ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

ಹೌದು, ಮಲೆನಾಡಿನ ಹುಲಿ ರವಿ.ಡಿ.ಚನ್ನಣ್ಣನವರ್ ಸದ್ಯ ಮೈಸೂರಿನಲ್ಲಿ IPS ಅಧಿಕಾರಿಯಾಗಿ ತಮ್ಮ ಸೇವೆ ಸಲ್ಲಿಸುತ್ತಿದ್ದಾರೆ.ದಕ್ಷ ನಿಷ್ಟಾವಂತ ಅಧಿಕಾರಿ ರವಿ.ಡಿ.ಚನ್ನಣ್ಣನವರ್’ನ್ನು ಈಗ ಬೆಂಗಳೂರಿಗೆ ವರ್ಗಾಯಿಸಿ, ಬೆಂಗಳೂರು ಪಚ್ಚಿಮ ವಿಭಾಗದ ಡಿಸಿಪಿಯಾಗಿ ನೇಮಕಮಾಡಲಾಗಿದೆ.

ಈ ವಿಷಯ ಬೆಂಗಳೂರಿನ ಪುಂಡ,ಪೋಕರಿ,ರೌಡಿಗಳಿಗೆ ಖಾರವಾಗಿದ್ದರೂ,ಬೆಂಗಳೂರಿನ ಜನರಿಗೆ ತುಂಬಾ ಖುಷಿಯ ವಿಚಾರವಾಗಿದೆ.ಈ ವಿಷಯ ಮೈಸೂರಿನ ಜನರಿಗೆ ನೋವುಂಟು ಮಾಡಿರುವುದು ಅಷ್ಟೇ ಸತ್ಯ.ಜನರ ಈ ಪ್ರೀತಿ ರವಿ.ಡಿ.ಚನ್ನಣ್ಣನವರ್’ಗೆ ಇರುವ ದಕ್ಷ ಮತ್ತು ಪ್ರಾಮಾಣಿಕತೆಯನ್ನು ಎತ್ತಿ ತೋರಿಸುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವೇನಾದರೂ ಹೊಸ ಬೈಕ್ ಖರೀದಿಸಲು ಯೋಜನೆ ಹಾಕಿಕೊಂಡರೆ, ವಿನ್ಯಾಸ ಅಥವಾ ಕಾರ್ಯಕ್ಷಮತೆಯ ಜೊತೆಗೆ ವಾಹನದ ಬೆಲೆಯ ಕಡೆ ನಿಮ್ಮಗೂ ನೀವು ಗಮನಹರಿಸುತ್ತೀರಿ. ಈ ಎಲ್ಲಾ ಲಕ್ಷಣಗಳನ್ನು ಪಡೆದ ಟಾಪ್ 5 ಬೈಕುಗಳ ಬಗ್ಗೆ ಮಾಹಿತಿ ಇಲ್ಲಿದೆ.
ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…
ಮನುಷ್ಯನಿಗೂ ರೋಮಾಂಚನ ಹುಟ್ಟಿಸುವ ಭಾರತದ ಈ 6 ದೆವ್ವದ ನಗರಗಳ ಬಗ್ಗೆ.
ಇಸ್ರೇಲ್ ಮೇಲೆ ವೈರಿಗಳು ಕ್ಷಿಪಣಿಯನ್ನು ಎಸೆದರೆ ಇಸ್ರೇಲ್ ಅದನ್ನ ಎದುರಿಸಿಲು ಸಾಧ್ಯವಾ ?ಖಂಡಿತಾ ಸಾದ್ಯವಿಲ್ಲ ! ಯಾಕೆಂದರೆ ಇಸ್ರೇಲಿನಲ್ಲಿರುವುದು ಬೆರಳೆಣಿಕೆಯಷ್ಟು ಜನ ಹಾಗಾಗಿ ಸುತ್ತಲಿನ ಆರು ವೈರಿ ರಾಷ್ಟ್ರಗಳಿಂದ ಆರು ಮಿಸೈಲ್ಗಳು ವಿವಿಧ ದಿಕ್ಕಿನಿಂದ ಬಂದು ಇಸ್ರೇಲಿಗೆ ಬಿದ್ದವೆಂದರೆ ಮಿಕ್ಕರ್ಧ ಗಂಟೆಯಲ್ಲಿ ಇಸ್ರೇಲ್ ಏನೂ ಮಾಡಲಾಗದೆ ನುಣ್ಣಗಾಗಿ ಹೋಗುತ್ತದೆ ! ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಂಚೆ ವೈರಿಗಳು ಯೋಚಿಸಬೇಕಾದದ್ದು ಏನು ಗೊತ್ತಾ..? ಇಸ್ರೇಲ್ ಮೇಲೆ ಮಿಸೈಲ್ ಎಸೆಯುವುದಕ್ಕೆ ಮುಚೆ ವೈರಿಗಳು, ಒಂದು ವೇಳೆ ಮಿಸೈಲ್ ಸಿಡಿಯದಿದ್ದರೆ, ಎಸೆದವನ…
ಬುಧವಾರ , 04/04/2018 ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….