ವ್ಯಕ್ತಿ ವಿಶೇಷಣ

ಭಗತ್ ಸಿಂಗ್’ರವರ ಬಾಲ್ಯದ, ಈ ರೋಚಕ ಕಥೆ ಓದಿದ್ರೆ ನೀವು ಶಾಕ್ ಆಗ್ತೀರಾ..!

4303

ಭಗತ್ ಸಿಂಗ್’ರವರು 28 ಸೆಪ್ಟೆಂಬರ್ 1907ರಂದು ಪಂಜಾಬಿನ ಬಂಗಾ ಎಂಬ ಹಳ್ಳಿಯಲ್ಲಿ ಜನಿಸಿದರು.ಅವರ ಬಾಲ್ಯದ ಜೀವನದ ಕೆಲವು ರೋಚಕ ಘಟನೆಗಳು ಬಗ್ಗೆ ತಿಳಿಯೋಣ … ಮುಂದೆ ಓದಿ…..

ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು. ಊರಿನಾಚೆ ಹೊಲ ಗದ್ದೆಗಳ ಮಧ್ಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿರಿಯರು ಬಾಲಕನ ನೆನಪಾಗಿ ತಿರುಗಿ ನೋಡಿದರು. ಅವನು ಗದ್ದೆಯೊಂದರಲ್ಲಿ ಕುಳಿತು ಏನೋ ಮಾಡುತ್ತಿದ್ದದ್ದನ್ನು ಕಂಡು ಅವನೆಡೆಗೆ ನಡೆದರು.

ಬಾಲಕನ ತಂದೆ ಕುತೂಹಲದಿಂದ ‘ಏನು ಮಾಡುತ್ತಿದ್ದೀಯಾ?’ ಎಂದು ಕೇಳಿದರು. ಆಗ ಬಾಲಕನು ‘ಈ ಹೊಲದ ತುಂಬಾ ನಾನು ಬಂದೂಕುಗಳನ್ನು ನೆಡುತ್ತೇನೆ’ ಎಂದು ಮುಗ್ಧವಾಗಿ ಉತ್ತರಿಸಿದನು. ಈ ಮಾತು ಹೇಳುವಾಗ ಅವನ ಕಣ್ಣಿನಲ್ಲಿ ‘ನೆಟ್ಟಿರುವ ಬಂದೂಕುಗಳು ಹೊಲದ ತುಂಬಾ ಬೆಳೆಯಲಿವೆ’ ಎಂಬ ಬಲವಾದ ನಂಬಿಕೆ ಕಾಣುತ್ತಿತ್ತು! ಏಕೆ ಎಂದು ಪ್ರಶ್ನಿಸಿದಕ್ಕೆ ‘ಈ ಬಂದೂಕುಗಳಿಂದ ನಾವು ಆಂಗ್ಲರನ್ನು ನಮ್ಮ ದೇಶದಿಂದ ಹೊರಗೆ ಓಡಿಸಬಹುದು’ ಎಂಬ ಉತ್ತರವನ್ನು ನೀಡಿದ! ಇದನ್ನು ಕೇಳುತ್ತಿದ್ದ ಹಿರಿಯರು ಈ ಬಾಲಕನ ದೇಶಭಕ್ತಿಯ ಬಗ್ಗೆ ಆಶ್ಚರ್ಯಚಕಿತರಾದರು.

ಆ ಬಾಲಕ ಯಾರು ಗೊತ್ತಾ?

