ಆಟೋಮೊಬೈಲ್ಸ್

ಬೈಕ್‌ಗಳ ಮಹಾರಾಜ ರಾಯಲ್ ಎನ್‌ಫೀಲ್ಡ್’ಗೆ ಗೇಲಿ ಮಾಡಿ ಟಾಂಗ್ ಕೊಟ್ಟ, ಬಜಾಜ್ ಡೊಮಿನರ್!

1298

ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.

ಆದ್ರೆ ಈಗ ಆಗಿಲ್ಲ. ಎಲ್ಲಿ ನೋಡಿದ್ರು ನಮಗೆ ಬೈಕ್‌ಗಳ ರಾಜ ರಾಯಲ್ ಎನ್‌ಫೀಲ್ಡ್ ಬೈಕ್‌ ನಮ್ಗೆ ಕಣ್ಣಿಗೆ ಕಾಣಲು ಸಿಗುತ್ತದೆ.
ಭಾರತೀಯ ದ್ವಿಚಕ್ರ ವಾಹನ ವಿಭಾಗದಲ್ಲಿ ಅತಿ ಹೆಚ್ಚು ಬೇಡಿಕೆಯ ಬ್ರಾಂಡ್‌ಗಳಲ್ಲಿ ರಾಯಲ್ ಎನ್‌ಫೀಲ್ಡ್ ಒಂದಾಗಿದೆ.

ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿದ ಬಜಾಜ್ ಆಟೋ:-

ಆದ್ರೆ ಅಂತಹ ಬೈಕ್‌ಗಳ ರಾಜ, ರಾಯಲ್ ಎನ್‌ಫೀಲ್ಡ್ ಬೈಕ್’ನ್ನು ಗೇಲಿ ಮಾಡಿ ಭಾರತದ ಮತ್ತೊಂದು ಮುಂಚೂಣಿಯ ದ್ವಿಚಕ್ರ ವಾಹನ ನಿರ್ಮಾಣ ಸಂಸ್ಥೆ ಬಜಾಜ್ ಆಟೋ ಅತಿ ನೂತನ ಡೊಮಿನರ್ ಜಾಹೀರಾತನ್ನು ಹೊರಗೆಡವಿದೆ.

ನೂತನ ಬಜಾಜ್ ಡೊಮಿನರ್ 400 ಸಿಸಿ ಬೈಕ್ ಹೊರಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆಗಳು, ವಾದ ವಿವಾದಗಳು ಎದುರಾಗುತ್ತಿದೆ. ಐಕಾನಿಕ್ ಎನ್‌ಫೀಲ್ಡ್ ಬೈಕ್‌ಗಳಿಗೆ ಸೆಡ್ಡು ನೀಡುವಷ್ಟು ಬಜಾಜ್ ಬೆಳೆದಿದೆಯೇ ಎಂಬುದು ಕಟ್ಟಾ ಎನ್‌ಫೀಲ್ಡ್ ಬೈಕ್ ಪ್ರೇಮಿಗಳ ಅಭಿಪ್ರಾಯವಾಗಿದೆ.

‘ಹೈಪರ್ ರೈಡಿಂಗ್’ ಎಂಬ ಥೀಮ್ ಇಟ್ಟುಕೊಂಡು ಘಾಟಿ ಪ್ರದೇಶದ ರಸ್ತೆಯಲ್ಲಿ ಇಕ್ಕಟ್ಟಾದ ತಿರುವುಗಳಲ್ಲೂ ಡೊಮಿನರ್ ಸ್ಥಿರತೆಯನ್ನು ಪ್ರಮುಖವಾಗಿಯೂ ಉಲ್ಲೇಖಿಸಲಾಗಿದೆ.

ಬಜಾಜ್ ಆಟೋದಿಂದ ರಾಯಲ್ ಎನ್‌ಫೀಲ್ಡ್ ಬೈಕ್’ನ ವ್ಯಂಗ್ಯ :-

ಬಹು ದೀರ್ಘ ಕಾಲದ ಇತಿಹಾಸವನ್ನು ಹೊಂದಿರುವ ರಾಯಲ್ ಎನ್‌ಫೀಲ್ಡ್ ಬೈಕ್ ಶಬ್ದವನ್ನು ಇಲ್ಲಿ ವ್ಯಂಗ್ಯ ಮಾಡಲಾಗಿದೆ. ಇಲ್ಲಿ ಎನ್‌ಫೀಲ್ಡ್ ಬೈಕ್‌ಗಳನ್ನು ನಿಧಾನವಾಗಿ ಚಲಿಸುವ ಆನೆಗಳ ಹಿಂಡಿನ ಜೊತೆ ಹೋಲಿಸಲಾಗಿದೆ.

