News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ದೇವರು-ಧರ್ಮ

ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

1955

ಭಗವದ್ಗೀತೆಯ ಕಿರು ಪರಿಚಯ..
ಪ್ರಶ್ನೋತ್ತರಮಾಲಿಕೆ..
ಪ್ರತಿಯೊಬ್ಬರೂ ಓದಿ..
ಶೇರ್ ಮಾಡಿ..

* ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..?

ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ.

* ಯಾವಾಗ ಬೋಧಿಸಿದ..?

ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ.

* ಯಾವ ದಿನ ಬೋಧಿಸಿದ..?

ಉತ್ತರ : ರವಿವಾರ.

* ಯಾವ ತಿಥಿಯಲ್ಲಿ..?

ಉತ್ತರ : ಏಕಾದಶಿಯಂದು.

* ಎಲ್ಲಿ ಬೋಧಿಸಿದ..?

ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ.

* ಎಷ್ಟು ಸಮಯ ಬೋಧಿಸಿದ..?

ಉತ್ತರ : 45 ನಿಮಿಷ.

* ಅರ್ಜುನನಿಗೇಕೆ ಗೀತೆಯನ್ನು ಬೋಧಿಸಿದ..?

ಉತ್ತರ : ಕ್ಷತ್ರಿಯನಿಗೆ

ಕರ್ತವ್ಯವಾದದ್ದು ಯುದ್ಧ..
ತನ್ನ ಕರ್ತವ್ಯದಿಂದ ಅರ್ಜುನ
ವಿಮುಖನಾಗಲು ಬಯಸುತ್ತಾನೆ..
ಯುದ್ಧಮಾಡದಿರಲು ನಿಶ್ಚಯಿಸುತ್ತಾನೆ..
ಆತನಿಗೆ ತನ್ನ ಕರ್ತವ್ಯಗಳನ್ನು ಮನದಟ್ಟು
ಮಾಡಲು ಹಾಗೂ ಭವಿಷ್ಯದ
ಮಾನವಸಂತತಿಗೆ ಧರ್ಮಜ್ಞಾನವನ್ನು
ನೀಡಲು ಕೃಷ್ಣ ಗೀತೆಯನ್ನು ಬೋಧಿಸಿದ.

* ಭಗವದ್ಗೀತೆಯಲ್ಲಿ ಎಷ್ಟು ಅಧ್ಯಾಯಗಳಿವೆ..?

ಉತ್ತರ : ಹದಿನೆಂಟು.

* ಎಷ್ಟು ಶ್ಲೋಕಗಳಿವೆ..?

ಉತ್ತರ : 700 ಶ್ಲೋಕಗಳು.

* ಗೀತೆಯಲ್ಲಿರುವ ವಿಷಯಗಳಾವವು..?

ಉತ್ತರ : ಜ್ಞಾನ – ಭಕ್ತಿ – ಕರ್ಮ – ಯೋಗ
ಮಾರ್ಗಗಳ ವಿಸ್ತೃತವಾದ ವ್ಯಾಖ್ಯಾನ..ಈ ಮಾರ್ಗಗಳಲ್ಲಿ ನಡೆಯುವವರು ಖಂಡಿತವಾಗಲೂ ಪರಮಸ್ಥಾನವನ್ನು ಪಡೆಯುತ್ತಾರೆಂದು ಹೇಳಲಾಗಿದೆ..

* ಅರ್ಜುನನನ್ನು ಬಿಟ್ಟರೆ ಗೀತೆಯನ್ನು ಮತ್ತ್ಯಾರು ಕೇಳಿದ್ದಾರೆ..?

ಉತ್ತರ : ಧೃತರಾಷ್ಟ್ರ ಹಾಗೂ ಸಂಜಯ.

* ಅರ್ಜುನನಿಗಿಂತಲೂ ಮೊದಲು ಗೀತೆಯ ಪವಿತ್ರ ಜ್ಞಾನ ಯಾರಿಗೆ ತಿಳಿದಿತ್ತು…?

ಉತ್ತರ : ಭಗವಾನ್ ಸೂರ್ಯದೇವನಿಗೆ.

* ಭಗವದ್ಗೀತೆಯನ್ನು ಯಾವ ಧರ್ಮಗ್ರಂಥದಲ್ಲಿ ಸೇರಿಸಲಾಗಿದೆ..?

ಉತ್ತರ : ಉಪನಿಷತ್ತಿನಲ್ಲಿ.

* ಗೀತೆ ಯಾವ ಗ್ರಂಥದ ಭಾಗವಾಗಿದೆ..?

ಉತ್ತರ : ಮಹಾಭಾರತದ ಭೀಷ್ಮಪರ್ವದ ಒಂದು ಭಾಗವಾಗಿದೆ.

* ಭಗವದ್ಗೀತೆಯ ಇನ್ನೊಂದು ಹೆಸರು..?

ಉತ್ತರ : ಗೀತೋಪನಿಷತ್.

* ಗೀತೆಯ ಸಾರವೇನು..?

