News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

1542

ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

 

 

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ  ಅನೇಕ ಆರೋಗ್ಯ ಲಾಭ ಪಡೆಯಬಹುದು.

ಆ್ಯಂಟಿ ಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್:

ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.

ಚರ್ಮದ ಸೋಂಕನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ:

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.

ಹೃದಯದ ಆರೋಗ್ಯವನ್ನು ಕಾಪಾಡುತ್ತದೆ :

ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.

ಶ್ವಾಸಕೋಶದ ತೊಂದರೆಗಳನ್ನು ನಿವಾರಿಸುತ್ತದೆ:

ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.

ಮೆಟಬಾಲಿಸಂ ಹೆಚ್ಚಿಸುತ್ತದೆ:

ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.

ಹಲ್ಲುನೋವು :

ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಹುಅಂತಸ್ತಿನ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ,7 ಮಂದಿ ಸಾವು..!

    ರಾಜಧಾನಿ ದೆಹಲಿಯ ಜನನಿಬಿಡ ಝಾಕಿರ್ ನಗರದ ಬಹು ಅಂತಸ್ತುಗಳ ಕಟ್ಟಡವೊಂದರಲ್ಲಿ ಇಂದು ನಸುಕಿನಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಇಬ್ಬರು ಮಕ್ಕಳೂ ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 16 ಮಂದಿ ತೀವ್ರ ಗಾಯಗೊಂಡಿದ್ದಾರೆ.ಗಾಯಾಳುಗಳಲ್ಲಿ ಏಳು ಮಂದಿಯ ಸ್ಥಿತಿ ಶೋಚನೀಯವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ. ಈ ದುರ್ಘಟನೆಯಲ್ಲಿ ಇಬ್ಬರು ಸುಟ್ಟು ಕರಕಲಾಗಿದ್ದರೆ, ಐವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇನೆಗಳು ಮುಖ್ಯ ಅಧಿಕಾರಿ ಅತುಲ್ ಗರ್ಗ್ ಹೇಳಿದ್ದಾರೆ.ಬೆಂಕಿವ್ಯಾಪಿಸಿದಸಂದರ್ಭದಲ್ಲಿಕಟ್ಟಡದಲ್ಲಿದ್ದಕೆಲವರುಅಪಾಯದಿಂದಪಾರಾಗಲುಮಹಡಿಗಳಿಂದಕೆಳಕ್ಕೆಜಿಗಿದರು. ಇವರಲ್ಲಿಕೆಲವರಿಗೆಗಾಯಗಳಾಗಿವೆ. ಅಗ್ನಿಶಾಮಕ ದಳದ ಇಬ್ಬರು ಸಿಬ್ಬಂದಿಗೂ…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ಕ್ರೀಡೆ, ಸಿನಿಮಾ

    ನೆನ್ನೆ RCB ಮ್ಯಾಚ್ ನೋಡಲು ಹೋಗಿದ್ದ ಕನ್ನಡಗರಿಗೆ ಕಾದಿತ್ತು ಸರ್ಪ್ರೈಸ್..!

    ಬುಧವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ಪಂದ್ಯ ನಡೆಯಿತು. ಅಲ್ಲದೆ ಬುಧವಾರ ವರನಟ ಡಾ. ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಆಗಿದ್ದರಿಂದ ಕ್ರೀಡಾಂಗಣದ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕಿ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದೆ. ಬುಧವಾರ ರಾಜ್‍ಕುಮಾರ್ ಅವರ ಹುಟ್ಟುಹಬ್ಬ ಇರುವುದರಿಂದ ಕ್ರೀಡಾಂಗಣದ ಎಲ್‍ಇಡಿ ಸ್ಕ್ರೀನ್‍ನಲ್ಲಿ ಅವರ ಫೋಟೋ ಹಾಕುವ ಮೂಲಕ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿತ್ತು. ಫೋಟೋ ಕೆಳಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಕೂಡ ಬರೆದಿತ್ತು. ಇದನ್ನು ನೋಡಿದ ಅಭಿಮಾನಿಗಳು ಖುಷಿಪಟ್ಟಿದ್ದಾರೆ. ರಾಯಲ್…

  • ಸುದ್ದಿ

    90 ವರ್ಷದ ಹಳೆಯ ಟೇಬಲ್ ಮನೆಗೆ ತಂದು ಓಪನ್ ಮಾಡಿದ ವ್ಯಕ್ತಿಗೆ ದೊಡ್ಡ ಶಾಕ್, ಒಳಗಡೆ ಏನಿತ್ತು ಗೊತ್ತಾ.

    ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…

  • ವಿಚಿತ್ರ ಆದರೂ ಸತ್ಯ

    ಈ ಗಿಡ ನೆಟ್ಟರೆ ಶ್ರೀಮಂತರಾಗ್ತಾರಂತೆ !!! ಆ ಗಿಡ ಯಾವುದು ಅಂತ ಗೊತ್ತಾಗಬೇಕೆಂದ್ರೆ ಈ ಲೇಖನಿ ಓದಿ……….

    ನಾವು ಮನೆ ಮುಂದೆ ಕೆಲವೊಂದು ಗಿಡ ಗಳನ್ನು ನೆಡುವುದು ಸಾಮಾನ್ಯ. ಆದರೆ ಕೆಲವೊಂದು ಗಿಡಗಳನ್ನು ನೆಟ್ಟರೆ ಶ್ರೀಮಂತಿಕೆ ಬರುತ್ತೆ ಎನ್ನುವ ನಂಬಿಕೆ ಇದೆ. ಅದರಲ್ಲಿ ಒಂದು ಗಿಡದ ಹೆಸರು

  • govt

    ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ

    ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ. ಈ ಡೈರೆಕ್ಟ್‌ ಲಿಂಕ್‌ ಕ್ಲಿಕ್‌ ಮಾಡಿ ಅರ್ಜಿ ಸಲ್ಲಿಸಿ.! ಈ ಲಿಂಕ್‌ ಕ್ಲಿಕ್‌ ಮಾಡಿದರೆ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಿಮ್ಮ ಸ್ಕ್ರೀನ್‌ ಮೇಲೆ ಡಿಸ್ಪ್ಲೇ ಆಗಲಿದೆ. ಇದನ್ನು ಜಾಗರೂಕರಾಗಿ ಓದಿ ಅರ್ಜಿ ತುಂಬಿರಿ. https://drive.google.com/file/d/1-14JW0nJ2hfXT-TAHsIykVdha9D9_eZC/view ಚುನಾವಣೆಗೂ ಮುನ್ನ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದೆ. ಆದರೆ, ಈ ಯೋಜನೆಗಳಿಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯು ಗುರುವಾರ 5 ಗ್ಯಾರೆಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ…