ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ.
ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ.
ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್ ಪೋರ್ಟ್ ಒಳಗಡೆ ಓಡಾಡಿದ್ದಾರೆ.ಇದರಿಂದ ಅಲ್ಲಿನ ಮಹಿಳೆಯರು ಸೇರಿದಂತೆ ಎಲ್ಲರೂ ಮುಜುಗರಗೊಳ್ಳುವಂತೆ ಆಗಿದೆ.
ಏರ್ ಪೋರ್ಟ್’ನ ಮಹಿಳಾ ಸಿಬ್ಬಂದಿ ಬಟ್ಟೆ ಹಾಕಿಕೊಳ್ಳಲು ಒತ್ತಾಯ ಮಾಡುತ್ತಿದ್ದರೂ, ಬಟ್ಟೆ ಹಾಕಿಕೊಳ್ಳದೆ ಇಡೀ ಏರ್ ಪೋರ್ಟ್ ಸುತ್ತಾಡಿದ್ದಾರೆ ಆ ಮಹಿಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಮನೆಗೆ ಕಾಮನ್ ಮ್ಯಾನ್ ಆಗಿ ಎಂಟ್ರಿ ಪಡೆದವರಲ್ಲಿ ದಿವಾಕರ್ ಕೂಡ ಒಬ್ಬರು.. ಇವರ ಜೊತೆ ರಿಯಾಜ್ ಕೂಡ ಕಾಮನ್ ಮ್ಯಾನ್ ಲಿಸ್ಟ್ ನಿಂದ ಬಂದವರೇ.. ಸೆಲೆಬ್ರಿಟಿ ಹಾಗೂ ಕಾಮನ್ ಮ್ಯಾನ್ ನಡುವೆ ಬಿರುಕು ಉಂಟಾದಾಗ ದಿವಾಕರ್ ಪರ ನಿಂತರವೇ ರಿಯಾಜ್.
ಜಿಲ್ಲಾಡಳಿತ, ಜಿಪಂ,ಯುವ ಸಬಲೀಕರಣ ಮತ್ತು ಕ್ರೀಡಾಇಲಾಖೆ,ವಿವಿಧ ಯೋಗ ಸಂಸ್ಥೆಗಳ ಸಹಯೋಗದಲ್ಲಿ ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಿನ್ನೀಸ್ ದಾಖಲೆಯ ಯೋಗಾಥಾನ್ ಅಂಗವಾಗಿ ನಡೆದ 10 ಸಾವಿರಕ್ಕೂ ಹೆಚ್ಚು ಮಂದಿಯೋಗ ಪ್ರದರ್ಶನದಲ್ಲಿ ಪಾಲ್ಗೊಂಡಿದರು. ನಡುಗುವ ಚಳಿಯಲ್ಲೂ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಯುವಜನರು ಜಿಲ್ಲಾ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೇರಿದರು. ವಿವಿಧ ಶಾಲೆ,ಕಾಲೇಜುಗಳಿಂದ ಆಗಮಿಸಿದ್ದ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗ ಪ್ರದರ್ಶನದಲ್ಲಿ ಗಮನ ಸೆಳೆದರು.ನಗರ ಮಾತ್ರವಲ್ಲದೇ ತಾಲ್ಲೂಕಿನ ವಿವಿಧ ಶಾಲೆಗಳ ಮಕ್ಕಳು ಪಾಲ್ಗೊಂಡಿದ್ದರು. ಯೋಗ ಪ್ರದರ್ಶನಕ್ಕೆ 1100 ಮಕ್ಕಳನ್ನು ಕರೆತಂದಿದ್ದ…
ಸಾಲು ಸಾಲು ಹಬ್ಬಗಳು ಬರುತ್ತಿರುವುದು ಮತ್ತು ಬಿಗ್ ಬಿಲಿಯನ್ ಡೇಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತದ ಅತಿ ದೊಡ್ಡ ಇ-ಕಾಮರ್ಸ್ ಮಾರ್ಕೆಟ್ಪ್ಲೇಸ್ ಆಗಿರುವ ಫ್ಲಿಪ್ಕಾರ್ಟ್ 50,000 ಕ್ಕೂ ಅಧಿಕ ನೇರ ಉದ್ಯೋಗಗಳನ್ನು ಸೃಷ್ಟಿಸಿದೆ. ಫ್ಲಿಪ್ಕಾರ್ಟ್ನ ಸಪ್ಲೈ ಚೇನ್, ಲಾಜಿಸ್ಟಿಕ್ ಮತ್ತು ಗ್ರಾಹಕ ಬೆಂಬಲ ವಿಭಾಗಗಳಲ್ಲಿ ಈ ಉದ್ಯೋಗಗಳನ್ನು ಸೃಜಿಸಿದೆ. ಇದಲ್ಲದೇ, ಬಿಬಿಡಿ ಅಂದರೆ ಬಿಗ್ ಬಿಲಿಯನ್ ಡೇ ಸಂದರ್ಭದಲ್ಲಿ ಮಾರಾಟ ಜಾಲದಲ್ಲಿ ಶೇ.30 ರಷ್ಟು ಹೆಚ್ಚು ಪರೋಕ್ಷ ಉದ್ಯೋಗಗಳು ಸೃಷ್ಟಿಯಾಗಲಿವೆ. ವರ್ಷದ ದೊಡ್ಡ ಕಾರ್ಯಕ್ರಮವಾದ ಬಿಬಿಡಿ ಸೆಪ್ಟಂಬರ್29 ಕ್ಕೆ…
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ನಾವು ಪ್ರತಿದಿನ ಕನಿಷ್ಠ ಎಂಟು ಗ್ಲಾಸ್ ನೀರನ್ನು ಕುಡಿಯಬೇಕು ಎನ್ನುವುದು ಎಲ್ಲರಿಗೂ ಗೊತ್ತು. ಆದರೆ ನೀರು ಕುಡಿಯಲು ಸರಿಯಾದ ಸಮಯ ಯಾವುದು? ಶರೀರದಲ್ಲಿ ನೀರಿನ ಪರಿಣಾಮವನ್ನು ಗರಿಷ್ಠವಾಗಿಸಲು ಅದನ್ನು ಸೇವಿಸಲು ಅತ್ಯುತ್ತಮ ಸಮಯ ಯಾವುದು ಮತ್ತು ಹಾನಿಕಾರಕ ಪರಿಣಾಮವನ್ನು ತಪ್ಪಿಸಲು ನೀರನ್ನು ಯಾವ ಸಮಯ ದಲ್ಲಿ ಸೇವಿಸಬಾರದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ.
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.