ಹಾಗೆಯೇ ಸಿಂಹವನ್ನು ಹೋಲುವ ಡೊಮಿನರ್‌ಗಳ ಮುಂದೆ ಇವೆಲ್ಲವೂ ಲೆಕ್ಕಕ್ಕಿಲ್ಲ ಎಂಬುದನ್ನು ಬಿಂಬಿಸಲಾಗಿದೆ.

ಡೊಮಿನರ್‌ನಿಂದ ಅಪಹಾಸ್ಯ :-

ರಾಯಲ್ ಎನ್‌ಫೀಲ್ಡ್ ಬೈಕ್ ಓಡಿಸುವ ಸವಾರರು ಗಡ್ಡ ಬಿಟ್ಟುಕೊಂಡು ವಿಶೇಷ ರೈಡಿಂಗ್ ಗೇರ್‌ನೊಂದಿಗೆ ಮಿಂಚುತ್ತಾರೆ. ಇವೆಲ್ಲವೂ ಡೊಮಿನರ್‌ನಿಂದ ಅಪಹಾಸ್ಯಕ್ಕೊಳಕ್ಕಾಗಿದೆ.

ಅಷ್ಟಕ್ಕೂ ಆಧುನಿಕ ದೀರ್ಘ ದೂರದ ಪ್ರಯಾಣವನ್ನು ಪರಿಷ್ಕರಿಸಲು ಡೊಮಿನರ್‌ನಿಂದ ಸಾಧ್ಯವೇ ಎಂಬುದು ಯಕ್ಷ ಪ್ರಶ್ನೆಯಾಗಿದೆ. ಈ ಸಂಬಂಧ ನಿಮ್ಮ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಿರಿ. ಸದ್ಯಕ್ಕೆ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಎಂಬುದನ್ನು ತಿಳಿದುಕೊಳ್ಳೋಣವೇ…

ಎನ್‌ಫೀಲ್ಡ್ ಬೈಕ್’ನ್ನು  ಇಷ್ಟೆಲ್ಲಾ ಅಪಹಾಸ್ಯ ಮಾಡುತ್ತಿರುವ ಡೊಮಿನರ್ ಬೈಕ್‌ನಲ್ಲಿ ಅಂತದ್ದೇನಿದೆ ಗೊತ್ತಾ?  (ಫೀಚರ್)

ಡೊಮಿನೇಟಿಂಗ್ ಸಾನಿಧ್ಯ (ಪ್ರಾಬಲ್ಯ):
ಸಿಂಹ ಸಾನಿಧ್ಯವೇ ಪ್ರೇರಣೆ,
43ಎಂಎಂ ಟೆಲಿಸ್ಕಾಪಿಕ್ ಫ್ರಂಟ್ ಫಾರ್ಕ್,

ಹ್ಯಾಂಡ್ಲಿಂಗ್ ಮತ್ತು ಕಂಟ್ರೋಲ್:
ವೈಡ್ ಮತ್ತು ತಳಮಟ್ಟದ ರೇಡಿಯಲ್ ಚಕ್ರಗಳು,
ಗರಿಷ್ಠ ವೇಗದಲ್ಲೂ ಸೂಪರ್ ಗ್ರಿಪ್,
ಸ್ಟ್ಯಾಂಪ್ಡ್ ಮೆಟಲ್ ಸ್ವಿಂಗ್ ಆರ್ಮ್,
ಬೀಮ್ ವಿಧದ ಪೆರಿಮೀಟರ್ ಫ್ರೇಮ್,

