ಜೀವನಶೈಲಿ

ಬೆಳಗಿನ ತಿಂಡಿ ಬಿಟ್ಟುಬಿಡಿ, ತೂಕ ಇಳಿಸಿಕೊಳ್ಳಿ ! ತಿಳಿಯಲು ಈ ಲೇಖನ ಓದಿ…

475

ನಿಮ್ಮ ದೇಹ ತೂಕವನ್ನು ಬೇಗನೆ ಇಳಿಸಬೇಕೆಂದಿದ್ದರೆ ಬೆಳಗಿನ ಉಪಹಾರವನ್ನು ಬಿಟ್ಟುಬಿಡಿ. ಮಧ್ಯಾಹ್ನ ಊಟದ ವರೆಗೆ ಏನೂ ತಿನ್ನದೆ ಉಪವಾಸ ವಿದ್ದರೆ ಪ್ರತಿನಿತ್ಯ ಸುಮಾರು 350 ರಷ್ಟು ಕಡಿಮೆ ಕ್ಯಾಲೊರಿ ಆಹಾರ ಸೇವಿಸಬಹುದು ಮತ್ತು ಇದರಿಂದ ದೇಹದ ತೂಕವನ್ನು  ಇಳಿಸಬಹುದು ಎಂದು ಅಧ್ಯಯನವೊಂದು ಹೇಳುತ್ತದೆ.

ನಾವು ಸೇವಿಸುವ ಆಹಾರದಲ್ಲಿ ಬೆಳಗಿನ  ಉಪಹಾರ ಅತ್ಯಂತ ಪ್ರಮುಖ  ಎಂಬ ಸಾಮಾನ್ಯ ನಂಬಿಕೆ ನಮ್ಮಲ್ಲಿದೆ. ಆದರೆ ಇಂದಿನ ಜೀವನಕ್ರಮದಲ್ಲಿ ಹಲವು ದೇಶಗಳಲ್ಲಿ ಮೂರರಲ್ಲಿ ಒಬ್ಬರು ಮಕ್ಕಳು ಮತ್ತು ವಯಸ್ಕರು ಬೆಳಗಿನ ಉಪಹಾರ ಸೇವಿಸುವುದಿಲ್ಲ ಎನ್ನುತ್ತಾರೆ ಅಧ್ಯಯನದ ಲೇಖಕ ಡಾ.ಕೀತ್ ಟೋಲ್ಫ್ರೆ.

ಉಪವಾಸ ಮಾಡುವ ಮೂಲಕ ದೇಹದ ತೂಕವನ್ನು ಇಳಿಸುವುದರಿಂದ  ಕ್ಯಾಲೊರಿಗಳನ್ನು ಕಡಿಮೆ ಮಾಡಬಹುದು. ಇದರಿಂದ ಕಾಲ ಕ್ರಮೇಣ ವ್ಯಕ್ತಿಯು ಸೇವಿಸುವ ಆಹಾರದ ಕ್ಯಾಲೊರಿ ಪ್ರಮಾಣ ಕಡಿಮೆಯಾಗುತ್ತದೆಯಲ್ಲದೆ ಕೊಬ್ಬಿನ ಶೇಖರಣೆಯಲ್ಲಿ ತೊಡಗಿಸಿ ಕೊಂಡಿರುವ ಹಾರ್ಮೋನುಗಳನ್ನು ನಿಯಂತ್ರಿಸುತ್ತದೆ ಎಂದು ಅಮೆರಿಕಾ ದ ಲೌಬರೂ ಮತ್ತು  ಬೆಡ್ಫೋಡ್ರೇಜೈರ್ ವಿಶ್ವವಿದ್ಯಾಲಯಗಳು ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ.

ಅಧ್ಯಯನ ತಂಡ 11ರಿಂದ 15 ವರ್ಷದೊಳಗಿನ 4೦ ಹೆಣ್ಣು ಮಕ್ಕಳ ಮೇಲೆ ಅಧ್ಯಯನ ನಡೆಸಿದೆ. ಅಧ್ಯಯನದಲ್ಲಿ ಭಾಗಿಯಾದವರು ಮೂರು ದಿನಗಳವರೆಗೆ ಬೆಳಗಿನ ಉಪಹಾರ ಸೇವಿಸಿರಲಿಲ್ಲ ಹಗುರವಾಗಿ  ಹಾಲು, ಜ್ಯೂಸ್ ಇತ್ಯಾದಿಗಳನ್ನು ಮಾತ್ರ ಸೇವಿಸಿದ್ದರು. ಆದರೆ ಅವರ ದೈಹಿಕ ಚಟುವಟಿಕೆಗಳಲ್ಲಿ ಯಾವುದೇ ಕುಂಠಿತವಾಗಿರಲಿಲ್ಲ. ಅಲ್ಲದೆ ಬೆಳಗಿನ ಉಪಹಾರವನ್ನು ಬಿಡುವುದರಿಂದ ಇಡೀ ದಿನದಲ್ಲಿ ಸೇವಿಸುವ ಒಟ್ಟಾರೆ ಆಹಾರ ಪ್ರಮಾಣದಲ್ಲಿ 353 ಕ್ಯಾಲರಿಗಳಷ್ಟು  ಕಡಿಮೆಯಾಗುತ್ತಿತ್ತು,  ಇದರಿಂದ ದೇಹದ ತೂಕವನ್ನು ಕಡಿಮೆ ಮಾಡಬಹುದು ಎಂದು ಅಧ್ಯಯನ ಹೇಳುತ್ತದೆ.

