ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ ಸಿಹಿಯಾಗಿದ್ದರೂ ಗುಣವನ್ನು ಪರಿಗಣಿಸಿದಾಗ ಇವೆರಡೂ ಆರೋಗ್ಯ ಮತ್ತು ಸೌಂದರ್ಯ ಕಾಪಾಡುವ ಮತ್ತು ವೃದ್ದಿಸುವ ಗುಣಗಳನ್ನು ಹೊಂದಿವೆ. ಬನ್ನಿ, ಇವುಗಳ ಪ್ರಯೋಜನಗಳ ಬಗ್ಗೆ ಅರಿಯೋಣ:

ಬೇವು
ಬೇವಿನಲ್ಲಿ ಎರಡು ವಿಧಗಳಿವೆ. ಕರಿಬೇವು ಮತ್ತು ಕಹಿಬೇವು. ಅಡುಗೆಯ ಒಗ್ಗರಣೆಗೆ ಕರಿಬೇವು ಬಳಕೆಯಾದರೆ ಔಷಧೀಯ ರೂಪದಲ್ಲಿ ಕಹಿಬೇವು ಬಳಸಲಾಗುತ್ತದೆ. ಸಾಮಾನ್ಯವಾಗಿ ಕಹಿಬೇವು ಕರಿಬೇವಿಗಿಂತಲೂ ಹೆಚ್ಚು ಕಹಿಯಾಗಿರುತ್ತದೆ. ಹಬ್ಬದ ಸಂಭ್ರವನ್ನು ಹಂಚಿಕೊಳ್ಳಲು ಬಳಸುವ ಬೇವು ಕಹಿಬೇವು ಆಗಿರುತ್ತದೆ. ಕಹಿಬೇವಿನಲ್ಲಿ ಹಲವಾರು ಸೌಂದರ್ಯ ವರ್ಧಕ ಗುಣಗಳಿವೆ. ವಿಶೇಷವಾಗಿ ಮೊಡವೆಗಳು, ಕಪ್ಪುತಲೆ ಅಥವಾ ಬ್ಲಾಕ್ ಹೆಡ್ ಗಳು, ಸೂಕ್ಷ್ಮ ಗೆರೆಗಳು, ತಲೆಹೊಟ್ಟು, ತಲೆಗೂದಲು ಉದುರುವುದು ಮೊದಲಾದ ತೊಂದರೆಗಳಿಗೆ ಕಹಿಬೇವು ಉತ್ತಮ ಔಷಧಿಯಾಗಿದೆ.
ಅಚ್ಚರಿಗೊಳಿಸುವ ಬೇವಿನ ರಸದ ಆರೋಗ್ಯ ಪ್ರಯೋಜನಗಳು.
ಅಲ್ಲದೇ ಕಹಿಬೇವು ಹಲವಾರು ಚರ್ಮದ ಕಾಯಿಲೆಗಳಿಗೆ ನೈಸರ್ಗಿಕ ಪರಿಹಾರವಾಗಿದೆ. ಚಿಕ್ಕ ಮಕ್ಕಳಿಗೆ ಕಾಡುವ ಸಿಡುಬು ಅಥವಾ ಸ್ಮಾಲ್ ಪಾಕ್ಸ್ ಸೋಂಕಿನಿಂದ ಮೈ ಎಲ್ಲಾ ಚಿಕ್ಕ ಚಿಕ್ಕ ಗುಳ್ಳೆಗಳು ಎದ್ದಿದ್ದರೆ ಇದಕ್ಕೆ ಚಿಕಿತ್ಸೆಯಾಗಿ ಕಹಿಬೇವನ್ನು ಕುದಿಸಿದ ನೀರಿನಲ್ಲಿ ಸ್ನಾನ ಮಾಡಿಸುವ ಮೂಲಕ ಉರಿ ಕಡಿಮೆಯಾಗುತ್ತದೆ ಹಾಗೂ ಶೀಘ್ರವೇ ಗುಣವಾಗುತ್ತದೆ. ಅಲ್ಲದೇ ಕಹಿಬೇವು ಪ್ರಬಲ ಬ್ಯಾಕ್ಟೀರಿಯಾ ನಿವಾರಕ ಗುಣವನ್ನೂ ಹೊಂದಿದ್ದು ಇದರ ಸೇವನೆಯಿಂದ ರೋಗ ನಿರೋಧಕ ಶಕ್ತಿಯೂ ಉತ್ತಮಗೊಳ್ಳುತ್ತದೆ.

