ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.
ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.
ಆ ಬಾಲಕ ಯಾರು ಗೊತ್ತಾ?
ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-
ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!
ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…
ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!
ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-
ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸೆಕೆಂಡರಿ ಸ್ಕೂಲ್ ಲಿವಿಂಗ್ ಸರ್ಟಿಫಿಕೇಟ್ (ಎಸ್ಎಸ್ಎಲ್ಸಿ)ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಅಂತಿಮ ಗಡುವನ್ನು ವಿಸ್ತರಿಸಿದೆ.ಇದರಂತೆ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವವರಿಗೆ ಮೇ 20 ಕಡೆಯ ದಿನವಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾ ಅಂತಿಮ ದಿನಾಂಕವನ್ನು ಮುಂದೂಡಿದ್ದಾಗಿ ಹೇಳಲಾಗಿದ್ದು ವಿವಿಧ ಶಾಲೆಗಳ ಮುಖ್ಯೋಪಾಧ್ಯಾಯರು ಮತ್ತು ಮುಖ್ಯೋಪಾಧ್ಯಾಯರ ಸಮೂಹವು ದಿನಾಂಕ ಮುಂದುಡುವಂತೆ ಇಲಾಖೆಗೆ ಮನವಿ ಸಲ್ಲಿಸಿತ್ತು. “ಹೆಚ್ಚಿನ ವಿದ್ಯಾರ್ಥಿಗಳು ಇದಾಗಲೇ ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಹಾಗಾಗಿ ಪೂರಕ ಪರೀಕ್ಷೆಯ ಲ್ಕುರಿತ ಗಡುವಿನ ವಿಚಾರ ನಮಗೆ…
ಕನ್ನಡ ಪರ ಸಂಘಟನೆಗಳ ಪ್ರತಿಭಟನೆಯ ಹಿನ್ನಲೆಯಲ್ಲಿ ಬಾಹುಬಲಿ 2 ಚಿತ್ರ ರಾಜ್ಯದಲ್ಲಿ ಬಿಡುಗಡೆಯಾಗವ ಬಗ್ಗೆಯೇ ಹಲವು ಪ್ರಶ್ನೆಗಳು ಎದ್ದಿದ್ದವು. ಕಡೆಗೂ ಕಟ್ಟಪ್ಪ ಪಾತ್ರಧಾರಿ ಸತ್ಯರಾಜ್ ತಮ್ಮ ಹೇಳಿಕೆಯ ಕುರಿತು ಕ್ಷಮೆಯಾಚಿಸಿದ ಬಳಿಕ ಚಿತ್ರ ಬಿಡುಗೆಡೆಯಾಗಿ ಚಿತ್ರಮಂದಿಗಳು ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿದ್ದವು.
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.