ಅವರೇ ಹುತಾತ್ಮ ಭಗತ್ ಸಿಂಗ್! ಇವರ ಜೀವನದಲ್ಲಿ ನಡೆದ ಕೆಲವು ಘಟನೆಗಳನ್ನು ನೋಡೋಣ:-

ಭಗತ್ ಸಿಂಗ್ ಶಾಲೆಯಲ್ಲಿ ಕಲಿಯುತ್ತಿರಲು ತನ್ನ ಸಹಪಾಠಿಗಳಲ್ಲಿ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದರು. ಒಮ್ಮೆ ಅವರು ತರಗತಿಯಲ್ಲಿ ಎಲ್ಲರನ್ನು ಸಂಬೋಧಿಸಿ ‘ದೊಡ್ಡವರಾದ ಮೇಲೆ ಏನು ಆಗಲು ಇಚ್ಚಿಸುವಿರಿ?’ ಎಂದು ಕೇಳಿದರು. ಕೆಲವರು ವೈದ್ಯರು ಆಗುವ ಇಚ್ಛೆ ತೋರಿಸಿದರೆ, ಕೆಲವರು ಸರಕಾರೀ ಉದ್ಯೋಗಿ ಮತ್ತು ಕೆಲವರು ಸ್ವಂತ ಉದ್ಯೋಗವನ್ನು ಮಾಡುವ ಇಚ್ಚೆಯನ್ನು ವ್ಯಕ್ತಪಡಿಸಿದರು. ಒಬ್ಬ ಮಾತ್ರ ‘ಮದುವೆ ಆಗಬೇಕು’ ಎಂದು ಹೇಳಿದನು! ಇದನ್ನು ಕೇಳಿದ ಬಾಲಕ ಭಗತ್, ‘ಮದುವೆ ಮಾಡಿಕೊಳ್ಳುವುದು ಒಂದು ಸಾಧನೆಯೇ? ನಾನು ಆಂಗ್ಲರನ್ನು ನಮ್ಮ ದೇಶದಿಂದ ಒದ್ದು ಓಡಿಸುತ್ತೇನೆ’ ಎಂದು ಉದ್ಗರಿಸಿದನು!

ಬಾಲಕನಿದ್ದಾಗಲೇ ವಿದೇಶಿ ವಸ್ತುಗಳ ವಿರೋದಿ…

ಆಗ ಭಾರತದಾದ್ಯಂತ ಸ್ವದೇಶೀ ಚಳುವಳಿಯು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಭಗತ್ ಸಿಂಗ್ ತಮ್ಮಲ್ಲಿ ಇದ್ದ ಮಾತ್ರವಲ್ಲದೆ ತಮ್ಮ ವಠಾರದಲ್ಲಿ ಎಲ್ಲರ ಮನೆಯಿಂದ ವಿದೇಶಿ ಬಟ್ಟೆ ಮತ್ತು ವಸ್ತುಗಳನ್ನು ತಂದು ಬೆಂಕಿಗೆ ಆಹುತಿ ನೀಡುತ್ತಿದ್ದರು! ಅಲ್ಲದೆ ಆ ಸಮಯದಲ್ಲಿ ಕೇವಲ ಸ್ವದೇಶೀ ಖಾದಿಯನ್ನು ಕೂಡ ಉಪಯೋಗಿಸುತ್ತಿದ್ದರು!

ಭಗತ್ ಸಿಂಗ್’ರವರ ಬಾಲ್ಯದ ಕಥೆಯಿಂದ ನಮಗೆ ತಿಳಿಯುವ ಸಾರಾಂಶ ಏನೆಂದರೆ :-

ಬಾಲ್ಯದಿಂದಲೇ ಭಗತ್ ಸಿಂಗ್ ನರ ನಾಡಿಯಲ್ಲಿ ರಾಷ್ಟ್ರಪ್ರೇಮ ಉಕ್ಕಿ ಹರಿಯುತಿತ್ತು.
ಸ್ವಾರ್ಥದಿಂದ ತನ್ನ ಬಗ್ಗೆ ಮಾತ್ರ ನೋಡುವುದನ್ನು ಬಿಟ್ಟು, ಬಾಲ್ಯದಿಂದಲೇ ಸಂಪೂರ್ಣ ರಾಷ್ಟ್ರದ ಒಳಿತಿನ ಬಗ್ಗೆ ಯೋಚಿಸುತ್ತಿದ್ದರು. ಬಾಲಕರಾಗಿದ್ದಾಗಲೇ ಅವರಿಗಿದ್ದ ರಾಷ್ಟ್ರ ಪ್ರೇಮ ಮತ್ತು ಅವರ ಆದರ್ಶಗಳು ಇವತ್ತಿನ ಯುವ ಪೀಳಿಗೆಗೆ ಆದರ್ಶವಾಗಬೇಕಲ್ಲವೇ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • National, News Paper, ಉಪಯುಕ್ತ ಮಾಹಿತಿ