ಉತ್ತರ : ಕರ್ಮಫಲಗಳನ್ನು ಬಿಟ್ಟು , ಭಗವಂತನಲ್ಲಿ ಶರಣಾಗತಿಯನ್ನು ಹೊಂದುವುದು..

* ಭಗವದ್ಗೀತೆಯಲ್ಲಿ ಯಾರು ಎಷ್ಟು ಶ್ಲೋಕಗಳನ್ನು ಹೇಳಿದ್ದಾರೆ..?

ಉತ್ತರ : ಶ್ರೀಕೃಷ್ಣ – 574.
ಅರ್ಜುನ – 85
ಧೃತರಾಷ್ಟ್ರ – 01
ಸಂಜಯ – 40

ಮನುಷ್ಯನ ಆಯಸ್ಸು ನೂರು ವರ್ಷ…

ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.

ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..- ಶ್ರೀ ವಿಷ್ಣು ಸಹಸ್ರ ನಾಮ ..

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.

ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ !! ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು(ಸಾಕ್ಷಾತ್ ಶ್ರೀಹರಿ) ನಮಗೆ ಕರುಣಿಸಿದ್ದಾರೆ.

ಪಂಡಿತ್ ಸುದರ್ಶನ್ ಭಟ್

ಆಧ್ಯಾತ್ಮಿಕ ಚಿಂತಕರು ದೈವಜ್ಞ ಜ್ಯೋತಿಷ್ಯರು  ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗೆ ಪರಿಹಾರ ಸೂಚಿಸುವರು : 9663542672

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಜುರಾಸಿಕ್ ಅವಧಿಯ ಡೈನೋಸರ್ ಮೊಟ್ಟೆಗಳು ಪತ್ತೆ..!ತಿಳಿಯಲು ಈ ಲೇಖನ ಓದಿ…

    ಚೀನದ ಜಿಯಾಂಗ್ಸಿ ಪ್ರಾಂತ್ಯದಲ್ಲಿನ ಗ್ವಾಂಗ್ಝೋ ನಗರ ಡೈನೋಸಾರ್ಗಳ ತವರು ಎಂದೇ ಖ್ಯಾತವಾಗಿದ್ದು ಈಚೆಗೆ ಇಲ್ಲಿ ಈಚೆಗೆ ಡೈನೋಸಾರ್ಗಳ ಪಳೆಯುಳಿಕೆ ರೂಪದಲ್ಲಿರುವ ಸುಮಾರು 30 ಮೊಟ್ಟೆಗಳು ಪತ್ತೆಯಾಗಿವೆ. ಪರಿಣತರು ಈ ಮೊಟ್ಟೆಗಳು ಸುಮಾರು 130 ದಶಲಕ್ಷ ವರ್ಷಗಳಷ್ಟು ಹಿಂದಿನವು ಎಂದು ಅಂದಾಜಿಸಿದ್ದಾರೆ.

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…

  • ಆರೋಗ್ಯ

    ಒಣಕೆಮ್ಮು ಸಮಸ್ಯೆಯಿಂದ ಬೇಸತ್ತಿದ್ದೀರಾ.? ಇಲ್ಲಿದೆ ಪರಿಹಾರ.

    ಕೆಲವೊಮ್ಮೆ ನಮ್ಮಲ್ಲಿ ಕೆಲವರು ಆಸ್ಪತ್ರೆ ಸಿರಪ್‌ಗಳು ಹೀಗೆ ನಾನಾ ಔಷಧಿಗಳನ್ನು ತೆಗೆದುಕೊಂಡರು ಈ ಹಾಳದ ಕೆಮ್ಮು ನಿಲ್ಲೋಲ್ಲ ಅಂತಾ ಗೊಣಗುವುದನ್ನು ನಾವು ನೋಡಿರುತ್ತೇವೆ ಆದರೆ ನಮ್ಮ ಆಯುರ್ವೇದದಲ್ಲಿ ದಿನನಿತ್ಯ ನಮ್ಮ ಮನೆಯಲ್ಲಿಯೇ ಉಪಯೋಗಿಸುವ ವಸ್ತುಗಳಿಂದ ಸುಲಭವಾಗಿ ಈ ಒಣ ಕೆಮ್ಮಿನಿಂದ ಹೇಗೆ ಪಾರಾಗಬಹುದು ಎಂದು ಯೋಚಿಸುತ್ತಿರಾ ಇಲ್ಲಿದೆ ಓದಿ. ಮಳೆಗಾಲ ಚಳಿಗಾಲ ಅಥವಾ ಬೇಸಿಗೆಕಾಲ ಈ ಮೂರು ಕಾಲಗಳಲ್ಲೂ ನಮ್ಮನ್ನು ಸದಾ ಕಾಡುವ ರೋಗಗಳಲ್ಲಿ ಈ ಒಣಕೆಮ್ಮು ಒಂದು, ಪ್ರತಿಯೊಬ್ಬ ವ್ಯಕ್ತಿಯು ಈ ಕೆಮ್ಮಿನ ಸಮಸ್ಯೆಯಿಂದ ತೊಂದರೆ…

  • ದೇಶ-ವಿದೇಶ

    ಮೋದಿ ಸರ್ಕಾರದ ಈ ಯೋಜನೆ ಜಾರಿಗೆ ಬಂದ್ರೆ ನಿಲ್ಲಲಿದೆ ಕರೆಂಟ್ ಕಳ್ಳತನ!ಬರಲಿದೆ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍…

    ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್‍ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಪ್ರತೀದಿನ ಊಟದ ಜೊತೆಗೆ ತುಪ್ಪ ತಿಂದರೆ ಏನಾಗುತ್ತೆ ಗೊತ್ತಾ..?

