News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

1954

ಭಗವದ್ಗೀತೆಯ ಕಿರು ಪರಿಚಯ..
ಪ್ರಶ್ನೋತ್ತರಮಾಲಿಕೆ..
ಪ್ರತಿಯೊಬ್ಬರೂ ಓದಿ..
ಶೇರ್ ಮಾಡಿ..

* ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..?

ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.

* ಯಾವಾಗ ಬೋಧಿಸಿದ..?

ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ.

* ಯಾವ ದಿನ ಬೋಧಿಸಿದ..?

ಉತ್ತರ : ರವಿವಾರ.

* ಯಾವ ತಿಥಿಯಲ್ಲಿ..?

ಉತ್ತರ : ಏಕಾದಶಿಯಂದು.

* ಎಲ್ಲಿ ಬೋಧಿಸಿದ..?

ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.

* ಎಷ್ಟು ಸಮಯ ಬೋಧಿಸಿದ..?

ಉತ್ತರ : 45 ನಿಮಿಷ.

* ಅರ್ಜುನನಿಗೇಕೆ ಗೀತೆಯನ್ನು ಬೋಧಿಸಿದ..?

ಉತ್ತರ : ಕ್ಷತ್ರಿಯನಿಗೆ

ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.

* ಭಗವದ್ಗೀತೆಯಲ್ಲಿ ಎಷ್ಟು ಅಧ್ಯಾಯಗಳಿವೆ..?

ಉತ್ತರ : ಹದಿನೆಂಟು.

* ಎಷ್ಟು ಶ್ಲೋಕಗಳಿವೆ..?

ಉತ್ತರ : 700 ಶ್ಲೋಕಗಳು.

* ಗೀತೆಯಲ್ಲಿರುವ ವಿಷಯಗಳಾವವು..?

ಉತ್ತರ : ಜ್ಞಾನ – ಭಕ್ತಿ – ಕರ್ಮ – ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ ಮಾರ್ಗಗಳಲ್ಲಿ ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು ಹೇಳಲಾಗಿದೆ..

* ಅರ್ಜುನನನ್ನು ಬಿಟ್ಟರೆ ಗೀತೆಯನ್ನು ಮತ್ತ್ಯಾರು ಕೇಳಿದ್ದಾರೆ..?

ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.

* ಅರ್ಜುನನಿಗಿಂತಲೂ ಮೊದಲು ಗೀತೆಯ ಪವಿತ್ರ ಜ್ಞಾನ ಯಾರಿಗೆ ತಿಳಿದಿತ್ತು…?

ಉತ್ತರ : ಭಗವಾನ್ ಸೂರ್ಯದೇವನಿಗೆ.

* ಭಗವದ್ಗೀತೆಯನ್ನು ಯಾವ ಧರ್ಮಗ್ರಂಥದಲ್ಲಿ ಸೇರಿಸಲಾಗಿದೆ..?

ಉತ್ತರ : ಉಪನಿಷತ್ತಿನಲ್ಲಿ.

* ಗೀತೆ ಯಾವ ಗ್ರಂಥದ ಭಾಗವಾಗಿದೆ..?

ಉತ್ತರ : ಮಹಾಭಾರತದ ಭೀಷ್ಮಪರ್ವದ ಒಂದು ಭಾಗವಾಗಿದೆ.

* ಭಗವದ್ಗೀತೆಯ ಇನ್ನೊಂದು ಹೆಸರು..?

ಉತ್ತರ : ಗೀತೋಪನಿಷತ್.

* ಗೀತೆಯ ಸಾರವೇನು..?

ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ ಶರಣಾಗತಿಯನ್ನು ಹೊಂದುವುದು..

* ಭಗವದ್ಗೀತೆಯಲ್ಲಿ ಯಾರು ಎಷ್ಟು ಶ್ಲೋಕಗಳನ್ನು ಹೇಳಿದ್ದಾರೆ..?

ಉತ್ತರ : ಶ್ರೀಕೃಷ್ಣ – 574.
ಅರ್ಜುನ – 85
ಧೃತರಾಷ್ಟ್ರ – 01
ಸಂಜಯ – 40

ಮನುಷ್ಯನ ಆಯಸ್ಸು ನೂರು ವರ್ಷ…

ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.

ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.

ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.

ಪಂಡಿತ್ ಸುದರ್ಶನ್ ಭಟ್

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು  ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕವಿ

    ಜ್ಞಾನಪೀಠ ಪ್ರಶಸ್ತಿ ಪಡೆದ ಶಿವರಾಮ ಕಾರಂತ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್‌ಗಳನ್ನಿತ್ತು ಪುರಸ್ಕರಿಸಿವೆ.   ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…

  • ಸುದ್ದಿ

    ಮದ್ಯ ಪ್ರಿಯರಿಗೊಂದು ಶಾಕಿಂಗ್ ಸುದ್ದಿ : ಆನ್ ಲೈನ್ ಮದ್ಯ ಮಾರಾಟಕ್ಕೆ ಹೈಕೋರ್ಟ್ ಬ್ರೇಕ್…!