ಬೇವಿನ ಆರೋಗ್ಯವರ್ಧಕ ಗುಣಗಳು ಕೆಲವಾರು ಕಾಯಿಲೆಗಳ ಚಿಕಿತ್ಸೆಗೆ ನೆರವಾಗುತ್ತದೆ ಎಂದು ನಂಬಲಾಗಿದೆ. ಉದಾಹರಣೆಗೆ ರ್ಹೂಮಟಾಯ್ಡ್ ಸಂಧಿವಾತ, ಕೀಲೂರ ಅಥವಾ ಕೀಲುಗಳು ಊದಿ ಕೆರಳುವ ರೋಗ, ಬೆನ್ನುನೋವು, ಸ್ನಾಯುಗಳ ನೋವು ಮೊದಲಾದವುಗಳ ಚಿಕಿತ್ಸೆಗೆ ಕಹಿಬೇವನ್ನು ಬಳಸಲಾಗುತ್ತದೆ.
ಬೆಲ್ಲ
ಬಿಳಿ ಸಕ್ಕರೆ ಆಧುನಿಕ ಐದು ವಿಷಗಳಲ್ಲಿ ಒಂದು ಎಂದು ಈಗಾಗಲೇ ಸಾಬೀತುಗೊಂಡಿದ್ದು ಆರೋಗ್ಯ ಕಾಳಜಿ ಉಳ್ಳವರು ಸಕ್ಕರೆಯ ಬದಲಿಗೆ ಬೆಲ್ಲವನ್ನು ಬಳಸ ತೊಡಗಿದ್ದಾರೆ. ನೋಡಲಿಕ್ಕೆ ಸಕ್ಕರೆಯಂತೆ ಬಿಳಿ ಇಲ್ಲ ಮತ್ತು ಬಳಸುವಾಗ ಅಂಟಂಟು ಆಗಿರುತ್ತದೆ ಎಂಬ ಒಂದೇ ಋಣಾತ್ಮಕ ಗುಣವನ್ನು ಮರೆತರೆ ಬೆಲ್ಲ ಸಕ್ಕರೆಗೆ ಪರ್ಯಾಯವಾಗಲು ಎಲ್ಲಾ ಗುಣಗಳನ್ನೂ ಪಡೆದಿದೆ. ಬೆಲ್ಲವನ್ನೂ ಕಬ್ಬಿನಿಂದಲೇ ತಯಾರಿಸಲಾಗುತ್ತದೆ, ಆದರೆ ಸಕ್ಕರೆಯನ್ನು ತಯಾರಿಸುವಾಗ ಹಲವಾರು ಕೃತಕ ರಾಸಾಯನಿಕಗಳು, ಸುಟ್ಟ ಮೂಳೆಗಳು (bone char) ಮೊದಲಾದವುಗಳನ್ನು ಹಾಕಿ ಬೆಳ್ಳಗಾಗಿಸಲಾಗುತ್ತದೆ. ಆದರೆ ಬೆಲ್ಲ ಕೇವಲ ನೈಸರ್ಗಿಕ ಸಕ್ಕರೆಯ ಅಂಶವನ್ನು ಹೊಂದಿರುವ ಕಾರಣ ಆರೋಗ್ಯಕರವಾಗಿದೆ.
ಬೆಲ್ಲದ ಸೇವನೆಯಿಂದ ಪಡೆಯುವ ಪ್ರಯೋಜನಗಳು.
ಬೆಲ್ಲ ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳುವ ಕಾರಣ ಸಕ್ಕರೆಯಂತೆ ರಕ್ತದಲ್ಲಿನ ಸಕ್ಕರೆಯ ಮಟ್ಟಗಳನ್ನು ಥಟ್ಟನೇ ಏರಿಸುವುದಿಲ್ಲ. ರೋಗ ನಿರೋಧಕ ಶಕ್ತಿಯನ್ನು ಉತ್ತಮಗೊಳಿಸುತ್ತದೆ. ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುತ್ತದೆ ಹಾಗೂ ಮಲಬದ್ದತೆ ಆಗದಂತೆ ಕಾಪಾಡುತ್ತದೆ. ಸಕ್ಕರೆಯನ್ನು ತಯಾರಿಸುವಾಗ ಅತಿಯಾದ ಬಿಸಿಯ ಕಾರಣ ಇದರ ಕೆಲವಾರು ಪೋಷಕಾಂಶಗಳು ಮತ್ತು ಖನಿಜಗಳು ನಷ್ಟಗೊಂಡಿರುತ್ತವೆ. ಬೆಲ್ಲದಲ್ಲಿ ಹೀಗಾಗದೇ ನೈಸರ್ಗಿಕ ಪೋಷಕಾಂಶಗಳು ಮತ್ತು ಖನಿಜಗಳು. ಉಳಿದುಕೊಳ್ಳುತ್ತವೆ. ಅಲ್ಲದೇ ನೈಸರ್ಗಿಕ ಲವಣಗಳೂ ಉಳಿದುಕೊಂಡಿರುತ್ತವೆ. ಶ್ವಾಸಕೋಶ, ಶ್ವಾಸನಾಳ, ಅನ್ನನಾಳ ಹೊಟ್ಟೆ ಮತ್ತು ಕರುಳುಗಳನ್ನು ಸ್ವಚ್ಛಗೊಳಿಸಲು ನೆರವಾಗುತ್ತದೆ. ಸಕ್ಕರೆಗೆ ಹೋಲಿಸಿದರೆ ಸೇವನೆಯ ಬಳಿಕ ಎದುರಾಗುವ ಆಮ್ಲೀಯತೆ ನಗಣ್ಯ ಮಟ್ಟದಲ್ಲಿರುತ್ತದೆ.