    ಪಿಎಂ ಕಿಸಾನ್ ಸಮ್ಮನ್ ನಿಧಿಯೋಜನೆ

    ದೇಶದ ರೈತರ ಕಷ್ಟವನ್ನು ಕಡಿಮೆ ಮಾಡಲು, ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ, 2,000 ರೂಪಾಯಿಗಳನ್ನು ಕೇಂದ್ರ ಸರ್ಕಾರ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯನ್ನು ಮೋದಿ ಸರ್ಕಾರವು ಫೆಬ್ರವರಿ 24, 2019 ರಂದು ಪ್ರಾರಂಭಿಸಿತು. ಈ ಯೋಜನೆಯಡಿ ಸರ್ಕಾರ ಪ್ರತಿ ವರ್ಷ 3 ಕಂತುಗಳಲ್ಲಿ 6000 ರುಪಾಯಿ ಮೊದಲ ಕಂತು ಡಿಸೆಂಬರ್ 1 ರಿಂದ ಮಾರ್ಚ್ 31 ರವರೆಗೆ ನೀಡಲಾಗುತ್ತದೆ. ಅದೇ ಸಮಯದಲ್ಲಿ, ಎರಡನೇ ಕಂತನ್ನು ನೇರವಾಗಿ ಏಪ್ರಿಲ್ 1 ರಿಂದ ಜುಲೈ…

  • ಜ್ಯೋತಿಷ್ಯ

    ಮೀನ ರಾಶಿ ಜಾತಕರಿಗೆ ಸಮಸ್ಯೆಗಳಿಗೆ ಪರಿಹಾರಗಳು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what 1. ಯಾರೇ ಕೊಟ್ಟಿರುವ…

  • ಸುದ್ದಿ

    ಹಾಸ್ಟೆಲ್‍ನಲ್ಲಿ ಹುಡ್ಗೀರು ಸ್ನಾನ ಮಾಡೋದನ್ನು ಕದ್ದು ನೋಡಲು ಬಂದವ ಜೈಲು ಸೇರಿದ ಆರೋಪಿ……!

    ಹಾಸ್ಟೆಲ್‍ನಲ್ಲಿ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಯುವಕನೊಬ್ಬ ಪೈಪ್ ಲೈನ್ ಹತ್ತಿ ಬಂದು ಸಿಕ್ಕಿಬಿದ್ದಿದ್ದು, ಈಗ ಕಂಬಿ ಎಣಿಸುತ್ತಿದ್ದಾನೆ. ಮಧ್ಯಪ್ರದೇಶದ ಭೋಪಾಲ್ ಎಂ.ಪಿ.ನಗರದ ಬಾಲಕಿಯರ ಹಾಸ್ಟೆಲ್‍ನಲ್ಲಿ ಈ ಘಟನೆ ನಡೆದಿದೆ. ಅಮನ್ ಕುಮಾರ್ ಬಂಧಿತ ಆರೋಪಿ. ಹಾಸ್ಟೆಲ್ ಎರಡನೇ ಮಹಡಿಯಲ್ಲಿದ್ದು, ಕೆಳಗಿನ ಮಹಡಿಯಲ್ಲಿ ಒಂದು ಅಂಗಡಿಯಿದೆ. ಈ ಅಂಗಡಿಯಲ್ಲಿ ಯುವಕ ಕೆಲಸ ಮಾಡುತ್ತಿದ್ದನು. ತಾನು ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಬಾಲಕಿಯರ ಹಾಸ್ಟೆಲ್ ಇದ್ದುದರಿಂದ ಹುಡುಗಿಯರು ಸ್ನಾನ ಮಾಡುವುದನ್ನು ನೋಡಲು ಹೋಗಿದ್ದಾನೆ. ಈ ವೇಳೆ ಹುಡುಗಿಯೊಬ್ಬಳ ಕೈಗೆ ಯುವಕ…

