ಆರೋಗ್ಯ

ಬೆಳ್ಳುಳ್ಳಿಯನ್ನು ಹಾಲಿನಲ್ಲಿ ಕುದಿಸಿ ಕುಡಿದ್ರೆ,ನಮ್ಮ ಆರೋಗ್ಯದ ಮೇಲೆ, ಏನೆಲ್ಲಾ ಪ್ರಯೋಜನ ಆಗುತ್ತೆ ಗೊತ್ತಾ?ತಿಳಿಯಲು ಮುಂದೆ ಓದಿ ಶೇರ್ ಮಾಡಿ…

4594

ನಾವು ದಿನನಿತ್ಯ ಹಾಲನ್ನು ಕುಡಿಯುತ್ತೇವೆ. ಹಾಗೆಯೇ ಬೆಳ್ಳುಳ್ಳಿಯನ್ನು ಸಹ ಊಟದ ಮುಖಾಂತರ ಸೇವಿಸುತ್ತೇವೆ. ಆದ್ರೆ ಅದೇ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಮುಖಾಂತರ ಸೇವಿಸಿದ್ರೆ ಏನೆಲ್ಲಾ ಪ್ರಯೋಜನ ಇದೆ ಗೊತ್ತಾ? ತಿಳಿಯಲು ಮುಂದೆ ಓದಿ…

 

  • ಹಾಲಿನಲ್ಲಿ ಬೆಳ್ಳಿಳ್ಳಿ ಎಸಳನ್ನು ಕುದಿಸಿ ಕುಡಿಯುವುದರಿಂದ ನಮ್ಮ ದೇಹಕ್ಕೆ ಬೇಕಾದ ಪೋಷಕಾಂಶಗಳು ಲಭಿಸುತ್ತವೆ. ಫ್ಲೇವನಾಡ್ಸ್, ಎಂಜೈಮ್‌ಗಳು, ಆಂಟಿ ಆಕ್ಸಿಡೆಂಟ್‌ಗಳು, ಮಿನರಲ್‌ಗಳು, ವಿಟಮಿನ್‌ಗಳು ಲಭ್ಯವಾಗುತ್ತವೆ. ವಿಟಮಿನ್ ಎ, ಬಿ1, ಬಿ2, ಬಿ6, ಸಿ ವಿಟಮಿನ್, ಪೊಟ್ಯಾಷಿಯಂ, ಪ್ರೋಟೀನ್, ಕಾಪರ್, ಮ್ಯಾಂಗನೀಸ್, ಫಾಸ್ಪರಸ್, ಜಿಂಕ್, ಸೆಲೇನಿಯಂ, ಕ್ಯಾಲ್ಸಿಯಂನಂತಹ ಅನೇಕ ಪೋಷಕಾಂಶಗಳು ಈ ಮಿಶ್ರಣದ ಮೂಲಕ ನಮಗೆ ದೊರೆಯುತ್ತವೆ.

  • ಜ್ವರ ಕಾರಣ ಪ್ಲೇಟ್‍ಲೆಟ್‌ಗಳು ಕಡಿಮೆಯಾಗುತ್ತಿರುವವರಿಗೆ ಇದು ಒಳ್ಳೆಯ ಔಷಧ. ಪ್ಲೇಟ್‍ಲೆಟ್‌ಗಳು ವೇಗವಾಗಿ ಹೆಚ್ಚಾಗುತ್ತವೆ. ಇನ್‍ಫೆಕ್ಷನ್ ಕೂಡಲೆ ಕಡಿಮೆಯಾಗುತ್ತದೆ.

  • ಕೆಟ್ಟ ಕೊಲೆಸ್ಟರಾಲ್ ಕಡಿಮೆಯಾಗುತ್ತದೆ. ಒಳ್ಳೆಯ ಕೊಲೆಸ್ಟಾರಾಲ್ ಹೆಚ್ಚಾಗುತ್ತದೆ. ಹೃದಯಕ್ಕೆ ಸಂಬಂಧಿಸಿದ ರೋಗಗಳು ಗುಣವಾಗುತ್ತವೆ. ಅದೇನು ಇಲ್ಲದವರಿಗೆ ಭವಿಷ್ಯದಲ್ಲಿ ಬರುವುದಿಲ್ಲ.
  • ಹಲವು ವಿಧದ ಕ್ಯಾನ್ಸರ್‌ಗಳನ್ನು ಗುಣಪಡಿಸುವ ಶಕ್ತಿ ಈ ಮಿಶ್ರಣಕ್ಕಿದೆ. ಆಂಟಿ ಆಕ್ಸಿಡೆಂಟ್‌ಗಳು ಹೆಚ್ಚಾಗಿ ಲಭ್ಯವಾಗುವ ಕಾಅಣ ರೋಗ ನಿರೋಧಕ ಶಕ್ತಿ ಹೆಚ್ಚುತ್ತೆ. ಕ್ಯಾನ್ಸರ್ ಕಣಗಳ ವೃದ್ಧಿ ಕಡಿಮೆಯಾಗುತ್ತದೆ.

  • ವಯಸ್ಸು ಹೆಚ್ಚಾದಂತೆ ಕಾಣಿಸಿಕೊಳ್ಳುವ ವೃದ್ದಾಪ್ಯ ಕುರುಹುಗಳು ಬರುವುದಿಲ್ಲ. ಆಂಟಿ ಏಜಿಂಗ್ ಲಕ್ಷಣಗಳು ಧಾರಾಳವಾಗಿ ಇರುವ ಕಾರಣ, ಯೌವ್ವನವಾಗಿ ಕಾಣಿಸುತ್ತಾರೆ.
  • ರಕ್ತದೊತ್ತಡ, ಮಧುಮೇಹ ಹಿಡಿತದಲ್ಲಿರುತ್ತದೆ. ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಲಿವರ್ ಶುದ್ಧವಾಗುತ್ತದೆ.

  • ಗಾಯಗಳಾಗಿರುವವರು ಈ ಮಿಶ್ರಣವನ್ನು ಕುಡಿದರೆ ಅವು ಶೀಘ್ರದಲ್ಲಿ ಗುಣಮುಖವಾಗುವ ಸಾಧ್ಯತೆಗಳಿವೆ. ಏಕೆಂದರೆ ಈ ಮಿಶ್ರಣದಲ್ಲಿ ಎರಡು ಪಟ್ಟು ಆಂಟಿ ಬಯೋಟಿಕ್ ಲಕ್ಷಣಗಳಿರುತ್ತವೆ.
  • ರಕ್ತ ಗಡ್ಡೆ ಕಟ್ಟದಂತೆ ನೋಡಿಕೊಳ್ಳುತ್ತದೆ. ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಬ್ಬಿನಂಶ ಕಡಿಮೆಯಾಗುತ್ತದೆ.
  • ಚಯಾಪಚಯ ಪ್ರಕ್ರಿಯೆ ಚುರುಕಾಗುತ್ತದೆ. ಅಧಿಕ ತೂಕ ಇರುವವರಿಗೆ ತೂಕ ಕಡಿಮೆಯಾಗುತ್ತಾರೆ.

  • ಕೆಮ್ಮು, ಜ್ವರದಂತಹ ಶ್ವಾಸಕೋಶ ಸಂಬಂಧಿ ಸಮಸ್ಯೆಗಳು ಗುಣವಾಗುತ್ತವೆ. ದಂತ ಸಂಬಂಧಿ ಸಮಸ್ಯೆಗಳು ಇದ್ದರೆ ದೂರವಾಗುತ್ತವೆ.

  • ಚರ್ಮಕ್ಕೆ ಆಗಿರುವ ಫಂಗಸ್ ಇನ್‌ಫೆಕ್ಷನ್ ಗುಣವಾಗುತ್ತದೆ. ಚರ್ಮ ಸೌಂದರ್ಯ ಉತ್ತಮಗೊಳ್ಳುತ್ತದೆ. ಮೊಡವೆಗಳು ಬರುವುದಿಲ್ಲ.

  • ಮೂಳೆ ಮುರಿದವರಿಗೆ ಈ ಮಿಶ್ರಣ ಕುಡಿಸಿದರೆ ಅವು ಕೂಡಿಕೊಳ್ಳುವ ಅವಕಾಶ ಇದೆ ಮತ್ತು ಮೂಳೆಗಳು ದೃಢವಾಗುತ್ತವೆ.

ಮೂಲ:

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ಸುದ್ದಿ

    ಹಾಸನ SSLC ಫಲಿತಾಂಶದಲ್ಲಿ ರಾಜ್ಯಕ್ಕೆ ಫಸ್ಟ್ ಪ್ಲೇಸ್ ಬರಲು ಕಾರಣ ನನ್ನ ಹೆಂಡತಿಯೇ ಹೊರತು ರೋಹಿಣಿ ಸಿಂಧುರಿ ಅಲ್ಲ ಎಂದ ರೇವಣ್ಣ..!

    ಹಾಸನದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತಮ ಫಲಿತಾಂಶ ಬರಲು ಡಿಸಿ ರೋಹಿಣಿ ಸಿಂಧೂರಿಯಲ್ಲ, ನನ್ನ ಪತ್ನಿ ಭವಾನಿ ರೇವಣ್ಣ ಕಾರಣ ಎಂದು ಲೋಕೋಪಯೋಗಿ ಸಚಿವ ಹೆಚ್‍ಡಿ ರೇವಣ್ಣ ಹೇಳಿದ್ದಾರೆ. ಹಿಂದಿನ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕೊಡುಗೆ ಹೆಚ್ಚಿದೆ ಎಂದು ನಿನ್ನೆ ಮಾಧ್ಯಮಗಳ ಪ್ರಕಟವಾದ ಬೆನ್ನಲ್ಲೇ ಇದೀಗ ರೇವಣ್ಣ ಅವರು ರೋಹಿಣಿ ಸಿಂಧೂರಿ ಅವರ ಕೊಡುಗೆ ಏನು ಇಲ್ಲ. ನನ್ನ ಪತ್ನಿ ಭವಾನಿ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆಯಾಗಿದ್ದು ಹಾಸನ ಪ್ರಥಮ ಸ್ಥಾನಕ್ಕೇರಲು 3-4 ಬಾರಿ…

  • ಸಿನಿಮಾ

    ತೆರಿಗೆಯಲ್ಲಿ ಕೂಡ “ಬಾಹುಬಲಿ” ಮುಂದೆ

    ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…