ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆ ಚೆನ್ನಾಗಿದ್ದರೆ ಇಡೀ ದಿನ ಚೆನ್ನಾಗಿರುತ್ತೆ ಎಂಬ ಮಾತಿದೆ. ಇದು ನೂರಕ್ಕೆ ನೂರು ಸತ್ಯ. ಬೆಳಿಗ್ಗೆ ನಮ್ಮ ಮೂಡ್ ಹಾಳಾದ್ರೆ ಇಡೀ ದಿನ ಮನಸ್ಸು ಅಶಾಂತವಾಗಿರುತ್ತೆ. ಹಾಗಾಗಿ ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು ಅನ್ನೋದನ್ನು ವಾಸ್ತು ಶಾಸ್ತ್ರದಲ್ಲಿ ವಿಸ್ತಾರವಾಗಿ ಹೇಳಲಾಗಿದೆ. ಬೆಳಿಗ್ಗೆ ಎದ್ದ ತಕ್ಷಣ ಏನು ಮಾಡಬೇಕು, ಬೆಳಿಗ್ಗೆ ತಕ್ಷಣ ಏನು ಮಾಡಬಾರದು ಎಂಬುದನ್ನು ಹೇಳಲಾಗಿದೆ.

ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಎದ್ದ ತಕ್ಷಣ ಕನ್ನಡಿಯನ್ನು ಮಾತ್ರ ನೋಡಬೇಡಿ. ಬೆಳಿಗ್ಗೆ ಎದ್ದ ತಕ್ಷಣ ಕನ್ನಡಿ ನೋಡೋದು ಅಶುಭ. ಇದು ನಕಾರಾತ್ಮಕ ಶಕ್ತಿಯನ್ನು ಆಕರ್ಷಿಸುತ್ತದೆ.
ಬೆಳಿಗ್ಗೆ ಎದ್ದ ತಕ್ಷಣ ಬೇರೆಯವರ ಮುಖವನ್ನು ಮಾತ್ರ ನೋಡಬಾರದು. ಬೇರೆಯವರ ಮುಖ ನೋಡಿದ್ರೆ ಅವರ ಪ್ರಭಾವಕ್ಕೆ ನೀವು ಒಳಗಾಗ್ತೀರಾ ಎಂದು ವಾಸ್ತು ಶಾಸ್ತ್ರ ಹೇಳುತ್ತದೆ.

ನಿಮ್ಮ ತಂದೆ-ತಾಯಿ ನಿಮ್ಮ ಜೊತೆ ವಾಸವಾಗಿದ್ದಲ್ಲಿ ಬೆಳಿಗ್ಗೆ ಎದ್ದ ತಕ್ಷಣ ಅವರ ಪಾದ ಮುಟ್ಟಿ ನಮಸ್ಕಾರ ಮಾಡಬೇಕು.
ಬೆಳಿಗ್ಗೆ ಎದ್ದ ತಕ್ಷಣ ನಿಮ್ಮ ಕೈನಲ್ಲಿರುವ ರೇಖೆಗಳನ್ನು ನೋಡಿಕೊಳ್ಳಿ. ಇದ್ರಿಂದ ನಿಮ್ಮ ಆತ್ಮವಿಶ್ವಾಸ ಹೆಚ್ಚಲಿದೆ. ನಮ್ಮ ಕೈನಲ್ಲಿ ಲಕ್ಷ್ಮಿ ನೆಲೆಸಿದ್ದು ಬೆಳಗ್ಗೆ ಎದ್ದ ತಕ್ಷಣ ಲಕ್ಷ್ಮಿ ದರ್ಶನ ಪಡೆಯಬೇಕೆಂದು ಶಾಸ್ತ್ರ ಹೇಳುತ್ತದೆ.

ಬೆಳಿಗ್ಗೆ ಎದ್ದ ತಕ್ಷಣ ಮಕ್ಕಳೊಂದಿಗೆ ಕಾಲ ಕಳೆಯಬೇಕು. ಇದು ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತದೆ. ವ್ಯಾಯಾಮ ಮಾಡಿದಲ್ಲಿ ಆರೋಗ್ಯ ವೃದ್ಧಿಯಾಗುತ್ತದೆ.
ಎದ್ದ ತಕ್ಷಣ ಕಾಲನ್ನು ನೆಲಕ್ಕೆ ಇಡಬೇಡಿ. ಮೊದಲು ಭೂತಾಯಿಗೆ ನಮಸ್ಕಾರ ಮಾಡಿ ಕಾಲನ್ನು ಕೆಳಗಿಡಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…
ಭಾರತೀಯ ಸೇನೆ ಶನಿವಾರ ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮುಖಂಡ ಸಬ್ಜಾರ್ ಅಹ್ಮದ್ ಸೇರಿದಂತೆ 7 ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ. ಬುಹ್ರಾನ್ ವಾನಿ ನಂತರ ಸಬ್ಜಾರ್ ಅಹ್ಮದ್ ಹಿಜ್ಬುಲ್ ಸಂಘಟನೆಯನ್ನು ಮುನ್ನಡೆಸುತ್ತಿದ್ದ ಎಂದು ಸೇನಾ ಮೂಲಗಳು ಹೇಳಿವೆ.
ಜಿಯೋ ಬಂದಮೇಲೆ ಮೊಬೈಲ್ ಕಂಪನಿಗಳ ನಡುವಿನ ಪೈಪೋಟಿ ಶುರುವಾಗಿದ್ದು,ಇದರಿಂದ ಗ್ರಾಹಕರಿಗೆ ಅನುಕೂಲವಾಗಿದೆ. ಜಿಯೋ ಗ್ರಾಹಕರಿಗೆ ಬಂಪರ್ ಆಫರ್ ನೀಡಲು ಮುಂದಾಗಿದ್ದು, 98 ರೂಪಾಯಿಗೆ
ಡಿಜಿಟಲ್ ಭಾಷಾತಂತ್ರಜ್ಞಾನ ಪರಿಹಾರಗಳ ಮುಂಚೂಣಿಯ ರೆವೆರೀ ಲಾಂಗ್ವೇಜ್ ಟೆಕ್ನಾಲಜೀಸ್ ಇಂಡಿಕ್ ಕ್ಯಾಲೆಂಡರ್ ಎಂಬ ಸುಲಭ ಬಳಕೆಯ ಕ್ಯಾಲೆಂಡರ್ಆಪ್ ಬಿಡುಗಡೆ ಮಾಡಿದೆ. ರೆವೆರೀಯ ಇಂಡಿಕ್ ಕ್ಯಾಲೆಂಡರ್ಆಪ್ ಪ್ರಸ್ತುತ ಗೂಗಲ್ ಪ್ಲೇಸ್ಟೋರ್ನಲ್ಲಿ ಲಭ್ಯವಿದ್ದು ಅವರ ಭಾಷೆ, ಸಂಸ್ಕೃತಿ, ಧಾರ್ಮಿಕತೆಗಳನ್ನು ಮೀರಿ ಭಾರತೀಯರಿಗೆಂದೇ ರೂಪಿಸಲಾಗಿದೆ.
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…