ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

ಈ ಪವಾಡ ಸದೃಶ ಗುಣವುಳ್ಳ ಬೆಳ್ಳುಳ್ಳಿಯನ್ನು ಬಹಳ ಹಿಂದಿನಿಂದಲೂ ಹಲವು ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಗುಣಪಡಿಸಲು ಬಳಸುತ್ತಿದ್ದಾರೆ. ಬೆಳ್ಳುಳ್ಳಿಯಲ್ಲಿ ಪ್ರಬಲವಾದ ಗಂಧಕದ ಸಂಯುಕ್ತಗಳಿರುವುದರಿಂದ ಇದಕ್ಕೆ ಘಾಟಿನ ವಾಸನೆಯಿದೆ. ಇದರಲ್ಲಿ ಅಲ್ಲಿಸಿನ್ ಎನ್ನುವ ಸಂಯುಕ್ತದಲ್ಲಿ ಆ್ಯಂಟಿ-ಬ್ಯಾಕ್ಟಿರಿಯಲ್, ಆ್ಯಂಟಿ-ವೈರಲ್, ಆ್ಯಂಟಿ-ಫಂಗಲ್ ಮತ್ತು ಆ್ಯಂಟಿ-ಆ್ಯಕ್ಸಿಡೆಂಟ್ ಗುಣಗಳಿವೆ. ಬೆಳ್ಳುಳ್ಳಿಯನ್ನು ಚೆನ್ನಾಗಿ ತುರಿದು ಅಥವಾ ಕತ್ತರಿಸಿ ಸ್ವಲ್ಪ ಹೊತ್ತು ಇಟ್ಟು ನಂತರ ಬಳಸಿದರೆ ಹೆಚ್ಚು ಉಪಯೋಗಗಳನ್ನು ಪಡೆಯಬಹುದು. ಬೆಳ್ಳುಳ್ಳಿಯಲ್ಲಿ ಸೆಲೆನಿಯಂನ ಅಂಶವಿರುತ್ತದೆ. ಇದು ಅಲ್ಲಿಸಿನ್ ಅಜೊಯೆನೆ, ಅಲ್ಲಿನ್ ಇತ್ಯಾದಿ ಸಂಯುಕ್ತಗಳೊಂದಿಗೆ ಸೇರಿ ನಮ್ಮ ದೇಹದ ರಕ್ತಪರಿಚಲನೆ, ಜೀರ್ಣಾಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವುದರಿಂದ ಅನೇಕ ಆರೋಗ್ಯ ಲಾಭ ಪಡೆಯಬಹುದು.
ಬೆಳ್ಳುಳ್ಳಿಯು ತನ್ನ ಆ್ಯಂಟಿಬ್ಯಾಕ್ಟೀರಿಯಲ್ ಮತ್ತು ಆ್ಯಂಟಿವೈರಲ್ ಗುಣಗಳಿಗಾಗಿ ಪ್ರಸಿದ್ಧವಾಗಿದೆ. ಇದು ಬ್ಯಾಕ್ಟೀರಿಯಲ್, ವೈರಲ್, ಫಂಗಲ್, ಈಸ್ಟ್ ಮತ್ತು ಹುಳಗಳ ಸೋಂಕನ್ನು ನಿಯಂತ್ರಿಸಲು ನೆರವು ನೀಡುತ್ತದೆ.

ತಾಜಾ ಬೆಳ್ಳುಳ್ಳಿಯು ಬ್ಯಾಕ್ಟಿರಿಯಾ E, ಕೊಲಿ, ಸಲ್ಮೊನೆಲ್ಲ, ಎಂಟೆರಿಟಿಡಿಸ್ ಇತ್ಯಾದಿಯನ್ನು ಕೊಲ್ಲುವ ಮೂಲಕ ಆಹಾರದ ವಿಷವನ್ನು ತಡೆಗಟ್ಟುತ್ತದೆ.
ಬೆಳ್ಳುಳ್ಳಿಯಲ್ಲಿರುವ ಕೆಮಿಕಲ್ ಅಜೊಯೆನೆಯು ಉಗುರು ಸುತ್ತು ಮತ್ತು ಅಥ್ಲೆಟ್ಸ್ ಫೂಟ್ ನಂತಹ ಫಂಗಲ್ ಸೋಂಕನ್ನು ತಡೆಗಟ್ಟುತ್ತದೆ.

