ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ನಿಮಿಷ ಸುಮ್ಮನೆ ಕುಳಿತುಕೊಳ್ಳಿ. ಜೊತೆಗೆ ಮುಂಜಾನೆ ಎದ್ದ ತಕ್ಷಣ ಏನು ಮಾಡುತ್ತೀರಾ? ಎನ್ನುವುದನ್ನು ಮೆಲುಕುಹಾಕಿ. ಸಾಮಾನ್ಯವಾಗಿ ಎಲ್ಲರ ಉತ್ತರ ಒಂದೇ ಆಗಿರಬಹುದು. ನೀರು ಕುಡಿಯುತ್ತೇವೆ, ಹಲ್ಲುಜ್ಜುತ್ತೇವೆ, ವ್ಯಾಯಾಮ ಮಾಡುತ್ತೇವೆ ಎನ್ನುವುದಾಗಿರಬಹುದು. ಅದೇ ಯಾರಾದರೂ ತುಪ್ಪವನ್ನು ತಿನ್ನುತ್ತೇವೆ ಎಂದರೆ ನಿಮ್ಮ ಪ್ರತಿಕ್ರಿಯೆ ಹೇಗಿರಬಹುದು? ತುಪ್ಪ ಎಂದರೆ ಸಾಮಾನ್ಯವಾಗಿ ಎಲ್ಲರ ಮನಸ್ಸಿಗೆ ಬರುವುದು. ಜಿಡ್ಡಿನ ಪದಾರ್ಥ, ಅತಿಯಾದ ಕೊಬ್ಬನ್ನು ಹೊಂದಿರುತ್ತದೆ, ಅದನ್ನು ಮಿತವಾಗಿ ಸೇವಿಸಬೇಕು, ಅತಿಯಾಗಿ ತಿಂದರೆ ಆರೋಗ್ಯ ಹಾಳಾಗುವುದು, ತೂಕ ಹೆಚ್ಚುವುದು ಸೇರಿದಂತೆ ಇನ್ನಿತರ ವಿಚಾರ ಮನಸ್ಸಿಗೆ ಬರಬಹುದು ಅಲ್ಲವೇ?

ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಜೀವಕೋಶದ ಕಾರ್ಯ ಹೆಚ್ಚುವುದು:-
ಆಯುರ್ವೇದದ ಪ್ರಕಾರ ಖಾಳಿ ಹೊಟ್ಟೆಯಲ್ಲಿ ತುಪ್ಪವನ್ನು ಸೇವಿಸಿದರೆ ದೇಹದ ಎಲ್ಲಾ ಜೀವಕೋಶಗಳಿಗೂ ಪೋಷಕಾಂಶ ದೊರೆಯುವುದು.

ಜೀವಕೋಶವನ್ನು ಪುನಃ ಶ್ಚೇತನಗೊಳಿಸಬೇಕು ಎಂದಾದರೆ ತುಪ್ಪವನ್ನು ಸೇವಿಸಬೇಕು.
ಚರ್ಮದ ಕಾಂತಿ ಹೆಚ್ಚುವುದು:-
ತುಪ್ಪ ಜೀವಕೋಶಗಳ ಪೋಷಣೆ ಮತ್ತು ಪುನರುಜ್ಜೀವನ ಗೊಳಿಸುವುದರಿಂದ ಚರ್ಮವು ನೈಸರ್ಗಿಕವಾಗಿಯೇ ಆರೋಗ್ಯವನ್ನು ಪಡೆದುಕೊಳ್ಳುತ್ತದೆ.

ತ್ವಚೆಯಲ್ಲಿರುವ ಶುಷ್ಕತೆಯನ್ನು ಹೋಗಲಾಡಿಸಿ, ಸದಾ ಕಾಂತಿ ಹಾಗೂ ತೇವಾಂಶದಿಂದ ಕೂಡಿರುವಂತೆ ಮಾಡುತ್ತದೆ.
ಸಂಧಿವಾತವನ್ನು ತಡೆಯುತ್ತದೆ:-
ತುಪ್ಪ ನೈಸರ್ಗಿಕವಾದ ಲುಬ್ರಿಕೆಂಟ್ ಮತ್ತು ಓಮೆಗಾ-3 ಕೊಬ್ಬಿನಾಮ್ಲವನ್ನು ಒಳಗೊಂಡಿದೆ. ಹಾಗಾಗಿ ಇದನ್ನು ಕೀಲುಗಳಿಗೆ ಉತ್ತಮ ಆರೈಕೆ ಮಾಡುವುದು.

