್ರಧಾನವಾಗಿರುತ್ತವೆ. ಇವುಗಳಿಂದಾಗಿ ಅನೇಕ…

  • ಉದ್ಯೋಗ

    ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ನೇಮಕಾತಿಯ ಅಧಿಸೂಚನೆ ಪ್ರಕಟಿಸಿದೆ

    ಬೆಂಗಳೂರು –  ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಇಲಾಖೆಯ ಜಲ ಜೀವನ ಮಿಷನ್‌ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಸಮಾಲೋಚಕರನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ. ಹುದ್ದೆಗಳ ವಿವರದಾಖಲಾತಿ ತಜ್ಞರು 01ಹಿರಿಯ ಭೂ ವಿಜ್ಞಾನಿ o1ಸಮಾಲೋಚಕರು 02ಹಿರಿಯ ಸಮಾಲೋಚಕರು 02ಕಿರಿಯ ಸಮಾಲೋಚಕರು 01ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು 05ಸಪೋರ್ಟ್‌…

  • inspirational

    ರೇವಣ್ಣ ಕುಟುಂಬ ಆದರೆ ಸೂರಜ್ ರೇವಣ್ಣ ಅವರ ಪತ್ನಿ ಎಲ್ಲಿ

    ಹೆಚ್.ಡಿ. ರೇವಣ್ಣ ಅವರ ಕುಟುಂಬ ವೃಕ್ಷ (Family Tree) 🌳 ಹೆಚ್.ಡಿ. ರೇವಣ್ಣ ಕುಟುಂಬ  ಹೆಚ್.ಡಿ. ದೇವೇಗೌಡ (ಭಾರತದ ಮಾಜಿ ಪ್ರಧಾನಮಂತ್ರಿ) │ ┌─────────────────────┴──────────────────────┐ │ │ ಹೆಚ್.ಡಿ. ರೇವಣ್ಣ (ವಿಧಾಯಕ) ಹೆಚ್.ಡಿ. ಕುಮಾರಸ್ವಾಮಿ (ಮಾಜಿ ಸಿಎಂ) │ │ │ ಅನಿತಾ ಕುಮಾರಸ್ವಾಮಿ (ಪತ್ನಿ) │ │ │ ನಿಖಿಲ್ ಕುಮಾರಸ್ವಾಮಿ (ನಟ ಹಾಗೂ ರಾಜಕಾರಣಿ) │ ಭಾವನಿ ರೇವಣ್ಣ (ಪತ್ನಿ) │ ┌────────────────────┬────────────────────────┐ │ │ ಪ್ರಜ್ವಲ್ ರೇವಣ್ಣ ಡಾ. ಸೂರಜ್ ರೇವಣ್ಣ (ಮಾಜಿ…