ಆ್ಯಂಜಿಯೊಟೆನ್ಸಿನ್ II ಎನ್ನುವ ಪ್ರೋಟೀನ್ ನಮ್ಮ ರಕ್ತನಾಳಗಳು ಸಂಕುಚಿತಗೊಳಿಸಿ ರಕ್ತದೊತ್ತಡವನ್ನುಂಟುಮಾಡುವಲ್ಲಿ ನೆರವಾಗುತ್ತದೆ. ಬೆಳ್ಳುಳ್ಳಿಯಲ್ಲಿರುವ ಅಲ್ಲಿಸಿನ್ ಈ ಚಟುವಟಿಕೆಯನ್ನು ನಿಯಂತ್ರಿಸುವ ಮೂಲಕ ರಕ್ತದೊತ್ತಡವನ್ನು ಕಡಿಮೆಮಾಡುತ್ತದೆ.

ಬೆಳ್ಳುಳ್ಳಿಯಲ್ಲಿರುವ ಪಾಲೊಸಲ್ಫೈಡ್ಸ್ ಹೈಡ್ರೋಜಿನ್ ಸಲ್ಫೈಡ್ ಎನ್ನುವ ಅನಿಲವಾಗಿ ಕೆಂಪು ರಕ್ತ ಕಣಗಳಿಂದ ಪರಿವರ್ತಿತಗೊಳ್ಳುತ್ತದೆ. ಹೈಡ್ರೋಜಿನ್ ಸಲ್ಫೈಡ್ ರಕ್ತನಾಳಗಳನ್ನು ಸಡಿಲಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ.
ಬೆಳ್ಳುಳ್ಳಿಯು ಹೃದಯವನ್ನು ಹೃದಯ ಸಂಬಂಧಿ ತೊಂದರೆಗಳಾದ ಹೃದಯಾಘಾತ ಮತ್ತು ಅಥೆರೊಸ್ಕಲೆರೊಸ್ (atherosclerosis)ನಿಂದ ರಕ್ಷಿಸುತ್ತದೆ. ಬೆಳ್ಳುಳ್ಳಿಯ ಈ ಹೃದಯವನ್ನು ಕಾಪಾಡುವ ಗುಣಗಳಿಗೆ ಹಲವು ಕಾರಣಗಳಿವೆ. ವಯಸ್ಸಿನ ಕಾರಣದಿಂದಾಗಿ ಅಪಧಮನಿಗಳಿಗೆ ಹಿಗ್ಗುವ ಸಾಮರ್ಥ್ಯ ಕಡಿಮೆಯಾಗುತ್ತದೆ.

ಬೆಳ್ಳುಳ್ಳಿಯು ಇದನ್ನು ಕಡಿಮೆಗೊಳಿಸುತ್ತದೆ ಮತ್ತು ಹೃದಯಕ್ಕೆ ಆಕ್ಸಿಜನ್ ಕಣಗಳಿಂದುಂಟಾಗುವ ತೊಂದರೆಯನ್ನು ತಪ್ಪಿಸುತ್ತದೆ. ಬೆಳ್ಳುಳ್ಳಿಯಲ್ಲಿರುವ ಸಲ್ಫರ್ಯುಕ್ತ ಸಂಯುಕ್ತಗಳು ರಕ್ತನಾಳಗಳು ಕಟ್ಟಿಕೊಳ್ಳುವುದನ್ನು ಮತ್ತು ಅಥೆರೊಸ್ಕಲೆರೊಸಿಸ್ನ ನಿಧಾನ ಬೆಳವಣಿಗೆಯನ್ನು ತಪ್ಪಿಸುತ್ತದೆ. ರಕ್ತ ನಾಳಗಳು ಕಟ್ಟಿಕೊಳ್ಳುವುದನ್ನು ಬೆಳ್ಳುಳ್ಳಿ ತಪ್ಪಿಸುತ್ತದೆ.
ಬೆಳ್ಳುಳ್ಳಿಯನ್ನು ನಿತ್ಯವೂ ಬಳಸುವುದರಿಂದ ಹಲವು ಶೀತದ ಸಮಸ್ಯೆಗಳನ್ನು ಕಡಿಮೆಗೊಳಿಸಬಹುದು. ಇದರ ಆ್ಯಂಟಿಬ್ಯಾಕ್ಟಿರಿಯಲ್ ಗುಣವು ಗಂಟಲುರಿ ತಡೆಗಟ್ಟುತ್ತದೆ.

