ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾವೆಲ್ಲಾ ಬ್ಯಾಟರಿ ಚಾಲಿತ ಬೈಕ್ಗಳನ್ನು ಹಾಗೂ ಕಾರುಗಳನ್ನು ನೋಡಿದ್ದೇವೆ. ಆದ್ರೆ, ಬ್ಯಾಟರಿ ಚಾಲಿತ ಹೃದಯ ಇದೆ ಅಂದ್ರೆ ನೀವು ನಂಬತೀರಾ..? ಹೌದು ಇದು ನಿಜಕ್ಕೂ ಹೌಹಾರುವಂತಹ ವಿಷಯ. 4 ವರ್ಷದ ಬಾಲಕನಿಗೆ ಬ್ಯಾಟರಿ ಮೂಲಕ ಹೃದಯದ ಬಡಿತ ನಡೆಯುತ್ತಿರುವ ಇಂಟರೆಸ್ಟಿಂಗ್ ಸ್ಟೋರಿ ಇಲ್ಲಿದೆ.
ನಿಜಕ್ಕೂ ಇದೊಂದು ರೀತಿಯಲ್ಲಿ ವಿಚಿತ್ರ ಅನಿಸಿದ್ರೂ ಸತ್ಯ. ದಾಂಡೇಲಿ ಮೂಲದ ಪ್ರಕಾಶ ಹಾಗೂ ಅಶ್ವಿನಿ ದಂಪತಿಯ 4 ವರ್ಷದ ಬಾಲಕನಿಗೆ ಇಂತಹದೊಂದು ಆಪರೇಷನ್ ಮಾಡಲಾಗಿದೆ. ನಾಲ್ಕು ವರ್ಷದ ಈ ಬಾಲಕ ಹೃದಯ ಸಂಬಂದಿ ಕಾಯಿಲೆಯಿಂದ ಬಳಲುತ್ತಿದ್ದ. ಧಾರವಾಡದ ಎಸ್ಡಿಎಂ ನಾರಾಯಣ ಹೃದಯಾಲಯದ ವೈದ್ಯರು ಯಶಸ್ವಿ ಚಿಕಿತ್ಸೆ ಮಾಡಿದ್ದು, ಬ್ಯಾಟರಿ ಮೂಲಕ ಬಾಲಕನ ಹೃದಯಕ್ಕೆ ಚಾಲನೆ ನೀಡಿದ್ದಾರೆ. ಹೃದಯಕ್ಕೆ ಅಳವಡಿಸಿರುವ ಬ್ಯಾಟರಿಯಿಂದ ಬಾಲಕನ ಹೃದಯ ಚಾಲನೆಯಲ್ಲಿದೆ. ವೈದ್ಯ ಅರುಣ ಬಬಲೇಶ್ವರ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಿದ್ದಾರೆ..
ಹೃದಯ ಬಡಿತ ನಿಮಿಷಕ್ಕೆ 100ಕ್ಕಿಂತ ಅಧಿಕ ಇರುವಲ್ಲಿ ಈ ಬಾಲಕನ ಹೃದಯ ಬಡಿತ ಕೆವಲ 39 ಇತ್ತು. ಹೀಗಾಗಿ ಹುಬ್ಬಳ್ಳಿಯ ಕೀಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಹೋದಾಗ ಪೋಷಕರಿಗೆ ಬೆಂಗಳೂರಿನಲ್ಲಿ ತೋರಿಸಿ ಎಂದು ಹೇಳಿದ್ದರು ವೈದ್ಯರು. ಖುದ್ದು ಎಸ್ಡಿಎಂ ನಾರಾಯಾಣ ಹೃದಯಾಲಯದ ವೈದ್ಯರ ಬಳಿ ಬಂದಾಗ, ಬಿಪಿಎಲ್ ಕಾರ್ಡ್ ಮೇಲೆ ಉಚಿತವಾಗಿ 4 ವರ್ಷದ ಬಾಲಕ ಅಮೊಘನಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡಿದ್ದಾರೆ.
ಬಾಲಕ ಎಲ್ಲರಂತೆ ಈಗ ಆರೋಗ್ಯವಾಗಿದ್ದಾನೆ. ಇನ್ನು ಈ ರೀತಿಯಾಗಿ ಶಸ್ತ್ರ ಚಿಕೆತ್ಸೆ ಮಾಡಿದ ಬಳಿಕ ಸುಮಾರು 10 ವರ್ಷಕ್ಕೊಮ್ಮೆ ಈ ರೀತಿಯಾಗಿ ಹೃದಯಕ್ಕೆ ಅಳವಡಿಸಿರುವ ಬ್ಯಾಟರಿಯನ್ನು ಬದಲಾಯಿಸಬೇಕಾಗಿದೆ. ಅದಕ್ಕೆ ಬಾಲಕನ ಪೋಷಕರು ಕೂಡ ತಯಾರಾಗಿದ್ದಾರೆ. ವೃತ್ತಿಯಲ್ಲಿ ಗೌಂಡಿ ಕೆಲಸ ಮಾಡಿಕೊಂಡಿರುವ ದಾಂಡೇಲಿ ಮೂಲದ ಪ್ರಕಾಶ ವೈದ್ಯರಿಗೆ ಧನ್ಯವಾದ ಹೇಳಿದ್ದಾರೆ.
ಬಾಲಕ ಸದ್ಯಕ್ಕೆ ಆರೋಗ್ಯವಾಗಿದ್ದು, ಎಲ್ಲರಂತೆ ಓಡಾಡಿಕೊಂಡು ಇದ್ದಾನೆ. ಬಡ ದಂಪತಿಗಳು ಹಣದ ಖರ್ಚು ಜಾಸ್ತಿ ಆಗುತ್ತೆ ಎಂದು ಹಾಗೆ ಬಿಟ್ಟಿದ್ದರೆ, ಮುಂದಿನ ದಿನಗಳಲ್ಲಿ ಬಾಲಕನ ಆರೋಗ್ಯಕ್ಕೆ ಸಮಸ್ಯೆಯಾಗುತ್ತಿತ್ತು. ಆದ್ರೆ ಅವೆಲ್ಲಾ ಸಮಸ್ಯೆಗಳನ್ನು ನಾರಾಯಾಣ ಹೃದಯಾಲಯದ ವೈದ್ಯರು ದೂರ ಮಾಡಿ, ಬಾಲಕನಿಗೆ ಮತ್ತೊಮ್ಮೆ ಮರುಜೀವ ಕೊಟ್ಟಂತೆ ಆಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕ್ರೇಜಿಸ್ಟಾರ್ ರವಿಚಂದ್ರನ್ ತಮ್ಮ ಪುತ್ರಿ ಗೀತಾಂಜಲಿಯವರ ಮದುವೆಗೆ ವಿಶೇಷ ಉಡುಗೊರೆಯೊಂದನ್ನು ಸಿದ್ಧಪಡಿಸಿಟ್ಟುಕೊಂಡಿದ್ದು, ಮೇ 29ರಂದು ನಡೆಯುವ ಮದುವೆಯಲ್ಲಿ ಅದನ್ನು ನೀಡಲಿದ್ದಾರೆ. ಹೌದು…ಮದುವೆಯಾಗಲಿರುವ ಮಗಳಿಗಾಗಿ ಸ್ವತಃ ಕ್ರೇಜಿಸ್ಟಾರ್ ರವಿಚಂದ್ರನ್ ಅವರೇ ಹಾಡೊಂದನ್ನು ಬರೆದು ಸಂಗೀತ ಸಂಯೋಜಿಸಿದ್ದಾರೆ. “ಬೆಳೆದ ಮೇಲೆ ನೀನು ನಾನು ಮಗುವಾದೆ, ಯಾಕೋ ಏನೋ ತಿಳಿಯದೇನೇ ಚಡಪಡಿಸಿದೆ ಮನಸು, ನೋವು-ನಲಿವು ಜೊತೆಗೆ ಸಂಭ್ರಮ ಅಡಗಿದೆ, ಓ ನನ್ನ ಮಗಳೇ…..” ಎಂಬ ಸಾಹಿತ್ಯ ಇರುವ ಈ ಗೀತೆಯನ್ನು ಗೌತಮ್ ಶ್ರೀವತ್ಸ ಹಾಡಿದ್ದಾರೆ. ಉದ್ಯಮಿ ಅಜಯ್ ಜೊತೆ ಗೀತಾಂಜಲಿಯ ನಿಶ್ಚಿತಾರ್ಥ…
