ದೇವರು-ಧರ್ಮ

ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

1764

ಭಗವದ್ಗೀತೆಯ ಕಿರು ಪರಿಚಯ..
ಪ್ರಶ್ನೋತ್ತರಮಾಲಿಕೆ..
ಪ್ರತಿಯೊಬ್ಬರೂ ಓದಿ..
ಶೇರ್ ಮಾಡಿ..

* ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..?

ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.

* ಯಾವಾಗ ಬೋಧಿಸಿದ..?

ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ.

* ಯಾವ ದಿನ ಬೋಧಿಸಿದ..?

ಉತ್ತರ : ರವಿವಾರ.

* ಯಾವ ತಿಥಿಯಲ್ಲಿ..?

ಉತ್ತರ : ಏಕಾದಶಿಯಂದು.

* ಎಲ್ಲಿ ಬೋಧಿಸಿದ..?

ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.

* ಎಷ್ಟು ಸಮಯ ಬೋಧಿಸಿದ..?

ಉತ್ತರ : 45 ನಿಮಿಷ.

* ಅರ್ಜುನನಿಗೇಕೆ ಗೀತೆಯನ್ನು ಬೋಧಿಸಿದ..?

ಉತ್ತರ : ಕ್ಷತ್ರಿಯನಿಗೆ

ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.

* ಭಗವದ್ಗೀತೆಯಲ್ಲಿ ಎಷ್ಟು ಅಧ್ಯಾಯಗಳಿವೆ..?

ಉತ್ತರ : ಹದಿನೆಂಟು.

* ಎಷ್ಟು ಶ್ಲೋಕಗಳಿವೆ..?

ಉತ್ತರ : 700 ಶ್ಲೋಕಗಳು.

* ಗೀತೆಯಲ್ಲಿರುವ ವಿಷಯಗಳಾವವು..?

ಉತ್ತರ : ಜ್ಞಾನ – ಭಕ್ತಿ – ಕರ್ಮ – ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ ಮಾರ್ಗಗಳಲ್ಲಿ ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು ಹೇಳಲಾಗಿದೆ..

* ಅರ್ಜುನನನ್ನು ಬಿಟ್ಟರೆ ಗೀತೆಯನ್ನು ಮತ್ತ್ಯಾರು ಕೇಳಿದ್ದಾರೆ..?

ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.

* ಅರ್ಜುನನಿಗಿಂತಲೂ ಮೊದಲು ಗೀತೆಯ ಪವಿತ್ರ ಜ್ಞಾನ ಯಾರಿಗೆ ತಿಳಿದಿತ್ತು…?

ಉತ್ತರ : ಭಗವಾನ್ ಸೂರ್ಯದೇವನಿಗೆ.

* ಭಗವದ್ಗೀತೆಯನ್ನು ಯಾವ ಧರ್ಮಗ್ರಂಥದಲ್ಲಿ ಸೇರಿಸಲಾಗಿದೆ..?

ಉತ್ತರ : ಉಪನಿಷತ್ತಿನಲ್ಲಿ.

* ಗೀತೆ ಯಾವ ಗ್ರಂಥದ ಭಾಗವಾಗಿದೆ..?

ಉತ್ತರ : ಮಹಾಭಾರತದ ಭೀಷ್ಮಪರ್ವದ ಒಂದು ಭಾಗವಾಗಿದೆ.

* ಭಗವದ್ಗೀತೆಯ ಇನ್ನೊಂದು ಹೆಸರು..?

ಉತ್ತರ : ಗೀತೋಪನಿಷತ್.

* ಗೀತೆಯ ಸಾರವೇನು..?

ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ ಶರಣಾಗತಿಯನ್ನು ಹೊಂದುವುದು..

* ಭಗವದ್ಗೀತೆಯಲ್ಲಿ ಯಾರು ಎಷ್ಟು ಶ್ಲೋಕಗಳನ್ನು ಹೇಳಿದ್ದಾರೆ..?

ಉತ್ತರ : ಶ್ರೀಕೃಷ್ಣ – 574.
ಅರ್ಜುನ – 85
ಧೃತರಾಷ್ಟ್ರ – 01
ಸಂಜಯ – 40

ಮನುಷ್ಯನ ಆಯಸ್ಸು ನೂರು ವರ್ಷ…

ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.

ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.

ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.

ಪಂಡಿತ್ ಸುದರ್ಶನ್ ಭಟ್

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು  ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಶಿಕ್ಷಣ

    ಪಿಯುಸಿ ಬಳಿಕ ಡಿಪ್ಲೊಮಾ 2ನೇ ವರ್ಷಕ್ಕೆ ಸೇರಲು ಅವಕಾಶ…!

    ಬೆಂಗಳೂರು: ದ್ವಿತೀಯ ಪಿಯುಸಿಯನ್ನು ವಿಜ್ಞಾನ ಅಥವಾ ತಾಂತ್ರಿಕ ವಿಷಯದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ 2ನೇ ವರ್ಷಕ್ಕೆ ದಾಖಲಾಗಲು ರಾಜ್ಯ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಇದಕ್ಕಾಗಿ ಬ್ರಿಡ್ಜ್ ಕೋರ್ಸ್‌ ಕೂಡ ಸಿದ್ಧವಾಗುತ್ತಿದೆ. ಡಿಪ್ಲೊಮಾ ಪೂರೈಸಿದ ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಲ್ಯಾಟರಲ್‌ ಎಂಟ್ರಿ ಮೂಲಕ ಎಂಜಿನಿಯರಿಂಗ್‌ ಎರಡನೇ ವರ್ಷಕ್ಕೆ ಸೇರಿಕೊಳ್ಳಲು ಈ ವರೆಗೂ ಅವಕಾಶ ನೀಡಲಾಗುತ್ತಿತ್ತು. ಇದೇ ಮೊದಲ ಬಾರಿಗೆ ರಾಜ್ಯ ಸರಕಾರ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ನೇರವಾಗಿ ಡಿಪ್ಲೊಮಾ ಎರಡನೇ ವರ್ಷಕ್ಕೆ ದಾಖಲಾಗಲು ಅವಕಾಶ…

