ವಿಸ್ಮಯ ಜಗತ್ತು

ಭಕ್ತನೊಬ್ಬ ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಪತ್ರವೊಂದನ್ನು ಬರೆದಿದ್ದಾನೆ..!ಆ ಪತ್ರದಲ್ಲಿ ಏನಿತ್ತು ಗೊತ್ತಾ..?

1157

ದೇವರಿಗೆ ತನ್ನ ಬೇಡಿಕೆಗಳನ್ನು ಈಡೇರಿಸುವಂತೆ ಪತ್ರ ಬರೆದ ಭಕ್ತನೊಬ್ಬ ಅದನ್ನು ಹುಂಡಿಯಲ್ಲಿ ಹಾಕಿದ್ದಾನೆ…

ಅವನ ಒಪ್ಪಂದ ಹೇಗಿತ್ತು ಗೊತ್ತಾ..? ನೀನು ನನಗೆ ಕೊಡು, ನಾನು ನಿನಗೆ ಕೊಡುತ್ತೇನೆ…

ಹೌದು, ಒಪ್ಪಂದದ ಆಧಾರದಂತೆ ಭಕ್ತನೊಬ್ಬ ದೇವರಿಗೆ ಪತ್ರ ಬರೆದು ಹುಂಡಿಯಲ್ಲಿ ಹಾಕಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಯಾವ ದೇವಸ್ಥಾನದಲ್ಲಿ..?

ಕೋಲಾರ ಜಿಲ್ಲೆಯ ಮಾಲೂರು ತಾಲೂಕು ಶ್ರೀ ಕ್ಷೇತ್ರ ಚಿಕ್ಕ ತಿರುಪತಿ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದ ಹುಂಡಿ ಎಣಿಕೆ ವೇಳೆ ಈ ಪತ್ರ ಪತ್ತೆಯಾಗಿದ್ದು.

ಭಕ್ತ ನೊಬ್ಬ ತನ್ನ ಬೇಡಿಕೆ ಈಡೇರಿಸಿದರೆ, ಅಭಿಷೇಕ, ವಿಶೇಷ ಪೂಜೆ, ಕಾಣಿಕೆ ನೀಡುವುದಾಗಿ ಮನವಿ ಪತ್ರ ಬರೆದಿದ್ದಾನೆ.

ಈ ಒಪ್ಪಂದದ ಪತ್ರದಲ್ಲೇನಿದೆ..? 

ತಮ್ಮ ಕುಟುಂಬಕ್ಕೆ ಸ್ವಂತ ನೆಲೆ ಇಲ್ಲ, ನಮಗೊಂದು ಮನೆ ಬೇಕು. ನಾವು ಇರುವ ಮನೆ ಭೋಗ್ಯಕ್ಕಿದ್ದು ಮಾಲೀಕನಿಂದ ಬರುವ 6 ಲಕ್ಷ ಬರುವಂತೆ ಮಾಡು. ನಮ್ಮ ಮಕ್ಕಳಿಗೆ ಉದ್ಯೋಗ, ವ್ಯಾಪಾರ, ವಾಹನ, ಆರೋಗ್ಯ- ಆಯುಷ್ಯ ನಿನ್ನ ಆಶೀರ್ವಾದದಿಂದ ಸಿಗಬೇಕು.

ನಮ್ಮ ಅಳಿಯ, ಮಗಳು, ಮೊಮ್ಮಕ್ಕಳು ಎಲ್ಲರೂ ಚೆನ್ನಾಗಿರಬೇಕು. ಇದೆಲ್ಲಾ ಈಡೇರಿಸಿದ್ರೆ ನಿನಗೆ ಅಭಿಷೇಕ, ಕಾಣಿಕೆ ವಿಶೇಷ ಪೂಜೆ ನೆರವೇರಿಸುತ್ತೇನೆ.

ನೀನು ನನಗೆ ಕೊಡು, ನಾನು ನಿನಗೆ ಕೊಡುತ್ತೇನೆ. ಎಂದು ಸತ್ಯದ ಪ್ರಮಾಣ ಮಾಡಿದ್ದಾನೆ. ಆದರೆ ಪತ್ರ ಬರೆದವರು ತಮ್ಮ ವಿಳಾಸವನ್ನು ಬರೆದಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • India, Sports, ಕ್ರೀಡೆ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇಟೆಸ್ಟ್‌ಗೆ ಮಳೆ ಕಾಟ