ಎಂಜಿನ್: 373 ಸಿಸಿ ಫ್ಲ್ಯೂಯಲ್ ಇಂಜೆಕ್ಟಡ್ ಟ್ರಿಪಲ್ ಸ್ಪಾರ್ಕ್ 4 ವಾಲ್ವ್ ಡಿಟಿಎಸ್-ಐ ಎಂಜಿನ್,
ಪವರ್: 35PS, 35Nm torque,
ವೇಗತೆ: 8.23 ಸೆಕೆಂಡುಗಳಲ್ಲೇ ಗಂಟೆಗೆ 0-100 ಕೀ.ಮೀ. ವೇಗ
ಗೇರ್ ಬಾಕ್ಸ್: 6 ಸ್ಪೀಡ್, ಸ್ಲಿಪರ್ ಕ್ಲಚ್
ಇಂಧನ ಟ್ಯಾಂಕ್: 13 ಲೀಟರ್,
ಭಾರ: 182 ಕೆ.ಜಿ
ಚಂಕ್ರಾಂತರ: 1453 ಎಂಎಂ
ಗ್ರೌಂಡ್ ಕ್ಲಿಯರನ್ಸ್: 157 ಎಂಎಂ

ಉಬೆರ್ ರೆಸ್ಪಾನ್ಸಿವ್ ಬ್ರೇಕಿಂಗ್:
ಟ್ವಿನ್ ಚಾನೆಲ್ ಎಬಿಎಸ್,
ದೊಡ್ಡದಾದ 320ಎಂಎಂ ಫ್ರಂಟ್ ಡಿಸ್ಕ್ ಬ್ರೇಕ್,

ಸಂಪೂರ್ಣ ಎಲ್‌ಇಡಿ ಹೆಡ್‌ಲ್ಯಾಂಪ್,
ಆಟೋ ಹೆಡ್‌ಲ್ಯಾಂಪ್ ಆನ್,
ವಿಭಜಿತ ರಿವೆರ್ಸ್ ಎಲ್‌ಸಿಡಿ ಡಿಸ್‌ಪ್ಲೇ,

ಬಣ್ಣಗಳು: ಮಿಡ್ ನೈಟ್ ಬ್ಲೂ, ಟ್ವಿಲೈಟ್ ಪ್ಲಮ್, ಮೂನ್ ವೈಟ್.

ಮೂಲ:ಮಾಹಿತಿ ಸಂಗ್ರಹ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರದ ಯೋಜನೆಗಳು

    ಬಿ.ಪಿ.ಎಲ್. ಕುಟುಂಬಗಳಿಗೆ ಸರ್ಕಾರದಿಂದ “ಇಂದಿರಾ ಬಟ್ಟೆ ಭಾಗ್ಯ”..! ತಿಳಿಯಲು ಈ ಓದಿ..

    ಈಗಾಗಲೇ ಹಲವು ‘ಭಾಗ್ಯ’ ಯೋಜನೆಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ ಮತ್ತೊಂದು ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಇಂದಿರಾ ಗಾಂಧಿ ಹೆಸರು ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಈಗಾಗಲೇ ಇಂದಿರಾ ಹೆಸರಿನಲ್ಲಿ ಕ್ಯಾಂಟೀನ್‌, ಕ್ಲಿನಿಕ್‌ ತೆರೆದಿರುವ ಸರ್ಕಾರ ಈಗ ಇಂದಿರಾ ವಸ್ತ್ರ ಭಾಗ್ಯ ಯೋಜನೆ ಜಾರಿಗೆ ಚಿಂತನೆ ನಡೆಸಿದೆ.

  • ಉಪಯುಕ್ತ ಮಾಹಿತಿ

    ಈ ಮರಕ್ಕೆ ಪೋಲೀಸರ ಭದ್ರತೆ ಇವತ್ತಿಗೂ ನೀಡಲಾಗುತ್ತಿದೆ, ಕಾರಣ ಕೇಳಿದರೆ ಆಶ್ಚರ್ಯ.

    ಸಾಮಾನ್ಯವಾಗಿ ನೀವು ಯಾವುದೇ ದೇಶದಲ್ಲಿ ಗಣ್ಯ ವ್ಯಕ್ತಿಗಳಿಗೆ, ಹಾಗು ಐತಿಹಾಸಿಕ ಸ್ಥಳಗಳಿಗೆ ಭದ್ರತೆ ಹಾಗು ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಿರುವುದನ್ನು ನೀವು ನೋಡಿರುತ್ತೀರಿ, ಆದರೆ ಭಾರತದಲ್ಲಿ ಇರುವ ಈ ಒಂದು ಮರಕ್ಕೆ ದಿನದ 24 ಗಂಟೆ ಮತ್ತು ವಾರದಲೂ ದಿನವೂ ಕೂಡ ವಿಶೇಷ ಭದ್ರತೆ ಒದಗಿಸಲಾಗುತ್ತದೆ ಎಂದರೆ ನೀವು ನಂಬುತ್ತೀರಾ, ನಿಜಕ್ಕೂ ಇದು ಸತ್ಯ. ಹೌದು ಭಾರತದ ಈ ಮರಕ್ಕೆ ವಿಶೇಷ ಕಾಳಜಿ ನೀಡಿ ಏಕೆ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಬಗ್ಗೆ ಈ ವಿಶೇಷ ವರದಿ  ನೋಡಲೇಬೇಕು….

