ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವದ್ಗೀತೆಯ ಕಿರು ಪರಿಚಯ..
ಪ್ರಶ್ನೋತ್ತರಮಾಲಿಕೆ..
ಪ್ರತಿಯೊಬ್ಬರೂ ಓದಿ..
ಶೇರ್ ಮಾಡಿ..
ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.
ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ.
ಉತ್ತರ : ರವಿವಾರ.
ಉತ್ತರ : ಏಕಾದಶಿಯಂದು.
ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.
ಉತ್ತರ : 45 ನಿಮಿಷ.
ಉತ್ತರ : ಕ್ಷತ್ರಿಯನಿಗೆ
ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.
ಉತ್ತರ : ಹದಿನೆಂಟು.
ಉತ್ತರ : 700 ಶ್ಲೋಕಗಳು.
ಉತ್ತರ : ಜ್ಞಾನ – ಭಕ್ತಿ – ಕರ್ಮ – ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ ಮಾರ್ಗಗಳಲ್ಲಿ ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು ಹೇಳಲಾಗಿದೆ..
ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.
ಉತ್ತರ : ಭಗವಾನ್ ಸೂರ್ಯದೇವನಿಗೆ.
ಉತ್ತರ : ಉಪನಿಷತ್ತಿನಲ್ಲಿ.
ಉತ್ತರ : ಮಹಾಭಾರತದ ಭೀಷ್ಮಪರ್ವದ ಒಂದು ಭಾಗವಾಗಿದೆ.
ಉತ್ತರ : ಗೀತೋಪನಿಷತ್.
ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ ಶರಣಾಗತಿಯನ್ನು ಹೊಂದುವುದು..
ಉತ್ತರ : ಶ್ರೀಕೃಷ್ಣ – 574.
ಅರ್ಜುನ – 85
ಧೃತರಾಷ್ಟ್ರ – 01
ಸಂಜಯ – 40
ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.
ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..
ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.
ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.
ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …
Mayoon N ಕೊರೊನಾ ವೈರಸ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಸಲುವಾಗಿ ಉಪೇಂದ್ರ ಅವರು ತಮ್ಮ ಉಪ್ಪಿ ಫೌಂಡೇಶನ್ ಮೂಲಕ ದೇಣಿಗೆ ಸಂಗ್ರಹಿಸುತ್ತಿದ್ದಾರೆ. ದೇಣಿಗೆ ಬಂದ ಹಣದ ಬಗ್ಗೆ ಟ್ವಿಟ್ಟರ್ನಲ್ಲಿ ಮಾಹಿತಿ ನೀಡುತ್ತಿದ್ದು, ಬಾಲನಟನೊಬ್ಬ 10 ಸಾವಿರ ಸಹಾಯ ಮಾಡಿರುವ ವಿಚಾರ ತಿಳಿಸಿದ್ದಾರೆ. ತಮ್ಮ ಸಂಭಾವನೆ ಹಣದಲ್ಲಿ ಕೊರೊನಾ ಸಂಕಷ್ಟದಲ್ಲಿರುವವರಿಗೆ ಸಹಾಯವಾಗಲಿ ಉದ್ದೇಶದಿಂದ ಬಾಲನಟ ಅನೀಶ್ ಸಾಗರ್ ದೇಣಿಗೆ ನೀಡಿದ್ದಾರೆ ಎಂದು ಉಪ್ಪಿ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿದ್ದು, ‘ಜೀವನಾನೆ ನಾಟಕ ಸ್ವಾಮಿ’ ಮತ್ತು ‘ಸಾಲುಗಾರ’…
ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಹೈದರಾಬಾದ್, ಆಗಸ್ಟ್ 14: ತೆಲಂಗಾಣದಲ್ಲಿ ಮಧ್ಯಂತರ ಸಾರ್ವಜನಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಮಾಹಿತಿ ನೀಡುವಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೂಚಿಸಿದ್ದಾರೆ. ಇಂಟರ್ಮೀಡಿಯೇಟ್ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಕ್ಕೆ ಒಟ್ಟು 27 ವಿದ್ಯಾರ್ಥಿಗಳು ಮೃತಪಟ್ಟಿದ್ದರು. ಮುಖ್ಯ ಕಾರ್ಯದರ್ಶಿ ಎಸ್ಕೆ ಜೋಶಿ ಅವರಿಗೆ ವರದಿ ನೀಡುವಂತೆ ತಿಳಿಸಿದ್ದಾರೆ. ಒಟ್ಟು 9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಅದರಲ್ಲಿಮೂರು ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗಿರಲಿಲ್ಲ.ತೆಲಂಗಾಣ ರಾಜ್ಯದ ಮಧ್ಯಂತರ ಪರೀಕ್ಷಾ ಮಂಡಳಿ(TSBIE)ಯು ಏ. 18ರಂದು ಫಲಿತಾಂಶವನ್ನುಪ್ರಕಟಿಸಿತ್ತು. ಅಚ್ಚರಿಯೆಂದರೆ ಈ ವೇಳೆ ಸಾವಿರಾರು…
ಬಿಗ್ ಬಾಸ್ 7ನೇ ಸೀಸನ್ ಈಗ 7ನೇ ವಾರಕ್ಕೆ ಕಾಲಿಡುತ್ತಿದೆ .ಕಳೆದ ಎಪಿಸೋಡ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ನಟಿ ರಕ್ಷಾ ಸೋಮಶೇಖರ್ ಬೆನ್ನಲ್ಲೇ ಮತ್ತೊಬ್ಬ ಸದ್ಯಸ್ಯರು ಬಿಗ್ ಬಾಸ್ ಮನೆಯೊಳಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬಿಗ್ಬಾಸ್ ಮನೆಯ ಸ್ಪರ್ಧಿಗಳಿಗೆ ಎರಡನೇ ಶಾಕ್ ನೀಡಿದ್ದಾರೆ. 6 ನೇ ವಾರಂತ್ಯದಲ್ಲಿ ಮನೆಯಿಂದ ನಟಿ ಸುಜಾತ ಅವರು ಹೊರ ಹೋಗಿದ್ದೇ ತಡ ಹೊಸ ಸದ್ಯರೊಬ್ಬರನ್ನು ಬಿಗ್ ಬಾಸ್ 2ನೇ ವೈಲ್ಡ್ ಕಾರ್ಡ್ಎಂಟ್ರಿ ಮೂಲಕ ಮನೆಯೊಳಕ್ಕೆ ಕರೆಸಿಕೊಂಡಿದ್ದಾರೆ. ಬಿಗ್ ಬಾಸ್ ಮನೆಗೆ…