  • ಸುದ್ದಿ

    ತಾಂಬೂಲವನ್ನು ಕೊಡುವಾಗ ತೆಗೆದುಕೊಳ್ಳುವಾಗ ಹುಷಾರಾಗಿರಿ ಏಕೆ ಗೊತ್ತಾ.?

    ವೀಳ್ಯದೆಲೆ ತಾಂಬೂಲ ಕೊಡೋವಾಗ, ವೀಳ್ಯದೆಲೆ ಆಗಿ ಹೋಗಿದೆ, ಏನು ಅಂದುಕೊಳ್ಳಬೇಡಿ ಅಂಥ ಬರೀ ಹಣ್ಣು ಅಥವಾ ತೆಂಗಿನಕಾಯಿ ಕೊಟ್ಟರೆ. ನೀವು ಮಾಡುವ ಕಾರ್ಯಗಳಿಗೆ ತುಂಬಾ ಅಡಚಣೆ ಉಂಟಾಗುತ್ತದೆ ಶುಭಕಾರ್ಯಗಳಾದರೆ ತುಂಬಾ ತೊಂದರೆಗಳಾಗುತ್ತವೆ, ಜನಸಹಾಯ ದೊರೆಯುವುದಿಲ್ಲ. ಹಣಕಾಸಿಗೆ ಪರಾದಾಟವಾಗುತ್ತದೆ. ನೀವು ಕೊಡುವ ತಾಂಬೂಲದ ವೀಳ್ಯದೆಲೆ ಒಣಗಿದರೆ ಅತಿಯಾದ ನಷ್ಟ. ಅನಾರೋಗ್ಯವಾಗುತ್ತದೆ, ನಿಮ್ಮ ಕಾರ್ಯಗಳು ಅರ್ಧಕ್ಕೇ ನಿಂತು ಹೋಗುತ್ತವೆ. ಯಾರಾದರೂ ಕೊಟ್ಟ ತಾಂಬೂಲವನ್ನು ದೇವರಿಗೆ ಸಮರ್ಪಿಸದೇ, ಯಾವುದೋ ಮೂಲೆಯಲ್ಲಿ ಇಟ್ಟುಬಿಟ್ಟರೆ, ಸಮಾಜದಲ್ಲಿ, ಬಂಧುಗಳಲ್ಲಿ ಗೌರವ ಕಳೆದುಕೊಳ್ಳುತ್ತಾರೆ, ಮಕ್ಕಳಿಗೆ ಮರೆವಿನ ರೋಗ…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಕೃಷ್ಣ ಪರಮಾತ್ಮನ 80 ಮಕ್ಕಳ ಹೆಸರು ನಿಮಗೆ ತಿಳಿದಿತ್ತೆ? : ಇಲ್ಲಿದೆ ನೋಡಿ….

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಶ್ರೀ ಕೃಷ್ಣನ…

  • ರಾಜಕೀಯ, ಸಿನಿಮಾ

    ಪ್ರಚಾರಕ್ಕೆ ಬಂದ್ರೆ ನಿಮ್ಮ ಆಸ್ತಿ ಪಾಸ್ತಿ ತನಿಖೆ ಮಾಡಿಸ್ತಿವಿ ಎಂದು ದರ್ಶನ್ ಯಶ್ ವಿರುದ್ದ ವಾರ್ನಿಂಗ್ ಕೊಟ್ಟ ಶಾಸಕ..!

    ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…