ಸುದ್ದಿ

ಬೆಂಗಳೂರಿನ ಪುಂಡ ಪೋಕರಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್..!ಏಕೆ ಗೊತ್ತಾ..?ಈ ಲೇಖನ ಓದಿ…

305

ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

 

ಹೌದು, ಮಲೆನಾಡಿನ ಹುಲಿ ರವಿ.ಡಿ.ಚನ್ನಣ್ಣನವರ್ ಸದ್ಯ ಮೈಸೂರಿನಲ್ಲಿ IPS ಅಧಿಕಾರಿಯಾಗಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ.ದಕ್ಷ ನಿಷ್ಟಾವಂತ ಅಧಿಕಾರಿ ರವಿ.ಡಿ.ಚನ್ನಣ್ಣನವರ್’ನ್ನು ಈಗ ಬೆಂಗಳೂರಿಗೆ ವರ್ಗಾಯಿಸಿ, ಬೆಂಗಳೂರು ಪಚ್ಚಿಮ ವಿಭಾಗದ ಡಿಸಿಪಿಯಾಗಿ ನೇಮಕಮಾಡಲಾಗಿದೆ.

ಈ ವಿಷಯ ಬೆಂಗಳೂರಿನ ಪುಂಡ,ಪೋಕರಿ,ರೌಡಿಗಳಿಗೆ ಖಾರವಾಗಿದ್ದರೂ,ಬೆಂಗಳೂರಿನ ಜನರಿಗೆ ತುಂಬಾ ಖುಷಿಯ ವಿಚಾರವಾಗಿದೆ.ಈ ವಿಷಯ ಮೈಸೂರಿನ ಜನರಿಗೆ ನೋವುಂಟು ಮಾಡಿರುವುದು ಅಷ್ಟೇ ಸತ್ಯ.ಜನರ ಈ ಪ್ರೀತಿ ರವಿ.ಡಿ.ಚನ್ನಣ್ಣನವರ್’ಗೆ ಇರುವ ದಕ್ಷ ಮತ್ತು ಪ್ರಾಮಾಣಿಕತೆಯನ್ನು ಎತ್ತಿ ತೋರಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • ರಾಜಕೀಯ

    ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ…..!

    ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ವಾಗ್ದಾಳಿ ಪ್ರತಿದಾಳಿ ಮತ್ತಷ್ಟು ತೀವ್ರಗೊಂಡಿದೆ ಜೆಡಿಎಸ್ ರಾಜ್ಯಧ್ಯಕ್ಷ ಎಚ್ ವಿಶ್ವನಾಥ್ ಹೇಳಿಕೆಗೆ ಇಂದು ತಿರುಗೇಟು ನೀಡಿರುವ ಸಿದ್ದರಾಮಯ್ಯ ಇವು ಹೊಟ್ಟೆಕಿಚ್ಚಿನಿಂದ ಕೂಡಿದ ಕಿಡಿಗೇಡಿತನದ ಹೇಳಿಕೆಗಳು ಎಂದು ಖಾರವಾಗಿಯೇ ಸಾಮಾಜಿಕ ಜಾಲ ತಾಣದಲ್ಲಿ ಪ್ರತಿಕ್ರಿಯಿಸಿದ್ದಾರೆ ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿಯನ್ನು ಕಟ್ಟಿಹಾಕಿದೆ ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳ ಬಗ್ಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಂದಲೇ ಕುಖ್ಯಾತರು. ದೇವರು ಅವರಿಗೆ ಒಳ್ಳೆಯ…

  • ಸುದ್ದಿ

    ಅಲ್ಲು ಅರ್ಜುನ್ ಬಳಿ ಕ್ಷಮೆ ಯಾಚಿಸಿದ ರಶ್ಮಿಕಾ ಮಂದಣ್ಣ..!ಯಾಕೆ ಗೊತ್ತಾ?

    ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…

  • ಸುದ್ದಿ

    ಮಂಡ್ಯದ ಗ್ರಾಮವೊಂದರಲ್ಲಿ ಜೆಡಿಎಸ್ ಕಾರ್ಯಕರ್ತರನ್ನು ಕೂಡಿಹಾಕಿದ ಪೊಲೀಸರು!ಕಾರಣ ಏನು ಗೊತ್ತಾ?

    ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ನಾಗಮಂಗಲ ತಾಲೂಕಿನಲ್ಲಿ ಬಿರುಸಿನ ಪ್ರಚಾರ ನಡೆಸಿದರು. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು, ಪೊಲೀಸರು ಸುಮಲತಾ ಅವರು ಬರುವ ದಾರಿಯಲ್ಲಿದ್ದ ಜೆಡಿಎಸ್ ಕಾರ್ಯಕರ್ತರನ್ನು ಸ್ವಲ್ಪ ಹೊತ್ತು ಕೂಡಿ ಹಾಕಿದ್ದರು. ನಾಗಮಂಗಲದ ಚಾಮಲಾಪುರ ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಅವರು ಪ್ರಚಾರ ನಡೆಸುತ್ತಿದ್ದ ಹಿನ್ನೆಲೆ ಈ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿದ್ದರು. ಇದೇ ವೇಳೆ ಸುಮಲತಾ ಅವರು ಕೂಡ ಚಾಮಲಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ಹೋಗುತ್ತಿದ್ದರು. ಹೀಗಾಗಿ…