ಸುದ್ದಿ

ಬೆಲ್ಲ ತಿನ್ನುವುದರಿಂದ ಋತುಸ್ರಾವದ ವೇಳೆ ಏನಾಗುತ್ತೆ ಗೊತ್ತ…?

45

ಬೆಲ್ಲ ತಿನ್ನುವುದರಿಂದ ಹಲವು ಪೌಷ್ಠಿಕಾಂಶಗಳನ್ನು ದೇಹಕ್ಕೆ ನೀಡುವ ಕಾರಣ ಋತುಸ್ರಾವದ ನೋವಿಗೆ ಇದು ಉಪಶಮನ. ಋತುಸ್ರಾವದ ಸಮಯದಲ್ಲಿ ಮನೋಸ್ಥಿತಿಯಲ್ಲಿ ಬದಲಾವಣೆಯಾಗುತ್ತಿದ್ದಲ್ಲಿ ಬೆಲ್ಲ ತಿನ್ನಿ. ಇದು ಪಿಎಂಎಸ್ ಚಿಹ್ನೆಗಳ ಜೊತೆಗೆ ಹೋರಾಡಿ ಎಂಡೋರ್ಫಿನ್‍ಗಳನ್ನು ಬಿಡುಗಡೆ ಮಾಡುತ್ತದೆ.

ಎಂಡೋರ್ಫಿನ್‍ಗಳು ದೇಹಕ್ಕೆ ಆರಾಮ ಕೊಡುತ್ತದೆ. ಬೆಲ್ಲದಲ್ಲಿ ಕಬ್ಬಿಣ ಮತ್ತು ಪೋಲೆಟ್ ಇರುವ ಕಾರಣ ರಕ್ತದ ಕೋಶಗಳ ಪ್ರಮಾಣವನ್ನು ಸಾಮಾನ್ಯ ಸ್ಥಿತಿಯಲ್ಲಿಡುತ್ತದೆ. ಗರ್ಭಿಣಿ ಮಹಿಳೆಯರಿಗೆ ಉತ್ತಮ. ಬೆಲ್ಲದಲ್ಲಿ ಮೆಗ್ನೀ ಷಿಯಂ ಹೆಚ್ಚಿರುವ ಕಾರಣ ಕರುಳಿನ ಆರೋಗ್ಯಕ್ಕೆ ಉತ್ತಮ. 10 ಗ್ರಾಂ ಬೆಲ್ಲದಲ್ಲಿ 16 ಮಿಗ್ರಾಂ. ಮೆಗ್ನೀಷಿಯಂ ಇರುತ್ತದೆ.

ಬೆಲ್ಲ ದೇಹದ ಉಷ್ಣತೆ ಕಾಪಾಡಲು ನೆರವಾಗುತ್ತದೆ. ಬೆಲ್ಲ ತಿಂದು ನೀರು ಕುಡಿಯುವುದರಿಂದ ಬೇಸಿಗೆಯಲ್ಲಿ ತಂಪು ನೀಡುತ್ತದೆ. ಬೆಲ್ಲದಲ್ಲಿ ಪೊಟ್ಯಾಷಿಯಂ ಮತ್ತು ಸೋಡಿಯಂ ಇರುವ ಕಾರಣ ದೇಹದಲ್ಲಿ ಆಮ್ಲೀಯ ತತ್ತ್ವಗಳನ್ನು ನಿಭಾಯಿಸುತ್ತದೆ. ಹೀಗಾಗಿ ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ.

ಬೆಲ್ಲವನ್ನು ನಿತ್ಯವೂ ಸೇವಿಸುವುದರಿಂದ ಆಸ್ತಮಾ ಬ್ರೋನಿಟಿಸ್ ಸಮಸ್ಯೆ ನಿವಾರಣೆಯಾಗಲಿದೆ. ಎಳ್ಳು ಬೆರೆಸಿ ಜೊತೆಗೆ ಸೇವಿಸಿದರೆ ಶ್ವಾಸಕೋಶಕ್ಕೆ ಉತ್ತಮ. ನಿಮಗೆ ಸಂಧಿ ನೋವಿದ್ದರೆ ಬೆಲ್ಲ ಉತ್ತಮ ನೋವು ನಿವಾರಕ. ಶುಂಠಿ ಜೊತೆ ಸೇರಿಸಿ ಬೆಲ್ಲ ತಿನ್ನಬಹುದು.