    ಭಾರತ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ 4ದಿನ ಮಳೆ ಕಾಟದಿಂದಾಗಿ ದಿನದಾಟ ಆರಂಭ ವಾಗಿಲ್ಲ ಈ ಪಂದ್ಯದಲ್ಲಿ ಜಯವನ್ನು ಸಾಧಿಸಲು ದಕ್ಷಿಣ ಆಫ್ರಿಕಾಕ್ಕೆ  122ರನ್ ಅಗತ್ಯ ಇದೆ.ಮಳೆಯಿಂದಾಗಿ ಭಾರತ ತಂಡಕ್ಕೆ ಜಯಗಳಿಸುವ ಅವಕಾಶವನ್ನು ಒದಗಿಸುತ್ತದೆ.ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ 202ರನ್ ಗಳಿಸಿತು.ದಕ್ಷಿಣ ಆಫ್ರಿಕಾ 229ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಭಾರತ 266ರನ್ಗಳಿಸಿತು.ಭಾರತ ದಕ್ಷಿಣ ಆಫ್ರಿಕಾಕ್ಕೆ 240ಗುರಿ ನೀಡಿದೆ.ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 118/2 ಗಳಿಸಿದೆ

    Loading

  • ಆರೋಗ್ಯ, ಉಪಯುಕ್ತ ಮಾಹಿತಿ

    ದಿನಾ ಬೆಳಿಗ್ಗೆ ಪರಂಗಿ ಹಣ್ಣು ತಿನ್ನುವುದರಿಂದ ಏನೆಲ್ಲಾ ಪ್ರಯೋಜಗಳಿವೆ ನೋಡಿ…

    ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…

  • ಸಂಬಂಧ

    ನಾಗಿಣಿ ಡ್ಯಾನ್ಸ್ ಮಾಡಿದ್ರಿಂದ, ಆಗಬೇಕಿದ್ದ ಮದುವೇನೇ ನಿಂತುಹೋಯಿತು!ಶಾಕ್ ಆಗ್ಬೇಡಿ,ಈ ಲೇಖನಿ ಓದಿ..

    ಈಗಿನ ಮದುವೆಗಳ ಟ್ರೆಂಡೇ ಬದಲಾಗಿದೆ.ಮದುವೆ ಸಮಾರಂಭಗಳಲ್ಲಿ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವುದರ ಜೊತೆಗೆ,ವಧು-ವರರು ಡ್ಯಾನ್ಸ್ ಮಾಡುವುದು ಸಾಮಾನ್ಯ.ಆದ್ರೆ ಇಲ್ಲೊಂದು ಮದುವೆಯಲ್ಲಿ ವರ ಡ್ಯಾನ್ಸ್ ಮಾಡಿದ್ದರಿಂದ, ವಧು ಮದುವೆಯನ್ನೇ ತಿರಸ್ಕರಿಸಿದ ಘಟನೆ ನಡೆದಿದೆ.

  • ಆರೋಗ್ಯ

    ಈಗಿನ ಚಳಿಗಾಲದಲ್ಲಿ ಆರೋಗ್ಯದ ಮೇಲೆ ಪ್ರಭಾವ ಬೀರುವ ಅನೇಕ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ.

    ನಮ್ಮ ಆರೋಗ್ಯದ ಮೇಲೆ, ನಾವು ಸೇವಿಸುವ ಆಹಾರದ ಜೊತೆಗೆ ವಾತಾವರಣ ಹಾಗೂ ಋತುವಿನ ಪ್ರಭಾವವೂ ಉಂಟಾಗುತ್ತದೆ. ಆರೋಗ್ಯದ ದೃಷ್ಟಿಯಿಂದ ಚಳಿಗಾಲ ತುಂಬಾ ಒಳ್ಳೆಯ ಋತು. ಹೀಗಾಗಿ ಈ ಕಾಲವನ್ನು `ಆರೋಗ್ಯಕರ ಋತು’ ಎಂದು ಹೇಳಲಾಗುತ್ತದೆ.  ಆಯುರ್ವೇದ ಶಾಸ್ತ್ರದ ಅನುಸಾರವಾಗಿ ಸಂತುಲಿತ ಆಹಾರ ಸೇವನೆ, ನಿಯಮಿತ ವ್ಯಾಯಾಮ, ಬಲವರ್ಧಕ ಆಹಾರ ಸೇವನೆಯಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಚಳಿಗಾಲದಲ್ಲಿ ಆರೋಗ್ಯವಂತರಾಗಿ ಇರಲು ಆಯುರ್ವೇದವು ಹಲವು ಸೂತ್ರಗಳನ್ನು ನೀಡಿದೆ. ಅವುಗಳನ್ನು ಪಾಲಿಸುವುದರಿಂದ ಈ ಕಾಲದಲ್ಲಿ ನಿರೋಗಿಗಳಾಗಿ ಇರಬಹುದು. ಆಯುರ್ವೇದ ಹೇಳುವಂತೆ ಚಳಿಗಾಲದಲ್ಲಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ…ಈ ಶುಭದಿನದಂದು ನಿಮ್ಮ ರಾಶಿಯ ಶುಭಫಲಗಳು ಹೇಗಿವೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ…