ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವದ್ಗೀತೆಯ ಕಿರು ಪರಿಚಯ..
ಪ್ರಶ್ನೋತ್ತರಮಾಲಿಕೆ..
ಪ್ರತಿಯೊಬ್ಬರೂ ಓದಿ..
ಶೇರ್ ಮಾಡಿ..

ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.
ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ.
ಉತ್ತರ : ರವಿವಾರ.
ಉತ್ತರ : ಏಕಾದಶಿಯಂದು.
ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.
ಉತ್ತರ : 45 ನಿಮಿಷ.

ಉತ್ತರ : ಕ್ಷತ್ರಿಯನಿಗೆ
ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.
ಉತ್ತರ : ಹದಿನೆಂಟು.
ಉತ್ತರ : 700 ಶ್ಲೋಕಗಳು.
ಉತ್ತರ : ಜ್ಞಾನ – ಭಕ್ತಿ – ಕರ್ಮ – ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ ಮಾರ್ಗಗಳಲ್ಲಿ ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು ಹೇಳಲಾಗಿದೆ..
ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.

ಉತ್ತರ : ಭಗವಾನ್ ಸೂರ್ಯದೇವನಿಗೆ.
ಉತ್ತರ : ಉಪನಿಷತ್ತಿನಲ್ಲಿ.
ಉತ್ತರ : ಮಹಾಭಾರತದ ಭೀಷ್ಮಪರ್ವದ ಒಂದು ಭಾಗವಾಗಿದೆ.
ಉತ್ತರ : ಗೀತೋಪನಿಷತ್.
ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ ಶರಣಾಗತಿಯನ್ನು ಹೊಂದುವುದು..
ಉತ್ತರ : ಶ್ರೀಕೃಷ್ಣ – 574.
ಅರ್ಜುನ – 85
ಧೃತರಾಷ್ಟ್ರ – 01
ಸಂಜಯ – 40

ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.
ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.
ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.
ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
2 ವರ್ಷದಲ್ಲಿ ಜಾರಿಯಾದ ಕೇ೦ದ್ರ ಸರಕಾರದ ಯೋಜನೆಗಳು:
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(25 ನವೆಂಬರ್, 2018) ಮನೆಯಲ್ಲಿನ ಪರಿಸ್ಥಿತಿಗಳಿಂದ ನಿಮಗೆ ಅಸಮಾಧಾನ ಉಂಟಾಗಬಹುದು. ನಿಮ್ಮ ಉತ್ಸಾಹ ನಿಮ್ಮ ಪ್ರೀತಿಯನ್ನು ಸಂಕಟಕ್ಕೆ ಸಿಲುಕಿಸಹುದಾದ್ದರಿಂದ ಅದನ್ನು ನಿಯಂತ್ರಣದಲ್ಲಿರಿಸಿಕೊಳ್ಳಿ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ whats app 1)ಚಂದ್ರಿಕಾ…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಅಕ್ಕಿ ಯನ್ನು ಉಪಯೋಗಿಸದವರು ಯಾರಿದ್ದಾರೆ ಹೇಳಿ ನೋಡೋಣ, ಆದರೆ ಇತ್ತೀಚಿನ ದಿನಗಳಲ್ಲಿ ನಕಲಿ ಪ್ಲಾಸ್ಟಿಕ್ ಅಕ್ಕಿ ಮಾರುಕಟ್ಟೆಗೆ ಬಂದಿರುವುದನ್ನು ಕೇಳಿರುತ್ತೀರಿ…