ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಲ್ವಪತ್ರೆ ಎಲೆಯನ್ನು ನಾವು ಶಿವಪೂಜೆಗೆ ಉಪಯೋಗಿಸುತ್ತೇವೆ. ಆದರೆ ಅದರ ಹಣ್ಣಿನ ಬಗ್ಗೆ ಹೆಚ್ಚಿನ ಜನರಿಗೆ ಗೊತ್ತಿಲ್ಲ. ಈ ಬಿಲ್ವ ಪತ್ರೆ ಹಣ್ಣು ದೇಹಕ್ಕೆ ತಂಪು ಮತ್ತು ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ಉತ್ತಮವಾದ ಔಷಧಿ.

ಬೇಸಿಗೆ ಕಾಲದಲ್ಲಿ ಈ ಹಣ್ಣಿನ ಸೇವನೆ ಉತ್ತಮ. ಅಲ್ಲದೆ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ. ಗ್ಯಾಸ್ಟ್ರಿಕ್, ಅಲ್ಸರ್, ಮೂತ್ರಪಿಂಡದ ಸಮಸ್ಯೆ, ಮಲಬದ್ಧತೆ, ಅಜೀರ್ಣ ಸಮಸ್ಯೆಯಿದ್ದರೆ ಈ ಹಣ್ಣನ್ನು ತಿನ್ನಬಹುದು.

ಇದೊಂದು ಎನರ್ಜಿ ಡ್ರಿಂಕ್ ಅಂತಲೇ ಹೇಳಲಾಗುತ್ತದೆ. ತೂಕ ಇಳಿಸಲು ಬಯಸುವವರು ಈ ಹಣ್ಣನ್ನು ನಿಶ್ಚಿಂತೆಯಿಂದ ಸೇವಿಸಬಹುದು. ಅಧಿಕ ಪ್ರೊಟೀನ್ ಅಂಶ ಹೊಂದಿರುವ ಈ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿಗಳಿವೆ. ಇಷ್ಟೆಲ್ಲಾ ಅದ್ಭುತ ಗುಣಗಳನ್ನು ಹೊಂದಿರುವ ಈ ಹಣ್ಣಿನ ಜ್ಯೂಸ್ ಮಾಡುವುದು ಕೂಡ ತುಂಬಾ ಸಿಂಪಲ್.

ಜ್ಯೂಸ್ ಮಾಡುವ ವಿಧಾನ :4-5 ಬಲಿತ ಬಿಲ್ವಪತ್ರೆ ಹಣ್ಣಿನ ಸಿಪ್ಪೆಯನ್ನು ತೆಗೆದು ಅದರ ತಿರುಳನ್ನು ತೆಗೆಯಿರಿ. ಸ್ವಲ್ಪ ನೀರನ್ನು ಸೇರಿಸಿ ಚೆನ್ನಾಗಿ ಕಿವುಚಿ. ನಂತರ ಜ್ಯೂಸನ್ನು ಸೋಸಬೇಕು.
ಹೀಗೆ ಎರಡು ಮೂರು ಬಾರಿ ಈ ರೀತಿ ಸಂಪೂರ್ಣವಾಗಿ ಹಣ್ಣಿನ ರಸವನ್ನು ತೆಗೆಯಬೇಕು. ನಂತರ ಸಕ್ಕರೆ ಬೆರೆಸಿ. ಬೇಕಿದ್ದರೆ ಉಪ್ಪು ಹಾಗೂ ಕಾಳುಮೆಣಸಿನಪುಡಿಯನ್ನು ಹಾಕಿ ಜ್ಯೂಸ್ ಸೇವಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಕನ್ನಡ ಚಿತ್ರಗಳನ್ನು ದೇಶಾದ್ಯಂತ ಎಲ್ಲಭಾಷೆಗಳ ಪ್ರೇಕ್ಷಕರು ನೋಡಿ ಮೆಚ್ಚಿಕೊಳ್ಳುತ್ತಿದ್ದಾರೆ. ಇದೇ ಕಾರಣಕ್ಕೆ ಭಜರಂಗಿ-2 ಸಿನಿಮಾವನ್ನು ಪಂಚಭಾಷೆಗಳಲ್ಲಿ ತಯಾರಿಸುವ ಪ್ಲಾನ್ ಮಾಡಿದ್ದೇವೆ. ಸೆಪ್ಟೆಂಬರ್ 9ರಿಂದ ಶೂಟಿಂಗ್ ಆರಂಭವಾಗಲಿದೆ ಎಂದಿದ್ದಾರೆ ನಿರ್ದೇಶಕ ಎ ಹರ್ಷ.ಕೆಜಿಎಫ್ ಸಿನಿಮಾದ ಬಂದ ನಂತರ ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಮಾಡುವ ಟ್ರೆಂಡ್ ಸ್ಯಾಂಡಲ್ವುಡ್ನಲ್ಲಿ ಹೆಚ್ಚುತ್ತಿದ್ದು, ಹಿರಿಯ ನಟ ಶಿವರಾಜ್ ಕುಮಾರ್ ಇದೀಗ ಅಂತಹ ಚಿತ್ರ ಒಂದರಲ್ಲಿ ನಟಿಸುತ್ತಿದ್ದಾರೆ. ಹರ್ಷ ನಿರ್ದೇಶನದ ‘ಭಜರಂಗಿ-2’ ಚಿತ್ರವನ್ನು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿಯಲ್ಲಿ ಏಕಕಾಲಕ್ಕೆ ತಯಾರಿಸಲಾಗುತ್ತಿದ್ದು, ಈ…
ಮೈಸೂರು ಸ್ಯಾಂಡಲ್ ಸೋಪ್ ಎಂಬುದು ಕರ್ನಾಟಕದ ಸರ್ಕಾರಿ ಒಡೆತನದ ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ಕಂಪನಿಯಿಂದ ಉತ್ಪಾದಿಸಲ್ಪಟ್ಟ ಸಾಬೂರಿನ ಬ್ರಾಂಡ್ ಆಗಿದೆ. 100% ಶುದ್ಧ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ವಿಶ್ವದ ಏಕೈಕ ಸೋಪ್ .
ಆಪಲ್ ಪ್ರತಿದಿನ ತಿನ್ನುತ್ತಿದ್ದರೆ ವೈದ್ಯರಿಂದ ದೂರವಿರಬಹುದು ಎಂಬ ಮಾತಿದೆ. ಹೌದು ಆಪಲ್ ಅಂತಹ ಗುಣಗಳನ್ನ ಹೊಂದಿದೆ. ಆದರೆ ಆಪಲ್ ಬೀಜ ಸಿಪ್ಪೆ ತಿನ್ನುವುದು ಸರಿಯೇ…? ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡುತ್ತಿರುತ್ತದೆ.ಬೀಜವನ್ನ ನಾವು ಆಪಲ್ ತಿನ್ನುವಾಗ ಗೊತ್ತಾಗದೆ ಒಮ್ಮೊಮ್ಮೆ ತಿಂದುಬಿಡುತ್ತೇವೆ, ಸಿಪ್ಪೆಯನ್ನು ಸಹ ತಿನ್ನುತ್ತೆವೆ, ಸಿಪ್ಪೆಯೊಂದಿಗೆ ಆಪಲ್ ಸೇವಿಸುವುದು ಸಾಮಾನ್ಯ ಆದರೆ ಇನ್ನು ಮುಂದೆ ಇಂತಹ ತಪ್ಪನ್ನ ಅಪ್ಪಿ ತಪ್ಪಿಯೂ ಮಾಡಬೇಡಿ.
ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…