ಸಂಧುಗಳ ನೋವಿಗೆ ಹಾಗೂ ಇನ್ನಿತರ ಮೂಳೆ ಸಂಬಂಧಿತ ಅನಾರೋಗ್ಯಕ್ಕೆ ತುಪ್ಪದ ಲೇಪನವನ್ನು ಮಾಡಬಹುದು.
ಮಿದುಳಿನ ಕಾರ್ಯ ಚಟುವಟಿಕೆಯನ್ನು ಹೆಚ್ಚಿಸುತ್ತದೆ:-
ಖಾಲಿ ಹೊಟ್ಟೆಯಲ್ಲಿ ತುಪ್ಪದ ಸೇವನೆ ಮಾಡುವುದರಿಂದ ಮೆದುಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳು ನಿವಾರಣೆ ಹೊಂದುತ್ತವೆ. ಜೊತೆಗೆ ನೆನಪಿನ ಶಕ್ತಿ, ಕಲಿಕೆ, ಜ್ಞಾನ ಗ್ರಹಣ, ಕಾರ್ಯಚಟುವಟಿಕೆಗಳನ್ನು ಸುಧಾರಿಸುತ್ತದೆ.

ಅಲ್ಲದೆ ಬುದ್ಧಿಮಾಂಧ್ಯತೆ ಅಲ್ಝಮೈರ್ ನಂತಹ ಕಾಯಿಲೆ ಬರದಂತೆ ತಡೆಯುವುದು.
ತೂಕ ಇಳಿಸುವುದು:-
ಸಾಮಾನ್ಯವಾಗಿ ತೂಕ ಹೆಚ್ಚಿಸಲು ತುಪ್ಪ ಸೇವಿಸಬೇಕು ಎನ್ನುವುದನ್ನು ಕೇಳಿರುತ್ತೀರಿ. ಅದೇ ನೀವು ಮುಂಜಾನೆ ಖಾಲಿ ಹೊಟ್ಟೆಯಲ್ಲಿ 5-10 ಮಿಲಿಯಷ್ಟು ತುಪ್ಪವನ್ನು ಸೇವಿಸಿದರೆ ನಿಮ್ಮ ಚಯಾಪಚಯ ಕ್ರಿಯೆ ಸುಧಾರಣೆ ಕಾಣುತ್ತದೆ.

ಕೂದಲು ಉದುರುವಿಕೆಯನ್ನು ತಡೆಯುತ್ತದೆ:-
ಮುಂಜಾನೆ ಖಾಲಿ ಹೊಟ್ಟೆಯಲ್ಲಿ ತುಪ್ಪ ಸೇವಿಸುವುದರಿಂದ ಅದು ಕೇಶರಾಶಿಯ ಸಂರಕ್ಷಣೆಗೆ ಸಹಾಯವಾಗುತ್ತದೆ.

