ಜ್ಯೋತಿಷ್ಯ

ಬೆಳಿಗ್ಗೆ ಎದ್ದ ತಕ್ಷಣ ಇವರ ಮುಖ ನೋಡಲೇ ಬೇಡಿ..!ನೋಡಿದ್ರೆ ಇಡೀ ದಿನ ಕಷ್ಟ…

198

ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ.

ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು ಅಶುಭ. ಇದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.

ಬೆಳಿಗ್ಗೆ ಎದ್ದ ತಕ್ಷಣ ಬೇರೆಯವರ ಮುಖವನ್ನು ಮಾತ್ರ ನೋಡಬಾರದು. ಬೇರೆಯವರ ಮುಖ ನೋಡಿದ್ರೆ ಅವರ ಪ್ರಭಾವಕ್ಕೆ ನೀವು ಒಳಗಾಗ್ತೀರಾ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.

ನಿಮ್ಮ ತಂದೆ-ತಾಯಿ ನಿಮ್ಮ ಜೊತೆ ವಾಸವಾಗಿದ್ದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಅವರ ಪಾದ ಮುಟ್ಟಿ ನಮಸ್ಕಾರ ಮಾಡಬೇಕು.

ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಕೈನಲ್ಲಿರುವ ರೇಖೆಗಳನ್ನು ನೋಡಿಕೊಳ್ಳಿ. ಇದ್ರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಲಿದೆ. ನಮ್ಮ ಕೈನಲ್ಲಿ ಲಕ್ಷ್ಮಿ ನೆಲೆಸಿದ್ದು ಬೆಳಗ್ಗೆ ಎದ್ದ ತಕ್ಷಣ ಲಕ್ಷ್ಮಿ ದರ್ಶನ ಪಡೆಯಬೇಕೆಂದು ಶಾಸ್ತ್ರ ಹೇಳುತ್ತದೆ.

ಬೆಳಿಗ್ಗೆ ಎದ್ದ ತಕ್ಷಣ ಮಕ್ಕಳೊಂದಿಗೆ ಕಾಲ ಕಳೆಯಬೇಕು. ಇದು ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ವ್ಯಾಯಾಮ ಮಾಡಿದಲ್ಲಿ ಆರೋಗ್ಯ ವೃದ್ಧಿಯಾಗುತ್ತದೆ.

ಎದ್ದ ತಕ್ಷಣ ಕಾಲನ್ನು ನೆಲಕ್ಕೆ ಇಡಬೇಡಿ. ಮೊದಲು ಭೂತಾಯಿಗೆ ನಮಸ್ಕಾರ ಮಾಡಿ ಕಾಲನ್ನು ಕೆಳಗಿಡಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನೀವು ಟ್ರೂ ಕಾಲರ್ ಬಳಕೆದಾರರೆ ಆಗಾದರೆ ಕೂಡಲೇ ಕಿತ್ತು ಬಿಸಾಕಿ…ಯಾಕೆ ಗೊತ್ತೇ?ಇದನ್ನೊಮ್ಮೆ ಓದಿ….

    ನೀವು ಟ್ರೂ ಕಾಲರ್ ಬಳಕೆ ಮಾಡುತ್ತಿದ್ದೀರಾ ಹಾಗಾದರೆ ನಿಮಗೊಂದು ಆಚ್ಚರಿಯ ಸಂಗತಿ ಏನೆಂದು ತಿಳಿಯೋಣ ಬನ್ನಿ. ನಿವೇನಾದ್ರು ಟ್ರೂ ಕಾಲರ್ ಬಳಕೆ ಮಾಡ್ತಿದ್ರೆ ಅದನ್ನು ಈಗಲೇ ಡಿಲಿಟ್ ಮಾಡುವುದು ಒಳ್ಳೆಯದು. ಯಾಕೆಂದರೆ ಟ್ರೂ ಕಾಲರ್ ನಿಜಕ್ಕೂ ಅಷ್ಟು ಸೇಫ್ಟಿ ಇಲ್ಲ. ನಮ್ಮ ಭಾರತದಲ್ಲಿ 99% ರಷ್ಟು ಜನ ಅಂದರೆ 100 ರಲ್ಲಿ 99 ರಷ್ಟು ಜನ ಟ್ರೂ ಕಾಲರ್ ತಮ್ಮ ಮೊಬೈಲ್ ನಲ್ಲಿ ಇನ್ಸ್ಟಾಲ್ ಮಾಡಿಕೊಂಡಿದ್ದಾರೆ. ಆದರೆ ಈ ಒಂದು ಟ್ರೂ ಕಾಲರ್ ಎಷ್ಟರಮಟ್ಟಿಗೆ ಸುರಕ್ಷಿತ ಅಂತಾ…

  • ವಿಸ್ಮಯ ಜಗತ್ತು

    ಈ ಫೋಟೋಗಳನ್ನು ನೋಡಿದ್ರೆ, ನಮ್ಮ ಜನಕ್ಕೆ ಇಂಗ್ಲಿಷ್ ಭಾಷೆ ಮೇಲೆ ಎಷ್ಟು ಕೋಪ ಇದೆ ಅಂತ ಗೊತ್ತಾಗ್ತದೆ!!!

    ಕ್ರೂರ ಬ್ರಿಟೀಷರು ನಮ್ಮ ದೇಶವನ್ನು ವಸಾಹತುವನ್ನಾಗಿ ಮಾಡಿದರು ಮತ್ತು ನಮ್ಮ ಸರಕುಗಳನ್ನು ಕಳವು ಮಾಡಿದರು, ಆದರೆ ಅವರು ತಮ್ಮ ‘ಫನ್ನಿ’ ಭಾಷೆಯನ್ನೂ ಬಿಟ್ಟು ಅದನ್ನು ಭಾರತದ ಅಧಿಕೃತ ಭಾಷೆಯಾಗಿ ಮಾಡಿದರು.

  • ಉಪಯುಕ್ತ ಮಾಹಿತಿ

    ಉತ್ತಮ ತರಕಾರಿಗಳಲ್ಲಿ ಒಂದಾದ ಬೆಂಡೆಕಾಯಿ ಬಗ್ಗೆ ನಿಮಗೆಷ್ಟು ಗೊತ್ತು….?

    ನಾವು ದಿನವೂ ಉಪಯೋಗಿಸುವ ತರಕಾರಿಗಳಲ್ಲಿ ಬೆಂಡೆಕಾಯಿಯೂ ಒಂದು. ಇದು ಋತುಮಾನಗಳೊಂದಿಗೆ ಸಂಬಂಧವಿಲ್ಲದೆ ಯಾವಾಗಲೂ ದೊರೆಯುತ್ತದೆ.

  • inspirational

    ಹಣ ಉಳಿಸುವ ಸುಲಭ ಮಾರ್ಗಗಳು

    ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ಯಾವುದೆಂದು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892.ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(9 ನವೆಂಬರ್, 2018) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ….

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…