ಸಾಮಾನ್ಯವಾಗಿ ಜನರು 115 ಕ್ಯಾಲೊರಿಗಳಷ್ಟು ಬೆಳಗಿನ ಉಪಹಾರದಿಂದ ಪಡೆದರೆ ಮಧ್ಯಾಹ್ನದ ಊಟವೊಂದ ರಿಂದಲೇ 468 ಕ್ಯಾಲೂರಿಗಳಷ್ಟು ಸಿಗುತ್ತದೆ. ಬೆಳೆಗಿನಉಪಹಾರ ಸೇವನೆಯನ್ನು ದೇಹದ ತೂಕ ನಿಯಂತ್ರಿಸುವಲ್ಲಿ ಪರಿಣಾಮಕಾರಿ ಯಾಗಿ ಬಳಸಬಹುದು ಎಂದು ಡಾ.ಟೊಲ್ಫ್ರಿ ಹೇಳುತ್ತಾರೆ. ಈ ಅಧ್ಯಯನ ನ್ಯೂಟ್ರಿಶನ್ ಪತ್ರಿಕೆಯಲ್ಲಿ ಪ್ರಕಟವಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ATM ನಿಂದ ಬರಲಿದೆ ಕರೋನ ವೈರಸ್, ಹೇಗೆ ಮತ್ತು WHO ಹೇಳಿದ್ದೇನು ನೋಡಿ.

    ದೇಶದಲ್ಲಿ ಕಳೆದ ಒಂದು ವಾರದಲ್ಲಿ ಭಾರಿ ಸುದ್ದಿಯಾಗುತ್ತಿರುವ ವಿಷಯ ಏನು ಅಂದರೆ ಅದೂ ಕರೋನ ವೈರಸ್ ಆಗಿದೆ, ಹೌದು ದೂರದ ಚೀನಾ ದೇಶದಲ್ಲಿ ಹುಟ್ಟಿ ಇಡೀ ಪ್ರಪಂಚಕ್ಕೆ ಆತಂಕವನ್ನ ಉಂಟುಮಾಡಿರುವ ಈ ಕರೋನ ಈಗ ನಮ್ಮ ದೇಶದಲ್ಲಿ ಕೂಡ ಕಾಣಿಸಿಕೊಂಡಿದ್ದು ಜನರು ಭಯಭಿತರಾಗಿದ್ದಾರೆ. ಹೌದು ದೆಹಲಿಯಲ್ಲಿ ಇಬ್ಬರಿಗೆ ಈ ಕರೋನ ವೈರಸ್ ಪತ್ತೆಯಾಗಿದ್ದು ನಿನ್ನೆ ನಮ್ಮ ಕರ್ನಾಟಕದಲ್ಲಿ ದುಬೈನಿಂದ ಬಂದ ಒಬ್ಬ ವ್ಯಕ್ತಿಗೆ ಕರೋನ ವೈರಸ್ ಇರಿವುದು ತಿಳಿದು ಬಂದಿದ್ದು ಆತನಿಗೆ ಬೆಂಗಳೂರಿನಲ್ಲಿ ಚಿಕಿತ್ಸೆಯನ್ನ ನೀಡಲಾಗುತ್ತಿದೆ. ಇನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(4 ಜನವರಿ, 2019) ನೀವು ಇಂದು ಹಣ ಉಳಿಸುವುದು ಕಷ್ಟ – ನೀವು ಇಂದು ಅತಿಯಾಗಿ ಖರ್ಚು ಮಾಡುವ ಅಥವಾ ನಿಮ್ಮ…

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಸುದ್ದಿ

    ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಹಣ ಹಂಚಿದ್ರಾ ಜೆಡಿಎಸ್ ಮುಖಂಡ..!?

    ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್‍ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್‍ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…

  • ಆರೋಗ್ಯ

    ನೀವು ಬ್ರೇಕ್‌ಫಾಸ್ಟ್ ತಪ್ಪಿಸಿದರೆ ಈ ಗಂಭೀರ ಆರೋಗ್ಯ ಸಮಸ್ಯ ನಿಮಗೆ ಗ್ಯಾರೆಂಟಿ..!ತಿಳಿಯಲು ಈ ಲೇಖನ ಓದಿ..

    ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್‌ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ

  • ಕಾನೂನು

    ಭಾರತದಲ್ಲಿ ಇದೇ ಮೊದಲ ಬಾರಿಗೆ,ಕೋತಿಯನ್ನು ಹಿಂಸಿಸಿ ಕೊಂದ ಆರೋಪಿಗೆ ಬೇಲ್ ನಿರಾಕರಿಸಿದ ಕೋರ್ಟ್,ಆತನಿಗೆ ವಿಧಿಸಿದ ಶಿಕ್ಷೆ ಏನು ಗೊತ್ತಾ..?

    ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.