ಬೆಲ್ಲ ಸಂಯುಕ್ತ ಕಾರ್ಬೋಹೈಡ್ರೇಟುಗಳನ್ನು ಹೊಂದಿರುವ ಮೂಲಕ ಈ ಗುಣ ಇಲ್ಲದ ಸಕ್ಕರೆಗಿಂತ ಭಿನ್ನವಾಗಿದೆ. ಜೀರ್ಣಗೊಳ್ಳಲು ಹೆಚ್ಚಿನ ಸಮಯ ತೆಗೆದುಕೊಳ್ಳಲು ಇದೇ ಕಾರಣ. ಪರಿಣಾಮವಾಗಿ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಹಾಗೂ ಮಲಬದ್ದತೆಯಾಗದಂತೆ ಕಾಪಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ 1 ರಾಘವೇಂದ್ರ ಸ್ವಾಮಿಗಳು ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9901077772 ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772 ವಶೀಕರಣವೆಂದರೆ ಒಬ್ಬ ವ್ಯಕ್ತಿ ನಮ್ಮನ್ನು ಇಷ್ಟಪಡುವ ರೀತಿಯಲ್ಲಿ ,…
ನಮ್ಮ ಭಾರತೀಯ ಮತ್ತು ಪಾಶ್ಚಾತ್ಯ ಹಸ್ತಸಾಮುದ್ರಿಕರ ಪ್ರಕಾರ ವ್ಯಕ್ತಿಯೊಬ್ಬರ ಜೀವನದ ಮೇಲೆ ಗ್ರಹಗಳ ಗತಿ ಹಾಗೂ ಸ್ಥಾನ ಅಪಾರವಾದ ಪ್ರಭಾವ ಬೀರುತ್ತವೆ. ಇದಕ್ಕೆ ಈ ಗ್ರಹಗಳ ಗುರುತ್ವಶಕ್ತಿ ಹಾಗೂ ಸೂಸುವ ವಿಕಿರಣದ ಅಲೆಗಳೇ ಕಾರಣ. ಈ ವಿಕಿರಣದ ಅಲೆಗಳು ಭಿನ್ನ ಬಣ್ಣಗಳು ಹಾಗೂ ಭಿನ್ನ ಅಂಗಗಳ ಮೇಲೆ ಭಿನ್ನವಾಗಿ ಪ್ರತಿಕ್ರಿಯಿಸುತ್ತವೆ.
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…
ದಿನಕ್ಕೊಂದು ಬಾದಾಮಿ ತಿಂದ್ರೆ ಸಾಕು ಸ್ಮಾರ್ಟ್ ಆಗ್ತೀರಾ ಹೌದು, ಸ್ವಾಸ್ಥ್ಯ, ಸೌಂದರ್ಯ ವರ್ಧನೆಗೆ ಸಹಕಾರಿ ಬಾದಾಮಿ. ಅಲ್ಮಂಡ್ ಅಥವಾ ಬಾದಾಮಿ ಇದನ್ನು ಕಿಂಗ್ ಆಫ್ ಡ್ರೈ ಫ್ರೂಟ್ಸ್ ಎನ್ನುತ್ತಾರೆ. ಇದು ನಿಜಕ್ಕೂ ಶುಷ್ಕಫಲಗಳ ರಾಜ. ವಿಶ್ವಕ್ಕೆ ಪರಿಚಿತವಾದ ಅತ್ಯಂತ ಹಳೆಯ ಶುಷ್ಕಫಲಗಳಲ್ಲಿ ಇದು ಕೂಡ ಒಂದು. ಇರಾನ್, ಸೌದಿ ಅರೇಬಿಯಾ, ಲೆಬನಾನ್, ಟರ್ಕಿ, ಸಿರಿಯಾ, ಜೋರ್ಡಾನ್ ಮತ್ತು ಇಸ್ರೇಲ್ ದೇಶಗಳಲ್ಲಿ ಮುಖ್ಯವಾಗಿ ಇದು ಕಂಡುಬರುತ್ತವೆ. ಇದು ಮುಸ್ಲಿಂ ಸಮುದಾಯದವರಿಗೆ ಪವಿತ್ರ ಆಹಾರ. ಜೊತೆಗೆ ಎಲ್ಲ ಧರ್ಮದವರಿಗೂ ಪ್ರಿಯವಾದ ಕಾಯಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನೀವು ಧೀರ್ಘಕಾಲೀನ…