ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:

ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.
ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.
ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.

ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.
ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.
ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.
ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.

ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಪಾರು‘ ಧಾರಾವಾಹಿ ಸಿಕ್ಕಾಪಟ್ಟೆ ಫೇಮಸ್. ಧಾರಾವಾಹಿಯಲ್ಲಿ ಮನೆ ಕೆಲಸದವಳ ಪಾತ್ರದಲ್ಲಿ ಕಾಣಿಸಿಕೊಂಡ ಮೋಕ್ಷಿತಾಗೆ ಇತ್ತೀಚೆಗೆ ನಡೆದ ‘ಜೀ ಕುಟುಂಬ ಅವಾರ್ಡ್ಸ್’ನಲ್ಲಿ ಬೆಸ್ಟ್ ಲೀಡ್ ಫಿಮೇಲ್ ಪ್ರಶಸ್ತಿ ಸಿಕ್ಕಿತ್ತು. ಅಷ್ಟೇ ಅಲ್ಲದೆ ಧಾರಾವಾಹಿ ಪ್ರಾರಂಭವಾಗಿ ಕೆಲವೇ ದಿನಗಳಲ್ಲಿ ಅವರಿಗೆ ಭಾರೀ ಜನಮನ್ನಣೆ ಕೂಡ ಲಭಿಸಿತ್ತು. ಪಾರು ಪಾತ್ರಧಾರಿ ಮೋಕ್ಷಿತಾ ಪೈ ಅಕ್ಟೋಬರ್ 22ರಂದು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಸರ್ಜಾಪುರದಲ್ಲಿರುವ ‘ತಾಯಿಮನೆ’ ಅನಾಥಾಶ್ರಮದಲ್ಲಿ 100ಕ್ಕೂ ಅಧಿಕ ಮಕ್ಕಳಿಗೆ ಬೆಳಿಗ್ಗಿನ ತಿಂಡಿಯನ್ನು ತಮ್ಮ ಕೈಯ್ಯಾರೆ ಬಡಿಸಿ ಖುಷಿಯಿಂದ ಬರ್ತಡೇ ಆಚರಿಸಿಕೊಂಡಿದ್ದಾರೆ….
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(12 ನವೆಂಬರ್, 2018) ಅನಿಯಂತ್ರಿತ ಕೋಪಸಾಮಾನ್ಯವಾಗಿ ಎಲ್ಲರನ್ನೂ, ಹಾಗೂ ವಿಶೇಷವಾಗಿ ಕೋಪಗೊಂಡವರನ್ನು ಹೆಚ್ಚು ಘಾಸಿಗೊಳಿಸುತ್ತದೆ….
ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್ನ ಎಲ್ಲ 23 ಶಾಸಕರನ್ನು ಒಂದೇ ಬಂಚ್ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…
ಭಾರತದಲ್ಲಿ ಬಹುಮಟ್ಟಿನ ಜನರು ರಕ್ತದಾನ ಮಾಡಲು ಹೆದರುತ್ತಾರೆ. ಈ ಕುರಿತು ಜಾಗೃತಿ ಮೂಡಿಸಲು ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಅಭಿಯಾನಗಳನ್ನು ನಡೆಸಿದೆ. ಜನ ಸಾಮಾನ್ಯರಲ್ಲಿ ರಕ್ತದಾನದ ಬಗ್ಗೆ ಅರಿವು ಮೂಡಿಸುವುದು ಮತ್ತು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವವರಿಗೆ ಮನಸ್ಥೈರ್ಯ ಮೂಡಿಸುವುದು, ಪ್ರೇರೆಪಿಸುವುದು ಅಗತ್ಯವಾಗಿ ಆಗಬೇಕಿದೆ. ಮನುಷ್ಯನ ಜೀವಕ್ಕಿರುವಷ್ಟೇ ಮಹತ್ವ ರಕ್ತದಾನಕ್ಕೂ ಇದೆ.