ಕೂದಲಿನ ಫೋಲಿಸೆಲ್ಸ್ ಗಳು ಆರೋಗ್ಯವಾಗಿರುವಂತೆ ಮಾಡುತ್ತದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…
ಫೇಸ್ಬುಕ್ನಲ್ಲಿ ಪ್ರೊಫೈಲ್ ಚಿತ್ರವನ್ನು ನಾವು ಹಾಕುವುದಕ್ಕೆ ಮುಂಚೆ ಹಿಂಜರಿಯುವುದು ಸಹಜ.ನಿಮಗೆಲ್ಲಾ ಗೊತ್ತಿರುವ ಹಾಗೆ ಕೆಲವರು ಪ್ರೊಫೈಲ್ ಫೋಟೋಗಳನ್ನು ದುರುಪಯೋಗ ಮಾಡಿಕೊಳ್ಳುವ ತುಂಬಾ ಘಟನೆಗಳು ನಡೆಯುತ್ತಿರುತ್ತವೆ.
ಪೆಟ್ರೋಲ್ ಬೆಲೆ ಗಗನಕ್ಕೇರುತ್ತಿರುವ ಮಧ್ಯೆ, ಜನರು ಆರ್ಥಿಕ ದ್ವಿಚಕ್ರ ಮತ್ತು ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮಾಲಿನ್ಯವನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನಗಳಿಗೆ ಸರ್ಕಾರ ಒತ್ತು ನೀಡುತ್ತಿದೆ. ಜಪಾನ್ನ ದ್ವಿಚಕ್ರ ವಾಹನ ತಯಾರಕ ಒಕಿನಾವಾ ದ್ವಿಚಕ್ರ ವಾಹನಗಳು ಕೆಲವು ದಿನಗಳ ಹಿಂದೆ ಪ್ರೇಜ್ ಪ್ರೊ(Praise Pro) ಸ್ಕೂಟರ್ ಅನ್ನು ಬಿಡುಗಡೆ ಮಾಡಿದ್ದವು. ಕಂಪನಿಯ ನವೀಕರಿಸಿದ ಪ್ರೇಜ್(Praise) ಆವೃತ್ತಿಯು ಈಗಾಗಲೇ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಲಾಗುತ್ತಿದೆ. ‘ಪ್ರೇಜ್’ ನಲ್ಲಿದೆ 1000 ವ್ಯಾಟ್ ಸ್ಟ್ರಾಂಗ್ ಮೋಟರ್ : ‘ಪ್ರೇಜ್’ ಒಕಿನಾವಾ…
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…
ಕಲಬುರಗಿ ಮಹಾನಗರಕ್ಕೆ ಶಾಶ್ವತ ಕುಡಿಯವ ನೀರು ಕಲ್ಪಿಸುವ ಸಂಬಂಧ 750 ಕೋಟಿ ರೂ.ಗಳ ವೆಚ್ಚದ ಯೋಜನೆಗೆ ಮುಂದಿನ ಮೂರು ತಿಂಗಳಲ್ಲಿ ಚಾಲನೆ ನೀಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಅವರು ಘೋಷಿಸಿದ್ದಾರೆ. ಕಲಬುರಗಿ ಪಾಲಿಕೆಯ ಸ್ಮಾರಕ ಭವನ (ಟೌನ್ಹಾಲ್) ದಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮದ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು. ಮುಂದಿನ 5 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳಲಿದ್ದು, ಭೀಮಾ ನದಿ, ಬೆಣ್ಣೆತೊರಾವಲ್ಲದೆ, ನಗರದ ಕಲ್ಯಾಣಿಗಳು, ಬಾವಿಗಳು ಮುಂತಾದ ನೀರಿನ ಮೂಲಗಳನ್ನು ಪತ್ತೆ ಹಚ್ಚಿ ಯೋಜನೆ…
ಭಾರತ ಹಲವಾರು ದೇವರು ಧರ್ಮಗಳ ನೆಲಬೀಡು. ಆಂಗ್ಲರ ಕಾಲದಿಂದಲೂ ದೇವಾಸ್ಥಾನ ಮಂದಿರಗಳ ಮೇಲೆ ದಾಳಿಗಳು ನಡೆದಿವೆ. ಹಾಗೂ ನಮ್ಮಲ್ಲಿನ ವಿವಿದ ರೀತಿಯ ಆಚರಣೆಗಳು, ಮತ್ತು ಸಂಪ್ರದಾಯಗಳ ಮೇಲೆ ಪರಕೀಯರ ದಾಳಿಯಾಗಿದೆ.ಆದ್ರೆ ಏನೇ ಆಗಿದ್ದರೂ ಭಾರತ ತನ್ನ ಅನಾದಿಕಾಲದಿಂದ ಬಂದ ಸಂಸ್ಕೃತಿಯನ್ನು ಉಳಿಸುಕೊಂಡು ಬಂದಿರುವುದು ಅಚ್ಚರಿಗೆ ಕಾರಣವಾಗಿದೆ.ರಾಜಸ್ಥಾನದ ತನೋಟ್ ಮಾತಾ ದೇವಾಲಯ ಇಂತಹ ಅಚ್ಚರಿಗಳ ಸಾಲಿಗೆ ಸೇರುವ ದೇವಾಲಯವಾಗಿದೆ.