    ಇತ್ತೀಚಿನ ದಿನಗಳಲ್ಲಿ ವಿಶೇಷವಾಗಿ ಯುವ ಜನತೆ ತಮ್ಮ ಆರೋಗ್ಯದ ಬಗ್ಗೆ ಚಿಂತಿಸುತ್ತಿದ್ದಾರೆ. ಜಿಮ್, ವ್ಯಾಯಾಮ ಜೊತೆಗೆ ಉತ್ತಮ ಆಹಾರ ಸೇವನೆ ಬಗ್ಗೆ ಗಮನ ನೀಡುವ ಮಂದಿ ತುಪ್ಪದಿಂದ ದೂರ ಉಳಿಯುತ್ತಿದ್ದಾರೆ. ಅವರ ಪ್ರಕಾರ ತುಪ್ಪ ಹಾಗೂ ಎಣ್ಣೆಯಿಂದ ಮಾಡಿದ ಪ್ರತಿಯೊಂದು ಆಹಾರವೂ ಹಾನಿಕಾರ. ನೀವು ಹೀಗೆ ಯೋಚನೆ ಮಾಡುವವರಾಗಿದ್ದರೆ ನಿಮ್ಮ ಕಲ್ಪನೆ ತಪ್ಪು. ಸ್ವಲ್ಪ ಪ್ರಮಾಣದ ತುಪ್ಪ ದೇಹಕ್ಕೆ ಬೇಕು. ಹಾಗಂತ ಅತಿಯಾಗಿ ಸೇವನೆ ಮಾಡಬಾರದು. ಅಧ್ಯಯನವೊಂದರ ಪ್ರಕಾರ ಹಾಲಿನಿಂದ ಮಾಡಿದ ಪದಾರ್ಥದಲ್ಲಿ ಸ್ಯಾಚ್ಯುರೇಟೆಡ್ ಕೊಬ್ಬಿರುತ್ತದೆ. ಇದು…

  • ಸುದ್ದಿ

    ನಿಶ್ಚಿತಾರ್ಥದಲ್ಲಿ ನಿಖಿಲ್​ ಮೊದಲ ಬಾರಿಗೆ ರೇವತಿಯ ಬಗ್ಗೆ ಹೇಳಿದ್ದೇನು?

    ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ನಿಶ್ಚಿತಾರ್ಥ ಬೆಂಗಳೂರಿನ ತಾಜ್ ವೆಸ್ಟ್​ ಎಂಡ್​ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಸಾಂಪ್ರದಾಯಿಕ ಶೈಲಿಯ ಉಡುಗೆಯಲ್ಲಿ ನಿಖಿಲ್ ಮತ್ತು ರೇವತಿ ಕಂಗೊಳಿಸಿದರು. ಪಿಂಕ್ ಕಲರ್ ಸೀರೆಯಲ್ಲಿ ರೇವತಿ ಕಂಗೊಳಿಸಿದರೆ, ಕ್ರೀಮ್ ಕಲರ್ ಕುರ್ತಾದಲ್ಲಿ ನಿಖಿಲ್ ಮಿಂಚುತ್ತಿದ್ದರು. ನಿಖಿಲ್ ಕುಮಾರ್ ಅವರ ಫೇಸ್​ಬುಕ್ ಪೇಜ್​ನಲ್ಲಿ ನಿಶ್ಚಿತಾರ್ಥದ ಕಾರ್ಯಕ್ರಮದ ಲೈವ್ ಪ್ರಸಾರ ಮಾಡಲಾಗುತ್ತಿದೆ. ಮಾಜಿ ಪ್ರಧಾನಿ ಮತ್ತು ಅಜ್ಜ ದೇವೇಗೌಡರ ದಂಪತಿ ಸಮಕ್ಷಮದಲ್ಲಿ ವಜ್ರದುಂಗುರ ಬದಲಾಯಿಸಿಕೊಂಡರು. ದೇವೇಗೌಡರ ಅಳಿಯ ಡಾ. ಮಂಜುನಾಥ್ ಸೇರಿ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು. ನಿಖಿಲ್​ ಕುಮಾರಸ್ವಾಮಿ ರೇವತಿ ನಿಶ್ಚಿತಾರ್ಥಕ್ಕೆ ಪವರ್…