ಇದರ ಪಯೋಗವನ್ನು ಶ್ವಾಸನಾಳಗಳ ತೊಂದರೆಗಳಾದ ಅಸ್ತಮ, ಉಸಿರಾಟದ ತೊಂದರೆ ಇತ್ಯಾದಿಗಳನ್ನು ನಿವಾರಿಸುತ್ತದೆ. ದೀರ್ಘಕಾಲದ ಕೆಮ್ಮನ್ನು ಇದು ನಿವಾರಿಸುತ್ತ.
ಫೆರ್ರೊಪೊರ್ಟಿನ್ ಎನ್ನುವ ಪ್ರೊಟೀನ್ ಕಬ್ಬಿಣವನ್ನು ಹೀರಿಕೊಳ್ಳಲು ಮತ್ತು ಬಿಡುಗಡೆಗೊಳಿಸಲು ಸಹಾಯ ಮಾಡುತ್ತದೆ. ಡಿಯಲೈಲ್ ಸಲ್ಫೈಡ್ಸ್ ಪೆರ್ರೊಪೊರ್ಟಿ ನ್ ನ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಮೆಟಬಾಲಿಸಂ ಹೆಚ್ಚಿಸುತ್ತದೆ.
ಬೆಳ್ಳುಳ್ಳಿಯಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯಲ್ ಗುಣಗಳಿಂದಾಗಿ ಹಲ್ಲುನೋವಿಗೆ ಇದು ಪರಿಣಾಮಕಾರಿ.

ಬೆಳ್ಳುಳ್ಳಿಯ ಎಸಳನ್ನು ಜಜ್ಜಿ ನೋವಿರುವ ಜಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುತ್ತದೆ. ಆದರೆ ಇದರಿಂದ ಒಸಡಿನಲ್ಲಿ ಉರಿಯುಂಟಾಗಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whatpp ಮೆಸೇಜ್ ಮಾಡಿ…
‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…
ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.
ಕೋಲಾರದ ನಗರದಲ್ಲಿ ವಿದೇಶಿ ಎಚ್ಎ- ತಳಿಯ ಹಸುವೊಂದು ದಿಢೀರನೇ ಮೇವು ತಿನ್ನುವುದು ನಿಲ್ಲಿಸಿ ಹಾಲು ಇಳುವರಿಯನ್ನು ಕಡಿತಗೊಳಿಸಿತ್ತು. ಮೇವು ತಿನ್ನುವುದು ನಿಲ್ಲಿಸಿದ್ದರಿಂದ ಹಸು ಬಡಕಲಾಗುತ್ತಾ ಹೋಯಿತು. ಹೊತ್ತಿಗೆ ಸುಮಾರು 1೦ ಲೀಟರ್ ಹಾಲು ನೀಡಿದ್ದ ಹಸು ಕೇವ ಮೂರು ನಾಲ್ಕು ಲೀಟರ್ ಹಾಲು ನೀಡಲು ಶುರುವಿಟ್ಟುಕೊಂಡಿತ್ತು. ಹಸು ಸಾಕುತ್ತಿದ್ದ ಮನೆಯವರು ಹಸುವಿಗೆ ಸಾಕಷ್ಟು ಚಿಕಿತ್ಸೆ ಮಾಡಿಸಿದರೂ ಪ್ರಯೋಜನವಾಗಿರಲಿಲ್ಲ. ಇದೇ ಪರಿಸ್ಥಿತಿ ಕಳೆದರೆ ಹಸು ಪ್ರಾಣ ಕಳೆದುಕೊಳ್ಳುವ ಆತಂಕ ಎದುರಾಗಿತ್ತು. ಇಂತ ಆತಂಕದ ಪರಿಸ್ಥಿತಿಯಲ್ಲಿ ಹಸುವಿನ ನೆರವಿಗೆ ಬಂದವರು…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ನಮ್ಮ ದೇಶದಲ್ಲಿ ಹಣ್ಣಿನ ತೋಟಗಳು, ಕೈತೋಟಗಳು, ಸಸ್ಯೋದ್ಯಾನ, ದೊಡ್ಡ ಕಟ್ಟಡಗಳ ಪೌಳಿಗೋಡೆಯ ಆವರಣ, ಸಾಲುಮರವಾಗಿ, ತೋಟಗಾರಿಕೆ ಸಸಿಮಡಿಗಳು ಮುಂತಾದೆಡೆ ಈ ಹಣ್ಣಿನ ಮರವನ್ನು ಕಾಣಬಹುದು.ಒಂದು ರಸವತ್ತಾದ ಮೃದು ಹಣ್ಣು. ನಮ್ಮಲ್ಲಿ ಇದನ್ನು ಇತರ ದೇಶಗಳಲ್ಲಿದ್ದಂತೆ ವಾಣಿಜ್ಯವಾಗಿ ಯಾರೂ ಬೆಳೆಯುತ್ತಿಲ್ಲ. ಕ್ಯಾಲಿಫೋರ್ನಿಯಾ, ಹವಾಯ್, ಚೀನಾ ತೈವಾನ್, ಕ್ವೀನ್ಸ್ಲ್ಯಾಂಡ್ ಮುಂತಾದೆಡೆ ಕಮರಾಕ್ಷಿಯ ಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತವೆ.