ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ ಅನೇಕ ಆರೋಗ್ಯ ಲಾಭ ಪಡೆಯಬಹುದು.
ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.
ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.
ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.
ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.
ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಮಾತಿನ ಜಾಣ್ಮೆ ಸರಳವಾದ ನಡೆ ನುಡಿಗಳಿಂದ ಜನರ ಪ್ರಶಂಸೆಯನ್ನು ಪಡೆಯಲು ಹೇರಳ ಅವಕಾಶಗಳು ಒದಗಿ ಬರುವುದು. ಸಂಗಾತಿಯ ಸಹಕಾರ ದೊರೆಯುವುದು. ಆರ್ಥಿಕ ಸಮಸ್ಯೆ ಕಡಿಮೆ ಆಗುವುದು. .ನಿಮ್ಮ…
ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…
ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ಹಾವು ಎಂದರೆ ಎಂಥವರಿಗೂ ಭಯ ಆಗುತ್ತೆ. ಅಂತಹದರಲ್ಲಿ ಹಾವಿನೊಂದಿಗೆ ಆಟವಾಡುತ್ತಾ ಅದರೊಂದಿಗೆ ಸ್ನೇಹ ಬೆಳಸಿಕೊಂಡು ಅವುಗಳೊಂದಿಗೆ ಬೆರೆಯುತ್ತಾಳೆ ಈ ಪುಟ್ಟ ಬಾಲಕಿ.
ಜೀವನದಲ್ಲಿ ಎಲ್ಲರೂ ತಮಗೆ ಸ್ವಂತ ಮನೆಯನ್ನು ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ. ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್…