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ದೇಶ-ವಿದೇಶ

    ವಿಧವೆಯನ್ನು ಮದುವೆಯಾದ್ರೆ ಸಿಗಲಿರುವ ಹಣ ಎಷ್ಟು ಗೊತ್ತಾ..?ಶಾಕ್ ಆಗ್ಬೇಡಿ!ಈ ಲೇಖನ ಓದಿ…

    ಮಧ್ಯಪ್ರದೇಶ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ,ವಿಧವೆಯರ ಬಾಳು ಬಂಗಾರಗೊಳಿಸುವ ಕಾರಣಕ್ಕಾಗಿ ಹೊಸ ಯೋಜನೆ ರೂಪಿಸಿದೆ.ಈ ಯೋಜನೆಯ ಪ್ರಕಾರ ವಿಧವೆಯನ್ನು ಪುನರ್‌ ವಿವಾಹವಾಗುವ ವ್ಯಕ್ತಿಗೆ, ಪ್ರೋತ್ಸಾಹ ಧನ ನೀಡಲಾಗುತ್ತದೆ.

  • ಸುದ್ದಿ

    ಮದುವೆ ಮಂಟಪದಲ್ಲಿ ಈ ವರ ವಧುವಿಗೆ ಹಾರ ಹಾಕುವ ಬದಲು, ವಧು ಸ್ನೇಹಿತೆಗೆ ಮಾಲೆ ಹಾಕಿದ್ದಾನೆ.!ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ…ತಿಳಿಯಲು ಮುಂದೆ ನೋಡಿ…

    ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…

  • ಜೀವನಶೈಲಿ, ಸಿನಿಮಾ, ಸುದ್ದಿ

    ಬಯಲಾಯ್ತು ವಿನೋದ್ ಮದುವೆ! ಮದುವೆ ಯಾಕೆ ಆಗಿಲ್ಲ ಗೊತ್ತಾ?

    ವಿನೋದ್ ರಾಜ್ ಕನ್ನಡ ಚಿತ್ರರಂಗದ ನಾಯಕ ನಟರಲ್ಲಿ ಒಬ್ಬರು. ಖ್ಯಾತ ನಟಿ ಡಾ.ಲೀಲಾವತಿ ಅವರ ಪುತ್ರ. ಡ್ಯಾನ್ಸ್ ರಾಜಾ ಡ್ಯಾನ್ಸ್ ಚಿತ್ರದ ಮೂಲಕ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಕೃಷ್ಣಾ ನೀ ಕುಣಿದಾಗ, ಕಾಲೇಜ್ ಹೀರೋ, ನಂಜುಂಡ, ಮಹಾಭಾರತ, ಶ್ರೀ ವೆಂಕಟೇಶ್ವರ ಮಹಿಮೆ, ನನಗೂ ಹೆಂಡ್ತಿ ಬೇಕು, ಯುದ್ಧಪರ್ವ, ನಾಯಕ, ಬನ್ನಿ ಒಂದ್ಸಲ ನೋಡಿ, ಗಿಳಿ ಬೇಟೆ, ಕ್ಯಾಪ್ಟನ್, ಬೊಂಬಾಟ್ ರಾಜ ಬಂಡಲ್ ರಾಣಿ, ರಂಭಾ ರಾಜ್ಯದಲ್ಲಿ ರೌಡಿ, ರಾಜಣ್ಣ, ದಳವಾಯಿ, ಸ್ನೇಹಲೋಕ, ಓಂ ಶಕ್ತಿ, ಬ್ರಹ್ಮ ವಿಷ್ಣು, ವಂದೇ ಮಾತರಂ, ರಾಷ್ಟ್ರಗೀತೆ,…