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ. ಕುರುಕ್ಷೇತ್ರ ಬರೋಬ್ಬರಿ 50 ರಿಂದ 60…
ರಾಜಸ್ಥಾನದ ರಾಜ್ಸಮಂಡ್ ಜಿಲ್ಲಾ ಕೇಂದ್ರದಿಂದ 12 ಕಿ.ಮೀ. ದೂರದಲ್ಲಿರುವ ಪಿಪ್ಲಾಂತ್ರಿ ಗ್ರಾಮದಲ್ಲಿ ಪ್ರತಿ ದಿನವೂ ಮಹಿಳಾ ದಿನ; ಪ್ರತಿ ದಿನವೂ ಪರಿಸರ ದಿನ. ಹೆಣ್ಣು ಮಗು ಜನಿಸಿದರೆ ಹಬ್ಬದ ವಾತಾವರಣ. 111 ಗಿಡ ನೆಡುವ ಮೂಲಕ ಸಂಭ್ರಮಾಚರಣೆ. ವ್ಯಕ್ತಿಯೊಬ್ಬರು ನಿಧನರಾದಾಗ 11 ಮರ ಬೆಳೆಸುವುದರೊಂದಿಗೆ ಗೌರವ ನಮನ. ದಶಕದಿಂದಲೂ ಈ ಪರಿಪಾಠ ಹೀಗಾಗಿ ಅಲ್ಲಿನ ಬೋಳು ಗುಡ್ಡಬೆಟ್ಟಗಳಲ್ಲಿ ಹಸಿರು ಹಬ್ಬಿ ಅದೀಗ ಆ ರಾಜ್ಯದ ಓಯಸಿಸ್. ಪಿಪ್ಲಾಂತ್ರಿಯ ಸ್ವರಾಜ್ಯ-ಸುಸ್ಥಿರ ಅಭಿವೃದ್ಧಿ ಮಾದರಿ ಇತರೆಡೆಗಳಿಗೂ ಸ್ಫೂರ್ತಿ. ಈ ಯಶೋಗಾಥೆಯ…
ಕಿಚ್ಚ ಸುದೀಪ್,ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್ನ ಸಿನಿಮಾ ‘ದಬಾಂಗ್ 3’ ಕನ್ನಡಕ್ಕೆ ಡಬ್ ಆಗಿ ರಿಲೀಸ್ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್ ಆಗಿದೆ. ಇನ್ನು ಸುದೀಪ್ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್ನಲ್ಲಿಕ್ರಿಸ್ಮಸ್ ಹಬ್ಬದ ಹೊತ್ತಿಗೆ ದಬಾಂಗ್-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್ 3…
ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…
ಆಂಧ್ರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆಯ ಅಂಗಸಂಸ್ಥೆಯಾಗಿರುವ ‘ಹಿಂದೂ ಧರ್ಮ ಪರಿರಕ್ಷಣಾ ಟ್ರಸ್ಟ್’ ರಾಜ್ಯದ ದೇವಸ್ಥಾನಗಳಲ್ಲಿ ಹೊಸ ವರ್ಷ ಆಚರಿಸಿದಂತೆ ಆದೇಶ ಮಾಡಿದೆ.