ತೂಕ ಇಳಿಸಲು ಬೆಲ್ಲ ಉತ್ತಮ ಹಾದಿ. ಪೊಟ್ಯಾಷಿಯಂ ಹೆಚ್ಚಾಗಿರುವ ಕಾರಣ ಎಲೆಕ್ಟ್ರೋಲೈಟ್‍ಗಳನ್ನು ಸಮತೋಲನ ಮಾಡಿ ಚಯಾಪಚಯ ಚೆನ್ನಾಗಿರಲು ಬೆಲ್ಲ ನೆರವಾಗುತ್ತದೆ. ಸಕ್ಕರೆ ಕಾರ್ಬೊಹೈಡ್ರೇಟ್ ದೇಹಕ್ಕೆ ಕೊಟ್ಟರೆ ಬೆಲ್ಲ ದೇಹಕ್ಕೆ ದೀರ್ಘಕಾಲದ ಶಕ್ತಿ ಕೊಡುತ್ತದೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ಏರಿಸುವುದಿಲ್ಲ. ಸುಸ್ತು ಮತ್ತು ನಿಶ್ಶಕ್ತಿ ಇರುವವರಿಗೆ ಉತ್ತಮ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪ್ರತಿದಿನ ರಾತ್ರಿ ಮಲಗುವ ಮೊದಲು ಬೆಲ್ಲ ಸೇವಿಸಿದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ತಿಂಡಿಯಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಆಯುರ್ವೇದದ ಪ್ರಕಾರ ಉತ್ತಮ ಆಹಾರವು ದೇಹಕ್ಕೆ ಅತ್ಯುತ್ತಮ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ಇರುವುದರಿಂದ ಬೆಲ್ಲವನ್ನು ತಿನ್ನುವುದು ಆರೋಗ್ಯಕ್ಕೆ ಉತ್ತಮ ಔಷದಿ. ಕಣ್ಣುಗಳಲ್ಲದೆ ಕೂದಲು,…

  • ಸುದ್ದಿ

    ಹೆಚ್.ವಿಶ್ವನಾಥ್​ ವಿರುದ್ದ ಧೋಸ್ತಿ ಸರ್ಕಾರ ಗರಂ ; ನೀವು ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ.? ಎಂದು ಆವಾಜ್…..

    ನೀವೂ ಎಲ್ಲಿದ್ದೀರಿ.? ಯಾಕ್ರಿ ರಾಜೀನಾಮೆ ಕೊಟ್ರಿ, ಈಗ ಎಲ್ಲಿದ್ದೀರಾ ನೀವು.? ಯಾಕೆ ಮೋಸ ಮಾಡಿದ್ರೀ.? ಎಂದು ಹುಣಸೂರು ಕಾರ್ಯಕರ್ತರಿಂದ ಶಾಸಕ ಹೆಚ್. ವಿಶ್ವನಾಥ್ ಗೆ ನಾನ್ ಸ್ಟಾಪ್ ಕರೆ ಮಾಡಿ ಆವಾಜ್ ಹಾಕಲಾಗುತ್ತೀದೆ. ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಶಾಸಕ ಹೆಚ್ ವಿಶ್ವನಾಥ್​​ ಅವರ ರಾಜೀನಾಮೆ ವಿರೋಧಿಸಿ ಜೆಡಿಎಸ್‍ನಿಂದ ಆಕ್ರೋಶ ವ್ಯಕ್ತವಾಗಿದೆ. ವಿಶ್ವನಾಥ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಕೋರಿ ಜೆಡಿಎಸ್ ಕಾರ್ಯಕರ್ತರು ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ. ಅಲ್ಲದೆ ಅದರ ಫೋಟೋವನ್ನು…

  • ಆರೋಗ್ಯ

    9 ಕ್ಯಾನ್ಸರ್‌ ಔಷಧಗಳ ಬೆಲೆ ಇಳಿಕೆ

    ಮಾರ್ಚ್‌ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್‌ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್‌ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್‌ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್‌ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್‌,…

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…

  • ಕರ್ನಾಟಕ

    ಪೆಟ್ರೋಲ್ ಜಿಎಸ್ಟಿ ವ್ಯಾಪ್ತಿಗೆ ಬಂದ್ರೆ, 1ಲೀಟರ್ ಬೆಲೆ ಇಷ್ಟಾಗಬಹುದು!ಮಾಹಿತಿಗಾಗಿ ಈ ಲೇಖನಿ ಓದಿ…

    ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಗೆ ಪೆಟ್ರೋಲ್‌ ಮತ್ತು ಡೀಸೆಲ್‌ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್‌ಇನ್‌ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.

  • ಸ್ಪೂರ್ತಿ

    ಓ ದೇವ್ರೇ ಇವರೇನಪ್ಪಾ ಭಾರತದಲ್ಲಿರೋ ಯಾವ ಡಿಗ್ರಿಯನ್ನು ಬಿಟ್ಟಿಲ್ಲಾ..!ಇವ್ರು ಮಾಡಿರೋ ಪದವಿಗಳ ಬಗ್ಗೆ ಕೇಳ್ತಾ ಹೋದ್ರೆ ನೀವ್ ಶಾಕ್ ಆಗೋದು ಗ್ಯಾರಂಟಿ…

    ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.