  • ಜ್ಯೋತಿಷ್ಯ

    ಚಂದ್ರಗ್ರಹಣ ದೋಷ ನಿವಾರಣೆಗೆ ಇಲ್ಲಿದೆ ಪರಿಹಾರ ಏನೆಂದು ತಿಳಿಯಿರಿ….!

    ಈ ಬಾರಿ ಚಂದ್ರಗ್ರಹಣ ಧನಸ್ಸು ಮತ್ತು ಮಕರ ರಾಶಿಯವರಿಗೆ ಹೆಚ್ಚು ದೋಷಕರವಾಗಲಿದೆ. ವೃಷಭ ಲಗ್ನ ಮತ್ತು ಮಿಥುನ ಲಗ್ನದಲ್ಲಿ ಚಂದ್ರಗ್ರಹಣ ಸಂಭವಿಸುತ್ತಿದೆ. ಹಾಗಾಗಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರಿಗೆ ಸ್ವಲ್ಪ ಮಟ್ಟದ ದೋಷ ಎದುರಾಗಲಿದೆ ಎಂದು ಜೋತಿಷ್ಯಶಾಸ್ತ್ರಜ್ಞರು ಹೇಳುತ್ತಾರೆ. ದೋಷ ನಿವಾರಣೆ: ಗ್ರಹಣ ಕಾಲದಲ್ಲಿ ಧನಸ್ಸು, ಮಕರ, ವೃಷಭ ಮತ್ತು ಮಿಥುನ ರಾಶಿಯವರು ನಿದ್ರೆ ಮಾಡದೇ ಕೆಳಗೆ ನೀಡಲಾಗಿರುವ ಶ್ಲೋಕವನ್ನು ಕ್ರಮಬದ್ಧವಾಗಿ ಹೇಳುತ್ತಾ ಪಾರಾಯಣ ಮಾಡಬೇಕು. ಯೋ ಸೌ ವ್ರಜಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ…

  • ಸುದ್ದಿ

    ಮೆಟ್ರೋ ಪ್ರಯಾಣಿಕರಿಗೊಂದು ಸಿಹಿ ಸುದ್ದಿ,.!ಇಲ್ಲಿದೆ ನೋಡಿ ಮುಖ್ಯ ಮಾಹಿತಿ,.!!

    ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋದಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದ್ದು, ಇದರಿಂದ ಸರದಿಯಲ್ಲಿ ನಿಲ್ಲುವ ಬಾದೆ ತಪ್ಪಲಿದ್ದು ಆನ್ ಲೈನ್ ಮೂಲಕ ಟಿಕೆಟ್ ಖರೀದಿಸಬಹುದು. ಪ್ರಯಾಣಿಕರು ಬಿಎಂಆರ್ ಸಿಎಲ್ ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ಮೊತ್ತದ ರೀಚಾರ್ಜ್ ಮಾಡಿಸಿಕೊಳ್ಳಬಹುದು. ಮೊಬೈಲ್ ಆಪ್ ನಲ್ಲಿರುವ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದಲ್ಲಿ ಪ್ಲಾಟ್ ಫಾರಂ ಪ್ರವೇಶಿಸುವ ದ್ವಾರ ಓಪನ್ ಆಗಲಿದೆ. ಇಳಿಯುವ ನಿಲ್ದಾಣದಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿದರೆ ಪ್ರಯಾಣಿಕರಿಗೆ ಹಣ ಕಡಿತವಾಗಲಿದೆ. ಇನ್ನು…

  • ರಾಜಕೀಯ

    ಬ್ರೆಕಿಂಗ್ ನ್ಯೂಸ್!ಬಡವರಿಗೆ ಸಿಗಲಿದೆಯಂತೆ ಪ್ರತೀ ತಿಂಗಳು 6000.!ರಾಹುಲ್ ಗಾಂಧಿ ಘೋಷಣೆ…

    ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ್ರೆ ಬಡವರ ಬ್ಯಾಂಕ್ ಖಾತೆಗೆ ಪ್ರತಿ ವರ್ಷ 72 ಸಾವಿರ ರೂಪಾಯಿ ಜಮಾ ಆಗಲಿದೆಯಂತೆ. ಪತ್ರಿಕಾಗೋಷ್ಠಿ ನಡೆಸಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಯೋಜನೆ ಘೋಷಣೆ ಮಾಡಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ‘ನ್ಯಾಯ್ ಸ್ಕೀಂ’ ಎಂದು ಹೆಸರಿಟ್ಟಿದ್ದಾರೆ. ಈ ಯೋಜನೆಯಿಂದ 25 ಕೋಟಿ ಜನರಿಗೆ ಸಹಾಯವಾಗಲಿದೆ ಎಂದು ರಾಹುಲ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ…

  • ವಿಜ್ಞಾನ

    12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

    ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.