    ಆನ್ ಲೈನ್ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಮುಂದಾಗಿತ್ತಾದರೂ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರಿಂದ ಹಿಂದೆ ಸರಿದಿತ್ತು. ಇದರ ಮಧ್ಯೆ ಚೆನ್ನೈ ಮೂಲದ ಹಿಪ್ ಬಾರ್ ಪ್ರೈವೇಟ್ ಲಿಮಿಟೆಡ್, ಡಿಜಿಟಲ್ ವಾಲೆಟ್ ಮೂಲಕ ಆನ್ ಲೈನ್ ಲಿಕ್ಕರ್ ವೆಡಿಂಗ್ ಗೆ ಅನುಮತಿ ಕೋರಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿತ್ತು. ಇದೀಗ ಈ ಅರ್ಜಿಯನ್ನು ವಜಾಗೊಳಿಸಿರುವ ನ್ಯಾಯಮೂರ್ತಿ ಎಸ್. ಸುಜಾತ ಅವರಿದ್ದ ಏಕಸದಸ್ಯ ಪೀಠ, ಆನ್ ಲೈನ್ ಮೂಲಕ ಮದ್ಯ ಸರಬರಾಜು ಮಾಡುವುದು ಅಕ್ರಮ…

  • ಸುದ್ದಿ

    ಮದುವೆಯಾದ ಕೇವಲ ಮೂರೇ ನಿಮಿಷಕ್ಕೆ ಡಿವೋರ್ಸ್..!ಶಾಕ್ ಆಗ್ತೀರಾ ಕರಣ ಕೇಳಿದ್ರೆ..?

    ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್‍ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…

  • ಉಪಯುಕ್ತ ಮಾಹಿತಿ

    ನಿಮ್ಮ ತ್ವಚೆಯನ್ನು ಕಾಪಾಡಿಕೊಂಡು ಸೌಂದರ್ಯವಾಗಿ ಕಾಣಬೇಕೇ? ಹಾಗಾದರೆ ನೀವು ಇದನ್ನು ಬಳುಸುವುದು ಉತ್ತಮ.!

    ಯೌವ್ವನದಲ್ಲಿ ತ್ವಚೆಯ ಸೌಂದರ್ಯದ ಕಾಳಜಿವಹಿಸಿದರೆ ವಯಸ್ಸಾದಂತೆ ಅದರ ಪ್ರತಿಫಲ ಕಾಣಬಹುದು. ಸಾಮಾನ್ಯವಾಗಿ ಹೆಚ್ಚಿನವರು ಮುಖದ ಸೌಂದರ್ಯವನ್ನು ಕಾಪಾಡಿಕೊಳ್ಳಲು ಬಯಸುತ್ತಾರೆ. ಇದಕ್ಕಾಗಿ ಹಲವು ರೀತಿಯ ರಾಸಾಯನಿಕ ಸೌಂದರ್ಯವರ್ಧಕಗಳ ಮೊರೆ ಹೋಗುವವರೇ ಹೆಚ್ಚು. ಆದರೆ ಎಲ್ಲ ಕಡೆಯು ಹೇರಳವಾಗಿ ದೊರೆಯುವ ಕೆಲ ಗಿಡಗಳಿಂದಲೂ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಎಂಬುದು ಅನೇಕರಿಗೆ ತಿಳಿದಿಲ್ಲ. ಹೌದು, ಲೋಳೆಸರ, ಕತ್ಲಿಗಿಡ ಎಂದೆಲ್ಲಾ ಕರೆಸಿಕೊಳ್ಳುವ ಅಲೋವೇರ ಎಲೆಗಳನ್ನು ಬಳಸಿ ಕೂಡ ತ್ವಚೆಯನ್ನು ಆರೈಕೆ ಮಾಡಬಹುದು. ಪ್ರಸ್ತುತ ಅನೇಕ ಕಂಪೆನಿಗಳು ಸಹ ಅಲೋವೇರ ಉತ್ಪನ್ನಗಳನ್ನು ಮಾರುಕಟ್ಟೆಗೆ…

  • ಸುದ್ದಿ

    ‘ನಿಜವಾದ ಗಂಡಸು ಎಂದು ಪ್ರೂವ್ ಮಾಡಲು ಮದ್ಯ ಬೇಕಿಲ್ಲ’ : ಕಿಚ್ಚ ಸುದೀಪ್ ಟಾಂಗ್…..!

    ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್​​ ಮೀಡಿಯಾದಲ್ಲಿ ಸಖತ್​ ಆ್ಯಕ್ಟಿವ್​​. ಅಲ್ಲಿ ಫ್ಯಾನ್ಸ್​​ ಜೊತೆ ನಿರಂತ ಟಚ್​​ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್​​​ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ…

  • ಆಧ್ಯಾತ್ಮ, ಜ್ಯೋತಿಷ್ಯ

    ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಿಯ ಆಶೀರ್ವಾದದಿಂದ ಈ ವಾರದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ,.!

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…