ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.
ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ ಅನೇಕ ಆರೋಗ್ಯ ಲಾಭ ಪಡೆಯಬಹುದು.
ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.
ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.
ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.
ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.
ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.
ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.
ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.
ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.
ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.
ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.
ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮ್ಮ ಬಳಿ ಕಾರಿದ್ದು ಎಲ್ ಪಿ ಜಿ ಸಬ್ಸಿಡಿಯನ್ನೂ ಪಡೆಯುತ್ತಿದ್ದರೆ ನಿಮಗೊಂದು ಶಾಕಿಂಗ್ ನ್ಯೂಸ್ ನೀಡಲು ಕೇಂದ್ರ ಸರ್ಕಾರ ಸಜ್ಜಾಗ್ತಿದೆ. ದೇಶದಲ್ಲಿ ಎಷ್ಟು ಮಂದಿ ಬಳಿ ಕಾರಿದೆಯೋ ಅವರಿಗೆ ಸಬ್ಸಿಡಿಯಲ್ಲಿ ಅಡುಗೆ ಅನಿಲ ನೀಡುವುದನ್ನು ಕೇಂದ್ರ ಸರ್ಕಾರ ನಿಲ್ಲಿಸಲಿದೆ. ಈ ಬಗ್ಗೆ ಮೋದಿ ಸರ್ಕಾರ ಯೋಜನೆ ರೂಪಿಸುತ್ತಿದ್ದು, ಸದ್ಯದಲ್ಲಿಯೇ ಘೋಷಣೆಯಾಗುವ ಸಾಧ್ಯತೆಯಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663953892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663953892 ಮೇಷ(27 ನವೆಂಬರ್, 2018) ಮನೆಯಲ್ಲಿನ ಹಬ್ಬದ ವಾತಾವರಣ ನಿಮ್ಮ ಉದ್ವೇಗವನ್ನುಶಮನಗೊಳಿಸುತ್ತದೆ. ನೀವು ಇದರಲ್ಲಿ ಭಾಗವಹಿಸುತ್ತೀರಿ ಮತ್ತು ಕೇವಲ ಮೂಕ ಪ್ರೇಕ್ಷಕರಾಗಿ ಮಾತ್ರ ಉಳಿಯುವುದಿಲ್ಲವೆಂದು…
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…
ಸುಮ್ಮನೆ ಊಹಿಸಿಕೊಳ್ಳಿ ನೀವು ನಿಮ್ಮ ಲ್ಯಾಪ್ ಟಾಪ್ ಅಥವಾ ಕಂಪ್ಯೂಟರ್ ಸ್ಟಾರ್ಟ್ ಮಾಡುತ್ತೀರಿ ಅಲ್ಲಿ ಗೂಗಲ್ ಇಲ್ಲದಿದ್ದರೆ, ನಿಮ್ಮ ಐ ಫೋನ್ ಸ್ವಿಚ್ ಆನ್ ಮಾಡುತ್ತೀರ ಅಲ್ಲಿ ಪರದೆಯ ಮೇಲೆ ಏನೂ ಬರದೆ ಬರಿ ಕಪ್ಪು ಪರದೆ ಕಂಡರೆ ..? ಫೇಸ್ ಬುಕ್, ಟ್ವಿಟ್ಟರ್, ಅಮೆಜಾನ್ ಮತ್ತು ಮೈಕ್ರೋ ಸಾಫ್ಟ್ ಯಾವುದೂ ಇಲ್ಲದ ಜಗತ್ತನ್ನ ಊಹಿಸಿಕೊಳ್ಳಿ…. ಇದು ನಿಜ ಜೀವನದಲ್ಲಿ ಆಗಿಬಿಟ್ಟರೆ? ಜಗತ್ತು ಎಂತಹ ಪ್ಯಾನಿಕ್ ಗೆ ಒಳಗಾಗಬಹದು? ಗಮನಿಸಿ ನೋಡಿ ಇಂದು ಜಗತ್ತನ್ನ ಆಳುತ್ತಿರುವುದು ಟೆಕ್ನಾಲಜಿ…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…